ನಾಳೆ ಅಣ್ಣನ ನೆನಪು ಸಾಕ್ಷ್ಯ ನಾಟಕ: ಎಂ.ಸಿ.ಲಂಕೇಶ್ನೆಲದನಿ ಬಳಗ ಆಯೋಜಿಸಿರುವ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಅಣ್ಣನ ನೆನಪು ಸಾಕ್ಷ್ಯ ನಾಟಕ ಪ್ರದರ್ಶನ ಮೇ ೨೪ ರಂದು ಸಂಜೆ ೬ ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಏರ್ಪಡಿಸಲಾಗಿದೆ. ರಂಗಾಯಣ, ನೀನಾಸಂ, ಆಟಮಾಟ, ರಂಗಪಯಣ, ನಿರ್ಧಿಗಂತ, ಕಲಾಗಂಗೋತ್ರಿ ಸೇರಿದಂತೆ ರಾಜ್ಯದ ಪ್ರತಿಷ್ಠಿತ ಕಲಾತಂಡಗಳನ್ನು ಕರೆಸಿ ನಾಟಕ ಪ್ರದರ್ಶಿಸಲಾಗಿದೆ.