• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೆಯ ಕ್ರಸ್ಟ್‌ಗೇಟ್ ಕೆಜಿಗೆ 6 ರು.ನಂತೆ ಮಾರಾಟಕ್ಕೆ ಸಿದ್ಧತೆ
ಕೃಷ್ಣರಾಜಸಾಗರ ಜಲಾಶಯದ ಹಳೆಯ ಕ್ರಸ್ಟ್‌ ಗೇಟ್‌ಗಳನ್ನು ಬದಲಿಸಿ ಹೊಸ ಕ್ರಸ್ಟ್‌ ಗೇಟ್‌ಗಳನ್ನು ಅಳವಡಿಸಲಾಗಿದೆ. ತೆರವುಗೊಳಿಸಿರುವ ಹಳೆಯ ಕಬ್ಬಿಣದ ಕ್ರಸ್ಟ್‌ ಗೇಟ್‌ಗಳನ್ನು ಪ್ರತಿ ಕೆಜಿಗೆ 6 ರು.ನಂತೆ ಮಾರಾಟ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ.
ಎರಡು ತಿಂಗಳಿಂದ ಮಂಡ್ಯ ನಗರಸಭೆ ಆಯುಕ್ತ ಹುದ್ದೆ ಖಾಲಿ..!
ಮಂಡ್ಯ ನಗರಸಭೆ ಆಯುಕ್ತರ ಹುದ್ದೆ ಖಾಲಿಯಾಗಿ ಎರಡು ತಿಂಗಳಾದರೂ ಇನ್ನೂ ಆ ಹುದ್ದೆಗೆ ನೂತನ ಆಯುಕ್ತರ ಆಗಮನವಾಗಿಲ್ಲ. ಪ್ರಭಾರ ಹುದ್ದೆಯಲ್ಲಿರುವವರಿಗೂ ಹೆಚ್ಚುವರಿ ಕೆಲಸದ ಒತ್ತಡವಿರುವುದರಿಂದ ನಿತ್ಯ ನಗರಸಭೆಗೆ ಬರಲಾಗುತ್ತಿಲ್ಲ. ಆಯುಕ್ತರಿಲ್ಲದೆ ನಗರಸಭೆಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ನಡೆಯದಂತಾಗಿದೆ.
ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಒತ್ತು: ಶಾಸಕ ನರೇಂದ್ರಸ್ವಾಮಿ
ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿರುವ ಶ್ರೀರಾಮನ ಮೂರ್ತಿಯನ್ನು ಕೆತ್ತಿರುವ ಕೀರ್ತಿ ವಿಶ್ವಕರ್ಮ ಸಮುದಾಯಕ್ಕೆ ಸೇರುತ್ತದೆ. ಇಂತಹ ಸಮಾಜ ಕಲೆಗೆ ಹೆಸರುವಾಸಿಯಾಗಿ ಬೇಲೂರು, ಹಳೇಬೀಡು, ಐಹೋಳೆ, ಪಟ್ಟದಕಲ್ಲು ಸೇರಿದಂತೆ ಪ್ರಸಿದ್ಧ ಐತಿಹಾಸಿಕ ಸ್ಮಾರಕಗಳ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿವೆ.
ಸಮಸ್ಯೆ ಬಗೆಹರಿಸಿಕೊಳ್ಳಲು ರೈತರು ಸಂಘಟಿತರಾಗಬೇಕು: ಲಕ್ಷ್ಮಿನಾರಾಯಣಗೌಡ
ಜಾತ್ಯತೀತ ಹಾಗೂ ಪಕ್ಷಾತೀತವಾಗಿ ರೈತ ಸಂಘಟನೆಯಾಗಬೇಕು. ಈಗಾಗಲೇ ರೈತ ಸಂಘಗಳು ಹಲವು ವಿಭಾಗಗಳಾಗಿವೆ. ಎಲ್ಲಾ ಸಂಘಟನೆಗಳು ಒಂದುಗೂಡಿ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಿ ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚು ಒತ್ತು ನೀಡಬೇಕು.
ಮುಷ್ಕರದ ಬಗ್ಗೆ ನಿರ್ಲಕ್ಷ್ಯ: ಪ್ರತಿಭಟನಾಕಾರರ ಆಕ್ರೋಶ
ಬೇಡಿಕೆಗಳನ್ನು ಮುಂದಿಟ್ಟು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಎಲ್ಲರೂ ಏಕಕಾಲಕ್ಕೆ ಹೋರಾಟಕ್ಕಿಳಿದಿದ್ದಾರೆ. ಇದರೊಂದಿಗೆ ಗ್ರಾಮ ಪಂಚಾಯ್ತಿಗಳಲ್ಲಿ ಕೆಲಸ ಮಾಡುವುದಕ್ಕೆ ಯಾರೂ ಇಲ್ಲದಂತಾಗಿದ್ದು, ನಿತ್ಯದ ಕಚೇರಿ ಕೆಲಸ ಕಾರ್ಯಗಳೆಲ್ಲವೂ ಸಂಪೂರ್ಣ ಸ್ಥಗಿತಗೊಂಡಿವೆ. ಗ್ರಾಪಂ ಕಚೇರಿಗಳಿಗೆ ಬೀಗ ಹಾಕುವ ಸ್ಥಿತಿ ಎದುರಾಗಿದೆ.
ಶ್ರೀರಂಗಪಟ್ಟಣ ಅದ್ಧೂರಿ ದಸರಾಗೆ ಅಂತಿಮ ತೆರೆ
ಭಾರತಿನಗರ ಕಾಲೇಜಿನಿಂದ ಪೌರಾಣಿಕ ನಾಟಕ ದೃಶ್ಯ, ಪಾಂಡವಪುರ ಸರ್ಕಾರಿ ಪದವ ಪೂರ್ವ ಕಾಲೇಜಿನಿಂದ ಸಮೂಹ ನೃತ್ಯ (ಕನ್ನಡ- ನಾಡು- ಪರಂಪರೆ), ಹನುಮಂತನಗರ ಭಾರತಿ ಪದವಿ ಪೂರ್ವ ಕಾಲೇಜಿನಿಂದ ವೈಶಂಪಾಯನ ಸರೋವರದಲ್ಲಿ ದುರ್ಯೋಧನ ಪ್ರಹಸನಗಳನ್ನೊಗೊಂಡ ಯುವ ದಸರಾ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಹಿಂದುಳಿದ ಸಮಾಜಗಳು ಪ್ರಗತಿ ಸಾಧಿಸದಿದ್ದರೆ ಬೆಳವಣಿಗೆ ಕಷ್ಟ: ಎಂಎಲ್‌ಸಿ ಎನ್.ರವಿಕುಮಾರ್
ಗಂಗಾಮತಸ್ಥ ಸಮುದಾಯದವರು ಮಕ್ಕಳಿಗೆ ಶಿಕ್ಷಣ ಕೊಡಿಸಿ ಸಂಸ್ಕಾರ ಕೊಡಬೇಕು. ಮಕ್ಕಳಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ನೀಡಿ ಅವರ ಬೆಳವಣಿಗೆ ಒತ್ತಾಸೆಯಾಗಿ ನಿಂತರೆ ಬಡತನ ಹೋಗಲಾಡಿಸಬಹುದು. ಗಂಗಾಮತಸ್ಥ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ.
ಉಪನ್ಯಾಸಕರ ಆರೋಗ್ಯ ವಿಚಾರಿಸಿದ ಎಂಎಲ್‌ಸಿ ವಿವೇಕಾನಂದ
ಚುನಾವಣೆಯಲ್ಲಿ ಶಿಕ್ಷಕ ಬಂಧುಗಳು ಸಕ್ರಿಯವಾಗಿ ದುಡಿದು ನನ್ನನ್ನು ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆಗೊಳಿಸಿದ್ದಾರೆ. ಅಂತಹವರ ಕಷ್ಟಸುಖ ವಿಚಾರಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ. ಹಾಗಾಗಿ ಅವರ ಕಾಯಕಕ್ಕೆ ನನ್ನ ಸೇವೆ ಮೀಸಲಾಗಿರುತ್ತೇನೆ. ನನ್ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಯಾವುದೇ ಶಿಕ್ಷಕರಿಗೆ ಅನ್ಯಾಯವಾಗದ ರೀತಿಯಲ್ಲಿ ನೋಡಿಕೊಳ್ಳುವುದು ನನ್ನ ಆದ್ಯ ಜವಾಬ್ದಾರಿಯಾಗಿದೆ.
ಗ್ರಾಪಂ ನೌಕರರ ಹೋರಾಟಕ್ಕೆ ಬಿಜೆಪಿ ಮುಖಂಡ ಸಚ್ಚಿದಾನಂದ ಬೆಂಬಲ
ಇದು ಭಂಡಗೆಟ್ಟ ಮತ್ತು ತೊಘಲತ್ ಸರ್ಕಾರ. ಆರ್‌ಡಿಪಿಆರ್ ನೌಕರರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದ್ದರೂ ಸಹ ಇಲಾಖಾ ಸಚಿವರು ಈವರೆಗೆ ಪ್ರತಿಭಟನಾನಿರತ ನೌಕರರನ್ನು ಭೇಟಿಯಾಗುವ ಸೌರ್ಜನ್ಯ ತೋರದೆ ಭಂಡತನ ಪ್ರದಶಿಸುತ್ತಿದ್ದಾರೆ.
ಜಾನಪದ ಕಲಾ ತಂಡಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
ವಿವಿಧ ಕಲಾ ತಂಡಗಳಿಂದ ಜನಪದ ಗೀತೆ, ಜನಪದ ಸಂಗೀತ, ಭರತನಾಟ್ಯ, ಜಾನಪದ ನೃತ್ಯ, ಪೌರಾಣಿಕ ನಾಟಕ, ಸುಗಮ ಸಂಗೀತ, ಭರತನಾಟ್ಯ, ಸೋಬಾನೆಪದ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ಥಾನಿ ತಬಲ, ಜಾನಪದ ಗೀತೆ ಸೇರಿದಂತೆ ಇನ್ನಿತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 686
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved