• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
8 ತಾಲೂಕುಗಳಿಗೂ ಮೊಬೈಲ್ ವ್ಯಾನ್ ಮೂಲಕ ಜನರಿಗೆ ಆರೋಗ್ಯ ಸೇವೆ, ಚಿಕಿತ್ಸೆ: ಕುಮಾರಸ್ವಾಮಿ
ಇಂದು ಉದ್ಯೋಗದ ಸಮಸ್ಯೆ ಬಗೆಹರಿಸುವುದು ಸವಾಲಿನ ಕೆಲಸ. ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಎಚ್‌ಎಂಟಿ ಕಾರ್ಖಾನೆ ಮತ್ತು ವೋಲ್ವೊ ಬಸ್ಸಿನ ಸಂಸ್ಥೆಯುವರು ಸೇರಿ ಎಸ್‌ಎಸ್‌ಎಲ್‌ಸಿ. ಮತ್ತು ಪಿಯುಸಿ ಮಾಡಿರುವವರಿಗೆ ಆರೇಳು ಸಾವಿರ ವೇತನದ ಜತೆಗೆ ತರಬೇತಿ ನೀಡಿ ಉದ್ಯೋಗದ ಭರವಸೆ ಮೂಡಿಸಲಾಗುವುದು.
ಒತ್ತಡ ಮುಕ್ತ ಬದುಕಿಗೆ ಹಾಸ್ಯ ದಿವ್ಯೌಷಧ: ಮಿಮಿಕ್ರಿ ಗೋಪಿ
ಹಾಸ್ಯ ಕಲಾವಿದರಿಗೆ ವೇದಿಕೆ ಸಿಕ್ಕಿದೆ, ನಮ್ಮ ಸುತ್ತ ಮುತ್ತ ನಡೆಯುವ ಬದುಕಿನ ಘಟನೆಗಳಿಗೆ ಹಾಸ್ಯ ಲೇಪನ ಕೊಟ್ಟು ಹೇಳುವುದೇ ನಮ್ಮ ಉದ್ದೇಶವಾಗಿದೆ. ಬೇರೆ ಇನ್ನೇನೂ ಹೇಳಲು ಸಾಧ್ಯವಿಲ್ಲ, ನಮ್ಮ ಹಾಸ್ಯಗಳಿಗೆ ಜನರು ನಕ್ಕು ನಲಿದರೆ ಅಷ್ಟೇ ಸಾಕು ನಮ್ಮ ಪ್ರಯತ್ನ ಸಾರ್ಥಕವಾಗುತ್ತದೆ.
ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಿ: ಜಿಪಂ ಸಿಇಒ ಸಲಹೆ
ಮಕ್ಕಳಿಗೆ ಮೊಬೈಲ್ ಗೀಳು ಅತಿಯಾಗಿದೆ. ಇದರಿಂದ ಅವರ ಬದುಕು ಹಾಳಾಗುತ್ತಿದೆ. ಇದಕ್ಕೆ ಪೋಷಕರಾದ ನಾವೇ ಕಾರಣರಾಗಿದ್ದೇವೆ. ಬಿಡುವಿನ ವೇಳೆಯಲ್ಲಿ ಮಕ್ಕಳೊಂದಿಗೆ ಕಾಲ ಕಳೆಯುವುದನ್ನೂ ಸಹ ಮರೆತಿದ್ದೇವೆ. ಮನೆಯಲ್ಲಿರುವ ಪ್ರತಿಯೊಬ್ಬರೂ ಅಕ್ಕ ಪಕ್ಕದಲ್ಲಿ ಕುಳಿತಿದ್ದರೂ, ಪರಸ್ಪರ ಮಾತುಕತೆ, ಚರ್ಚೆ ಇರುವುದಿಲ್ಲ.
ಅಳಿವಿನಂಚಿನಲ್ಲಿರುವ ಪಕ್ಷಿಗಳ ಉಳಿವಿಗೆ ಅರಿವು ಅಗತ್ಯ: ಡಾ.ಸುಜಯ್ ಕುಮಾರ್
ವಿಶ್ವದ 9,800 ಪಕ್ಷಿ ಪ್ರಭೇದಗಳ ಪೈಕಿ ಶೇ.12ರಷ್ಟು ಪಕ್ಷಿ ಪ್ರಭೇದಗಳು ಅಳಿವಿನಂಚಿನಲ್ಲಿವೆ. ವಿಶ್ವದ 330 ಗಿಣಿ ಜಾತಿಯ ಪಕ್ಷಿಗಳು ಸಹ ಮೂರನೇ ಒಂದು ಭಾಗದಷ್ಟಿವೆ. ಅನೇಕ ಅಪರೂಪದ ಪಕ್ಷಿಗಳು ಜನರು ಅಕ್ರಮ ಸಾಗಣೆ, ಮಾರಾಟ, ಕಾಯಿಲೆಯಿಂದಾಗಿ ಅಳಿವಿನ ಅಂಚಿಗೆ ಸಾಗುತ್ತಿವೆ. ಇಂತಹ ಪಕ್ಷಿಗಳ ಉಳಿವಿಗಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಚಲುವರಾಯಸ್ವಾಮಿಗೆ ಅಧಿಕಾರ, ಹಣದ ಮದ ಬಡವರ ಕಷ್ಟ ಅರ್ಥವಾಗಲ್ಲ: ಎಚ್.ಡಿ.ಕುಮಾರಸ್ವಾಮಿ

ಅಧಿಕಾರ ಮತ್ತು ಹಣದ ಮದದಿಂದ ಆಕಾಶದಲ್ಲಿ ಹಾರಾಡುತ್ತಿರುವ ಸಚಿವ ಚಲುವರಾಯಸ್ವಾಮಿ ಅವರಿಗೆ ಬಡವರ ಕಷ್ಟದ ವಾಸ್ತವಾಂಶ ಅರ್ಥವಾಗುವುದಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ಕುಮಾರಸ್ವಾಮಿ ಸರ್ಟಿಫಿಕೇಟ್ ಅಗತ್ಯವಿಲ್ಲ: ಸಚಿವ ಚಲುವರಾಯಸ್ವಾಮಿ
ಇತ್ತೀಚೆಗೆ ನಡೆದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿರುವುದು ಪಕ್ಷದ ಆಡಳಿತ ವೈಖರಿಗೆ ಸಾಕ್ಷಿ. ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿಯ ಆರ್.ಅಶೋಕ್, ವಿಜಯೇಂದ್ರ ಅವರುಗಳು ನಮ್ಮ ಸರ್ಕಾರದ ಅಭಿವೃದ್ಧಿ ಕಾರ್‍ಯಗಳ ಬಗ್ಗೆ ಸರ್ಟಿಫಿಕೇಟ್ ನೀಡಬೇಕಿಲ್ಲ.
ನಾಲೆಗಳ ಆಧುನೀಕರಣ ಕಾರಣ ನೀಡಿ ನೀರು ನಿಲ್ಲಿಸಿದರೆ ಹೋರಾಟ: ಮಧು ಜಿ.ಮಾದೇಗೌಡ ಎಚ್ಚರಿಕೆ
ಸದ್ಯ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ 124.30 ಅಡಿ ನೀರಿದೆ. ಇದನ್ನು ನಂಬಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ಹಾಕಿದ್ದಾರೆ. ಈ ವೇಳೆ ನೀರು ನಿಲ್ಲಿಸಿದರೆ ರೈತರು ಅಪಾರ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಈಗ ನೀರು ನಿಲ್ಲಿಸದೆ ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಕೊಡಬೇಕು.
ಕವಿ ಪುತಿನರ ಸಾಹಿತ್ಯ ಹಾಗೂ ಹೆಸರು ಪ್ರಚಾರ: ಪ್ರೊ.ಕೃಷ್ಣೇಗೌಡ
ಬದುಕು ಲಘುವಾಗಿರಬೇಕು ಎಂಬ ಅವರ ಕಾವ್ಯ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಹಸನಾಗುತ್ತದೆ. ಅವರ ಆಧ್ಯಾತ್ಮಿಕ ಹಾಗೂ ವೈಚಾರಿಕ ಚಿಂತನೆಗಳು ರಸಮಯ ಕಾವ್ಯಸ್ವರೂಪ ಪಡೆದುಕೊಂಡಿವೆ. ಹೀಗಾಗಿ ಅವರ ವಿಚಾರಧಾರೆಗಳು ಸಮಾಜಮುಖಿಯಾಗಿದ್ದು ಬೆಳವಣಿಗೆಗೆ ಪೂರಕವಾಗಿದೆ.
ಮಕ್ಕಳ ಕುಂಚದಲ್ಲಿ ಅರಳಿದ ನೂರಾರು ವರ್ಣಚಿತ್ರಗಳು
ಕಾರ್ಮೆಲ್ ಪ್ರೌಢಶಾಲೆಯ ೮, ೯ ಹಾಗೂ ೧೦ನೇ ತರಗತಿಯ ವಿದ್ಯಾರ್ಥಿಗಳು ಈ ಎಲ್ಲಾ ಚಿತ್ರಗಳನ್ನು ರಚಿಸಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ಕೆ.ಎಸ್.ವರ್ಷಾ ಬಿಡಿಸಿದ್ದ ೬೨ ವರ್ಣ ಚಿತ್ರಗಳು ಪ್ರದರ್ಶನದಲ್ಲಿ ಗಮನಸೆಳೆದವು. ಚಿತ್ರಕಲಾ ತರಬೇತುದಾರ ಪ್ರಶಾಂತ್ ಕಳೆದ ಮೂರು ವರ್ಷಗಳಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ತರಬೇತಿ ನೀಡುತ್ತಿದ್ದಾರೆ.
ಕುರುಬರ ಸಂಘದ ಅಧ್ಯಕ್ಷರಾಗಿ ಎಲ್.ಆರ್.ಅಶ್ವಿನ್ ಆಯ್ಕೆ
ಮದ್ದೂರು ತಾಲೂಕು ಕುರುಬರ ಸಂಘದ ಕಚೇರಿಯಲ್ಲಿ ನಡದ ಚುನಾವಣೆಯಲ್ಲಿ ಅಶ್ವಿನ್ 12 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಛತ್ರದ ಹೂಸಹಳ್ಳಿಯ ಬೀರೇಶ್ 9 ಮತ ಪಡೆದು ಪರಾಭವಗೂಂಡರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 816
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved