• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಸನ ಬಿಡಿಸುವಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಶ್ಲಾಘನೀಯ
ನಾಗಮಂಗಲ: ಮದ್ಯಪಾನ ವ್ಯಸನಿಗಳನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಜೊತೆಗೆ ಕುಟುಂಬಗಳನ್ನು ಸಹ ಸರಿಪಡಿಸುವ ಕಾಯಕದಲ್ಲಿ ನಿರತವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ರಾಣಿ ಚೆನ್ನಮ್ಮಳ ಹೋರಾಟದ ಬಗ್ಗೆ ತಿಳಿಸುವ ಪ್ರಯತ್ನ
ಮಂಡ್ಯ: ಕರ್ನಾಟಕ ಸರ್ಕಾರ, ಬೆಳಗಾವಿ ಜಿಲ್ಲಾಡಳಿತ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮನ 200ನೇ ವಿಜಯೋತ್ಸವದ ಅಂಗವಾಗಿ ಆಯೋಜಿಸಿರುವ ವಿಜಯ ಜ್ಯೋತಿ ರಥಯಾತ್ರೆ ಶುಕ್ರವಾರ ಮಂಡ್ಯ ಜಿಲ್ಲೆಗೆ ಆಗಮಿಸಿತು. ವಿಜಯಜ್ಯೋತಿ ರಥಯಾತ್ರೆಗೆ ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ- ಸಂಸ್ಥೆಗಳ ವತಿಯಿಂದ ರಥವನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ದಸರಾ ಜಂಬೂಸವಾರಿಯಲ್ಲಿ ಮೆರಗು ನೀಡಿದ ಕಲಾತಂಡಗಳು
ಡೊಳ್ಳು ಕುಣಿತದಲ್ಲಿ ಮಂಡ್ಯ ಕಾರಸವಾಡಿ ಜನ್ಮಭೂಮಿ ಜನಪದ ಕಲಾಸಂಘ, ಮೇಳಾಪುರ ಸುಮಂತ ತಂಡ, ಕಾರಸವಾಡಿ ಲೋಕೇಶ್ ತಂಡ, ನಗಾರಿ/ತಮಟೆಯಲ್ಲಿ ಶ್ರೀರಂಗಪಟ್ಟಣ ನೀಲನಕೊಪ್ಪಲು ಸಿದ್ದಲಿಂಗಸ್ವಾಮಿ ತಂಡ, ಅರಕೆರೆ ಹರ್ಷಕುಮಾರ್‌ಗೌಡ ತಂಡ, ಪಟ್ಟಣದ ಕೀರ್ತಿಕುಮಾರ್ ತಂಡ, ಮಂಡ್ಯಕೊಪ್ಪಲು ಕಲಾತಂಡ, ಗಾಂಧಿನಗರ ಅಶೋಕ ಮತ್ತು ತಂಡ ಭಾಗವಹಿಸಿತ್ತು.
ದಸರಾದಲ್ಲಿ ಪಾಲ್ಗೊಂಡಿದ್ದು ನನ್ನ ಪುಣ್ಯ: ಡಾ.ಶಿವರಾಜ್ ಕುಮಾರ್
ಮೈಸೂರು ದಸರಾಗೂ ಮುಂಚೆಯೇ ಆರಂಭಗೊಂಡಿದ್ದ ಶ್ರೀರಂಗಪಟ್ಟಣ ದಸರಾ ಕೆಲ ವರ್ಷಗಳ ಕಾಲ ಕಾರಣಾಂತರಗಳಿಂದ ಸ್ಥಗಿತಗೊಂಡಿತ್ತು. ಮಾಜಿ ಶಾಸಕಿ ವಿಜಯಲಕ್ಷ್ಮಮ್ಮ ಅವರು ಶಾಸಕರಾಗಿದ್ದ ವೇಳೆ ಮತ್ತೆ ಆರಂಭಗೊಂಡಿತ್ತು. ಈಗ ಬಹಳ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ.
ಅಕ್ರಮ ಗುಂಪುಗೂಡಿ ಶೆಡ್‌ನಲ್ಲಿ ನಮಾಜ್‌
ಗ್ರಾಮದ ಕರೀಂ ಎಂಬುವರಿಗೆ ಸೇರಿದ ಶೆಡ್‌ನಲ್ಲಿ ನಮಾಜ್‌ ಮಾಡಿರುವ ಆರೋಪ ಕೇಳಿಬಂದಿದೆ. ಸೆ.27ರಂದು ಹೊರ ಊರುಗಳಿಂದ ಹಲವಾರು ವ್ಯಕ್ತಿಗಳು ಗ್ರಾಮಕ್ಕೆ ಆಗಮಿಸಿ, ಶೆಡ್‌ನಲ್ಲಿ ಗುಂಪುಗೂಡಿರುವುದು. ಯಾವುದೇ ಅನುಮತಿ ಪಡೆಯದೆ ನಮಾಜ್‌ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಮದ್ದೂರು ಕೆರೆ 5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ
ಮದ್ದೂರು: ಐತಿಹಾಸಿಕ ಮದ್ದೂರು ಕೆರೆಯನ್ನು 5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಜೊತೆಗೆ ಪ್ರವಾಸಿ ತಾಣವಾಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಆಶ್ವಾಸನೆ ನೀಡಿದರು.
ಕಾವೇರಿ ಮಾತೆಗೆ 15 ಕ್ಕೂ ಹೆಚ್ಚು ವೈದಿಕರ ತಂಡದಿಂದ ಕಾವೇರಿ ಆರತಿ
ಗಣಪತಿ ಪಾರ್ಥನೆ, ಅಸ್ಟೋತ್ತರ ಪೂಜೆ, ದೂಪ ದೀಪಗಳೊಂದಿಗೆ ಕಾವೇರಿ ಮಾತೆಗೆ ಸಂಕಲ್ಪ ಮಾಡಲಾಯಿತು. ಪಟ್ಟಣದಲ್ಲಿ ದಸರಾ ಮಹೋತ್ಸವ ನಡೆಯುವ ಹಾಗೆ ಕಾವೇರಿ ನದಿಗೆ ಅ.3ರಿಂದ 5 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ.
ಮಂಡ್ಯದಲ್ಲಿ ಶರನ್ನವರಾತ್ರಿ ಕಾರ್ಯಕ್ರಮ ಆರಂಭ
ಇಂದಿನಿಂದ ದೇವಿಗೆ ವೇದಘೋಷ, ದುರ್ಗಾ ಸಪ್ತಶತಿ, ಪಾರಾಯಣ ಅಭಿಷೇಕ, ವಿವಿಧ ಹೋಮ ಹವನಾದಿಗಳಾದ ನವಗ್ರಹ ಹೋಮ , ಮೃತ್ಯುಂಜಯ ಹೋಮ, ರುದ್ರ ಹೋಮ, ಶ್ರೀ ಸೂಕ್ತ ಹೋಮ, ಶ್ರೀ ಲಲಿತಾ ಹೋಮ, ಧನ್ವಂತರಿ ಶ್ರೀ ಸರಸ್ವತಿ, ಶ್ರೀ ದುರ್ಗಾ ಹೋಮ ಗಾಯತ್ರಿ ಹಾಗೂ ಚಂಡಿಕಾ ಹೋಮಗಳು ವಿಧಿವತ್ತಾಗಿ ಜರುಗಲಿವೆ.
ಮಹಿಳಾ ಡೇರಿಯ ಉತ್ಪಾದಕರು ಸಾಲ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ರಾಮಚಂದ್ರು
ಪಾಂಡವಪುರ ತಾಲೂಕಿನ 148 ಡೇರಿಗಳಲ್ಲಿ 71 ಮಹಿಳಾ ಸಹಕಾರ ಸಂಘಗಳಿವೆ. ಕುಂಬಾರಕೊಪ್ಪಲು ಡೇರಿಯಲ್ಲಿ ಮಹಿಳೆಯರಿಗೆ ಹೈನೋದ್ಯಮಕ್ಕೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ಕ್ಷೀರ ಸಂಜೀವಿನಿ ಹಂತ-3ರ ಯೋಜನೆಯಡಿ 12 ಮಂದಿ ಮಹಿಳೆಯರಿಗೆ 25 ಸಾವಿರದಂತೆ 3 ಲಕ್ಷ ರು. ಸಾಲಸೌಲಭ್ಯ ನೀಡಲಾಗುತ್ತಿದೆ.
ಅಕ್ಟೋಬರ್‌ 4ರಿಂದ ಗ್ರಾಮಾಡಳಿತ ಸಂಪೂರ್ಣ ಸ್ತಬ್ಧ...!
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರ ಒಕ್ಕೂಟದವರೆಲ್ಲರೂ ಏಕಕಾಲಕ್ಕೆ ಹೋರಾಟದ ರಣಕಹಳೆ ಮೊಳಗಿಸಿರುವುದರಿಂದ ಶುಕ್ರವಾರದಿಂದ ಗ್ರಾಮಾಡಳಿತ ಸಂಪೂರ್ಣವಾಗಿ ಸ್ತಬ್ಧಗೊಳ್ಳಲಿದೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 686
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved