ಸ್ವರ್ಗದಂತಹ ಭೂಮಿಯನ್ನು ನರಕವಾಗಿಸಿದ್ದೇವೆ: ಪ್ರೊ.ಹರಿಣಿಕುಮಾರ್ಭಾರತದ ವಿಜ್ಞಾನಿಗಳು, ತಂತ್ರಜ್ಞರಿಗೆ ವಿದೇಶಗಳಲ್ಲಿ ಹೆಚ್ಚಿನ ಮನ್ನಣೆ ಇದೆ. ಆದರೆ, ಇಲ್ಲಿನ ರಾಜಕಾರಣಿಗಳು, ವ್ಯವಸ್ಥೆ ಅಂತಹ ಜ್ಞ್ಞಾನಿಗಳನ್ನು ಉಪಯೋಗಿಸಿಕೊಂಡು ದೇಶದ ಪ್ರಗತಿಗೆ ಬಳಸಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದಾರೆ. ಆದ್ದರಿಂದಲೇ ನಾವು ಇನ್ನೂ ಮುಂದುವರಿಯುತ್ತಿರುವ ರಾಷ್ಟ್ರವಾಗಿ ಭಾರತವನ್ನು ನೋಡುತ್ತಿದ್ದೇವೆ.