• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿಗಳೇ ಅಧ್ಯಕ್ಷರಾಗುವುದು ಅಲಿಖಿತ ಸಂವಿಧಾನ’
ಅಧ್ಯಕ್ಷ ಮಹೇಶ್ ಜೋಶಿ ಹುಚ್ಚಾಟಗಳಿಗೆಲ್ಲಾ ಸರ್ಕಾರ ಮತ್ತು ಜಿಲ್ಲಾಡಳಿತ ಕುಣಿಯುತ್ತಿರುವುದಕ್ಕೆ ನಮ್ಮ ವಿರೋಧವಿದೆ. ೫೦ ರಿಂದ ೬೦ ಎಕರೆ ಪ್ರದೇಶದಲ್ಲಿ ೫ ಕೋಟಿ ರು. ವೆಚ್ಚದಲ್ಲಿ ವೇದಿಕೆ ನಿರ್ಮಿಸಿ ಜಾತ್ರೆ ಮಾಡಲು ಹೊರಟಿದ್ದಾರೆ. ಹಾಗಾದರೆ ಸಾಹಿತ್ಯ ಸಮ್ಮೇಳನದ ಹೆಸರಿಗೆ ಬದಲು ಕನ್ನಡಮ್ಮನ ಸಮ್ಮೇಳನ ಮಾಡಲಿ.
ಭಾರೀ ಮಳೆಗೆ ಸರ್ಕಾರಿ ಶಾಲೆ ಮೇಲ್ಛಾವಣಿ, ಮನೆ ಗೋಡೆ ಕುಸಿತ..!
ಕೆ.ಆರ್.ಪೇಟೆ ತಾಲೂಕಿನ ಬಳ್ಳೇಕೆರೆ ಗ್ರಾಮದ ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದಿದ್ದು, ಭಾರೀ ಪ್ರಮಾಣದ ದುರಂತ ತಪ್ಪಿದೆ. ಮಕ್ಕಳನ್ನು ಬಿಟ್ಟ ನಂತರ ಶಾಲೆ ಮೇಲ್ಚಾವಣಿ ಕುಸಿದಿದ್ದು, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಗುರುತಿಸಿಲ್ಲದ ಗ್ರಾಮಠಾಣಾಗಳೆಷ್ಟು: ಕಂದಾಯ ಸಚಿವರ ಪ್ರಶ್ನೆಗೆ ಅಧಿಕಾರಿಗಳ ನಿರುತ್ತರ..!
ಮಂಡ್ಯ ಜಿಲ್ಲೆಯಲ್ಲಿ ಜನವಸತಿ ಇರುವ ಸಂಖ್ಯೆ ೨೩೯೬ ಎಂದು ನೀಡಿದ್ದೀರಿ. ಇದರ ಜೊತೆಗೆ ಇನ್ನೂ ೪ ಗ್ರಾಮಠಾಣಾಗಳಿರುವ ಬಗ್ಗೆ ಅರ್ಜಿ ಸಲ್ಲಿಕೆಯಾಗಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಹೀಗೆ ನಿಮ್ಮ ವ್ಯಾಪ್ತಿಯೊಳಗೆ ಕೈಬಿಟ್ಟುಹೋಗಿರಬಹುದಾದ ಗ್ರಾಮಠಾಣಾಗಳು ಎಷ್ಟಿವೆ..?
ಮಂಡ್ಯದಲ್ಲಿ ಮನೋಜ್ಞವಾಗಿ ಮೂಡಿಬಂದ ನೃತ್ಯೋತ್ಸವ..!
ನಾಟ್ಯಾಭ್ಯಾಸದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಚುರುಕುಗೊಳ್ಳುತ್ತದೆ. ಜೊತೆಗೆ ಬುದ್ಧಿಶಕ್ತಿ ಹೆಚ್ಚುತ್ತದೆ. ಹೆಣ್ಣುಮಕ್ಕಳು ಭರತನಾಟ್ಯವನ್ನು ಕಲಿಯುವುದರೊಂದಿಗೆ ಅರ್ಧಕ್ಕೆ ನಿಲ್ಲಿಸದೆ ನಾಟ್ಯಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ಈ ಕ್ಷೇತ್ರದಲ್ಲಿ ಪ್ರತಿಭಾವಂತರಿಗೆ ಉತ್ತಮ ಭವಿಷ್ಯವಿದೆ.
ಅಧಿಕಾರಿಗಳಿಲ್ಲದೆ ತಾಲೂಕು ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿತ: ಮಾಜಿ ಶಾಸಕ ಡಾ.ಕೆ.ಅನ್ನದಾನಿ
ಮಳವಳ್ಳಿ ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಎಲ್ಲೆಲ್ಲೊಯೂ ಕಳ್ಳತನ, ಗಾಂಜಾ ಮಾರಾಟ, ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಶಾಸಕರಿಗೆ ಪೊಲೀಸ್ ಅಧಿಕಾರಿಗಳು ಬಕೆಟ್ ಹಿಡಿಯುವ ಕೆಲಸ ಮಾಡುತ್ತಿದೆ.
ನಕಲಿ ದಾಖಲೆ ಸೃಷ್ಟಿಸುವ ಮೂಲಕ ಸರ್ಕಾರಿ ಜಮೀನು ಸ್ವಾಧೀನ: ಆರೋಪ
ಕಸಬಾ ಹೋಬಳಿ ಬೆಳವಾಡಿ ಗ್ರಾಮದ ಸರ್ವೇ ನಂ.64 ರಲ್ಲಿ ಸರ್ಕಾರಿ ಹಾಗೂ ಅರಣ್ಯ ಇಲಾಖೆಗೆ ಸೇರಿದ ಭೂಮಿ ಕಬಳಿಕೆಯಾಗಿದೆ. ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿಗಳ ಗ್ರಾಮಗಳು ಮೈಸೂರು ನಗರಕ್ಕೆ ಸಮೀಪದಲ್ಲಿರುವ ಕಾರಣ ಭೂ ಕಬಳಿಕೆಯ ಮಾಫಿಯಾ ತನ್ನ ಚಟುವಟಿಕೆ ತೀವ್ರಗೊಳಿಸಿದೆ.
ಕಬ್ಬು ಕಟಾವು ದರ ಹೆಚ್ಚಳ ಖಂಡಿಸಿ ಕಾರ್ಖಾನೆ ಎದುರು ರೈತರ ಪ್ರತಿಭಟನೆ
ಎನ್‌ಎಸ್ಎಲ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದ ರೈತರು ಕಬ್ಬಿನ ಕಟಾವು ದರ ಹೆಚ್ಚಳ ಮಾಡಿರುವ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ಆಡಳಿತ ಮಂಡಳಿ ಈ ಹಿಂದೆ ಪ್ರತಿ ಟೆನ್ ಕಬ್ಬಿಗೆ 650 ರು. ಕಟಾವು ದರ ನಿಗದಿ ಮಾಡಿತ್ತು. ಈಗ ಏಕಾಏಕಿ 500 ರು. ಹೆಚ್ಚಳ ಮಾಡಿ 1,150 ರು ನಿಗದಿ ಮಾಡಿದೆ. ಇದರಿಂದ ರೈತರಿಗೆ ಆರ್ಥಿಕವಾಗಿ ಹೊರೆಯಾಗಿದೆ.
ಮಹಿಳಾ ಪೂರಕ ಪೌಷ್ಟಿಕ ಕೇಂದ್ರದ ಐದು ಮಂದಿ ಅಮಾನತು
ಕೇಂದ್ರದ ಕಲಾ, ಸುಧಾ, ಕಾವ್ಯ, ಅಂಬಿಕಾ ಮತ್ತು ನಯನ ಅಮಾನತಿಗೆ ಒಳಗಾದವರು. ಆಹಾರ ನಿಗಮದ ಅಧ್ಯಕ್ಷರು ಮತ್ತು ಸದಸ್ಯರು ಪರಿಶೀಲನೆಗೆಂದು ಮಂಗಳವಾರ ಕೇಂದ್ರಕ್ಕೆ ತೆರಳಿದಾಗ ಅಲ್ಲಿ ಸಿಬ್ಬಂದಿಯಲ್ಲಿ ಎರಡು ಗುಂಪುಗಳಾಗಿ ಕಾರ್ಯನಿರ್ವಹಿಸುತ್ತಿರುವುದು. ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುವುದು ಕಂಡುಬಂದಿತು.
ಪ್ರತಿಭಾನ್ವಿತ ವಿದ್ಯಾರ್ಥಿಗಳು ಸನ್ನಡತೆ ರೂಪಿಸಿಕೊಳ್ಳಬೇಕು: ಪ್ರೊ.ಎಂ.ಎಸ್.ಕೃಷ್ಣಮೂರ್ತಿ
ಕಿಕ್ಕೇರಿ ಬಲು ದೊಡ್ಡ ಸಂಸ್ಕೃತಿಯ ತಾಣವಾಗಿದೆ. ಇಲ್ಲಿ ನಡೆಯುವ ಪ್ರತಿ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ. ವಿದ್ಯಾರ್ಥಿಗಳ ಜ್ಞಾನ ಶಿಕ್ಷಣಕ್ಕೆ ನೆರವಾಗುವ ಕೆಲಸ ಸರ್ವ ಶ್ರೇಷ್ಟವಾಗಿದೆ. ವಿವಿಧ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳನ್ನು ಗುರ್ತಿಸಿ ನೆರವು ನೀಡುವ ಕೆಲಸ ನಿರಂತರವಾಗಿರಲಿ.
ಹೈಟೆಕ್ ಮಾದರಿ ಸರ್ಕಾರಿ ಶಾಲೆಗಳ ನಿರ್ಮಾಣಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ
ಪಾಂಡವಪುರ ತಾಲೂಕಿನ ಐದು ಹೈಟೆಕ್ ಮಾದರಿ ಸರ್ಕಾರಿ ಶಾಲೆಯನ್ನು ನಿರ್ಮಿಸಲು ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದೆ. ಪ್ರಾಯೋಗಿಕವಾಗಿ ಕ್ಯಾತನಹಳ್ಳಿಯಲ್ಲಿಯೇ ಶಾಲೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ನಂತರ ಹಂತಹಂತವಾಗಿ ಗುರುತಿಸಲಾಗಿರುವ ಸ್ಥಳಕ್ಕೆ ಶಾಲೆಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved