• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ಸಿಗಬೇಕಿತ್ತು: ಎಚ್‌.ಡಿ.ದೇವೇಗೌಡ
ನಾನು ರಾಜಕಾರಣದಲ್ಲಿದ್ದರೂ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿಸುವಷ್ಟು ಪ್ರಭಾವಿಯಾಗಿರಲಿಲ್ಲ. ಇವತ್ತಿನ ಸಂದರ್ಭದಲ್ಲೇನಾದರೂ ಇದ್ದಿದ್ದರೆ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಭಾರತರತ್ನ ದೊರಕಿಸಿಕೊಡುತ್ತಿದ್ದೆ. ಅದೊಂದು ನೋವು ನನ್ನನ್ನು ಈಗಲೂ ಕಾಡುತ್ತಿದೆ.
ಭಾರತ ಅವಕಾಶಗಳ ಹೆಬ್ಬಾಗಿಲು: ಉಪ ರಾಷ್ಟ್ರಪತಿ ಜಗದೀಪ್ ಧನಕರ್
ಕಳೆದೊಂದು ದಶಕದಿಂದ ದೇಶದ ಆರ್ಥಿಕತೆ ಬೆಳವಣಿಗೆಯತ್ತ ಮುನ್ನಡೆದಿದೆ. ಈ ಮೊದಲು ಆರ್ಥಿಕ ಬೆಳವಣಿಗೆ ಸಾಧಿಸುವ ಬಗ್ಗೆ ಜನರಿಗೆ ನಿರೀಕ್ಷೆಯೇ ಇರಲಿಲ್ಲ. ಈಗ ಆ ಕನಸು ನನಸಾಗುತ್ತಿರುವುದು ಹೊಸ ಉತ್ಸಾಹ ಮೂಡಿಸಿದೆ. ಭೂಮಿ, ವಾಯು, ನೌಕೆ ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧನೆಯ ಮೈಲಿಗಲ್ಲುಗಳನ್ನು ನಿರ್ಮಿಸಿದೆ.
ಹಾಸನಾಂಬೆ ದೇವಿ ದರ್ಶನ ಪಡೆದ ಶಾಸಕ ಮಧು ಜಿಮಾದೇಗೌಡರ ಕುಟುಂಬ
ಹಾಸನ ಜಿಲ್ಲಾಡಳಿತದಿಂದ ವಿಶೇಷ ದರ್ಶನಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಹಾಸನಾಂಬೆ ದೇವಿ ಗರ್ಭಗುಡಿಗೆ ತೆರಳಿ ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಿದರು. ನಂತರ ದೇವಾಲಯದ ವತಿಯಿಂದ ಶಾಸಕ ಮಧು ಜಿ.ಮಾದೇಗೌಡರನ್ನು ಅಭಿನಂದಿಸಿ ಗೌರವಿಸಿದರು.
ಗ್ರಾಮೀಣ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬೈಸಿಕಲ್ ವಿತರಣೆ
ಪ್ರತಿ ವರ್ಷವೂ ಗ್ರಾಮೀಣ ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಹೆಣ್ಣು ಮಕ್ಕಳಿಗೆ ರೋಟರಿ ಕ್ಲಬ್ ಬೆಂಗಳೂರು ನಾರ್ತ್, ಮದ್ದೂರು ವತಿಯಿಂದ ತಾಯಮ್ಮ ಚನ್ನೇಗೌಡ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ ಉಚಿತವಾಗಿ ಬೈಸಿಕಲ್ ವಿತರಿಸಲಾಯಿತು.
ಗ್ರಾಮೀಣ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬೈಸಿಕಲ್ ವಿತರಣೆ
ಪ್ರತಿ ವರ್ಷವೂ ಗ್ರಾಮೀಣ ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಹೆಣ್ಣು ಮಕ್ಕಳಿಗೆ ರೋಟರಿ ಕ್ಲಬ್ ಬೆಂಗಳೂರು ನಾರ್ತ್, ಮದ್ದೂರು ವತಿಯಿಂದ ತಾಯಮ್ಮ ಚನ್ನೇಗೌಡ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ ಉಚಿತವಾಗಿ ಬೈಸಿಕಲ್ ವಿತರಿಸಲಾಯಿತು.
ಅಂಬೇಡ್ಕರ್ ಪುತ್ಥಳಿ ನಿರ್ಮಾಣ ದಲಿತರ ಕೂಗು: ಎಂ.ಎನ್.ಜಯರಾಜು
ಮಳವಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣವಾಗಬೇಕು ಎನ್ನುವುದು ದಲಿತರು ಸೇರಿದಂತೆ ಎಲ್ಲ ಸಂಘಟನೆಗಳ ಬೇಡಿಕೆಯಾಗಿತ್ತು. ಆದರೆ, ಎಂದೂ ಭಿಕ್ಷೆ ಬೇಡಿ ಪುತ್ಥಳಿ ನಿರ್ಮಾಣ ಮಾಡುತ್ತೇವೆ ಎಂದಿಲ್ಲ. ಡಾ.ಕೆ.ಅನ್ನದಾನಿ ದಲಿತ ಸಂಘಟನೆಗಳ ಪುತ್ಥಳಿ ನಿರ್ಮಾಣವಾಗಬೇಕೆಂಬ ಹೋರಾಟವನ್ನು ಅಣಕಿಸುವ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ.
ವಿವಿಧೆಡೆ ಬಾಂಬ್ ನಿಷ್ಕ್ರಿಯ ದಳದ ತಂಡದಿಂದ ತಪಾಸಣೆ
ಮದ್ದೂರು ಪಟ್ಟಣದ ನ್ಯಾಯಾಲಯ ಸೇರಿದಂತೆ ವಿವಿಧೆಡೆಗಳಲ್ಲಿ ಬುಧವಾರ ಬಾಂಬ್ ನಿಷ್ಕ್ರಿಯ ದಳದ ತಂಡ ತಪಾಸಣೆ ನಡೆಸಿತು. ಬಾಂಬ್ ನಿಷ್ಕ್ರಿಯ ದಳ ತಂಡ ದಿಢೀರ್ ತಪಾಸಣೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದ ಸಿಬ್ಬಂದಿ ಹಾಗೂ ವಿಚಾರಣೆಗೆ ಆಗಮಿಸಿದ್ದ ಕಕ್ಷಿದಾರರಲ್ಲಿ ಕೆಲಕಾಲ ಆತಂಕ ಮನೆ ಮಾಡಿತ್ತು.
ರಾಸುಗಳ ಆರೋಗ್ಯಪಾಲನೆ ನಮ್ಮೆಲ್ಲರ ಕರ್ತವ್ಯ: ಶಾಸಕ ಶಾಸಕ ಮಂಜು
ಕೆ.ಆರ್.ಪೇಟೆ ತಾಲೂಕಿನ ರೈತರು ಕೃಷಿ ಜೊತೆಗೆ ಬಹುದೊಡ್ಡ ಪ್ರಮಾಣದಲ್ಲಿ ಹೈನುಗಾರಿಕೆ ಅವಲಂಭಿಸಿದ್ದು, ಸಾಮಾನ್ಯವಾಗಿ ಎಲ್ಲರ ಬಳಿಯೂ ಜಾನುವಾರುಗಳಿವೆ. ಇವುಗಳು ರೈತ ಕುಟುಂಬಕ್ಕೆ ಆರ್ಥಿಕ ಬೆನ್ನೆಲುಬಾಗಿದ್ದು, ರಾಸುಗಳಿಗೆ ಸಮಯಕ್ಕೆ ತಕ್ಕಂತೆ ಸೂಕ್ತ ಚಿಕಿತ್ಸೆ, ನಿರ್ವಹಣೆ ಮಾಡಬೇಕಿದೆ.
ಭಾರತೀನಗರದಲ್ಲಿ ವಿಶ್ವ ಮೂಳೆ ದಿನಾಚರಣೆ, ಜಾಗೃತಿ ಕಾರ್ಯಕ್ರಮ
ಮೂಳೆಗಳಲ್ಲಿ ಹೆಚ್ಚು ಕಾಯಿಲೆಗಳು ಬರುವುದು ಮೊಣಕಾಲು ಮತ್ತು ಬೆನ್ನು ಮೂಳೆಗಳಲ್ಲಿ. ಈ ಎರಡೂ ಕಾಯಿಲೆಗಳನ್ನು ಹೆಚ್ಚು ಬಾಧಿಸಲು ಬಿಡಬಾರದು. ಅಂತಹವರು ಆರಂಭಿಕ ಹಂತದಲ್ಲಿಯೇ ಯೋಗಾಸನ, ಫಿಜಿಯೋಥೆರಪಿ, ವ್ಯಾಯಾಮಗಳ ಮೂಲಕ ಸರಿಪಡಿಸಿಕೊಳ್ಳಬೇಕು.
ಸರ್ಕಾರಿ ಶಾಲೆ, ಹಾಸ್ಟೆಲ್‌, ಆಸ್ಪತ್ರೆಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ಭೇಟಿ, ಪರಿಶೀಲನೆ
ಶ್ರೀರಂಗಪಟ್ಟಣ ಸರ್ಕಾರಿ ಜೂನಿಯರ್ ಕಾಲೇಜು ಆವಣದಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಮೊದಲಿಗೆ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ತಂಡ ಬಿಸಿಯೂಟದ ರಿಜಿಸ್ಟರ್, ಹಾಜರಾತಿ ಪುಸ್ತಕಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಂದ ಮಧ್ಯಾಹ್ನ ನೀಡುವ ಊಟದ ಬಗ್ಗೆ ವಿವರಣೆ ಪಡೆದುಕೊಂಡರು.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved