• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಬಸವರಾಜು ನೇಮಕ
ಮಾಜಿ ಸಂಸದ ದಿ.ಜಿ.ಮಾದೇಗೌಡರ ರಾಜಕಾರಣದ ಅಧಿಕಾರ ಅವಧಿಯಲ್ಲಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಸವರಾಜು ಪ್ರಾಮಾಣಿಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಪ್ರಾಮಾಣಿಕತೆ ಗೆ ಮೆಚ್ಚಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರುಗಳು ಬಸವರಾಜು ಅವರನ್ನು ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಮಂಡ್ಯ ವಿವಿ ಮಹಿಳೆಯರ ತಂಡಕ್ಕೆ ದ್ವಿತೀಯ ಸ್ಥಾನ
ಕೇರಳದ ಕ್ಯಾಲಿಕಟ್‌ನಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದ ತಂಡದ ಆಟಗಾರ್ತಿ ಕೆ.ಆರ್.ತೇಜಸ್ವಿನಿ ಅವರು ಉತ್ತಮ ಆಕ್ರಮಣಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಯ ಜ್ಞಾನ ಮಕ್ಕಳ ಭವಿಷ್ಯಕ್ಕೆ ಅನುಕೂಲ: ಎನ್.ಆರ್.ರವಿ
ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರು ಹೇಳಿದಂತೆ ಮಕ್ಕಳು ಜೀವನದಲ್ಲಿ ದೊಡ್ಡಮಟ್ಟದಲ್ಲಿ ಕನಸ್ಸು ಕಾಣಬೇಕು. ಜಾಗ ಯಾವುದೇ ಇರಲಿ ಮಕ್ಕಳು ಕೀಳಿರಿಮೆಯ ಭಾವನೆ ಬಿಟ್ಟು ದೊಡ್ಡ ಕನಸ್ಸು ಕಂಡರೆ ಜೀವನದಲ್ಲಿ ಯಶಸ್ಸು ಸಾಧ್ಯ. ಹಾಗಾಗಿ ಮಕ್ಕಳು ಜೀವನದಲ್ಲಿ ಶಿಸ್ತು ಬೆಳೆಸಿಕೊಂಡು ಓದುವಕಡೆಗೆ ಮುಂದಾಗಬೇಕು.
ಶಾರ್ಟ್ ಪುಟ್: ರಾಜ್ಯ ಮಟ್ಟಕ್ಕೆ ಹರ್ಷಿತ ಆಯ್ಕೆ
ನಾಗಮಂಗಲ ತಾಲೂಕಿನ ದೇವಲಾಪುರ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾದ ಹರ್ಷಿತಾ ವಿಶೇಷ ಚೇತನ ಮಕ್ಕಳ ಜಿಲ್ಲಾ ಮಟ್ಟದ ಶಾರ್ಟ್ ಪುಟ್ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶ್ರೀರಂಗಪಟ್ಟಣದಲ್ಲಿ 70ಕ್ಕೂ ಹೆಚ್ಚು ಆರ್‌ಟಿಸಿಗಳಲ್ಲಿ ವಕ್ಫ್‌ ಬೋರ್ಡ್ ಆಸ್ತಿ ನಮೂದು
ರಾಜ್ಯ ಮತ್ತು ಕೇಂದ್ರ ಪುರಾತತ್ವ ಇಲಾಖೆ ಮ್ಯೂಸಿಯಂ, ಮಾನಿಮೆಂಟ್, ಮದ್ದಿನ ಮನೆ ಸೇರಿದಂತೆ ಶ್ರೀರಂಗಪಟ್ಟಣ ಹಾಗೂ ತಾಲೂಕಿನಾದ್ಯಂತ 70ಕ್ಕೂ ಹೆಚ್ಚು ಆರ್‌ಟಿಸಿಗಳಲ್ಲಿ ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸ್ವಾಭಿಮಾನದ ಸಂಕೇತ ಭೀಮಾ ಕೋರೆಗಾಂವ್ ಯುದ್ಧ: ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯ
ಸ್ವಾಭಿಮಾನ ಮತ್ತು ಆತ್ಮಗೌರವಕ್ಕಾಗಿ ಭೀಮಾ ಕೋರೆಗಾಂವ್ ಯುದ್ಧ ನಡೆದಿದೆ. ಈ ಯುದ್ಧದ ಗೆಲುವು ಭಾರತ ದೇಶದಲ್ಲಿ ಎಲ್ಲರಿಗೂ ಶಿಕ್ಷಣ, ಉದ್ಯೋಗ, ಆತ್ಮಗೌರವ, ಮಹಿಳೆಯರಿಗೆ ಸ್ವಾಭಿಮಾನ ತಂದುಕೊಟ್ಟಿದ್ದಲ್ಲದೇ, ಸಾಮಾಜಿಕ ಬದಲಾವಣೆಗೆ ಹೊಸ ದಿಕ್ಸೂಚಿಯನ್ನೇ ನೀಡಿತು.
ಬಿಜೆಪಿ ನಾಯಕರಿಂದ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಕಾಂಗ್ರೆಸ್ ಪ್ರತಿಭಟನೆ
ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರು ಬೆಳೆಯುವುದು ಇಷ್ಟವಿಲ್ಲ. ಈ ಕಾರಣಕ್ಕೆ ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದ ದಲಿತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಬಿಟ್ ಕಾಯಿನ್, ಪಿಎಸ್‌ಐ ಪರೀಕ್ಷಾ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಹಗರಣವನ್ನು ಬಯಲಿಗೆಳೆದ ಸಚಿವ ಪ್ರಿಯಾಂಕ್ ಖರ್ಗೆ.
ಇಂದು ಚಲುವೇಗೌಡರಿಗೆ ಅಭಿನಂದನೆ, ಛಲಗಾರ ಚಲುವ ಕೃತಿ ಬಿಡುಗಡೆ
ಇತ್ತೀಚೆಗೆ ವಯೋ ನಿವೃತ್ತಿಗೊಂಡ ಕನ್ನಡ ಉಪನ್ಯಾಸಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎನ್.ಚಲುವೇಗೌಡರಿಗೆ ಎನ್.ಚಲುವೇಗೌಡ ಅಭಿನಂದನಾ ಸಮಿತಿಯಿಂದ ಅಭಿನಂದನೆ ಹಾಗೂ ಛಲಗಾರ ಚಲುವ ಅಭಿನಂದನಾ ಕೃತಿ ಬಿಡುಗಡೆ ಸಮಾರಂಭ ಜ.5ರಂದು ಪಾಂಡವಪುರ ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ನಡೆಯಲಿದೆ.
ಯುವಕರು ಹೆಚ್ಚು ರಕ್ತದಾನ ಮಾಡಿ ಅಮೂಲ್ಯ ಜೀವ ಉಳಿಸಿ: ಡಾ.ಕೆ.ಅನ್ನದಾನಿ
ಹಲಗೂರು ಹಾಗೂ ಸುತ್ತಮುತ್ತಲಿನ ಯುವಕರು ನೀಡುವ ಒಂದೊಂದು ಹನಿ ರಕ್ತವು ಅಮೂಲ್ಯವಾದದ್ದು. ನೀವು ನೀಡುವ ಒಂದು ಬಾಟಲ್ ರಕ್ತ ಒಂದು ಜೀವ ಉಳಿಸುತ್ತದೆ. ಆದ್ದರಿಂದ ತಾವೆಲ್ಲರೂ ಶಿಬಿರದಲ್ಲಿ ಭಾಗವಹಿಸಿ ಶಿಬಿರಕ್ಕೆ ಸಹಕಾರ ನೀಡಿ ಯಶಸ್ವಿಗೊಳಿಸಬೇಕು.
ವಸ್ತು ಪ್ರದರ್ಶನ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿ: ಶ್ರೀಪತಿ
ವಸ್ತು ಪ್ರದರ್ಶನವು ಮಕ್ಕಳಲ್ಲಿ ಕಲ್ಪನಾ ಶಕ್ತಿ, ಮೇಧಾ ಶಕ್ತಿ ಹೆಚ್ಚಿಸುವ ಜೊತೆಗೆ ಅಧ್ಯಯನ ಶೀಲತೆಯನ್ನು ಬೆಳೆಸಿಕೊಳ್ಳಲು ತುಂಬಾ ಉಪಯುಕ್ತವಾಗುತ್ತದೆ. ಮಕ್ಕಳು ತಮ್ಮ ಮುಂದಿನ ವಿದ್ಯಾಭ್ಯಾಸದಲ್ಲಿ ದೊಡ್ಡ ಪ್ರಾಜೆಕ್ಟ್ ಗಳನ್ನು ಮಾಡಲು ಸಿದ್ಧತೆ ಸೇರಿದಂತೆ ಓದಿನಲ್ಲಿ ತೊಡಗಲು ವಸ್ತು ಪ್ರದರ್ಶನ ನೆರವಾಗಲಿದೆ.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 816
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved