• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತ್ತ ಬೀದಿ ನಾಯಿಗಳ ಹಾವಳಿ; ಅತ್ತ ಕೋತಿಗಳ ಉಪಟಳ...!
ಇತ್ತ ನಾಯಿಗಳ ಹೆಚ್ಚಳದಿಂದ ರಸ್ತೆ, ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರು, ವಾಹನ ಸವಾರರಿಗೆ ತೀವ್ರ ತೊಂದರೆ ಎದುರಾಗಿದೆ. ಅತ್ತ ಕೋತಿಗಳ ಹಾವಳಿಯಿಂದ ನಿವಾಸಿಗಳು, ವ್ಯಾಪಾರಿಗಳು ನೆಮ್ಮದಿ ಬದುಕು ನಡೆಸಲಾಗದೆ ಆತಂಕ ಎದುರಾಗಿದೆ.
ಚಿಣ್ಣರ ಜಾಣರ ಜಗಲಿ ಹರಟೆ ಕಾರ್ಯಕ್ರಮ ಮಕ್ಕಳಿಗೆ ವರದಾನ: ಮನ್ಮುಲ್ ನಿರ್ದೇಶಕ ಡಾಲುರವಿ
ವಾದ ಮಂಡಿಸುವುದರಿಂದ ಮಕ್ಕಳಲ್ಲಿ ವ್ಯಕ್ತಿತ್ವವು ಸಮಗ್ರ ವಿಕಸನವಾಗುವ ಜೊತೆಗೆ ತಮ್ಮಲ್ಲಿ ಸುಪ್ತ ಪ್ರತಿಭೆಯು ಮಾತಿನ ಮೂಲಕ ಹೊರ ಚೆಲ್ಲುವ, ಅಭಿವ್ಯಕ್ತಿ ಅನಾವರಣಗೊಳ್ಳುವ ಮೂಲಕ ಸಾಧನೆ ಹಾದಿಯಲ್ಲಿ ಮುನ್ನಡೆಯಲು ನೆರವಾಗುತ್ತದೆ.
ಪದವಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನ...!
ಈಗಾಗಲೇ ಕಾಲೇಜು ಆರಂಭವಾಗಿ ಎರಡು ತಿಂಗಳಿಗೂ ಹೆಚ್ಚು ಸಮಯವಾಗಿದೆ. ಕೆಲವು ವಿಶ್ವವಿದ್ಯಾಲಯಗಳು ಸುಮಾರು ಒಂದು ತಿಂಗಳ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವುದಕ್ಕೆ ತಯಾರಿ ಆರಂಭಿಸಿವೆ. ಉಪನ್ಯಾಸಕರ ಕೊರತೆಯಿಂದ ತರಗತಿಗಳು ನಡೆಯದಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದು ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ.
ಕಲಾವಿದರು ಕಲೆ ಉಳಿಸಿ ಬೆಳೆಸಬೇಕು: ಶಾಸಕ ರಮೇಶ ಬಂಡಿಸಿದ್ದೇಗೌಡ
ಪ್ರಸ್ತುತ ಸಾಮಾಜಿಕ ಜಾಲತಾಣಗಳ ನಡುವೆ ಇಂದು ನಡೆಯುತ್ತಿರುವ ಪೌರಾಣಿಕ ನಾಟಕವನ್ನು ಹೆಚ್ಚಿನ ಜನರು ವೀಕ್ಷಣೆ ಮಾಡುತ್ತಿರುವುದು ಕಲಾವಿದರಿಗೆ ನೀಡುವ ಗೌರವ. ಈ ಹಿಂದೆ ಗ್ರಾಮೀಣ ಪ್ರದೇಶದ ಕಲಾವಿದರುಗಳು ನಾಟಕ ಕಲಿತು ಕೇವಲ ಆ ಗ್ರಾಮದಲ್ಲಿ ಪ್ರದರ್ಶನ ಮಾತ್ರ ಮಾಡುತ್ತಿದ್ದರು.
ಆಧುನೀಕತೆ ವ್ಯಾಮೋಹದಿಂದ ಆರೋಗ್ಯ ಕಡೆಗಣನೆ
ಆರೋಗ್ಯ ಮನುಷ್ಯನಿಗೆ ಬಹಳ ಮುಖ್ಯವಾದದ್ದು. ಆರೋಗ್ಯದಿಂದ ಎಲ್ಲವನ್ನೂ ಪಡೆಯಬಹುದು. ಇಂದಿನ ಆಧುನಿಕತೆಯಲ್ಲಿ ಆಹಾರ ಪದ್ಧತಿ, ಜೀವನ ಶೈಲಿ ಇವೆಲ್ಲವೂ ಬದಲಾದಂತೆ ಆರೋಗ್ಯ ಹಾಳಾಗುತ್ತಿದೆ. ಆದ್ದರಿಂದ ಹಿಂದೆ ಹಿರಿಯ ಜೀವ ಶೈಲಿಯನ್ನು ಅಳವಡಿಸಿಕೊಂಡು ಆರೋಗ್ಯವನ್ನು ಸುಧಾರಿಸಿಕೊಳ್ಳುವುದು ಸೂಕ್ತ.
ಶಿಂಷಾ ಸಹಕಾರ ಬ್ಯಾಂಕಿನಲ್ಲಿ ಬಹುಕೋಟಿ ಹಣ ದುರ್ಬಳಕೆ
ವ್ಯವಸ್ಥಾಪಕ ಉಮಾಶಂಕರ್ ತಮ್ಮ ಹಾಗೂ ಕುಟುಂಬದ ಹೆಸರಿನಲ್ಲಿ ಗಮನಕ್ಕೆ ತರದೆ ಸಾಲ ಪಡೆದು ಆಧಾರವಾಗಿ ನೀಡಿದ್ದ ಸ್ಥಿರಾಸ್ತಿಯನ್ನು ಸಾಲ ಬಾಕಿ ಇರುವಾಗಲೇ ಸಾಲ ಪಾವತಿಯಾಗಿದೆ ಎಂದು ಸಬ್ ರಿಜಿಸ್ಟರ್ ಅವರಿಗೆ ಸುಳ್ಳು ಮಾಹಿತಿ ನೀಡಿ, ಆಸ್ತಿ ಗಳಿಸಿ 26.63 ಲಕ್ಷ ರು.ಗಳನ್ನು ವಂಚನೆ ಮಾಡಿದಾರೆ ಎಂದು ಆಡಳಿತ ದೂರಿನಲ್ಲಿ ಆರೋಪಿಸಿದೆ.
ಬಾ ಗುರು ಕಬ್ಬು ಕಡಿ ಸ್ಪರ್ಧೆ: ಸಂತೋಷ್ ತಂಡಕ್ಕೆ ಪ್ರಥಮ ಬಹುಮಾನ
1 ತಂಡಕ್ಕೆ 40 ನಿಮಿಷಗಳ ಕಾಲ ಅವಕಾಶ ನೀಡಲಾಗಿತ್ತು. ಸ್ಪರ್ಧೆಯಲ್ಲಿ ಅಣ್ಣೂರು ಸಂತೋಷ್ ಮತ್ತು ತಂಡ 2386 ಕೆ.ಜಿ ಕಬ್ಬು ಕಡಿದು ಪ್ರಥಮ ಸ್ಥಾನ ಪಡೆದರೆ, ಕಾರ್ಕಹಳ್ಳಿ ಬಸವೇಶ್ವರ ಯುವಕರ ಬಳಗ 2380 ಕೆ.ಜಿ. ಕಬ್ಬು ಕಡಿದು ದ್ವಿತೀಯ ಬಹುಮಾನ ಪಡೆದುಕೊಂಡಿದೆ.
ಕವಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಈ ನೆಲದಲ್ಲಿ ಬೆಳೆಯಲು ಪ್ರೋತ್ಸಾಹಿಸಿ: ಡಿ.ಪಿ.ಸ್ವಾಮಿ
ಜೀವನದ ಮಹತ್ವ, ವಿಶ್ವದ ನಿಗೂಢತೆಯ ಅರಿವನ್ನುಂಟು ಮಾಡುವುದು ಕಾವ್ಯವಾಗಿದೆ. ಸಾಹಿತ್ಯದ ಅಸ್ತಿತ್ವ ಹಾಗೂ ಮೂಲಗುಣ ಕಾವ್ಯದಲ್ಲಿ ಅಡಗಿದೆ .
ಕಬ್ಬು ತುಂಬಿದ ಟ್ರೈಲರ್ ಉರುಳಿ ಬಿದ್ದು ಮಗು ಸಾವು
ಮಹಾರಾಷ್ಟ್ರದಿಂದ ತಮ್ಮ ಕುಟುಂಬ ಸಮೇತ ಕಬ್ಬು ಕಟಾವು ಕೆಲಸಕ್ಕೆ ಕೂಲಿ ಕಾರ್ಮಿಕರು ಬಂದಿದ್ದರು.
ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಬಾಗೀನ ಅರ್ಪಣೆ
ಹಿರೋಡೆ ಕೆರೆಯಲ್ಲಿ ತುಂಬಿರುವ ಹೂಳು ತೆಗೆಸಿ ಅಭಿವೃದ್ಧಿಪಡಿಸಿ ಜತೆಗೆ ಕೆರೆಗೆ ಪಟ್ಟಣದ ಕೊಳಚೆ ನೀರು, ಬಸ್ ಡಿಫೋನಿಂದ ಬರುವ ಆಯಲ್‌ನ ಕೊಳಚೆ ನೀರು ಸಂಗ್ರಹವಾಗಿ ಕೆರೆ ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಹಾಗಾಗಿ ಕೆರೆ ಅಭಿವೃದ್ಧಿಗೆ ಸಹಕರಿಸುವಂತೆ ಈ ಭಾಗದ ರೈತರು ಹಾಗೂ ನೀರು ಬಳಕೆದಾರರ ಸಂಘದವರು ಮನವಿ ಮಾಡಿದ್ದಾರೆ. ಅದರಂತೆ ಕೆರೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 686
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved