• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಲಯ ಅಮಾವಾಸ್ಯೆ: ಅಗಲಿದ ಹಿರಿಯರಿಗೆ ಪಿತೃಪಕ್ಷದ ಪಿಂಡ ಪ್ರದಾನ
ಶ್ರೀರಂಗಪಟ್ಟಣ ಕಾವೇರಿ ನದಿ ತೀರದ ಸ್ನಾನಘಟ್ಟದಲ್ಲಿ ಅಗಲಿದ ಪೂರ್ವಿಕರಿಗೆ ಪಿಂಡಪ್ರದಾನ ಮಾಡಲು ಬಳಿ ಜನರು ನದಿಗಿಳಿದು ಪೂಜೆ ಸಲ್ಲಿಸಿದರು. ಹಿಂದಿನಿಂದಲೂ ಪಶ್ಚಿಮವಾನಿ ಸ್ಥಳ ಪವಿತ್ರ ಸ್ಥಳವೆಂಬ ಖ್ಯಾತಿಗೆ ಪಾತ್ರವಾಗಿರುವುದರಿಂದ ಈ ಸ್ಥಳದಲ್ಲಿ ಸಾರ್ವಜನಿಕರು ಹೆಚ್ಚಾಗಿ ಅಸ್ಥಿ ವಿಸರ್ಜನೆ, ಪಿಂಡ ತರ್ಪಣ ಮಾಡುವುದು ಸಂಪ್ರದಾಯವಾಗಿ ಬೆಳೆದುಕೊಂಡು ಬಂದಿದೆ.
ಮಾರಸಿಂಗನಹಳ್ಳಿ ಸರ್ಕಾರಿ ಶಾಲೆಯಲ್ಲಿ ಅಹಿಂಸಾ ದಿನ ಆಚರಣೆ
ಸರಳ ತತ್ವ-ಸಿದ್ಧಾಂತಗಳಿಂದ ಬದುಕಿದ ಗಾಂಧೀಜಿಯವರು ಭಾರತದ ಸಮಸ್ಯೆಗಳ ಮೂಲ ಕಾರಣವನ್ನು ಪರಿಹರಿಸಲು ಸಪ್ತ ಪಾತಕಗಳಿಂದ ದೂರ ಉಳಿಯಬೇಕು ಪ್ರತಿಪಾದಿಸಿದರು. ಸ್ವಾತಂತ್ರ್ಯ೫ ಪೂರ್ವದಲ್ಲಿ ಇವರ ಹೋರಾಟದ ಹಾದಿ ಮತ್ತು ಅಹಿಂಸಾ ಮಾರ್ಗ ವಿಶ್ವವನ್ನೇ ನಿಬ್ಬೆರಗಾಗಿಸಿತು.
ಅಂಕಣ್ಣನದೊಡ್ಡಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪರಿಕರಗಳ ವಿತರಣೆ
ಗ್ರಾಮೀಣ ವ್ಯಾಪ್ತಿಯಲ್ಲಿ ಬಡತನದಲ್ಲಿರುವ ಪೋಷಕರು ಖಾಸಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ಪಾವತಿಸಿ ಮಕ್ಕಳಿಗೆ ಶಿಕ್ಷಣಕೊಡಿಸಲು ಸಾಧ್ಯವಿಲ್ಲ, ಸರ್ಕಾರಿ ಶಾಲೆಗಳು ಸಬಲೀಕರಣಗೊಂಡರೆ ದುರ್ಬಲವರ್ಗದವರಿಗೆ ಶಿಕ್ಷಣ ಸಿಗಲು ಸಾಧ್ಯ.
ಮಾಜಿ ಸಚಿವ ಪುಟ್ಟರಾಜು ಹುಟ್ಟುಹಬ್ಬ: ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಜನ್ಮ ದಿನದ ಅಂಗವಾಗಿ ಆಯೋಜಿಸಿರುವ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರದಲ್ಲಿ ತಜ್ಞ ವೈದ್ಯರು ಸಾರ್ವಜನಿಕ ಆರೋಗ್ಯ ತಪಾಸಣೆ ನಡೆಸಿದ್ದಾರೆ.
ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಗಾಂಧಿ ಭಾರತ, ಸದ್ಭಾವನ ನಡಿಗೆ
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಗಾಂಧೀಜಿ ಅವರು ಅಲ್ಲಿಂದಲೇ ಸ್ವಾತಂತ್ರ್ಯ ಹೋರಾಟಕ್ಕೆ ಚಾಲನೆ ನೀಡಿ ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಯಶ್ವಸಿಯಾಗಿದ್ದರು. ಈ ದೇಶದ ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯದ ಮಾರ್ಗದಲ್ಲಿ ನಡೆಯಬೇಕು.
ಗಾಂಧೀಜಿ ಚಿಂತನೆ ತಳಹದಿ ಮೇಲೆ ಕಾಂಗ್ರೆಸ್ ಕೆಲಸ: ಬಿ.ನಾಗೇಂದ್ರಕುಮಾರ್
ಹೊಸ ತಲೆಮಾರಿನ ಯುವಕರಿಗೆ ನಾವು ಗಾಂಧಿಜೀಯವರ ಚಿಂತನೆಗಳನ್ನು ತಲುಪಿಸಬೇಕಾಗಿದೆ. ಸನ್ಮಾರ್ಗದ ಮೂಲಕವೇ ಮಹಾತ್ಮರಾದ ಗಾಂಧಿಜೀಯವರ ತತ್ವಗಳ ತಳಹದಿ ಮೇಲೆ ಜನಸೇವೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿ ಜನ್ಮದಿನ ಅಂಗವಾಗಿ ಜನರ ಬಳಿಗೆ ಅವರ ಚಿಂತನೆಗಳನ್ನು ತಲುಪಿಸುವ ಸಲುವಾಗಿ ಇಂದು ದೇಶವ್ಯಾಪಿ ವಿಶೇಷವಾಗಿ ಗಾಂಧಿ ಸ್ಮರಣೆ ಮಾಡುತ್ತಿದೆ.
ಗಾಂಧೀಜಿಯವರ ತತ್ವಾದರ್ಶ ದೇಶದ ಹಿರಿಮೆ: ಮಂಜುನಾಥ್
ಮೋಹನ ದಾಸ ಕರಮಚಂದ ಗಾಂಧಿ ಮಹಾತ್ಮರಾಗಲು ಅವರ ದೂರ ದೃಷ್ಟಿ, ಆಲೋಚನೆಗಳು, ಸಿದ್ಧಾಂತಗಳು, ಶೋಷಿತರ ಪರವಾಗಿ ಅವರಿಗಿದ್ದ ಕಾಳಜಿ, ದೇಶದ ಸ್ವಾತಂತ್ರ್ಯಕ್ಕಾಗಿ ಅವರು ತೆಗೆದುಕೊಂಡ ಪ್ರಯತ್ನಗಳು, ಅವರ ಸರಳ ಜೀವನ, ಆದರ್ಶ, ತ್ಯಾಗ ಎಲ್ಲಾ ಸೈದ್ಧಾಂತಿಕ ಅಂಶಗಳ ಹಿನ್ನೆಲೆಯ ಮೂಲಕ ಮಹಾತ್ಮರಾಗಲು ಸಾಧ್ಯವಾಯಿತು.
ಗಾಂಧೀಜಿ ಚಿತಾಭಸ್ಮ ಬಿಟ್ಟ ಪಶ್ಚಿಮವಾಹಿನಿ ನದಿ ತೀರ ಸ್ಮಾರಕವನ್ನಾಗಿಸಲು ಒತ್ತಾಯ
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮ ಬಿಟ್ಟ ಸ್ಥಳವನ್ನು ಪುರಸಭೆ ಹಾಗೂ ಸರ್ಕಾರ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ. ಈ ಹಿಂದೆ ಶಾಸಕರು ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದರು. ಆದರೆ, ಇದುವರೆಗೂ ಸ್ಥಳ ಅಭಿವೃದ್ಧಿಯಾಗಿಲ್ಲ.
ಸೋಲಾರ್ ವಿದ್ಯುತ್ ತಂತಿ ಬೇಲಿ: 1.49 ಕೋಟಿ ರು. ನೀರಿನಲ್ಲಿ ಹೋಮ..!
ವಿಶ್ವ ವಿಖ್ಯಾತ ಕೆಆರ್‌ಎಸ್ ಅಣೆಕಟ್ಟೆ ಬೃಂದಾವನ ಬಳಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಕಾವೇರಿ ನೀರಾವರಿ ನಿಗಮದಿಂದ 1.49 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿದ್ದ ಸೋಲಾರ್ ವಿದ್ಯುತ್ ತಂತಿ ಬೇಲಿ (ಪೆನ್ಸಿಂಗ್) ಕಾಮಗಾರಿ ನೀರಿನಲ್ಲಿ ಹೋಮ ಮಾಡಿದಂತಾಗಿದೆ.
ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿ, ಶಾಸ್ತ್ರಿ ಕೊಡುಗೆ ಅನನ್ಯ: ಕೃಷಿ ಸಚಿವ ಸಿಆರ್‌ಎಸ್
ಬ್ರಿಟಿಷರ ಹಾವಳಿಯಿಂದ ಹೊರ ಬರಲು ಬಹಳಷ್ಟು ದೇಶಗಳು ಹಿಂಸಾಚಾರ ಚಳುವಳಿಗಳನ್ನು ನಡೆಸಿದಂತಹ ಇತಿಹಾಸವಿದೆ. ಪ್ರಪಂಚದಲ್ಲಿ ಅಹಿಂಸಾತ್ಮಕ ನಿಲುವನ್ನು ತಾಳುವ ಮೂಲಕ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬ್ರಿಟಿಷರನ್ನು ಓಡಿಸಿದಂತಹ ದೇಶ ನಮ್ಮ ಭಾರತವಾಗಿದೆ.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 686
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved