ಬೆಂಗಳೂರಿನಲ್ಲಿ ಅಕ್ಟೂಬರ್ 4 ರಿಂದ ಗ್ರಾಪಂ ಸದಸ್ಯರ ಅನಿರ್ದಿಷ್ಟಾವಧಿ ಹೋರಾಟ: ನಾಗೇಶ್ಸ್ಥಳೀಯ ಅನುದಾನವನ್ನು ಸದರಿ ಯೋಜನೆಗಳಿಗೆ ಬಳಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಕೂಸಿನ ಮನೆ, ಗ್ರಂಥಾಲಯ, ಶೌಚಾಲಯಗಳ ನಿರ್ವಹಣೆ, ಗ್ರಾಮಗಳ ನೈರ್ಮಲ್ಯ ಕಾಪಾಡಲು ವಾಹನ ನೀಡಿದೆ. ಅದರ ವೇತನವನ್ನು ಸ್ಥಳೀಯ ಸಂಸ್ಥೆಗಳೇ ಭರಿಸುವಂತೆ ನಿರ್ದೇಶನ ನೀಡಲಾಗಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚು ಹೊರೆಯಾಗುತ್ತಿದೆ.