• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ಬೋರ್ಡ್ ವಿವಾದ: ಶ್ರೀರಂಗಪಟ್ಟಣ ಬಂದ್ ಸಂಪೂರ್ಣ ಯಶಸ್ವಿ..!
ರೈತರು ಹಾಗೂ ಸರ್ಕಾರಿ ಜಾಗಗಳ ದಾಖಲೆಗಳಲ್ಲಿ ವಕ್ಫ್‌ ಬೋರ್ಡ್ ಹೆಸರು ನಮೂದಾಗಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಶ್ರೀರಂಗಪಟ್ಟಣ ಬಂದ್ ಸಂಪೂರ್ಣ ಯಶಸ್ವಿಯಾಯಿತು. ಔಷಧಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟದ ಅಂಗಡಿಗಳು ಹೊರತುಪಡಿಸಿ ಉಳಿದ ಎಲ್ಲಾ ವ್ಯಾಪಾರ, ವಹಿವಾಟಿನ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದರು.
ಮಂಡ್ಯ ನಗರ ವ್ಯಾಪ್ತಿಯಲ್ಲಿ ಶೇ.೪೦ರಷ್ಟು ತೆರಿಗೆ ಪಾವತಿಯಾಗಿಲ್ಲ: ನಾಗೇಶ್
ಪ್ರಸಕ್ತ ಸಾಲಿನಲ್ಲಿ ಮಂಡ್ಯ ನಗರ ವ್ಯಾಪ್ತಿಯೊಳಗೆ ಶೇ.೪೦ರಷ್ಟು ತೆರಿಗೆ ಪಾವತಿಯಾಗದೆ ಹಣಕಾಸಿನ ಕೊರತೆ ತೀವ್ರವಾಗಿ ಕಾಡುತ್ತಿದ್ದು, ನಗರದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಉಂಟುಮಾಡಿದೆ. ಆಸ್ತಿ ತೆರಿಗೆ ಪಾವತಿಸದವರಿಗೆ ಫೆಬ್ರವರಿಯಿಂದ ನೋಟಿಸ್ ಜಾರಿಗೊಳಿಸಲಾಗುತ್ತಿದೆ. ಸಕಾಲದಲ್ಲಿ ಜನರು ಆಸ್ತಿ ತೆರಿಗೆ ಪಾವತಿಸಿದರೆ ಅಭಿವೃದ್ಧಿಗೆ ವೇಗ ನೀಡುವುದಕ್ಕೆ ಸಾಧ್ಯವಾಗುತ್ತದೆ.
ಮನ್‌ಮುಲ್ ಚುನಾವಣೆ: ಐವರಿಂದ ನಾಮಪತ್ರ ಸಲ್ಲಿಕೆ
ಮಂಡ್ಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಗೆ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳಾಗಿ ಮದ್ದೂರು ತಾಲೂಕಿನಿಂದ ರೂಪಾ ಹಾಗೂ ಮಹೇಶ್, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕದಲೂರು ರಾಮಕೃಷ್ಣ, ಹರೀಶ್‌ಬಾಬು, ಪಾಂಡವಪುರ ತಾಲೂಕಿನಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶಿವಕುಮಾರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.
ಪಿಎಂ ಜನ್‌ಮನ್ ಯೋಜನೆಗೆ ಪೂವನಹಳ್ಳಿ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜಾತಿ ನ್ಯಾಯ ಅಭಿಯಾನ (ಪಿಎಂ ಜನ್‌ಮನ್ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ.
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿ: ಶ್ರೀನಿವಾಸ್
ಮಕ್ಕಳಿಗಾಗಿ ಆಸ್ತಿ ಮಾಡುವುದು ಬೇಡ. ಶಿಕ್ಷಣವೇ ನೀವು ಮಕ್ಕಳಿಗೆ ನೀಡುವ ದೊಡ್ಡ ಆಸ್ತಿ. ಜ್ಞಾನದ ಸಂಪತ್ತನ್ನು ಅವರಿಗೆ ನೀಡುವುದರಿಂದ ಉತ್ತಮ ಸಮಾಜ ಕಟ್ಟಲು ಸಹಕಾರಿಯಾಗುತ್ತದೆ. ಖಾಸಗಿ ಶಾಲೆಯ ವ್ಯಾಮೋಹವನ್ನು ಮೊದಲು ಪೋಷಕರು ಬಿಡಬೇಕು. ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿದಾಗ ಮಾತ್ರ ಶಾಲೆಗಳ ಉಳಿವು ಸಾಧ್ಯ.
ಎಲ್ಲದಕ್ಕೂ ಪೊಲೀಸರನ್ನು ದೂರಬೇಡಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ
ಪೊಲೀಸರು ರಸ್ತೆಗಳಲ್ಲಿ ನಿಂತು ಬೆಳಗಿನಿಂದ ಸಂಜೆಯವರೆಗೂ ವಿವಿಧ ವಾಹನಗಳನ್ನು ತಪಾಸಣೆ ಮಾಡುತ್ತಾರೆ. ದ್ವಿಚಕ್ರ ವಾಹನಗಳನ್ನು ಹೆಲ್ಮೆಟ್ ಧರಿಸದೆ ಚಾಲನೆ ಮಾಡುತ್ತಾರೆ. ಇನ್ಷೂರೆನ್ಸ್ ಇರುವುದಿಲ್ಲ. ಇದರಿಂದ ಅಪಘಾತಕ್ಕೊಳಗಾಗಿ ಅನಾಹುತವಾದರೆ ಅಂತಹ ಕುಟುಂಬ ಬೀದಿ ಪಾಲಾಗುತ್ತದೆ. ಅದಕ್ಕಾಗಿ ಹೆಲ್ಮೆಟ್ ಧರಿಸುವುದಕ್ಕೆ ಪೊಲೀಸರು ಒತ್ತಡ ಹಾಕುತ್ತಿದ್ದಾರೆ ಎಂಬುದನ್ನು ಮರೆಯಬಾರದು.
ಹಕ್ಕು-ಬಾಧ್ಯತೆಗಳನ್ನು ತಿಳಿದಾಗ ಸಂವಿಧಾನ ಓದು ಸಾರ್ಥಕ: ಪ್ರೊ.ಕರಿಯಣ್ಣ
ಯುವ ಸಮೂಹ ಸಂವಿಧಾನದ ಬಗ್ಗೆ ಜಾಗೃತಿ ವಹಿಸುವುದರಿಂದ ಸಾರ್ಥಕತೆಯ ಮನೋಭಾವ ಮೂಡುತ್ತದೆ. ಈ ದೇಶದಲ್ಲಿ ೧೪೫ ಕೋಟಿಗೂ ಹೆಚ್ಚು ಜನಸಂಖ್ಯೆಯಿದ್ದು, ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಅನುಭವಿಸುತ್ತಿದ್ದೇವೆ, ದೇಶದ ಒಕ್ಕೂಟ ವ್ಯವಸ್ಥೆಯ ಮೂಲಕ ಸಂವಿಧಾನದಡಿ ಜೀವಿಸುತ್ತಿದ್ದರೂ ಬಿಕ್ಕಟ್ಟು ಹಾಗೂ ಸವಾಲುಗಳು ಎದುರಾಗುತ್ತಲೇ ಇವೆ.
ದಂಡಿನಮಾರಮ್ಮ, ಪಟ್ಟಲದಮ್ಮ ಸಿಡಿ ಹಬ್ಬದ ಯಶಸ್ಸಿಗೆ ಸಹಕಾರ ನೀಡಿ: ಎಂ.ಶಿವಮೂರ್ತಿ
ಭಾವಕ್ಯತೆ ಸಂಕೇತವಾಗಿ ಎಲ್ಲಾ ಸಮುದಾಯದ ಜನರು ತಮ್ಮದೇ ಆದ ಜವಾಬ್ದಾರಿಯೊಂದಿಗೆ ಸಿಡಿ ಹಬ್ಬವನ್ನು ಪಟ್ಟಣದಲ್ಲಿ ವಿಜೃಂಬಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಹಬ್ಬಕ್ಕೆ ಬೇಕಾದ ಸ್ವಚ್ಛತೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಒದಗಿಸಿ ಹಬ್ಬದ ಯಶಸ್ವಿಗೆ ತಾಲೂಕು ಆಡಳಿತ ಮುಂದಾಗಬೇಕು.
ಭೂ-ದಾಖಲೆಗಳ ಗಣಕೀಕರಕ್ಕೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಚಾಲನೆ
ಕಂದಾಯ ಇಲಾಖೆ ಎಲ್ಲಾ ದತ್ತಾಂಶಗಳನ್ನು ಕ್ರೂಢೀಕರಿಸಿ ಗಣಕೀಕರಣ ಮಾಡುವುದರಿಂದ ದಾಖಲೆ ಕಳವು, ತಿದ್ದುಪಡಿ, ದಾಖಲೆ ಲಭ್ಯವಿಲ್ಲ ಎನ್ನುವ ವಿಚಾರವನ್ನು ಯಾರು ಹೇಳಲು ಸಾಧ್ಯವಿಲ್ಲ. ಯಾರು ಯಾವುದೇ ಮಾಹಿತಿಯನ್ನು ಕೇಳಿದರೂ ತಕ್ಷಣದಲ್ಲಿ ಅಧಿಕಾರಿಗಳು ನೀಡಲಿದ್ದಾರೆ.
ಒಕ್ಕೂಟಕ್ಕೆ ಕಡಿಮೆ ಗುಣಮಟ್ಟದ ಹಾಲು ಪೂರೈಕೆ: ಸಾರ್ವಜನಿಕರಿಂದ ದೂರು
ಗುಣಮಟ್ಟ ಕಡಿಮೆಯಾದರೆ ಸಹಕಾರ ಸಂಘಗಳಿಂದ ಪೂರೈಕೆಯಾದ ಹಾಲಿಗೆ ರಾಜ್ಯ ಸರ್ಕಾರ ನೀಡುವ ಪ್ರೋತ್ಸಾಹ ಧನ ಸಿಗುವುದಿಲ್ಲ. ಪದೇ ಪದೇ ಕೆಲವು ಸಹಕಾರ ಸಂಘಗಳು ಗುಣಮಟ್ಟ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿ ರೈತರಿಗೆ ಕಡಿಮೆ ಹಣ ಪಾವತಿಯಾಗುತ್ತಿದೆ. ಇದರಿಂದ ರೈತರಿಗೂ ನಷ್ಟವಾಗುತ್ತಿದೆ.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved