• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲಾದ್ಯಂತ ಸೆ.10ರಿಂದ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ಡಾ.ಕುಮಾರ
ಸಮೀಕ್ಷೆ ಕೈಗೊಳ್ಳಲು 7 ತಾಲೂಕಿಗೆ ಒಬ್ಬರಂತೆ ಸಮೀಕ್ಷೆದಾರರನ್ನು ನೇಮಕ ಮಾಡಲಾಗಿದೆ. ಅವರಿಗೆ ಈಗಾಗಲೇ ತರಬೇತಿ ಸಹ ನೀಡಲಾಗಿದೆ. ಸಮೀಕ್ಷೆದಾರರು ತಾಲೂಕು ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲಿದೆ. ಲಿಂಗತ್ವ ಅಲ್ಪಸಂಖ್ಯಾತರು ಆಸ್ಪತ್ರೆಗೆ ಭೇಟಿ ನೀಡಿ ನಿಖರ ಮಾಹಿತಿ ನೀಡಿ.
ಮಕ್ಕಳಿಗೆ ಅಂಕಗಳಿಕೆ ಗಿಂತ ಸಂಸ್ಕಾರಗಳಿಕೆ ಬಹಳ ಮುಖ್ಯ: ಚಂದ್ರೇಗೌಡ
ಪುಸ್ತಕ ದೂರ ಸರಿದು ಮಕ್ಕಳ ಕೈಯಲ್ಲಿ ಮೊಬೈಲ್‌ ಸಿಕ್ಕಿ ಆರೋಗ್ಯ ಭವಿಷ್ಯ ನಲುಗಿದೆ. ಮಕ್ಕಳಲ್ಲಿ ಸನ್ನಡತೆ ಮಾಯವಾಗಿದೆ. ಸಮುದಾಯ ಹಾಳಾಗುವ ಹಂತ ತಲುಪುವಂತಾಗಿದೆ. ಮಕ್ಕಳಿಗೆ ವಿನಯತೆ, ಶಿಸ್ತು, ಸಮಯ ಪ್ರಜ್ಞೆ ಮೊದಲು ಕಲಿಸಿಕೊಡಬೇಕು.
ಸಣ್ಣ ಪುಟ್ಟ ಘಟನೆಗಳಿಗೂ ಅವಕಾಶ ಮಾಡಿಕೊಡದಂತೆ ಸಾಮರಸ್ಯ ಕಾಪಾಡಿ
ನಾಗಮಂಗಲ ಪಟ್ಟಣ ವ್ಯಾಪ್ತಿಯಲ್ಲಿ ಈ ಹಿಂದೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ವಿಸರ್ಜನೆಗೂ ಮುನ್ನ ನಡೆಸಿದ ಮೆರವಣಿಗೆ ಸಂದರ್ಭದಲ್ಲಿ ಯಾವೆಲ್ಲಾ ಘಟನೆಗಳು ಸಂಭವಿಸಿವೆ ಎಂಬುದು ಗೊತ್ತಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು.
ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ಬೆಂಗಳೂರು ಚಲೋ
ನ್ಯಾಯಮೂರ್ತಿ ನಾಗಮೋಹನ ದಾಸ್ ರಾಜ್ಯ ಛಲವಾದಿ ಮಹಾಸಭಾದ ಮನವಿಯನ್ನು ಗಣನೆಗೆ ತೆಗೆದುಕೊಳ್ಳದೆ ಏಕ ಪಕ್ಷಿಯವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ, ಬಲಗೈ, ಛಲವಾದಿ ಸಮುದಾಯಕ್ಕೆ ಸೇರಿದ ಹಲವು ಜಾತಿಗಳನ್ನು ಶೇಕಡ 1 ಗುಂಪಿಗೆ ಸೇರಿಸಿರುವುದು ಛಲವಾದಿ ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ.
ಸೆಪ್ಟೆಂಬರ್‌ 13ರಂದು ಮೇಲುಕೋಟೆಯಲ್ಲಿ ಮದ್ಯವರ್ಜನ ಶಿಬಿರ: ಸರೋಜ
ಮದ್ಯವ್ಯಸನದಿಂದ ಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳು ತಲೆದೋರುತ್ತದೆ. ಕುಡಿತದ ಚಟದಿಂದ ಹಲವು ಕುಟುಂಬಗಳು ಬೀದಿಗೆ ಬಂದಿವೆ. ಮದ್ಯವ್ಯಸನಿಗಳು ಯಾವುದೇ ಮುಜುಗರವಿಲ್ಲದೆ ಶಿಬಿರಾರ್ಥಿಗಳಾಗಿ ಭಾಗವಹಿಸಿ ದುಶ್ಚಟದಿಂದ ವಿಮುಖರಾಗಿ ಉತ್ತಮ ಜೀವನ ಕಂಡುಕೊಳ್ಳಬೇಕು.
ಕೆಆರ್‌ಎಸ್ ಅಣೆಕಟ್ಟೆಗೆ ಒಳ ಹರಿವು ಕ್ಷೀಣ; ಪ್ರವಾಹ ಭೀತಿ ದೂರ
ಕಾವೇರಿ ಜಲಾನಯನ ಪ್ರದೇಶ ಸೇರಿದಂತೆ ಕೊಡುಗು, ಮಡಿಕೇರಿ ಇತರೆ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿತ್ತು. ಅಣೆಕಟ್ಟೆ ಭದ್ರತಾ ದೃಷ್ಟಿಯಿಂದ ಕಾವೇರಿ ನದಿ ಮೂಲಕ 91 ಸಾವಿರಕ್ಕೂ ಹೆಚ್ಚಿನ ಕ್ಯುಸೆಕ್‌ ನೀರನ್ನು ಹೊರಬಿಡಲಾಗಿತ್ತು.
ಅಭಿವೃದ್ಧಿಗೆ ಅನುದಾನ ನೀಡುವಂತೆ ಸಿಎಂಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿ
ಪಾಂಡವಪುರ ಪಟ್ಟಣದ ಕ್ರೀಡಾಂಗಣ, ಪ್ರಜಾಸೌಧ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಮೇಲುಕೋಟೆ ಪ್ರಾಧಿಕಾರ ಸ್ಥಾಪಿಸಿ ಕ್ಷೇತ್ರದ ಅಭಿವೃದ್ಧಿಗೆ ಬಲ ತುಂಬಬೇಕು. ಜಿಲ್ಲೆಯ ಎಲ್ಲಾ ಭಾಗಗಳಿಗೂ ವಿಸಿ ನಾಲಾ ನೀರು ಲಭ್ಯವಾಗುತ್ತಿಲ್ಲ. ಹೀಗಾಗಿ ವಿಸಿ ನಾಲಾ ಆಧುನೀಕರಣ ಕಾಮಗಾರಿ ಕೈಗೊಂಡು ನೀರಿನ ಸಮಸ್ಯೆ ನಿವಾರಿಸಬೇಕು.
ಡೇರಿಗಳಿಗೆ ಗುಣಮಟ್ಟದ ಹಾಲು ಸರಬರಾಜು ಮಾಡಿ: ಡಾಲು ರವಿ
ಖಾಸಗಿ ಡೈರಿಗಳಿಗೆ ಹಾಲು ಪೂರೈಕೆ ಮಾಡುವುದರಿಂದ ರೈತ ಸಮುದಾಯಕ್ಕೆ ಯಾವುದೇ ಲಾಭ ಇಲ್ಲ. ಸಹಕಾರ ಸಂಘಗಳು ರೈತರ ಆಸ್ತಿ. ಇವುಗಳ ಪೋಷಣೆ ಮತ್ತು ಸಂರಕ್ಷಣೆ ರೈತರ ಜವಾಬ್ದಾರಿ. ಮನ್ಮುಲ್‌ಗೆ ಹಾಲು ಸರಬರಾಜು ಮಾಡುವುದರಿಂದ ಒಕ್ಕೂಟ ರೈತರಿಗೆ ಅನೇಕ ಸೌಲಭ್ಯ ಒದಗಿಸುತ್ತದೆ.
ಗುಣಮಟ್ಟದ ಕಾಮಗಾರಿ ನಡೆಯುವಂತೆ ಸ್ಥಳೀಯರು ಎಚ್ಚರ ವಹಿಸಬೇಕು: ಎಚ್.ಟಿ.ಮಂಜು
ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅತಿಮುಖ್ಯ. ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಕ್ಷಾಂತರ ರು. ಅನುದಾನ ಬಿಡುಗಡೆ ಮಾಡುತ್ತವೆ. ಸರ್ಕಾರದ ಹಣ ಸದ್ಬಳಕೆಯಾಗಬೇಕು. ಗುಣಮಟ್ಟದ ಕಾಮಗಾರಿಗಳ ಬಗ್ಗೆ ಆಯಾ ಭಾಗದ ಜನ ನಿಗಾ ವಹಿಸಬೇಕು.
ಕ್ಷೀರ ಸಂಜೀವಿನಿ ಯೋಜನೆ ಸದ್ಬಳಕೆಯೊಂದಿಗೆ ಆರ್ಥಿಕ ಮುಗ್ಗಟ್ಟು ನಿವಾರಿಸಿಕೊಳ್ಳಿ: ಡಿ.ಕೃಷ್ಣೆಗೌಡ
ಬುಯ್ಯನದೊಡ್ಡಿ ಡೇರಿಯು ಈ ಸಾಲಿನಲ್ಲಿ 3,41,498 ರು. ಲಾಭಾಂಶ ಗಳಿಸಿದೆ. ಇದಕ್ಕೆ ಗುಣಮಟ್ಟದ ಹಾಲು ಸರಬರಾಜು ಕಾರಣ. ಅಲ್ಲದೇ, ಉತ್ಪಾದಕರಿಗೆ ಹೆಚ್ಚಿನ ರೀತಿಯಲ್ಲಿ ಬೋನಸ್ ಸಿಗುತ್ತದೆ. ಗುಣಮಟ್ಟದ ಹಾಲು ಹಾಕುತ್ತಿರುವವರನ್ನು ತಾಲೂಕು ಮಟ್ಟದಲ್ಲಿ ಸನ್ಮಾನಿಸಿ ಅಭಿನಂದಿಸಲಾಗುವುದು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved