• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉನ್ನತ ಶಿಕ್ಷಣಕ್ಕೆ ಪಟ್ಟಣದ ಕಾಲೇಜನ್ನು ಆಯ್ಕೆ ಮಾಡಿಕೊಳ್ಳಿ: ಡಾ.ವಿ.ವಿ.ಜಗದೀಶ್
ಸರ್ಕಾರಿ ಪದವಿ ಕಾಲೇಜಿನಲ್ಲಿ ಅತ್ಯುತ್ತಮ ಗ್ರಂಥಾಲಯವಿದೆ. ಪ್ರತಿನಿತ್ಯ ಕೆರಿಯರ್ ಗೈಡೆನ್ಸ್ ತರಗತಿ ತೆಗೆದುಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಉದ್ಯೋಗಸ್ಥರಾಗಬೇಕು ಎಂಬುದು ನಮ್ಮ ಕಾಲೇಜಿನ ಧ್ಯೇಯ. ಇದಕ್ಕಾಗಿ ಎಲ್ಲಾ ಪ್ರಾಂಶುಪಾಲರು ಸಹಕರಿಸಬೇಕು.
ಯುವಜನಾಂಗದ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ: ಡಾ.ಈ.ಸಿ.ನಿಂಗರಾಜ್‌ಗೌಡ
ಸ್ವಾಮಿ ವಿವೇಕಾನಂದರ ವಿಶ್ವಪರ್ಯಟನೆ ಮಾಡುವ ಮೂಲಕ ಭಾರತದ ತತ್ವಜ್ಞಾನ, ವೇದಾಂತ, ಯೋಗ, ವಿಜ್ಞಾನ-ತಂತ್ರಜ್ಞಾನ ಹಾಗೂ ಹಿಂದೂ ಧರ್ಮದಲ್ಲಿರುವ ಉತ್ಕೃಷ್ಟ ಮೌಲ್ಯಗಳನ್ನು ಇಡೀ ಜಗತ್ತಿಗೇ ಪರಿಚಯಿಸಿದರು. ಹಸಿದವರಿಗೆ ಅನ್ನ ನೀಡುವುದು ಅತ್ಯುತ್ತಮ ಸೇವೆ ಎಂದು ಭಾವಿಸಿದ್ದರು.
ಶ್ರೀ ಆದಿಚುಂಚನಗಿರಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭ
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜ.12ರಿಂದ 18 ರವರೆಗೆ ಭೈರವೈಕ್ಯ ಶ್ರೀ ಡಾ.ಬಾಲ ಗಂಗಾಧರನಾಥ ಸ್ವಾಮೀಜಿಯವರ 80ನೇ ಜಯಂತ್ಯುತ್ಸವ ಹಾಗೂ 12ನೇ ವರ್ಷದ ಸಂಸ್ಮರಣಾ ಮಹೋತ್ಸವ ನಡೆಯಲಿದೆ. ಶ್ರೀಕ್ಷೇತ್ರದ ಬಿಜಿಎಸ್ ಸಭಾಂಗಣದಲ್ಲಿ 7ನಡೆಯುವ ವಿವಿಧ ಕಾರ್ಯಕ್ರಮಗಳ ದಿವ್ಯ ಸಾನಿಧ್ಯವನ್ನು ಶ್ರೀ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು.
ಮೈಷುಗರ್ ಖಾಸಗೀಕರಣಕ್ಕೆ ರಾಜ್ಯ ಸರ್ಕಾರ ಸಂಚು ಮಾಹಿತಿ ...? ಎಲ್ಲೆಡೆ ಸಂಚಲನ ಸೃಷ್ಟಿ
ಮೈಷುಗರ್ ಪುನಶ್ಚೇತನಗೊಳಿಸುವ, ಹೊಸ ಕಾರ್ಖಾನೆ ಸ್ಥಾಪನೆ ಮಾಡುವ ಮಾತುಗಳ ನಡುವೆಯೇ ತೆರೆಯ ಹಿಂದೆ ರಾಜ್ಯ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದಕ್ಕೆ ಸಿದ್ಧತೆ ನಡೆಸುತ್ತಿರುವ ಬಗೆಗಿನ ಮಾಹಿತಿ ಎಲ್ಲೆಡೆ ಸಂಚಲನ ಸೃಷ್ಟಿಸಿದೆ.
ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸಿ.ನಾಗೇಗೌಡ
ಇತ್ತೀಚಿನ ದಿನಗಳಲ್ಲಿ ಹಳ್ಳಿಗಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಗ್ರಾಮೀಣ ಸೊಗಡು ಕಣ್ಮರೆಯಾಗುತ್ತಿದೆ. ನಾವುಗಳು ಪಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಿರುವ ಕಾರಣ ಹಳ್ಳಿಗಾಡಿನ ಕಲೆ ಮತ್ತು ಸಾಹಿತ್ಯ ನೈಪತ್ಯಕ್ಕೆ ಸರಿದು ಹೋಗುತ್ತಿದೆ.
ಭಾರತಿ ವಿದ್ಯಾಸಂಸ್ಥೆಯಲ್ಲಿ ಇಂದು ಸಂಕ್ರಾಂತಿ ಸಂಭ್ರಮ..!
ವಿದೇಶಿ ಸಂಸ್ಕೃತಿಗೆ ಮಾರು ಹೋಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಹಳ್ಳಿಗಾಡಿನ ಸಂಸ್ಕೃತಿ ಉಳಿಸಲು, ವಿದ್ಯಾರ್ಥಿಗಳ ಮೂಲಕ ಗ್ರಾಮೀಣ ಸೊಗಡನ್ನು ಬಿಂಬಿಸಲು ಭಾರತಿ ವಿದ್ಯಾ ಸಂಸ್ಥೆಯಲ್ಲಿಂದು ಸಂಕ್ರಾಂತಿ ಸಂಭ್ರಮವನ್ನು ಆಯೋಜಿಸಲಾಗಿದೆ. ರೈತರ ಹಬ್ಬ ಸಂಕ್ರಾಂತಿ ಸಂಭ್ರಮಕ್ಕಾಗಿ ಸಂಸ್ಥೆಯಲ್ಲಿ ಅದ್ಧೂರಿಯಾಗಿ ಆಚರಿಸಲು ಎಲ್ಲಾ ಹಂತದಲ್ಲೂ ಸಿದ್ಧತೆ ಮಾಡಲಾಗಿದೆ.
ಬಿ.ಆರ್.ಅಂಬೇಡ್ಕರ್ ಆಶಯದಂತೆ ಕೇಂದ್ರ ಸರ್ಕಾರ ಕೆಲಸ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಮಾಜಿ ಪ್ರಧಾನಿ ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ವಿಧಾನಸಭಾ ಮತ್ತು ಲೋಕಸಭೆಗೆ ಮಾತ್ರ ಇದ್ದ ಮೀಸಲಾತಿ ಸೌಲಭ್ಯವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು.
ಉತ್ತಮ ಭವಿಷ್ಯಕ್ಕೆ ಶಿಕ್ಷಣ ಒಂದು ಪ್ರಮುಖ ಅಸ್ತ್ರ: ಕೆ.ಪಿ.ಬಾಬು
ಪಠ್ಯ ವಿಷಯಗಳನ್ನು ಅಂದಂದೇ ಓದಿಕೊಂಡು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಸಮಯ ಸಿಕ್ಕಾಗಲೆಲ್ಲಾ ಆ ವಿಷಯಗಳನ್ನು ಮೆಲುಕು ಹಾಕುತ್ತಿರಬೇಕು. ಇದರಿಂದ ವಿಷಯಗಳು ಮನಸ್ಸಿನಲ್ಲಿ ದೀರ್ಘಕಾಲದವರೆಗೆ ಉಳಿದಿರುತ್ತವೆ. ಕಷ್ಟವೆನಿಸುವ ವಿಷಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ, ಸಮಯವನ್ನು ಕೊಡಿ. ಅರ್ಥವಾಗುವವರೆಗೆ ಬಿಡದೆ ಓದಬೇಕು. ಗೊಂದಲಗಳು, ಸಮಸ್ಯೆಗಳು ಎದುರಾದರೆ ಶಿಕ್ಷಕರನ್ನು ಕೇಳಿ ಅರ್ಥೈಸಿಕೊಂಡು ಕಲಿಕೆಯಲ್ಲಿ ತೊಡಗಿದಾಗ ವಿಷಯಗಳು ಸರಳ ಮತ್ತು ಸುಲಭವೆನಿಸುತ್ತವೆ.
ಯುವಸಮೂಹ ಡಾ.ಬಿ.ಆರ್.ಅಂಬೇಡ್ಕರ್‌ ಆಶಯಗಳನ್ನು ಈಡೇರಿಸಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್‌ ಹೆಸರಿನಲ್ಲಿ ಉಪಯೋಗದ ಜೊತೆಗೆ ದುರುಪಯೋಗವು ಹೆಚ್ಚಾಗಿದೆ. ಬಾಬಾ ಸಾಹೇಬರಿಗೆ ನಮನ ಸಲ್ಲಿಸುವ ಪ್ರತಿಯೊಬ್ಬರು ಸಾಧನೆಯಲ್ಲಿ ಎಡವಿದ್ದಾರೆ. ಜ್ಞಾನದಿಂದ ಮಾತ್ರ ಎಲ್ಲವನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ತೋರಿಸಿಕೊಟ್ಟಿದ್ದು, ಪ್ರತಿಯೊಬ್ಬರು ಅನುಸರಿಸಬೇಕು.
ಶಿಕ್ಷಣ ಸಣ್ಣ ಸಮುದಾಯದ ಆಸ್ತಿಯಾಗಬೇಕು: ಕೆ.ಸಿ.ಕೃಷ್ಣಶೆಟ್ಟಿ
ಈ ಹಿಂದೆ ಕಿಕ್ಕೇರಿ ಎಂದರೆ ನೇಕಾರಿಕೆ, ಕೈಮಗ್ಗದ ಸೀರೆ ಎನ್ನುವಂತಿತ್ತು. ರಾಜ ಮಹಾರಾಜರಿಗೆ ವಸ್ತ್ರ ಸರಬರಾಜು ಮಾಡಲಾಗುತ್ತಿತ್ತು. ಬದುಕು ಕಟ್ಟಿಕೊಟ್ಟಿದ್ದ ಕೈಮಗ್ಗಗಳ ಸದ್ದು ಇಲ್ಲವಾಗಿದೆ. ಈಗ ತಮ್ಮ ಬದುಕಿಗೆ ಜನಾಂಗದವರು ಬೆಂಗಳೂರಿನಂತಹ ನಗರಕ್ಕೆ ವಲಸೆ ಹೋಗಿದ್ದಾರೆ.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved