• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳದ ವಿರುದ್ದ ವ್ಯವಸ್ಥಿತ ಅಪಪ್ರಚಾರಕ್ಕೆ ಭಕ್ತರು, ಅಭಿಮಾನಿಗಳ ಖಂಡನೆ
ಹಿಂದೂ ಧರ್ಮದ ವಿರುದ್ಧ ದೇಶದಾದ್ಯಂತ ಇಂದು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ರಾಜ್ಯ ಸರ್ಕಾರ ಇದುವರೆಗೂ ಕಿಡಿಗೇಡಿಗಳನ್ನು ಬಂಧಿಸದೆ ಅಪಪ್ರಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಸಮಗ್ರ ಕರ್ನಾಟಕದ ನೆಲ ಅಗೆದರೂ ಸತ್ಯದ ಸಮಾಧಿಯಾಗುವುದಿಲ್ಲ. ಧರ್ಮಸ್ಥಳದ ಮಣ್ಣು ಅಗೆದ ಅಧರ್ಮಿ ಸರ್ಕಾರ ಮುಂದಿನ ದಿನಗಳಲ್ಲಿ ಅದರ ಪ್ರತಿಫಲ ಉಣ್ಣಲಿದೆ.
ಗಿರೀಶ್ ಮಟ್ಟಣ್ಣನವರ್, ಇತರರ ವಿರುದ್ಧ ಮಂಡ್ಯ ಎಸ್‌ಪಿಗೆ ದೂರು
ಧರ್ಮಸ್ಥಳ ಗ್ರಾಮದಲ್ಲಿ ಅನಾಥ ಮೃತದೇಹಗಳನ್ನು ಹೂಳಿದ ವಿಚಾರಕ್ಕೆ ಸಂಬಂಸಿದಂತೆ ಅನಾಮಿಕನ ದೂರಿನ ಮೇರೆಗೆ ನಡೆಯುತ್ತಿರುವ ವಿಶೇಷ ತನಿಖಾ ತಂಡದ ತನಿಖೆಗೆ ಬಿಜೆಪಿ ಸಂಪೂರ್ಣ ಬೆಂಬಲ ಇದೆ. ಆದರೆ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಎಡಪಂಥೀಯರ ಸಹಿತ ಸಾಮಾಹಿತ ಜಾಲತಾಣಗಳಲ್ಲಿ ತೇಜೋವಧೆ ನಡೆಯುತ್ತಿದೆ.
ಹಿಂದುಳಿದ ವರ್ಗಕ್ಕೆ ಶಕ್ತಿ ಕೊಟ್ಟವರು ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ
ಇತಿಹಾಸದ ದಾಖಲೆಗಳ ಪ್ರಕಾರ ೭ ಲಕ್ಷದ ೭೦ ಸಾವಿರಕ್ಕೂ ಹೆಚ್ಚು ಜನರಿಗೆ ಸುಮಾರು ೩೦ ಲಕ್ಷ ಹೆಕ್ಟೇರ್ ಜಾಗವನ್ನು ಕಲ್ಪಿಸಿ ಉಳುವವರ ಬದುಕಿಗೆ ಆಸೆರೆಯಾಗಿ ನಿಂತ ಏಕೈಕ ನಾಯಕ ಅರಸು. ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಈ ನಾಡಿಗೆ ಹತ್ತಾರು ಕೊಡುಗೆ ಕೊಟ್ಟಿದ್ದಾರೆ. ಅವರನ್ನು ನಾವೆಲ್ಲರೂ ನೆನೆಸಿಕೊಳ್ಳಬೇಕು.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಗೆ ಜಿ.ಬಿ.ಶಿವಕುಮಾರ್ ನೂತನ ಸಾರಥಿ
ಕಾವೇರಿ ಚಳವಳಿಯ ಹೆಗ್ಗುರುತಾಗಿ ಮಾಜಿ ಸಂಸದ ಜಿ.ಮಾದೇಗೌಡರ ನೇತೃತ್ವದಲ್ಲಿ ರಚನೆಗೊಂಡಿದ್ದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮೂವತ್ತ ಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪುನಾರಚನೆಗೊಂಡಿದೆ. ಸಮಿತಿಯ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಜಿ.ಬಿ.ಶಿವಕುಮಾರ್ ಆಯ್ಕೆಗೊಂಡಿದ್ದಾರೆ.
ಚಿಕ್ಕಾಡೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ
ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ರೈತಸಂಘ-ಕಾಂಗ್ರೆಸ್ ಬೆಂಬಲಿತ ಸಿ.ಟಿ.ನಾರಾಯಣ ಮತ್ತು ಲಕ್ಷ್ಮೀರಾಮಕೃಷ್ಣ ಬುಧವಾರ ಅವಿರೋಧವಾಗಿ ಆಯ್ಕೆ.
ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಕಡ್ಡಾಯವಾಗಿ ಅನುಮತಿ ಪಡೆಯಬೇಕು: ವಿ.ಕೃಷ್ಣಪ್ಪ
ಪ್ರತಿಷ್ಠಾಪನಾ ಸ್ಥಳದಲ್ಲಿ ದಿನದ 24 ಗಂಟೆಗಳ ಕಾಲವೂ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಅಲ್ಲದೇ, ಯಾರಾದರೊಬ್ಬರು ಸ್ಥಳದಲ್ಲಿಯೇ ಇರಬೇಕು. ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ರಾತ್ರಿ 10 ಗಂಟೆ ನಂತರ ಮೈಕ್ ಹಾಗೂ ರಸಮಂಜರಿ ಸೇರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಬಾರದು.
ಗೃಹಲಕ್ಷ್ಮಿ ಯೋಜನೆಯಡಿ ಕೆಲವು ದೂರು, ಸರಿಪಡಿಸಿ: ಮೂಡ್ಲಿಗೌಡ
ಪಂಚ ಗ್ಯಾರಂಟಿ ಯೋಜನೆಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗಿದ್ದರೆ ಅಂತಹ ಫಲಾನುಭವಿಗಳನ್ನು ಪತ್ತೆಹಚ್ಚಿ ಯೋಜನೆಗೆ ಒಳಪಡಿಸಬೇಕು. ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗಬಾರದು.
ಮೈಸೂರು ಅರಮನೆ ವಾದ್ಯಗೋಷ್ಠಿ ತಂಡದಿಂದ ಸಂಗೀತ ರಸ ಸಂಜೆ
ಗಜೇಂದ್ರ ಮೋಕ್ಷ ಕೊಳದ ಆವರಣದಲ್ಲಿ ಪ್ರಶಾಂತ ವಾತಾವರಣವಿದೆ. ಅರಮನೆ ವಾದ್ಯಗೋಷ್ಠಿ ತಂಡದಿಂದ ಸಂಗೀತ ರಸ ಸಂಜೆ ಮನಸ್ಸಿಗೆ ಮುದ ನೀಡುತ್ತದೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯಬೇಕು.
ಸ್ವರ್ಗದಂತಹ ಭೂಮಿಯನ್ನು ನರಕವಾಗಿಸಿದ್ದೇವೆ: ಪ್ರೊ.ಹರಿಣಿಕುಮಾರ್
ಭಾರತದ ವಿಜ್ಞಾನಿಗಳು, ತಂತ್ರಜ್ಞರಿಗೆ ವಿದೇಶಗಳಲ್ಲಿ ಹೆಚ್ಚಿನ ಮನ್ನಣೆ ಇದೆ. ಆದರೆ, ಇಲ್ಲಿನ ರಾಜಕಾರಣಿಗಳು, ವ್ಯವಸ್ಥೆ ಅಂತಹ ಜ್ಞ್ಞಾನಿಗಳನ್ನು ಉಪಯೋಗಿಸಿಕೊಂಡು ದೇಶದ ಪ್ರಗತಿಗೆ ಬಳಸಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದಾರೆ. ಆದ್ದರಿಂದಲೇ ನಾವು ಇನ್ನೂ ಮುಂದುವರಿಯುತ್ತಿರುವ ರಾಷ್ಟ್ರವಾಗಿ ಭಾರತವನ್ನು ನೋಡುತ್ತಿದ್ದೇವೆ.
ಬನ್ನಂಗಾಡಿ ಗ್ರಾಪಂ ಅಧ್ಯಕ್ಷ ಮಂಜಯ್ಯರಿಗೆ ಅಭಿನಂದನೆ
ಗ್ರಾಪಂ ಅಧ್ಯಕ್ಷ ಮಂಜಯ್ಯ ಅವರನ್ನು ಎಲ್ಲಾ ಸದಸ್ಯರು ಬೆಂಬಲಿಸಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಮುನ್ನಡೆಯುವ ಮೂಲಕ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗ ಅಭಿವೃದ್ಧಿಗೆ ಶ್ರಮಿಸಬೇಕು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved