• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಎರಡು ದಿನ ಪದವಿ ಕಾಲೇಜುಗಳ ಕ್ರೀಡಾಕೂಟ: ಚಲುವಯ್ಯ
ಎರಡು ದಿನಗಳ ಮಂಡ್ಯ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ ಹಾಗೂ ವಾಲಿಬಾಲ್, ಖೋಖೋ, ಕಬಡ್ಡಿ, ಟೆನ್ನಿಕಾಯ್ಟ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗಳು ನಡೆಯಲಿವೆ.
ಟಿ.ಮರಿಯಪ್ಪರಂತಹ ಆದರ್ಶ ರಾಜಕಾರಣಿಗಳು ಇಂದು ಅಗತ್ಯ: ಎಚ್.ಎಂ.ರೇವಣ್ಣ
ಇಂದಿನ ರಾಜಕಾರಣಿಗಳು ಸ್ವಾರ್ಥ ಮನೋಭಾವದವರು, ಕುಟುಂಬದ ಹಿತಕ್ಕಾಗಿ ರಾಜಕಾರಣ ಮಾಡುವವರು. ಮೊದಲು ಎಂಎಎಲ್‌ಎ ಆಗಿ ನಂತರ ಮಂತ್ರಿ ಖಾತೆಗೆ ಜಗಳವಾಡುತ್ತಾರೆ. ಮಂತ್ರಿ ಖಾತೆಯಿಂದ ಬರುವ ಆದಾಯವನ್ನು ಗುರಿಯಾಗಿಸಿಕೊಳ್ಳುವರೇ ವಿನಃ ಸಮಾಜ ಮತ್ತು ಜನರ ಹಿತವನ್ನು ಮರೆತೇಬಿಡುತ್ತಾರೆ.
ನಾಗಮಂಗಲ ಪಟ್ಟಣದಲ್ಲಿ ಇಂದು ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆ
ಕಳೆದ ಸೆ.11ರ ರಾತ್ರಿ ಪಟ್ಟಣದಲ್ಲಿ ಬದರಿಕೊಪ್ಪಲಿನ ಗಣೇಶಮೂರ್ತಿ ಮೆರವಣಿಗೆ ವೇಳೆ ಉಂಟಾದ ಕೋಮುಗಲಭೆಯಿಂದ ಎಚ್ಚೆತ್ತಿರುವ ಪೊಲೀಸ್ ಇಲಾಖೆ ಅ.25ರ ಮಧ್ಯಾಹ್ನದಿಂದ ರಾತ್ರಿವರೆಗೂ ಡಿ.ಜೆ.ಸೌಂಡ್, ಮಂಗಳವಾದ್ಯ, ಡೊಳ್ಳು ಕುಣಿತ, ತಮಟೆ ಮೇಳ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಪಟ್ಟಣದಲ್ಲಿ ನಡೆಯುವ ಶ್ರೀಕೋಟೆ ವಿದ್ಯಾಗಣಪತಿ ಮೆರವಣಿಗೆಗೆ ಯಾವುದೇ ಭಂಗವುಂಟಾಗಬಾರದೆಂಬ ದೃಷ್ಟಿಯಿಂದ ಅಗತ್ಯ ಕ್ರಮಕ್ಕೆ ಮುಂದಾಗಿದೆ.
ಮನ್ಮುಲ್ ನಿರ್ದೇಶಕ ಸ್ಥಾನಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ
ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ 2025ರ ಫೆಬ್ರವರಿ 2ರಂದು ನಡೆಯಲಿರುವ ಚುನಾವಣೆಯಲ್ಲಿ ತಾಲೂಕಿಗೆ ಎರಡು ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಶಾಸಕ ಎಚ್.ಟಿ.ಮಂಜು ಮತ್ತು ನಾಟನಹಳ್ಳಿ ಬೋರ್ ವೆಲ್ ಮಹೇಶ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ನೇತೃತ್ವದಲ್ಲಿ ಅಧಿಕಾರಿಗಳಿಂದ ಪರಿಶೀಲನೆ
ವಸತಿ ನಿಲಯದ ವಾರ್ಡನ್ ಬೇಜವಾಬ್ದಾರಿತನದಿಂದ ಮಕ್ಕಳು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಜರಾತಿಗೆ ಮಯೋಮೆಟ್ರಿಕ್ ಅಳವಡಿಸಿಲ್ಲ. ವಿದ್ಯಾರ್ಥಿಗಳು ಹೊರ ಹೋಗಿ ಬರುವುದಕ್ಕೆ ಯಾವುದೇ ರಿಜಿಸ್ಟರ್ ನಿರ್ವಹಿಸಿಲ್ಲ.
ಗ್ರಾಮಾಂತರ ಪ್ರದೇಶಗಳಲ್ಲಿ ಕೋಟ್ಪಾ ಕಾರ್ಯಾಚರಣೆ, ದಂಡ ವಿಧಿಸಿ ಎಚ್ಚರಿಕೆ
ಈ ವೇಳೆ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಹಾಗೂ ಬಳಕೆಯಲ್ಲಿದ್ದ ನಂದಿನಿ ಪಾರ್ಲರ್, ಅಂಗಡಿಗಳಿಗೆ ಹಾಗೂ ಧೂಮಪಾನಿಗಳಿಗೆ ದಂಡ ವಿಧಿಸಿ ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ನೀಡಲಾಯಿತು.
ಆರ್ಥಿಕ ನೆರವಿನೊಂದಿಗೆ ಸರ್ಕಾರಿ ಶಾಲೆ ನವೀಕರಣಗೊಳಿಸಿದ ಪೊಲೀಸರು
ಈ ಭಾಗದ ಭುಜುವಳ್ಳಿ, ಕಪರೆಕೊಪ್ಪಲು, ಕಾಡುಕೊತ್ತನಹಳ್ಳಿ ಭಾಗಕ್ಕೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಭುಸ್ವಾಮಿ, ಕಾನ್ಸ್ ಸ್ಟೇಬಲ್ ಸುಬ್ರಹ್ಮಣ್ಯ ಅವರನ್ನು ಬೀಟ್ ನಿರ್ವಹಿಸಲು ನಿಯೋಜನೆಗೊಳಿಸಲಾಗಿತ್ತು.
ಬೆಂಗಳೂರು ದಕ್ಷಿಣದಲ್ಲಿ 2ನೇ ಏರ್ಪೋರ್ಟ್‌ ನಿರ್ಮಾಣಕ್ಕೆ ಶಾಸಕರ ಮನವಿ
ಕೆಐಎನಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಅದರಿಂದಾಗಿ ಬೆಂಗಳೂರು ನಗರ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಸೂಕ್ತ ಜಾಗ ಗುರುತಿಸುವ ಪ್ರಕ್ರಿಯೆ ಆರಂಭಿಸಿದೆ. ಸದ್ಯ ಕೆಐಎ ಬೆಂಗಳೂರು ಉತ್ತರ ಭಾಗದಲ್ಲಿದೆ.
ಪೊಲೀಸ್ ಅಧಿಕಾರಿಗಳ ಬಗ್ಗೆ ಅನ್ನದಾನಿ ಅವಹೇಳನ ಖಂಡನೀಯ
ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರು ನನ್ನನ್ನು ಜನರು ಮರೆತು ಹೋಗುತ್ತಾರೆಂದು ಪದೇ ಪದೇ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ.
ಖರ್ಚು ಮಿತವಾಗಿರಲಿ, ಸಮ್ಮೇಳನ ಅರ್ಥಪೂರ್ಣವಾಗಿರಲಿ: ಚಲುವರಾಯಸ್ವಾಮಿ
ಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ಇಲಾಖೆಯಿಂದ 25 ಕೋಟಿ ರು. ಬಿಡುಗಡೆಗೆ ಶಿಫಾರಸು ಮಾಡಿದೆ. ಆದಷ್ಟು ಅದರ ಇತಿ- ಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳುವುದು ಸೂಕ್ತ ಎಂದ ಅವರು, ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರಾದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳ ಅಭಿಪ್ರಾಯ, ಸಮಿತಿಗಳ ತೀರ್ಮಾನಗಳನ್ನು ಆಲಿಸಿದ ಸಚಿವರು ಸಾಹಿತ್ಯ ಸಂಭ್ರಮಕ್ಕೆ ಯಾವುದೇ ಕೊರತೆಯಾಗದಂತೆ ಸಂಘಟನೆ ಮಾಡಲು ಸೂಚಿಸಿದರು.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved