• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳು, ಸಿಬ್ಬಂದಿಯ ಬೇಜವಾಬ್ದಾರಿತನಕ್ಕೆ ಶಾಸಕರ ಕ್ಲಾಸ್
ತಾಲೂಕು ಆಡಳಿತ ಸೌಧಕ್ಕೆ ನಿತ್ಯ ಸಾವಿರಾರು ರೈತರು ಬರುತ್ತಾರೆ. ಇವರಿಗೆ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ನಿತ್ಯ ಅರ್ಜಿ ಹಿಡಿದು ನಿಲ್ಲುವವರಲ್ಲಿ ಸಾಕಷ್ಟು ಜನ ವಯೋವೃದ್ಧರು. ಇವರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ವಸ್ತುಪ್ರದರ್ಶನ ಸಹಕಾರಿ
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಿ ಜೊತೆಗೆ ಸ್ವಯಂ ಚಿಂತನೆ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಮುಂದಿನ ವರ್ಷ ತಳಗವಾದಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ದಿಲೀಪ್
ಗ್ರಾಮೀಣ ಭಾಗದ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳ ಮೂಲಕ ಅನುದಾನ ನೀಡಿದ್ದಾರೆ. ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದಿದ್ದ ವೇಳೆಯೂ ಸಹ ಶಿಕ್ಷಣಕ್ಕೆ ಹೆಚ್ಚಿನ ನೆರವು ಬಯಸಿರುವುದೇ ಅವರ ಕಾಯಕಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ನಿರಂತರ ಮಳೆ ಹೇಮಾವತಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ
ತಾಲೂಕಿನ ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ 800 ಎಕರೆಗೂ ಹೆಚ್ಚು ವಿಸ್ತೀರ್ಣವಿರುವ ದಾಸನಕೆರೆ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿ ಬುಧವಾರ ಬೆಳಗ್ಗೆ ಕೋಡಿ ಬಿದ್ದಿದೆ.
ಬೆಳ್ಳೂರು ಪಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ
ಸ್ಪಷ್ಪ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಕೈ ಪಕ್ಷದ ಪಾಲಾಗುವ ಮುನ್ಸೂಚನೆಯಿಂದ ಮತದಾನದ ಹಕ್ಕು ಹೊಂದಿರುವ ಸ್ಥಳೀಯ ಶಾಸಕರೂ ಆಗಿರುವ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿಲ್ಲ.
ಅಪಘಾತದಲ್ಲಿ ಮೃತಪಟ್ಟ ಯುವಕನ ದೇಹದ ಅಂಗಾಂಗ ದಾನ
ಬೆಳ್ಳೂರಿನ ಮಾರುತಿಪುರ ಸಮೀಪ ಅ.21 ರಂದು ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ನಾಯಕನಕೊಪ್ಪಲು ಗ್ರಾಮದ ವೆಂಕಟಲಕ್ಷ್ಮಮ್ಮ ಮತ್ತು ರಾಜಣ್ಣ ದಂಪತಿ ಪುತ್ರ ನಟರಾಜ್(28) ಗಂಭೀರವಾಗಿ ಗಾಯಗೊಂಡು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅಧಿಕಾರಿಗಳಿಗೆ ಸೇವಾ ಮನೋಭಾವ ಮುಖ್ಯ: ಜಿ ಪದ್ಮಾವತಿ
ಲಿಂಗತ್ವ ಅಲ್ಪ ಸಂಖ್ಯಾತರಿಗೆ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿ ಹಾಗೂ ಗೃಹಲಕ್ಷ್ಮೀ ಯೋಜನೆಯ ಆದೇಶ ಪತ್ರವನ್ನು ವಿತರಿಸಲಾಯಿತು.
ಗೋದಾಮುಗಳಿಂದ ಪೂರೈಕೆಯಾಗುವ ಪಡಿತರದಲ್ಲಿ ಗೋಲ್‌ಮಾಲ್: ಡಾ.ಕೃಷ್ಣ
ಗೋದಾಮುಗಳಿಂದ ಪೂರೈಕೆಯಾಗುವ ಆಹಾರ ಪದಾರ್ಥಗಳಲ್ಲಿ ತೂಕದಲ್ಲಿ ಮೋಸವೆಸಗುತ್ತಿರುವುದು ಹಾಗೂ ನ್ಯಾಯಬೆಲೆ ಅಂಗಡಿಗಳಿಂದ ಪಡಿತರದಾರರಿಗೆ ನೀಡುವ ಆಹಾರ ಪದಾರ್ಥಗಳ ತೂಕದಲ್ಲಿ ವ್ಯತ್ಯಾಸವಾಗುತ್ತಿದೆ. ಹಾಗಾಗಿ ಗೋದಾಮು, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ವೇಳೆ ವ್ಯತ್ಯಾಸಗಳು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ.
ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಲೋಕೋಪಯೋಗಿ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ
ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ, ಮರಳಗಾಲ, ದೊಡ್ಡಪಾಳ್ಯ, ಮಂಡ್ಯಕೊಪ್ಪಲು ವೃತ್ತ ಸೇರಿದಂತೆ ಗೆಂಡೆಹೊಸಳ್ಳಿ ಗ್ರಾಮದವರೆಗಿನ ರಸ್ತೆ ಸಂಪೂರ್ಣ ಗುಂಡಿ ಬಿದ್ದು, ಜೊತೆಗೆ ರಸ್ತೆಯ ಎರಡು ಬದಿಯಲ್ಲಿ ಗಿಡಗೆಂಟಿಗಳು ಬೆಳೆದು ತಿರುವುನಲ್ಲಿ ಬರುವ ವಾಹನಗಳು ಎದುರು ಬರುವ ವಾಹನ ಸವಾರರಿಗೆ ಕಾಣದೆ ಪ್ರತಿ ನಿತ್ಯ ಅಪಘಾತಗಳು ಸಂಭವಿಸುತ್ತಿವೆ.
ರಾಜ್ಯದಲ್ಲಿ ಸತ್ತವರ ಹೆಸರಿನಲ್ಲಿ ೪೮ ಲಕ್ಷ ಆರ್‌ಟಿಸಿ: ಕಂದಾಯ ಸಚಿವ ಕೃಷ್ಣಭೈರೇಗೌಡ
ಮಂಡ್ಯ ಜಿಲ್ಲೆಯಲ್ಲೇ ಆಧಾರ್ ಸೀಡಿಂಗ್ ವೇಳೆ ೨,೯೯,೫೩೩ ಆರ್‌ಟಿಸಿಗಳು ಸತ್ತವರ ಹೆಸರಿನಲ್ಲಿವೆ. ಇದರಲ್ಲಿ ೩೩,೫೫೭ ಪ್ರಕರಣಗಳಲ್ಲಿ ಪೌತಿ ಖಾತೆ ಮಾಡಲಾಗಿದೆ. ಉಳಿದಿದ್ದನ್ನು ಮಾಡುವುದು ಯಾವಾಗ. ಪೌತಿ ಖಾತೆ ಮಾಡಿಕೊಡುವುದಕ್ಕೆ ಇರುವ ತೊಂದರೆಯಾದರೂ ಏನು..?
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved