• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ಯುನ್ನತ ಸಂದೇಶವನ್ನು ಇಡೀ ವಿಶ್ವಕ್ಕೆ ನೀಡಿದ ಗಾಂಧೀಜಿ: ಸೋಮಶೇಖರ್
ಸತ್ಯಮತ್ತು ಅಹಿಂಸ ಮಾರ್ಗದ ಮೂಲಕ ಭಾರತವನ್ನು ಸ್ವಾತಂತ್ರ್ಯದೆಡೆಗೆ ಮುನ್ನಡೆಸಿದ ಮಹಾತ್ಮ ಗಾಂಧಿಯವರ ಪ್ರತಿಯೊಬ್ಬ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗಾಂಧೀಜಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಾದಿ ಪೀಳಿಗೆಗೆ ಆದರ್ಶಮಯವಾಗಿದೆ.
ಪ್ರತಿಯೊಬ್ಬರು ಮಾನಸಿಕವಾಗಿ ಸ್ವಚ್ಛವಾಗಬೇಕು: ತಹಸೀಲ್ದಾರ್ ಆದರ್ಶ
ಗಾಂಧೀಜಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಕಂಡವರು. ಪ್ರತಿಯೊಬ್ಬರಲ್ಲೂ ಸ್ವಯಂ ಪ್ರೇರಿತವಾಗಿ ದೇಶದ ಬಗ್ಗೆ ಕಾಳಜಿ ಮೂಡಬೇಕಿದೆ. ಆಗ ಮಾತ್ರಗಾಂಧೀಜಿಯವರ ಪರಿಕಲ್ಪನೆ ಸಾಕಾರವಾಗಲು ಸಾಧ್ಯ. ಅಹಿಂಸೆ ಬೆಳಕಿನಲ್ಲಿ ಅಸ್ಪೃಶ್ಯತೆ ಕತ್ತಲು ಮರೆಯಾಗಬೇಕಿದೆ ಎಂಬ ಮಹಾತ್ಮಾಗಾಂಧೀಜಿಯವರ ತತ್ವಾದರ್ಶಗಳು ಸರ್ವಕಾಲಕ್ಕೂ ಅನ್ವಹಿಸುತ್ತದೆ.
ಗಾಂಧೀಜಿ ತತ್ವಾದರ್ಶಗಳನ್ನು ಯುವಜನಾಂಗ ಪಾಲಿಸಬೇಕು: ಕೆ.ಎಂ.ಉದಯ್
My Experiment with Truth ಮತ್ತು ನನ್ನ ಜೀವನವೇ ನನಗೆ ಸಂದೇಶ ಎಂದು ನಾಡಿಗೆ ಮಹತ್ವದ ವಿಚಾರಗಳನ್ನು ತಿಳಿಸಿಕೊಟ್ಟವರು ಬಾಪೂಜಿ. 1857ರ ಸಿಪಾಯಿ ದಂಗೆಯಿಂದ ಹಿಡಿದು 1942ರ ಕ್ವಿಟ್ ಇಂಡಿಯಾ ಚಳವಳಿಯವರೆಗೆ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಎಲ್ಲ ಮಹನೀಯರುಗಳನ್ನ ಸ್ಮರಿಸಿಕೊಳ್ಳುವ ದಿನ ಇದಾಗಿದೆ.
ಶ್ರೀಮಸಣಮ್ಮ ದೇವಿಗೆ ನೂರಾರು ಪ್ರಾಣಿಗಳು ಬಲಿ..!
ಮಂಗಳವಾರ ರಾತ್ರಿ ವಿಜೃಂಭಣೆಯಿಂದ ತೆಂಗಿನ ಹೊಂಬಾಳೆ ಉತ್ಸವ ಜರುಗಿತು. ಗ್ರಾಮದ ಕೆರೆಯ ಬಳಿ ದೇವಿಯ ಪೂಜೆ ನೆರವೇರಿಸಿ, ಪೂಜಾರಿ ತಲೆಯ ಮೇಲೆ ತೆಂಗಿನ ಹೊಂಬಾಳೆಯ ಕರಗವನ್ನು ಹೊತ್ತು ತರಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕರಗದ ಮೆರವಣಿಗೆ ನಡೆಸಿ, ಮಧ್ಯರಾತ್ರಿ ೧೨ಕ್ಕೆ ಪೂರ್ಣಗೊಳಿಸಲಾಯಿತು. ಆನಂತರ ಹಳೇ ಗುಡಿಯಲ್ಲಿ ಪೂಜೆ ನೆರವೇರಿಸಿ ಮತ್ತೊಂದು ಕರಗ ಉತ್ಸವ ನಡೆಸಲಾಯಿತು.
ಗಾಂಧಿ ಜಯಂತಿ ನಿಮಿತ್ತ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಘೋಷಣೆ
ಮಹಾತ್ಮ ಗಾಂಧಿ ನಮಗೆಲ್ಲ ಮಾರ್ಗದರ್ಶಕರಾಗಿ ಜೀವನವನ್ನು ನಡೆಸಿಕೊಂಡು ಬಂದಂತಹ ದೇಶದ ಮಹಾತ್ಮರು. ನಾವು ಯಾವುದೇ ಬದಲಾವಣೆ ತರಬೇಕಾದರು ಮೊದಲು ನೀನು ಬದಲಾಗು ಎಂಬ ಗಾಂಧೀಜಿ ಮಾತನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು.
ವಿದ್ಯಾವಂತರಿಂದಲೇ ವಯೋವೃದ್ಧರ ಆರೈಕೆಗೆ ಹಿಂದೇಟು: ಡಾ.ಎಚ್.ಎಲ್.ನಾಗರಾಜು
ಹಲವು ದಶಕಗಳ ಹಿಂದೆ ಅವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಾಗಿತ್ತು. ಮನೆ ಅಂಗಳ ಸಂತೋಷದಿಂದ ತುಂಬಿತ್ತು, ಅಪ್ಪ-ಅಮ್ಮ, ಅಜ್ಜ-ಅಜ್ಜಿ, ತಾತ-ಮುತ್ತಾತ ಎಂಬ ಸಂಬಂಧ ಭಾವನೆಗಳಿಗೆ ಹೆಚ್ಚಿನ ಮಹತ್ವ ಕೊಡುತ್ತಿದ್ದರು ಪ್ರೀತಿ, ಸಂತೋಷ, ವಿಶ್ವಾಸ ಎನ್ನುವುದು ಪ್ರತಿಯೊಬ್ಬರ ಮನೆಯಲ್ಲೂ ತುಂಬಿ ತುಳುಕುತ್ತಿತ್ತು.
75 ಸಾವಿರ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಸಚ್ಚಿದಾನಂದ
ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕ್ಷೇತ್ರದಲ್ಲಿ ಈವರೆಗೆ ೬೦೦೦ಕ್ಕೂ ಹೆಚ್ಚು ಮಂದಿಯನ್ನು ನೋಂದಾಯಿಸಲಾಗಿದೆ. ನಿರಂತರ ಕಾರ್ಯಕ್ರಮದ ಮೂಲಕ ಕಾಲಮಿತಿಯೊಳಗೆ ಸದಸ್ಯತ್ವ ನೋಂದಣಿಯಲ್ಲಿ ಗುರಿ ತಲುಪಲಾಗುವುದು.
ಮಹಾತ್ಮರ ಗುಣಗಾನ ಮನೆ, ಮನಗಳಲ್ಲಿ ನಿರಂತರವಾಗಬೇಕು: ತ್ರಿವೇಣಿ
ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡುವುದೇ ಕಷ್ಟವಾಗಿದೆ. ಇಂದು ಭ್ರಷ್ಟಾಚಾರ, ಲಂಚಾವತಾರ ಎಲ್ಲೆಡೆ ಮನೆಮಾತಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಗಾಂಧೀಜಿಯವರ ಬದುಕಿನ ಧ್ಯೇಯ ಮಂತ್ರವನ್ನು ಕಿಂಚಿತ್ತಾದರೂ ಪಾಲಿಸಬೇಕಿದೆ.
ಮಳೆಗಾಗಿ ಪ್ರಾರ್ಥಿಸಿ ರೈತರಿಂದ ಪಾತ್ರರಾಯನಿಗೆ ವಿಶೇಷ ಪೂಜೆ
ದೇವಲಾಪುರ ಗ್ರಾಮದ ಹೊರವಲಯದಲ್ಲಿ ಬಹಳ ಹಿಂದಿನಿಂದಲೂ ವಿಶಿಷ್ಟ ಪರಂಪರೆ ಉಳಿಸಿ ಬೆಳೆಸಿಕೊಂಡು ಬರುತ್ತಿರುವ ರೈತಪಿ ವರ್ಗ ಈ ಬಾರಿಯೂ ಸಕಾಲದಲ್ಲಿ ಮಳೆ ಇಲ್ಲದ ಕಾರಣ ಮಳೆ ಬೀಳುವಂತೆ ಮೊರೆಗಾಗಿ ಪಾತ್ರರಾಯಸ್ವಾಮಿಗೆ ಈ ವರ್ಷವೂ ಅಭಿಷೇಕ ವಿಶೇಷ ಪೂಜೆ ಮಾಡಲಾಯಿತು.
ಯುವ ಸಮೂಹ ಸಾಂಸ್ಕೃತಿಕ ಕಾರ್ಯಕ್ರಮಗಳತ್ತ ಗಮನ ಹರಿಸಬೇಕು: ಪಿ.ಕಾವೇರಿ
ಬೆಳೆಯುತ್ತಿರುವ ಜನಸಂಖ್ಯೆಯ ಸಾಗರದಲ್ಲಿ ಉದ್ಯೋಗ ಸೃಷ್ಟಿ, ಆರ್ಥಿಕ ಭದ್ರತೆ ಇಲ್ಲದೇ ಶಾಂತಿ, ನೆಮ್ಮದಿ ಇಲ್ಲದಂತಾಗಿದೆ. ಇಂಥ ಸಂದರ್ಭದಲ್ಲಿ ಕಾಲೇಜು ಹಂತದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಹೊಸ ಬದುಕಿಗೆ ದಾರಿ ಮಾಡಿಕೊಡಲಿದೆ.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 686
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved