• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಸಮ್ಮೇಳನಗಳ ಕುರಿತ ವಿವಾದಗಳು ಹೊಸದೇನಲ್ಲ: ಡಾ.ಮಹೇಶ್‌ ಜೋಶಿ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯಸರ್ಕಾರ ಮುಂದಿನ ಸೋಮವಾರ 10 ಕೋಟಿ ರು. ಹಣವನ್ನು ಬಿಡುಗಡೆ ಮಾಡಲಿದೆ. ಸಮ್ಮೇಳನ ಹತ್ತಿರ ಮಾಡಿಕೊಂಡು ಉಳಿದ 20 ಕೋಟಿ ರು. ಹಣವನ್ನು ಬಿಡುಗಡೆ ಮಾಡಲಿದೆ.
ವಿಸಿ ನಾಲೆ ಆಧುನೀಕರಣಕ್ಕೆ 5 ಸಾವಿರ ಕೋಟಿ ರು. ಅನುದಾನ ನೀಡಿ: ಕೃಷಿ ಸಚಿವ ಚಲುವರಾಯಸ್ವಾಮಿ
ಕಾವೇರಿ 5ನೇ ಹಂತದ ಕುಡಿಯುವ ನೀರು ಯೋಜನೆ ಇಡೀ ನಾಡಿಗೆ ಸಮರ್ಪಣೆಯಾಗಿದ್ದು, ಇದರಿಂದ ಬೆಂಗಳೂರನ್ನು ಇಡೀ ಪ್ರಪಂಚವೇ ನೋಡುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆ ಇದೆ ಎಂಬುದನ್ನು ಈ ಯೋಜನೆಯಿಂದ ಸಾಬೀತಾಗಿದೆ.
ಕೇಂದ್ರ ಸಚಿವ ಎಚ್ಡಿಕೆ ನೇತೃತ್ವದಲ್ಲಿ ನಾಳೆಯಿಂದ ಎರಡು ದಿನ ಬೃಹತ್‌ ಉದ್ಯೋಗ ಮೇಳ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷಾಂತರ ಮಂದಿ ಯುವ ಮತದಾರರು ಮತ ನೀಡಿದ್ದಾರೆ. ಮಂಡ್ಯ ಜಿಲ್ಲೆ ಜೊತೆಗೆ ಹೊರ ಜಿಲ್ಲೆಯ ನಿರುದ್ಯೋಗಿಗಳಿಗೂ ಉದ್ಯೋಗ ಕಲ್ಪಿಸಲು ಎರಡು ದಿನಗಳ ಕಾಲ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಕಾಂಗ್ರೆಸ್ ಪಕ್ಷ ಸುಳ್ಳು ಹೇಳಲ್ಲ.. ಕೊಟ್ಟಮಾತು ಮರೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಪಕ್ಷಗಳು ಸುಮ್ಮನೇ ಅಪಪ್ರಚಾರ ಮಾಡುತ್ತಾರೆ. ಅಭಿವೃದ್ಧಿ ಕೆಲಸ ನಿಂತು ಹೋಗುತ್ತವೆ ಅಂತಾರೆ. ಎತ್ತಿನಹೊಳೆ ಯೋಜನೆ ನಾವು ಮಾಡಿದ್ದು, ಇದು ಅಭಿವೃದ್ಧಿ ಕೆಲಸ ಅಲ್ವಾ?. ಈ ಸರ್ಕಾರ ಇರುವವರೆಗೂ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನು ನಾವು ಮಾಡುತ್ತವೆ.
ಮಂಡ್ಯದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ತಮಟೆ ಚಳವಳಿ
ಒಳಮೀಸಲಾತಿ ಜಾರಿಯಾಗುವರೆಗೆ ಬ್ಯಾಕ್‌ಲಾಗ್ ಹುದ್ದೆಗಳನ್ನು ಮತ್ತೆ ಇತರೆ ನೇಮಕಾತಿಗಳನ್ನು ರದ್ದು ಪಡಿಸಬೇಕು. ಜಾತಿ ಜನಗಣಿತಿ ವರದಿ ಮುನ್ನೆಲೆಗೆ ತಂದು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗೊಂದಲ ಸೃಷ್ಟಿಸುವ ಜಾತಿ ಜನಗಣತಿ ವರದಿಯನ್ನು ಕೈಬಿಟ್ಟು ಮೊದಲು ಒಳಮೀಸಲಾತಿ ಜಾರಿಗೊಳಿಸಬೇಕು.
ಶ್ರೀರಂಗಪಟ್ಟಣದಲ್ಲಿ ಎಲ್ಲಾ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಪಾಪು ಒತ್ತಾಯ
ಐತಿಹಾಸಿಕ ಸ್ಥಳವಾಗಿರುವ ಶ್ರೀರಂಗಪಟ್ಟಣದಲ್ಲಿ ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ದೇಶ-ವಿದೇಶಗಳಿಂದ ಹಾಗೂ ಕೆಲವು ಹೊರರಾಜ್ಯಗಳಿಂದ ಹೆಚ್ಚಿನ ಪ್ರವಾಸಿಗರು ಬಂದು-ಹೋಗುವ ಸ್ಥಳ. ದೇಶ-ವಿದೇಶಗಳಲ್ಲಿ ಖ್ಯಾತಿ ಪಡೆದ ಸುಂದರ ಪ್ರವಾಸಿ ತಾಣವಾಗಿದೆ.
ಬೆಂಗಳೂರು ಜಲ ಮಂಡಳಿಯಿಂದ ಮಳವಳ್ಳಿಗೆ ಅಗತ್ಯ ಸೌಲಭ್ಯ ನೀಡಿ: ಶಾಸಕ ನರೇಂದ್ರಸ್ವಾಮಿ
ಕಾವೇರಿಯೊಂದಿಗೆ ಸಪ್ತನದಿಗಳನ್ನು ಜೋಡಿಸಿ ಬೆಂಗಳೂರಿಗೆ ನೀರು ಕೊಡುತ್ತಿದ್ದೇವೆ. ಅಂತಹ ಸೌಭಾಗ್ಯ ಮಳವಳ್ಳಿಗೆ ಸೇರಿದೆ. ಜಲಮಂಡಳಿಯಿಂದ ಮಳವಳ್ಳಿಯ ಪ್ರಾಥಮಿಕ ಶಿಕ್ಷಣಕ್ಕಾಗಿ ಕ್ಲಷ್ಟರ್‌ಗೊಂದು ಮಲ್ಟಿ ಮೀಡಿಯಾ ನೀಡಬೇಕು. ಜಲ ಮಂಡಳಿಯಲ್ಲಿ ಟೆಕ್ನಿಕಲ್ ಹಾಗೂ ಗ್ರೂಪ್ ಡಿ ಹುದ್ದೆಯಲ್ಲಿ ಮಳವಳ್ಳಿ ಜನರಿಗೆ ಸಿಂಹಪಾಲು ಉದ್ಯೋಗ ನೀಡಬೇಕು.
ಮೇರು ವ್ಯಕ್ತಿಗಳ ಉತ್ತಮ ಸಂದೇಶ, ಮೌಲ್ಯಗಳನ್ನು ಅಳವಡಿಸಿಕೊಳ್ಳಿ: ಡಾ.ಎ.ಟಿ.ಶಿವರಾಮ
ವಿಶ್ವ ಕಂಡ ಮಹಾನ್ ವಿಜ್ಞಾನಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಆದಿಚುಂಚನಗಿರಿ ಮಠದೊಂದಿಗೆ ಅವಿನಾಭಾವ ಬಾಂಧವ್ಯ ಹೊಂದಿದ್ದರು. ಅಂತಹ ಮಹಾನ್ ವ್ಯಕ್ತಿಯ ತತ್ವ, ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಕೆ.ಆರ್.ಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮೂವರು ನಾಮಪತ್ರ ಸಲ್ಲಿಕೆ
ಕೆ.ಆರ್.ಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂರು ಸ್ಥಾನಗಳಿಗೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಒಮ್ಮತದ ಅಭ್ಯರ್ಥಿಗಳಾಗಿ ತಾಲೂಕು ಯೋಜನಾಧಿಕಾರಿ ಶ್ರೀನಿವಾಸ್, ಆನೆಗೊಳ ಗ್ರಾಪಂ ಪಿಡಿಒ ರವಿಕುಮಾರ್ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ದ್ವಿತೀಯ ದರ್ಜೆ ಸಹಾಯಕ ರವಿಪ್ರಸನ್ನ ನಾಮಪತ್ರ ಸಲ್ಲಿಸಿದ್ದಾರೆ.
ಕಾವೇರಿ ನೀರು ಕೊನೇ ಭಾಗಕ್ಕೆ ತಲುಪಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
ಜೈಕಾ (ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 5ನೇ ಹಂತದ ಯೋಜನೆಗೆ ಚಾಲನೆ ಕೊಟ್ಟಿದ್ದು ಸಿದ್ದರಾಮಯ್ಯ ಅವರು. ಈಗ ಅವರೇ ಉದ್ಘಾಟನೆ ಮಾಡಿದ್ದಾರೆ. ಇದು ನಮ್ಮ ಪುಣ್ಯ, ಬೆಂಗಳೂರಿನ 110 ಹಳ್ಳಿಗಳ ಸುಮಾರು ಒಂದೂವರೆ ಕೋಟಿ ಜನರಿಗೆ ನೀರಿನ ಸೌಲಭ್ಯ ಒದಗಿಸಲಾಗಿದೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved