• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಲುವನಾರಾಯಣಸ್ವಾಮಿ ದೇಗುಲದ ಜಮೀನು ವಾರದೊಳಗೆ ಖಾತೆಯಾಗಬೇಕು
ಸರ್ಕಾರದ ತೀರ್ಮಾನದಂತೆ ಪರಭಾರೆಯಾಗಿದ್ದ ದೇಗುಲಗಳ ಜಮೀನುಗಳನ್ನು ಆಯಾ ದೇವಾಲಯದ ಹೆಸರಿಗೆ ಇಂದೀಕರಿಸುವ ಆಂದೋಲನವನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಮುಜರಾಯಿ ಇಲಾಖೆ ಮಹತ್ವಾಕಾಂಕ್ಷಿಯ ಕಾರ್ಯಕ್ರಮ ಇದಾಗಿದೆ. ಇದಕ್ಕಾಗಿಯೇ ಇಲಾಖೆಯಲ್ಲಿ ಕಾನೂನು ವಿಭಾಗ ಆರಂಭಿಸಲಾಗಿದೆ.
ಭಾರತೀ ಕಾಲೇಜಿನಲ್ಲಿ ಜ.13 ರಂದು ಸಂಕ್ರಾಂತಿ ಸಂಭ್ರಮ: ಡಾ.ಮಹದೇವಸ್ವಾಮಿ
ಕೆ.ಎಂ.ದೊಡ್ಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತಿನಗಾಡಿಗಳೊಂದಿಗೆ ದೇಶಿ ಉಡುಪುಗಳನ್ನು ತೊಟ್ಟು ಪೂಜಾ ಕುಣಿತ, ವೀರಗಾಸೆ, ತಮಟೆ- ನಗಾರಿ, ಡೊಳ್ಳುಕುಣಿತ, ಬೊಂಬೆ ನೃತ್ಯ ಜಾನಪದ ಕಲಾ ತಂಡಗಳೊಂದಿಗೆ ಭಾರತೀ ಕಾಲೇಜಿನ ಆವರಣದವರೆಗೂ ಮೆರವಣಿಗೆ ಮೂಲಕ ಆಗಮಿಸಿ ಕೃಷಿ ಪ್ರದಾನ ಹಬ್ಬ ಸಂಕ್ರಾತಿಯನ್ನು ಸಂಭ್ರಮದಿಂದ ಆಚರಿಸಲಾಗುವುದು.
ಅಲ್ಲಾಪಟ್ಟಣದ 14 ಮಂದಿ ರೈತರಿಗೆ ಅರಣ್ಯ ಇಲಾಖೆ ನೋಟಿಸ್..!
ಕಳೆದ 60-70ವರ್ಷಗಳಿಂದ ವ್ಯವಸಾಯ ಮಾಡುತ್ತಿರುವ ತಾಲೂಕಿನ ಅಲ್ಲಾಪಟ್ಟಣ ಗ್ರಾಮದ 14ಕ್ಕೂ ರೈತ ಕುಟುಂಬಗಳು ಸಾಗುವಳಿ ಚೀಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅನುಭವದಲ್ಲಿದ್ದು ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿರುವುದರಿಂದ ರೈತರು ಕಂಗಾಲಾಗುವಂತೆ ಮಾಡಿದೆ.
ಕವಿಯಾದವನು ಅನಭಿಷಕ್ತ ದೊರೆ: ಗುಬ್ಬಿಗೂಡಿ ರಮೇಶ್
ರಸಕಾವ್ಯ ಸೃಷ್ಠಿ ಮಾಡುವವರೆಲ್ಲ ಕವಿಗಳಾಗಿ ಉಳಿಯುವುದು ಸುಳ್ಳು. ಭಾರತೀಯ ಕಾಲಮೀಮಾಂಸೆ ಹೇಳಿದಂತೆ ಪಾರಮಾರ್ಥಿಕ ಪ್ರತಿಭೆ, ನಿರಪಾರ್ಥಿಕ ಪ್ರತಿಭೆ ವಿಭಾಗಗಳಿವೆ. ಕೆಲವರು ಯಾವುದೇ ಅಧ್ಯಯನ, ಅಭ್ಯಾಸ ಇಲ್ಲದಿದ್ದರೂ ಕಾವ್ಯ ಬರೆಯುತ್ತಾರೆ.
ಸರ್ಕಾರಿ ಶಾಲೆಗಳನ್ನು ಉಳಿಸಲು ಹಳೆಯ ವಿದ್ಯಾರ್ಥಿಗಳು ಸಹಕರಿಸಲಿ: ಬೀರೇಶ್
ಶಾಲೆಯನ್ನು ಅಭಿವೃದ್ಧಿಪಡಿಸಲು ಹಳೆಯ ವಿದ್ಯಾರ್ಥಿಗಳ ಸೇರಿ ಸಂಘ ಸ್ಥಾಪಿಸಿಕೊಂಡಿದ್ದೇವೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ನೀವು ವ್ಯಾಸಂಗ ಮಾಡಿದ ಶಾಲೆ ಋಣ ತೀರಿಸೋ ನಿಟ್ಟಿನಲ್ಲಿ ಕೆಲಸ ಮಾಡಬೇಕು.
ನಿವೃತ್ತ ನೌಕರರ ಸಂಘದ ಅಭಿವೃದ್ಧಿಗೆ ಸಹಕಾರಕ್ಕೆ ಮನವಿ
ನಿವೃತ್ತ ಸರ್ಕಾರಿ ನೌಕರರ ಸಂಘವು ಪಟ್ಟಣದಲ್ಲಿ ಕಳೆದ ೩೫ ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದು ೩೫೦ ಮಂದಿ ಸದಸ್ಯರನ್ನು ಒಳಗೊಂಡಿದೆ. ಸಂಘದ ಸದಸ್ಯತ್ವಕ್ಕೆ ೫೦೦ ರು.ನಿಗದಿಪಡಿಸಿದೆ. ಇದಕ್ಕಿಂತ ಕಡಿಮೆ ಸದಸ್ಯತ್ವ ಹಣ ಪಾವತಿಸಿರುವ ನೌಕರರ ಸದಸ್ಯತ್ವವನ್ನು ಅಮಾನತ್ತಿನಲ್ಲಿಡಲಾಗಿದೆ.
ಸಾಧನೆಯ ಕಡೆ ನಿಮ್ಮ ಗುರಿ ಇರಲಿ: ಶಾಸಕ ಪಿ.ರವಿಕುಮಾರ್
ವಿದ್ಯಾರ್ಥಿ ದಿಸೆಯಲ್ಲೇ ದೊಡ್ಡ ಮಟ್ಟದ ಕನಸನ್ನು ಕಾಣಬೇಕು. ಗುರಿ ಮುಟ್ಟುವವರೆಗೂ ಹಿಂತಿರುಗಿ ನೋಡಬಾರದು. ಸತತ ಅಭ್ಯಾಸ, ಪ್ರಯತ್ನದಿಂದ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯವಾಗುತ್ತದೆ. ಚಿನ್ನದ ಸಮಯವನ್ನು ಹಾಳು ಮಾಡಿಕೊಳ್ಳದೆ ಅಭ್ಯಾಸದಲ್ಲಿ ತೊಡಗಿ. ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ.
ಮಕ್ಕಳಿಗೆ ಓದುವಂತೆ ಒತ್ತಡ ಹಾಕಬಾರದು: ಮುಕುಂದರಾಜ್
ಆಟವಾಡಿಕೊಂಡು ಸಂತೋಷದಿಂದ ಪಾಠ ಪ್ರವಚನಗನ್ನು ಕಲಿಯಬೇಕಾದ ಮಕ್ಕಳಿಗೆ ಟ್ಯೂನ್ ಹೆಸರಿನಲ್ಲಿ ಮತ್ತೆ ಒತ್ತಡ ಹಾಕುತ್ತಿದ್ದಾರೆ. ಮಕ್ಕಳಿಗೆ ಆಟ ವಾಡಲು ಸಮಯ ನೀಡದೆ, ಮಕ್ಕಳ ಕೈಗೆ ಮೊಬೈಲ್ ನೀಡಿ ಮಕ್ಕಳು ಏಕಾಂತದಲ್ಲಿ ಬಂದಿಗಳಾಗುವಂತೆ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ನಗರಸಭೆ ಅಧ್ಯಕ್ಷ ಅಸಮಾಧಾನ
ಕಾಮಗಾರಿ ಸ್ಥಳದಲ್ಲಿ ಹೆದ್ದಾರಿ ಪ್ರಾಧಿಕಾರದ ಯಾವುದೇ ಅಧಿಕಾರಿಗಳು ಇರದೇ ಇರುವುದು ಕಂಡುಬಂದಿದೆ. ಕಾಮಗಾರಿ ಗುಣಮಟ್ಟದ ಪ್ರಶ್ನೆ ಮಾಡಲು ಅಧಿಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೂ ಸಹ ಯಾವುದೇ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ, ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಕನ್ನಡ ಬಾರದ ಕಾರಣ ಸರಿಯಾದ ಮಾಹಿತಿಯನ್ನು ಸಹ ಪಡೆಯಲಾಗಲಿಲ್ಲ.
ವೇತನ ಪಾವತಿ: ಕಾರ್ಮಿಕರಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಗೆ ಅಭಿನಂದನೆ
ಕನಿಷ್ಠ ವೇತನದಲ್ಲಿ ಕೆಲಸ ಮಾಡುತ್ತಿರುವ ಪಿಎಸ್‌ಎಸ್‌ಕೆ ಕಾರ್ಖಾನೆ ಕಾರ್ಮಿಕರ 36 ತಿಂಗಳ ವೇತನ ತಡೆ ಹಿಡಿದಿದ್ದ ಕಾರಣ ನೌಕರರು ಸಾಕಷ್ಟು ಸಂಕಷ್ಟಕ್ಕೆ ತುತ್ತಾಗಿದ್ದರು. ಶಾಸಕರು ಈ ವಿಚಾರವಾಗಿ ತುರ್ತು ಪತ್ರ ವ್ಯವಹಾರ ನಡೆಸಿ ಕೇನ್ ಕಮೀಷನರ್ ರನ್ನು ಹಲವು ಬಾರಿ ಭೇಟಿ ಮಾಡಿ 40 ಕಾರ್ಮಿಕರ 36 ತಿಂಗಳ ವೇತನ ಕೊಡಿಸುವಲ್ಲಿ ಸಫಲರಾದರು.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved