• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿ: ನಾಡೋಜ ಡಾ. ಮಹೇಶ್ ಜೋಷಿ
30 ವರ್ಷಗಳ ನಂತರ ಮನೆ ಬಾಗಿಲಲ್ಲಿಯೇ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಜಿಲ್ಲೆಯ ವೈಶಿಷ್ಟ್ಯತೆ, ವೈವಿದ್ಯತೆ, ನೆಲದ ಸಂಸ್ಕೃತಿಯನ್ನು ಪ್ರಚಾರಪಡಿಸುವ ಕೆಲಸ ಮಾಡಬೇಕು .
ರಾಮಾಯಣ ಮಹಾಕಾವ್ಯ ಇಂದಿಗೂ ಪ್ರಸ್ತುತ: ಡಾ.ಕುಮಾರ
ಡೊಳ್ಳುಕುಣಿತ, ತಮಟೆ, ನಗಾರಿ, ಪೂಜಾ ಕುಣಿತ ಮೆರವಣಿಗೆ ಸೇರಿದಂತೆ ವಿವಿಧ ಕಲಾ ತಂಡಗಳು ಹಾಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು ಮೆರವಣಿಗೆಗೆ ವಿಶೇಷ ಮೆರಗು ನೀಡಿದರು. ಮೆರವಣಿಗೆಯು ಜ್ಯುಬಿಲಿ ಪಾರ್ಕ್ ನಿಂದ ಹೊರಟು ಮಹಾವೀರ ವೃತ್ತ, ಸಂಜಯ ವೃತ್ತ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಮಾವೇಶಗೊಂಡಿತು.
ಇಂದು, ನಾಳೆ ಬೃಹತ್ ಉದ್ಯೋಗ ಮೇಳ, 150ಕ್ಕೂ ಹೆಚ್ಚು ಕಂಪನಿಗಳು ಭಾಗಿ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅ.18 ಮತ್ತು 19ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಉದ್ಯೋಗ ನಡೆಯಲಿದೆ. ಆಸಕ್ತ ಜಿಲ್ಲೆಯ ಯುವಜನರು, ಹೊರ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಕೋಳಿ ವಿಚಾರಕ್ಕೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
ಅ.6 ರಂದು ಗಿರೀಶ್ ಅವರಿಗೆ ಸೇರಿದ ಕೋಳಿಗಳು ತಾಯಮ್ಮ ಅವರ ಮನೆ ಮುಂದೆ ಮೇಯುತ್ತಿದ್ದ ಹಿನ್ನೆಲೆಯಲ್ಲಿ ತಾಯಮ್ಮ, ಮಕ್ಕಳಾದ ಸಾಗರ್, ಸಹನಾ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಜಗಳ ನಡೆದು ಗಿರೀಶ್ ಅವರ ಮೇಲೆ ಮೂವರೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು.
ತಪ್ಪುಗಳನ್ನು ತಿದ್ದಿ ನಡೆದರೆ ವಾಲ್ಮೀಕಿಯಂತೆ ಶ್ರೇಷ್ಠರಾಗಬಹುದು: ತಹಸೀಲ್ದಾರ್ ಜಿ.ಆದರ್ಶ್
ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ವಾಲ್ಮೀಕಿಯಂತಹ ಮಹನೀಯರ ಕೊಡುಗೆ ಅಪಾರವಾಗಿದೆ. ಜಗತ್ತನ್ನೇ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡಿದವರು ಮಹರ್ಷಿ ವಾಲ್ಮೀಕಿ.
ನೈಸ್ ಕಂಪನಿ ಪರ ಡಿಸಿಎಂ ಡಿ.ಕೆ.ಶಿವಕುಮಾರ್ ವಕಾಲತ್ತು: ಭರತ್ ರಾಜ್ ಖಂಡನೆ
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ ನೈಸ್ ಯೋಜನೆ ಅಪ್ರಸ್ತುತವಾಗಿದೆ. ನೈಸ್ ಕಂಪನಿ ಭೂ ಸ್ವಾಧೀನದಿಂದ ರೈತರಿಗೆ ಸಾಕಷ್ಟು ಅನ್ಯಾಯವಾಗಿದೆ. ಇಂಥ ರೈತರ ನೆರವಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕಿತ್ತು. ನೈಸ್ ಕಂಪನಿ ಬೆಂಬಲಕ್ಕೆ ನಿಂತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರ ಕ್ಷಮೆ ಕೋರಬೇಕು.
ಗಿಡಗಳನ್ನು ಬೆಳೆಸಿ ಪೋಷಿಸುವುದು ಪ್ರತಿಯೊಬ್ಬರ ಕರ್ತವ್ಯ: ರೋಟರಿ ಕ್ಲಬ್ ಅಧ್ಯಕ್ಷ ಮಂಜುರಾಂ
ಪ್ರಸ್ತುತ ದಿನಗಳಲ್ಲಿ ಬಹುತೇಕ ಮಂದಿ ಅವರ ಲಾಭಕ್ಕಾಗಿ ಮರ ಕಡಿದು ಕಾಡು ನಾಶ ಮಾಡುತ್ತಿದ್ದಾರೆ ವಿನಃ ಮರಳಿ ಒಂದೇ ಒಂದು ಗಿಡ ನೆಡುತ್ತಿಲ್ಲ. ಪ್ರಕೃತಿಯಿಂದ ಎಲ್ಲವನ್ನೂ ಪಡೆದುಕೊಳ್ಳುವ ನಾವು ಮರಳಿ ಪ್ರಕೃತಿಗೆ ಏನನ್ನೂ ಕೊಡುತ್ತಿಲ್ಲ. ಇದರಿಂದ ಪರಿಸರ ನಾಶವಾಗುತ್ತಿದೆ.
ರಾಮಾಯಣ ಮಹಾಕಾವ್ಯವು ಸಾಹಿತ್ಯ ಸೃಷ್ಟಿಗೆ ಪ್ರೇರಣೆ: ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ
ಭಗವಾನ್ ವಿಷ್ಣುವಿನ ಎಂಟು ಅವತಾರಗಳ ಕಥೆಯನ್ನು ಹೇಳುತ್ತದೆ. ವಾಲ್ಮೀಕಿ ಅವರನ್ನು ಭಾರತ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಮೂಲತಃ ವಾಲ್ಮೀಕಿ ಬರೆದ ರಾಮಾಯಣವು 24 ಸಾವಿರ ಶ್ಲೋಕಗಳನ್ನು ಒಳಗೊಂಡಿದೆ.
ರಾಮಾಯಣ, ಮಹಾಭಾರತ ಮೀರಿಸುವ ಗ್ರಂಥಗಳು ಜಗತ್ತಿನಲ್ಲೇ ಇಲ್ಲ: ಪ್ರೊ.ಪಿ.ಕೆ.ರಾಜಶೇಖರ್
ವಾಲ್ಮೀಕಿಯವರು ರಚಿಸಿದ ಶ್ರೀರಾಮಾಯಣ ಗ್ರಂಥವು ಜನರಲ್ಲಿ ದಯೆ, ಅನುಕಂಪ. ಕರುಣೆ, ಪ್ರೀತಿ ಮುಂತಾದುವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಸಹಕಾರಿಯಾಗಲಿದೆ.
ಒಕ್ಕಲಿಗರ ಬೀದಿಯ ಮನೆಗಳಲ್ಲಿ ಸರಣಿ ಕಳ್ಳತನ: ನಾಗರಿಕರ ಆತಂಕ
ಕೆಂಪಮ್ಮನ ಮನೆಯಲ್ಲಿ ಕುರಿಮಾರಿ ಮನೆಯಲ್ಲಿಟ್ಟಿದ್ದ ನಗದು 35 ಸಾವಿರ ರು., ಒಂದು ಚಿನ್ನದ ಉಂಗುರ ಹಾಗು ಸಣ್ಣಪುಟ್ಟ ಆಭರಣಗಳು, ಮೂಡಲಬಾಗಿಲ ರುಕ್ಮಿಣಿಯ ಮನೆಯಲ್ಲಿ 10 ಸಾವಿರ ರು. ನಗದು ಹಾಗೂ ೨೦ ಸಾವಿರ ಮೌಲ್ಯದ ಬೆಳ್ಳಿಸಾಮಗ್ರಿಗಳು ಕಳುವಾಗಿವೆ ಎಂದು ದೂರು ನೀಡಿದ್ದಾರೆ.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved