• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಸಲು ದೇಗುಲದ ಹುಂಡಿಯಲ್ಲಿ 6.10 ಲಕ್ಷ ರು.ಸಂಗ್ರಹ
ಮುಜರಾಯಿ ಇಲಾಖೆ ಸ್ವಾಮ್ಯದ ದೇಗುಲದ ಹುಂಡಿ ಎಣಿಕೆ ಬೆಳಗ್ಗಿನಿಂದ ಸಂಜೆಯವರೆಗೆ ನಡೆಯಲಾಯಿತು. ಭಕ್ತರು ಒಪ್ಪಿಸಿದ ಕಾಣಿಕೆಯಾಗಿ ಒಟ್ಟು 6,10,275 ರು ಹುಂಡಿ ಸಂಗ್ರಹಣೆಯಲ್ಲಿತ್ತು. ಕಾಣಿಕೆ ಹಣವನ್ನು ಕೆ.ಆರ್.ಪೇಟೆಯ ಬ್ಯಾಂಕ್‌ಆಫ್ ಬರೋಡಾದ ದೇಗುಲದ ಮುಜರಾಯಿ ಅಕೌಂಟ್‌ಗೆ ಜಮಾ ಮಾಡಲಾಯಿತು.
ಏನೇ ಭಿನ್ನಾಭಿಪ್ರಾಯ ಇದ್ರೂ ಕುಳಿತು ಮಾತನಾಡಿ: ಶಾಸಕ ಎಚ್.ಟಿ.ಮಂಜು
ಮುಖಂಡರಲ್ಲಿ ಏನೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಕುಳಿತು ಮಾತನಾಡಿಕೊಂಡು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಮುಂದೆ ಜಿಲ್ಲಾ, ತಾಲೂಕು ಪಂಚಾಯ್ತಿ, ಟಿಎಪಿಸಿಎಂಎಸ್, ಮನ್ಮುಲ್, ಸೊಸೈಟಿಗಳು, ಗ್ರಾಮ ಪಂಚಾಯ್ತಿ, ಎಪಿಎಂಸಿ ಸೇರಿದಂತೆ ಸರಣಿ ಚುನಾವಣೆಗಳಿವೆ.
ಪ್ರಗತಿಪರ ಕೃಷಿಕರನ್ನು ಗುರುತಿಸಿ ಪ್ರೋತ್ಸಾಹಿಸಿ: ಶಾಸಕ ಎಚ್.ಟಿ.ಮಂಜು
ಕೆ.ಆರ್.ಪೇಟೆ ತಾಲೂಕು ವ್ಯಾಪ್ತಿಯಲ್ಲಿ ನೂರಾರು ರೈತರು ಕೃಷಿಯಲ್ಲಿ ಹೊಸ ಹೊಸ ಪ್ರಯೋಗ ಮಾಡಿ ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ರಗತಿಪರ ಕೃಷಿಕರನ್ನು ಗುರುತಿಸಿ ಕೃಷಿ ಕ್ಷೇತ್ರದ ರೋಲ್‌ಮಾಡಲ್ ಗಳನ್ನಾಗಿ ಇಲಾಖೆಗಳು ಬಿಂಬಿಸಿ ನೆರೆಹೊರೆಯ ಇತರೆ ಕೃಷಿಕರ ಮೇಲೆ ಪರಿಣಾಮ ಬೀರುವಂತೆ ಮಾಡಬೇಕು.
ಅಕ್ಷರದವ್ವ ಸಾವಿತ್ರಿ ಬಾಫುಲೆಯನ್ನು ಸ್ಮರಿಸಿ: ದೊಡ್ಡಯ್ಯ
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ತತ್ವದ ಅಡಿಯಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶಾಲೆ ತೆರೆದು ಮಹಿಳೆಯರ ಪಾಲಿನ ಅಕ್ಷರ ಮಾತೆ ಸಾವಿತ್ರಿ ಬಾಫುಲೆ ದಾರಿ ದೀಪವಾದರೆ, ಕುವೆಂಪು ಅವರು ಸಮಾನತೆಯನ್ನು ಸಾರಿದ ಮಹಾಪುರುಷರು ಆಗಿದ್ದಾರೆ.
ಸಾವಿತ್ರಿ ಬಾಯಿ ಫುಲೆ ತ್ಯಾಗ ಪ್ರತಿಯೊಬ್ಬರು ಸ್ಮರಿಸಿ: ಅಭಿಲಾಷ್
ದೇಶದ ಎಲ್ಲ ಮಹಿಳೆಯರಿಗಾಗಿ ಕ್ರಾಂತಿಕಾರಿ ಸಾಮಾಜಿಕ ಶಿಕ್ಷಣ ಚಳುವಳಿಯನ್ನು ನಿರ್ಮಿಸಿದರು. ಗರ್ಭಿಣಿ ಹಾಗೂ ಶೋಷಿತ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಸ್ವಂತ ಮನೆಯಲ್ಲಿಯೇ ಶಿಶು ಹತ್ಯೆ ತಡೆಗಟ್ಟುವ ಮನೆ ಆರಂಭಿಸಿದರು. ವರದಕ್ಷಿಣೆ ಮತ್ತು ಬಾಲ್ಯ ವಿವಾಹವನ್ನು ವಿರೋಧಿಸುತ್ತಿದ್ದರು.
ತೆಂಗು ಬೆಳೆಯನ್ನು ಉಪ ಕಸುಬಾಗಿ ಅಳವಡಿಸಿಕೊಳ್ಳಿ: ರಮೇಶ್ ಬಂಡಿಸಿದ್ದೇಗೌಡ
ಜಿಲ್ಲಾ ಉಸ್ತುವಾರಿ ಸಚಿವರ ಪ್ರಯತ್ನದಿಂದ ಜಿಲ್ಲೆಯಲ್ಲಿ ೫ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆದಿರುವ ರೈತ ಕುಟುಂಬಗಳಿಗೆ ವಾರ್ಷಿಕ ಹದಿನೇಳುವರೆ ಸಾವಿರ ಬೆಲೆಬಾಳುವ ಗೊಬ್ಬರ ಹಾಗೂ ಪೋಷಕಾಂಶಗಳನ್ನು ವಿತರಿಸಲಾಗುತ್ತಿದೆ. ರೈತರು ತೆಂಗಿನ ಬೆಳೆಗೆ ಮಾತ್ರ ಗೊಬ್ಬರವನ್ನು ಉಪಯೋಗಿಸಿ.
ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಎಸ್.ಟಿ.ಗಿರೀಗೌಡ ಆಯ್ಕೆ
ಅವಿರೋಧ ಆಯ್ಕೆಯಾಗುತ್ತಿದ್ದಂತೆ ಬ್ಯಾಂಕ್‌ನ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಭತ್ತ ಖರೀದಿ ಕೇಂದ್ರ ತೆರೆಯದ ಜಿಲ್ಲಾಡಳಿತ, ಸರ್ಕಾರದ ವಿರುದ್ಧ ಆಕ್ರೋಶ
ಚಂಡಮಾರುತದಿಂದ ಅಕಾಲಿಕ ಮಳೆಯಿಂದ ಭತ್ತ ಬೆಳೆಗಾರರು ನಷ್ಟಕ್ಕೆ ಒಳಗಾದ ವೇಳೆ ಜಿಲ್ಲಾಡಳಿತ ತಹಸೀಲ್ದಾರ್, ಕೃಷಿ ಇಲಾಖೆ ಮೂಲಕ ಸಮೀಕ್ಷೆ ನಡೆಸಿ ನಷ್ಟದ ವರದಿ ಪಡೆದುಕೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿ ಸೂಕ್ತ ಪರಿಹಾರ ನೀಡಿಲ್ಲ ಎಂದು ಕಿಡಿಕಾರಿದರು.
ಗ್ಯಾರಂಟಿ ಯೋಜನಗಳಿಗೆ ಜೋತು ಬಿದ್ದ ಸರ್ಕಾರ; ಶಾಸಕ ಎಚ್.ಟಿ.ಮಂಜು
ಸಿಎಂ. ಡಿಸಿಎಂ ಎಲ್ಲರಲ್ಲೂ ಅನುದಾನಕ್ಕೆ ಬೇಡಿದೆ. ಸ್ಪಂದಿಸಿಲ್ಲ. ಉಸ್ತುವಾರಿ ಸಚಿವರಿಗೆ ಅನುದಾನ ಕೇಳಿದರೆ ಅನುದಾನ ಕೊಟ್ಟಿಲ್ಲ. ಜೆಡಿಎಸ್ ಶಾಸಕರಿದ್ದಾರೆ ಎಂದು ಅನುದಾನ ಕೊಡಲ್ಲ ಅನ್ನುತ್ತಿದ್ದಾರೆ. ಈ ಹಿಂದೆ ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದರು. ಈಗ ಒಂದೇ ಒಂದು ಆಶ್ರಯ ಯೋಜನೆ ‌ಮನೆ ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮಹಾತ್ಮ ಗಾಂಧೀಜಿ ಕನಸು ನನಸಾಗಿಸಲು ಸಂಕಲ್ಪ ಮಾಡಿ: ಶಾಸಕ ಎಚ್.ಟಿ.ಮಂಜು
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆಯುತ್ತಿದ್ದರೂ ಇಂದಿಗೂ ನನಸಾಗಿಲ್ಲ. ಎಲ್ಲೆಡೆ ಭ್ರಷ್ಟಾಚಾರ ಹೆಚ್ಚಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಫಲವು ಅರ್ಹ ಫಲಾನುಭವಿಗಳಿಗೆ ಸಿಗುವ ಬದಲಿಗೆ ಉಳ್ಳವರ ಪಾಲಾಗುತ್ತಿದೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 816
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved