• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂಗೆ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ಗ್ರಾಪಂ ಸದಸ್ಯ ಪೊಲೀಸರ ವಶಕ್ಕೆ
ಪಿಡಿಒ ಸಿ.ರುದ್ರಯ್ಯ ವಿರುದ್ಧ ಹಲವು ಗಂಭೀರ ಆರೋಪಗಳಿವೆ. ಪಿಡಿಒ ಆಗಿದ್ದಾಗ ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ್ದರು. ಲಂಚ ಪಡೆದು ರಾಜಕಾಲುವೆಗಳು, ಸರ್ಕಾರಿ ಜಮೀನುಗಳನ್ನು ಭೂಗಳ್ಳರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ವಿವಿಧ ಇಲಾಖೆಯ ಸರ್ಕಾರದ ಯೋಜನೆಗಳ ಅವ್ಯವಹಾರದಲ್ಲಿ ಸಿ.ರುದ್ರಯ್ಯ ಭಾಗಿಯಾಗಿದ್ದಾರೆ ಎಂಬ ಆರೋಪ.
ಬೆಳಗೊಳ ಗ್ರಾಪಂ ಅಧ್ಯಕ್ಷರಾಗಿ ಬಿ.ಸಿ.ಪುಟ್ಟರಾಜು ಆಯ್ಕೆ
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಬಿ.ಸಿ.ಪುಟ್ಟರಾಜು ಅವಿರೋಧವಾಗಿ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷ ಬಿ.ವಿ.ಸುರೇಶ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಗ್ರಾಪಂನ ಒಟ್ಟು 26 ಮಂದಿ ಸದಸ್ಯರಲ್ಲಿ ಓರ್ವರು ನಿಧನರಾಗಿದ್ದು, 6 ಮಂದಿ ಚುನಾವಣಾಗೆ ಗೈರು ಹಾಜರಿಯಾಗಿದ್ದರು.
ಕೆ.ವಿ.ಶಂಕರಗೌಡರು ರಾಜಕೀಯ ಸಂತ, ಮಾನವತಾವಾದಿ: ಕೆಟಿಎಸ್ ಬಣ್ಣನೆ
ಕೆ.ವಿ.ಶಂಕರಗೌಡರು ಜಿಲ್ಲೆಗೆ ಮತ್ತು ನಾಡಿಗೆ ಮಾಡಿರುವ ಕೆಲಸ ಅಗಾಧವಾಗಿದೆ. ಗಾಂಧಿಯವರ ಒಡನಾಡಿಯಾಗಿ ಅವರ ಎಲ್ಲಾ ಆಲೋಚನೆಗಳನ್ನು ಅತ್ಯಂತ ಬದ್ಧತೆಯಿಂದ ಅನುಸರಿಸುತ್ತಿದ್ದರು. ಪ್ಯಾರೇಲಾಲ್ ಬರೆದಿರುವ ಗಾಂಧಿಯವರ 1700 ಪುಟಗಳ ಕೃತಿಯನ್ನು ಎರಡು ಸಂಪುಟಗಳಲ್ಲಿ ಗಾಂಧೀಜಿಯ ಅಂತಿಮ ಹಂತ ಎಂಬ ಶೀರ್ಷಿಕೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಿಕೊಟ್ಟ ಕೀರ್ತಿ ಕೆವಿಎಸ್‌ಗೆ ಸಲ್ಲುತ್ತದೆ.
ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸೋದು ಬೇಡ: ಮಾಜಿ ಸಚಿವ ಭೈರತಿ ಬಸವರಾಜು
ಈ ಯೋಜನೆಗಾಗಿ ನಾನು ಕೂಡ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಒತ್ತಾಯ ಮಾಡಿದ್ದೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿಯೂ ಸ್ಥಳ ಪರಿಶೀಲನೆ ನಡೆಸಿದ್ವಿ. ಕಾಮಗಾರಿ ಬೇಗ ಮುಗಿಸಲು ಅಧಿಕಾರಿಗೆ ಸೂಚನೆ ಕೊಡಲಾಗಿತ್ತು. ಆದರೆ, ಕೋವಿಡ್‌ನಿಂದ 1.5 ವರ್ಷ ಕಾಮಗಾರಿ ಮಾಡಲು ಆಗಲಿಲ್ಲ.
ಭೂಮಿ ಕಳೆದುಕೊಂಡ ದಲಿತರಿಗೆ ನ್ಯಾಯ ಕೊಡಿಸುತ್ತೇನೆ: ಎಸಿ ಕೆ.ಆರ್.ಶ್ರೀನಿವಾಸ್
1980ರ ಅವಧಿಯಲ್ಲಿ ತಾಲೂಕು ಬೋರ್ಡ್ ಅಸ್ಥಿತ್ವದಲ್ಲಿದ್ದಾಗ ದಲಿತರು ಉಳುಮೆ ಮಾಡುತ್ತಿದ್ದ ಭೂಮಿಯನ್ನು ಭೂಸ್ವಾಧೀನ ಪಡಿಸಿಕೊಂಡು 33 ನಿವೇಶನಗಳನ್ನಾಗಿ ವಿಂಗಡಿಸಿ ಹಕ್ಕುಪತ್ರ ನೀಡಿ ನಿವೇಶನಗಳನ್ನು ಪುರಸಭೆಗೆ ಹಸ್ತಾಂತರ ಮಾಡಲಾಗಿದೆ.
ಅನಧಿಕೃತ ಕ್ಲಿನಿಕ್‌ಗಳ ಬಾಗಿಲು ಮುಚ್ಚಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಜೆಜೆಎಂ ಕಾಮಗಾರಿಗಳು ಗುಣಮಟ್ಟದಿಂದ ನಡೆದಿಲ್ಲ. ಗುತ್ತಿಗೆದಾರರು ನಿಯಮಾನುಸಾರ ಕೆಲಸ ಮಾಡಿಲ್ಲ. ಪರಿಣಾಮಕಾರಿಯಾಗಿ ಕೆಲಸ ಮಾಡಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದೀರಿ. ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ನೀರಿನ ಸಮಸ್ಯೆ ನಿರ್ಮಾಣವಾಗದಂತೆ ಕ್ರಮವಹಿಸಿ ಎಂದು ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಎಇಇಗೆ ಶಾಸಕರ ತಾಕೀತು.
ಹೊಳಲು ಗ್ರಾಮದಲ್ಲಿ ವಿವಿಧ ದೇವರುಗಳ ಉತ್ಸವ
ಶ್ರೀದೊಡ್ಡಮ್ಮತಾಯಿ ದೇಗುಲದ ಆವರಣದಲ್ಲಿ ಮೆರವಣಿಗೆ ಮಾಡಿ ಗ್ರಾಮದ ರಂಗಮಂದಿರ ಆವರಣದಲ್ಲಿ ರಾತ್ರಿಪೂರ ದೇವರ ಉತ್ಸವ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಬೆಳಗ್ಗೆ ಶ್ರೀದೊಡ್ಡಯ್ಯ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಜಾತ್ರಾ ಮಹೋತ್ಸವ ಜರುಗಿತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಗಿತ್ತು.
ತೊರೆಕಾಡನಹಳ್ಳಿಯಲ್ಲಿ ರಾರಾಜಿಸುತ್ತಿರುವ ಕಾಂಗ್ರೆಸ್ ನಾಯಕರ ಕಟೌಟ್‌ಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ಯೋಜನೆಯನ್ನು ಲೋಕಾರ್ಪಣೆ ಮಾಡಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಸ್ವಾಗತಿಸಲು ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್‌ಗಳು ತಲೆಎತ್ತಿ ನಿಂತಿವೆ.
ದಂಡ 5 ಕೋಟಿ ರು.; ಸಂಗ್ರಹ ಕೇವಲ 70 ಸಾವಿರ...!
ರಸ್ತೆ ಸುರಕ್ಷತಾ ಸಮಿತಿಯು ಸಭೆಯ ನಡಾವಳಿಯನ್ನು ಕೇಂದ್ರ ಕಚೇರಿಗೆ ಅಥವಾ ಸರ್ಕಾರಕ್ಕೆ ಕಳುಹಿಸುವಾಗ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣ, ಸರ್ವಿಸ್ ರಸ್ತೆಯಲ್ಲಿ ಒಳಚರಂಡಿ ನಿರ್ಮಾಣದ ಉಳಿದ ಕೆಲಸಗಳು, ರಸ್ತೆಯಲ್ಲಿ ಬೇಕಿರುವ ಹೆಚ್ಚುವರಿ ಸಂಚಾರಿ ನಿಯಮ ಫಲಕಗಳ ಬಗ್ಗೆ ನಮೂದಿಸಿ ಕಳುಹಿಸಿ.
ಧರ್ಮಸ್ಥಳ ಸಂಸ್ಥೆ ಜನಪರವಾಗಿ ದುಡಿಯುತ್ತಿದೆ: ಕೇಶವ ದೇವಾಂಗ
1982ರಲ್ಲಿ ಗೊಮೇಟೇಶ್ವರ ಮೂರ್ತಿ ಸ್ಥಾಪನೆ ನೆನಪಿನಲ್ಲಿ ರುಡ್‌ಷೆಡ್, ಗ್ರಾಮೀಣಾಭಿವೃದ್ಧಿ ಯೋಜನೆ ಸ್ಥಾಪನೆಯಾಗಿ, ಪ್ರಸ್ತುತ ರಾಜ್ಯಾದ್ಯಂತ 65000 ಲಕ್ಷ ಸಂಘಗಳು, 60 ಲಕ್ಷ ಸದಸ್ಯರಿದ್ದಾರೆ. ಕೆ.ಆರ್.ಪೇಟೆಯಲ್ಲಿ 5500 ಸಂಘವಿದ್ದು, 4850 ಸಾವಿರ ಸದಸ್ಯರಿದ್ದು, ಕಿಕ್ಕೇರಿಯಲ್ಲಿ 2700 ಸಂಘ, 2700 ಸದಸ್ಯರಿದ್ದು ಸೇವಾ ಮನೋಭಾವನೆ ಸಂಸ್ಥೆ ಮೂಲ ಭಂಡವಾಳವಾಗಿದೆ.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved