• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಲುಕೋಟೆ: ತಡರಾತ್ರಿ ನಡೆದ ಚೆಲುವನಾರಾಯಣಸ್ವಾಮಿ ಬನ್ನಿಪೂಜೆ
ಮೇಲುಕೋಟೆ ಚೆಲುವನಾರಾಯಣಸ್ವಾಮಿಗೆ ವಿಜಯದಶಮಿ ಅಂಗವಾಗಿ ಕುದುರೆವಾಹನೋತ್ಸವ ನೆರವೇರಿತು.ತಡರಾತ್ರಿ ಕಲ್ಯಾಣನಾಯಕಿ ಅಮ್ಮನವರಿಗೆ ದೊಡ್ಡಶೇಷ ವಾಹನೋತ್ಸವ ನೆರವೇರಿತು.
ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನ್ಯಾಯಾಶಧೀಶರ ಸಲಹೆ
ಹಣ ಮಾಡುವ ಯೋಜನೆಯಲ್ಲಿ ಆರೋಗ್ಯವನ್ನೇ ಹದೆಗೆಡಿಸಿಕೊಳ್ಳುತ್ತಿರುವ ಪ್ರಕರಣಗಳು ಇಂದು ಹೆಚ್ಚಾಗುತ್ತಿವೆ. ಜಗತ್ತಿನಲ್ಲಿ ಹಲವು ಮಂದಿ ಮಾನಸಿಕ ಒತ್ತಡದಲ್ಲಿ ಬದುಕುತ್ತಿದ್ದಾರೆ. ಅವರು ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಸಂಪಾದಿಸುವ ಹಣದಲ್ಲಿಯೇ ತೃಪ್ತಿಪಟ್ಟಿಕೊಳ್ಳಬೇಕು.
ಮೈನರ್ ನಾಲೆ ಒಳಗಡೆ ವಿದ್ಯುತ್ ಕಂಬ ಅಳವಡಿಕೆಗೆ ಆಕ್ರೋಶ
ಅವೈಜ್ಞಾನಿಕವಾಗಿ ವಿದ್ಯುತ್ ಕಂಬಗಳನ್ನು ಅಳಡಿಸಿದ ಸೆಸ್ಕಾಂ ಎಂಜಿನಿಯರುಗಳ ಮೇಲೆ ಕ್ರಮ ಜರುಗಿಸಬೇಕು. ತನ್ನ ವ್ಯಾಪ್ತಿಯ ನಾಲೆಯಲ್ಲಿ ಪೂರ್ವಾನುಮತಿಯಿಲ್ಲದೆ ವಿದ್ಯುತ್ ಕಂಬಗಳನ್ನು ಅಳವಡಿಸಿದವರ ವಿರುದ್ಧ ನೀರಾವರಿ ಇಲಾಖೆ ಪೊಲೀಸರಿಗೆ ದೂರು ನೀಡಬೇಕು.
ಮಂಡ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಪಥಸಂಚಲನ
ಮಂಡ್ಯ ನಗರದ ಬಾಲಭವನದ ಬಳಿ ಜಮಾಯಿಸಿದ ಗಣವೇಷಧಾರಿ ಸ್ವಯಂಸೇವಕರು, ನಗರದ ಕೆ.ಆರ್. ರಸ್ತೆ, ವಿದ್ಯಾಗಣಪತಿ ದೇವಾಲಯ, ವಿಶ್ವೇಶ್ವರಯ್ಯ ರಸ್ತೆ, ಮಹಾವೀರ ವೃತ್ತ ಬಳಸಿಕೊಂಡು ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ವಿವೇಕಾನಂದ ಜೋಡಿ ರಸ್ತೆ ಮಾರ್ಗವಾಗಿ ಮತ್ತೆ ಬಾಲಭವನ ಬಳಿಗೆ ಧಾವಿಸಿ ಸಂಪನ್ನವಾಯಿತು.
ಜನಸೇವೆ ಮಾಡುವ ರಾಜಕಾರಣಿಗಳನ್ನು ಬೆಂಬಲಿಸಿ: ಕೆ.ಬಿ.ಚಂದ್ರಶೇಖರ್
ಇಂದು ರಾಜಕಾರಣದಲ್ಲಿ ಅಪ್ರಾಮಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಹಣ ಬಲದ ಮೂಲಕ ಕಳ್ಳರು, ನಾಟಕ ಮಾಡುವವರು ಮತ್ತು ಡ್ಯಾನ್ಸ್ ಮಾಡಿ ಜನರನ್ನು ಮರಳು ಮಾಡುವವರು ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ. ಹುಸಿ ಸಮಾಜ ಸೇವೆಯ ಹೆಸರಿನಲ್ಲಿ ಹಣ ಹಂಚಿಕೆ ಮಾಡುತ್ತಾ ಯುವಜನರನ್ನು ದಾರಿ ತಪ್ಪಿಸುತ್ತಿದ್ದಾರೆ.
ಪೌರಾಣಿಕ ನಾಟಕಗಳು ಬದುಕಿಗೆ ಮಾರ್ಗದರ್ಶನ: ಶಾಸಕ ಎಚ್.ಟಿ.ಮಂಜು
ಸಮಾಜದ ಪರಿವರ್ತನೆಗೆ ಪೌರಾಣಿಕ ನಾಟಕಗಳು ಪ್ರಭಾವ ಬೀರುತ್ತವೆ. ಟೀವಿ ಧಾರಾವಾಹಿ, ಸಿನಿಮಾ, ರೀಲ್ಸ್, ಯುಟ್ಯೂಬ್, ಫೇಸ್‌ಬುಕ್, ವಾಟ್ಸಾಪ್ ಹಾವಳಿಯ ನಡುವೆಯೂ ಪೌರಾಣಿಕ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಜನಮನ್ನಣೆಗೆ ಪಾತ್ರವಾಗಿವೆ. ಜನರೂ ಪೌರಾಣಿಕ ನಾಟಕಗಳ ಕಡೆ ಆಕರ್ಷಿತರಾಗಿ ಕಲಾವಿದರನ್ನು ಪ್ರೋತ್ಸಾಹಿಸಿ.
ಓವರ್‌ಲೋಡ್ ಇರುವೆಡೆ ಹೆಚ್ಚುವರಿ ಟಿಸಿ ಅಳವಡಿಸಲು ಆಗ್ರಹ
ಮಂಡ್ಯ ಜಿಲ್ಲೆಯಲ್ಲಿಯೇ ಅತ್ಯಂತ ಹೆಚ್ಚು ವಿದ್ಯುತ್ ಬಳಕೆದಾರ ರೈತರು ಕೆ.ಆರ್.ಪೇಟೆ ತಾಲೂಕಿನಲ್ಲಿದ್ದಾರೆ. ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದರೂ ಹೇಮಾವತಿ ನದಿ ಕಾಲುವೆಗಳಲ್ಲಿ ನೀರು ಹರಿಯುತ್ತಿರುವ ಪರಿಣಾಮ ಕೆರೆ-ಕಟ್ಟೆಗಳಲ್ಲಿ ಒಂದಷ್ಟು ನೀರಿದ್ದು ಅಂತರ್ಜಲ ಮಟ್ಟ ಅಭಿವೃದ್ಧಿಯಾಗಿದೆ.
ಮಲಿನಗೊಂಡಿರುವ ಕಾವೇರಿಗೆ ಆರತಿಯೇ..!
ಮೈಸೂರು ನಗರ ಸೇರಿದಂತೆ ಶ್ರೀರಂಗಪಟ್ಟಣದ ತ್ಯಾಜ್ಯ, ಒಳಚರಂಡಿ ನೀರೆಲ್ಲವೂ ಕಾವೇರಿ ನದಿಯನ್ನು ಸೇರುತ್ತಿದೆ. ತ್ಯಾಜ್ಯ ನೀರನ್ನು ಸಂಸ್ಕರಿಸಿದ ನಂತರ ನದಿಗೆ ಹರಿಸಬೇಕಿದ್ದರೂ ನೇರವಾಗಿಯೇ ತ್ಯಾಜ್ಯ ನೀರು ನದಿ ಸೇರುತ್ತಿದ್ದರೂ ಸರ್ಕಾರ ಸೇರಿದಂತೆ ಯಾವೊಬ್ಬ ಜನಪ್ರತಿನಿಧಿಗಳೂ ಅದನ್ನು ತಡೆಯುವ ನಿಟ್ಟಿನಲ್ಲಿ ಪರಿಣಾಮಕಾರಿಯಾದ ಕ್ರಮಗಳನ್ನೇ ಅನುಸರಿಸುತ್ತಿಲ್ಲವೆಂಬ ಮಾತುಗಳು ಸಂಘಟನೆಗಳು ಹಾಗೂ ಜನರಿಂದಲೇ ಕೇಳಿಬರುತ್ತಿದೆ.
ವಿಜೃಂಭಣೆಯಿಂದ ನಡೆದ ನವರಾತ್ರಿ ಪೂಜಾ ಮಹೋತ್ಸವ
ಶ್ರೀಗಂಗಾಪರಮೇಶ್ವರಿ ಗಡಿಕುಲದ ಯಜಮಾನರು ಹಾಗೂ ಗಂಗಾಮತ ಸಮುದಾಯದ ಕುಲಬಾಂಧವರಿಂದ ಪುಂಡಲಿಕಾಕ್ಷ ಸ್ವಾಮೀಜಿ ಹಾಗೂ ಚಿದನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಚಾಮುಂಡೇಶ್ವರಿ ಮಾತೆಗೆ ವಿಶೇಷವಾಗಿ ವಿವಿಧ ಹೂಗಳಿಂದ ಆಲಂಕರಿಸಿ ಪೂಜಾ ಕೈಂಕರ್ಯಗಳನ್ನು ನೆರೆವೇರಿಸಲಾಯಿತು.
ಯೋಗದಿಂದ ಸುಂದರ ಬದುಕು, ಸಮಾಜ ಸದೃಢ: ಸುಬೆದಾರ್ ಬಿ.ನಾರಾಯಣ
ಪೌಷ್ಟಿಕಾಂಶಯುಕ್ತ ಮತ್ತು ಆರೋಗ್ಯಕರ ಆಹಾರ ಕೊರತೆಯಿಂದ ಅನಾರೋಗ್ಯ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಬಾಲ್ಯದಲ್ಲೇ ಯೋಗಾಭ್ಯಾಸದ ಬಗ್ಗೆ ತರಬೇತಿ ನೀಡುತ್ತಿರುವುದು ಉತ್ತಮ ಬೆಳವಣಿಗೆ. ಇಲ್ಲಿ ತರಬೇತಿ ಪಡೆಯುವ ಮಕ್ಕಳು ನಿಮ್ಮ ಕುಟುಂಬದ ಸದಸ್ಯರಿಗೆ ಯೋಗ ತರಬೇತಿ ನೀಡಿ ನೀವು ಆರೋಗ್ಯ ಉತ್ತಮ ಪಡಿಸಿಕೊಳ್ಳಬೇಕು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 686
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved