• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಗಳಿಂದ ಮಕ್ಕಳಲ್ಲಿ ಮನೋಸ್ಥೈರ್ಯ ಹೆಚ್ಚಳ: ಬಿಇಒ ರವೀಶ್
ಕ್ರೀಡೆ ಕೇವಲ ಆಟವಲ್ಲ. ಸೋದರತ್ವದ ಭಾವನೆ, ಕ್ರೀಡೆ ಕಲಿಕೆ ಉತ್ಸಾಹ ದೈಹಿಕ ಮತ್ತು ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಮಕ್ಕಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ ತಮ್ಮ ಪ್ರತಿಭೆ ಗುರುತಿಸಿಕೊಳ್ಳಬೇಕು.
ಡಿ.ದೇವರಾಜ ಅರಸು ಮಹಾನ್ ಚೇತನರು: ಚೇತನಾ ಯಾದವ್
ಸಾಮಾಜಿಕ ಪರಿವರ್ತನ ಹರಿಕಾರ ಮಾಜಿ ಸಿಎಂ ಡಿ.ದೇವರಾಜ ಅರಸು ಕೊಡುಗೆಗಳು ಅಪಾರವಾಗಿವೆ. ಸಮಾಜದ ಹಿಂದುಳಿದ ಹಾಗೂ ಅಲ್ಪ ಸಂಖ್ಯಾತರು ಬದುಕು ಕಟ್ಟಿಕೊಳ್ಳಲು ಅರಸು ಸಿಎಂ ಅವಧಿಯಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಜಾರಿ ಮಾಡಿದ್ದರು.
ಸೆ.13ರ ಲೋಕ ಅದಾಲತ್ ಯಶಸ್ವಿಗೆ ಸಹಕಾರ ನೀಡಿ
ನಾಗಮಂಗಲ ಪಟ್ಟಣದ ನಾಲ್ಕೂ ನ್ಯಾಯಾಲಯಗಳಲ್ಲಿ ಈವರೆಗೆ ಒಟ್ಟು 8396 ಪ್ರಕರಣಗಳು ಬಾಕಿ ಇವೆ. ಈ ಪೈಕಿ 663 ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ನೇಮಕ ಮಾಡಿಕೊಳ್ಳಲಾಗಿದೆ. ಮತ್ತಷ್ಟು ಪ್ರಕರಣಗಳು ಸೇರ್ಪಡೆಯಾಗಲಿವೆ.
ವಿಪಕ್ಷ ನಾಯಕರಿಂದ ಸದನದ ಸಮಯ ಹಾಳು: ಶಾಸಕ ಕೆ.ಎಂ.ಉದಯ್
ವಿಪಕ್ಷ ನಾಯಕರಿಗೆ ರಾಜ್ಯದ ಅಭಿವೃದ್ಧಿ ಪಡಿಸುವ ಬಗ್ಗೆ ಚಿಂತೆಯಿಲ್ಲ. ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಗಳ ಶಾಸಕರ ಸಮಸ್ಯೆ ಚರ್ಚಿಸಲು ಸಮಯಾವಕಾಶ ಕೊರತೆಯಾಗುತ್ತಿದೆ. ಕೆಲ ಬಿಲ್ ಗಳಿಗೆ ಮಾತ್ರ ಅನುಮತಿ ಸಿಗುತ್ತಿದೆ. ಶಾಸಕರು ಸಂಕ್ಷಿಪ್ತವಾಗಿ ಚರ್ಚಿಸಲು ವಿಪಕ್ಷ ನಾಯಕರ ಕಾಲಹರಣದಿಂದ ಅಡ್ಡಿಯಾಗುತ್ತಿದೆ.
ಪೋಷಕರ ಬೆಂಬಲವಿಲ್ಲದೆ ವಿದ್ಯಾರ್ಥಿಗಳ ಸಾಧನೆ ಅಸಾಧ್ಯ: ಜಿಲ್ಲಾಧಿಕಾರಿ ಡಾ.ಕುಮಾರ
ಉಳ್ಳವರು ಹೆಚ್ಚು ಹಣ ಖರ್ಚು ಮಾಡಿ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುತ್ತಾರೆ ಎಂಬ ಭಾವನೆ ಇದೆ. ಆದರೆ, ನಾನು ನಿಮ್ಮಂತೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿ ಈಗ ಜಿಲ್ಲಾಧಿಕಾರಿಯಾಗಿ ಇಲ್ಲಿ ನಿಂತಿದ್ದೇನೆ.
ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆದು ಆರ್ಥಿಕ ಪ್ರಗತಿ ಸಾಧಿಸಿ: ಉದಯ್ ಕುಮಾರ್
ಸ್ತ್ರೀ ಶಕ್ತಿ ಸಂಘಗಳ ಮೂಲಕ ಹಣ ಉಳಿತಾಯ ಮಾಡುವ ಜೊತೆಗೆ ಸೌಲ ಸೌಲಭ್ಯ ಪಡೆದು ಬದುಕನ್ನು ರೂಪಿಸಿಕೊಳ್ಳಬಹುದು. ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವ ಮೂಲಕ ಅರ್ಥಿಕತೆಯಲ್ಲಿ ಸದೃಢರಾಗಬೇಕು.
ಧರ್ಮಸ್ಥಳ, ಧರ್ಮಾಧಿಕಾರಿಗಳ ಕುಟುಂಬಸ್ಥರ ವಿರುದ್ಧ ಅಪಪ್ರಚಾರಕ್ಕೆ ಖಂಡನೆ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದಕ್ಕಾಗಿ ಒಂದು ತಂಡ ಷಡ್ಯಂತ್ರ ರೂಪಿಸಿ ಕೆಲಸ ಮಾಡುತ್ತಿದೆ. ಯಾವುದೇ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಮ್ಮದೇನೂ ಅಭ್ಯಂತರವಿಲ್ಲ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಗೆ ಒಳಪಡಿಸಲಿ. ವಿನಾಕಾರಣ ಧರ್ಮಸ್ಥಳದ ಮತ್ತು ಧರ್ಮಾಧಿಕಾರಿಗಳ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡುತ್ತಿರುವುದು ಸರಿಯಲ್ಲ.
ಡಿ.ದೇವರಾಜ ಅರಸು ಜನಪರ ಕೊಡುಗೆಗಳು ಮಾದರಿ: ಪರಶುರಾಮ್ ಸತ್ತಿಗೇರಿ
ಉಳುವವನೇ ಭೂ ಒಡೆಯ ಈ ಕಾಯ್ದೆ ಲಕ್ಷಾಂತರ ಜನರಿಗೆ ಭೂ ಒಡೆತನದ ಹಕ್ಕನ್ನು ನೀಡಿತು. ಅರಸು ಅವರು ಸರ್ವ ಜನಾಂಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾನೂನುಗಳನ್ನು ಜಾರಿಗೊಳಿಸಿದ ಪರಿಣಾಮ ಅವರನ್ನು ಸದಾ ನೆನೆಯುವಂತಾಗಿದೆ.
ಶ್ರೀಕೃಷ್ಣ ನಮ್ಮೆಲ್ಲರ ಆದರ್ಶ ಪುರುಷ: ಜೆ.ಎನ್.ರಾಮಕೃಷ್ಣೇಗೌಡ
ಶ್ರೀಕೃಷ್ಣನ ಜೀವನ ಸಂದೇಶ ಪ್ರತಿಯೊಬ್ಬರಿಗೂ ಮಾರ್ಗದರ್ಶಿ ಸೂತ್ರದಂತೆ. ಅದರಲ್ಲಿಯೂ ಮುಂದಿನ ಪೀಳಿಗೆಗಳಿಗೆ ಈ ಸಂದೇಶವನ್ನು ರವಾನಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲೆ ಇದೆ.
ದೇವರಾಜ ಅರಸು ನಾಡುಕಂಡ ಅಪ್ರತಿಮ ಮುಖ್ಯಮಂತ್ರಿಗಳಲ್ಲಿ ಒಬ್ಬರು: ಡಾ.ಲೋಕೇಶ್
ಹಿಂದುಳಿದ ವರ್ಗಗಳ ಆಯೋಗ ರಚಿಸಿ ಯಾವುದೇ ಸರ್ಕಾರಿ ಯೋಜನೆ ಅನುದಾನ ಬಳಕೆಯಲ್ಲಿ ಹಿಂದುಳಿದ ವರ್ಗಗಳಿಗೆ ಇಂತಿಷ್ಟು ಮೀಸಲಾತಿಯನ್ನು ಪ್ರಪ್ರಥಮವಾಗಿ ಜಾರಿಗೆ ತಂದಿರುವುದು ಅವರ ದೂರದೃಷ್ಟಿತ್ವಕ್ಕೆ ಸಾಕ್ಷಿಯಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved