• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದಿಚುಂಚನಗಿರಿಯಲ್ಲಿ ಇಂದಿನಿಂದ 9 ದಿನಗಳ ಕಾಲ ಶರನ್ನವರಾತ್ರಿ ಉತ್ಸವ
ಶ್ರೀಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯುವ ಶರನ್ನವರಾತ್ರಿ ಉತ್ಸವಗಳು ಪ್ರಾರಂಭಕ್ಕೂ ಮೊದಲು ಪ್ರತಿದಿನ ಸಂಜೆ 5.30ಕ್ಕೆ ಶ್ರೀಗಳು ಸರ್ವಾಲಂಕಾರ ಭೂಷಿತರಾಗಿ, ಚಿನ್ನದ ಕಿರೀಟ, ಚಿನ್ನಲೇಪಿತ ವಸ್ತ್ರಾಭರಣಗಳನ್ನು ಧರಿಸಿ ಶ್ರೀಮಠದ ವಟುಗಳ ವೇದಘೋಷಗಳೊಂದಿಗೆ, ಭಕ್ತರ ನಡುವೆ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಆಗಮಿಸಿ ಶ್ರೀತ್ರದ ಅಧಿದೇವತೆಗಳಿಗೆ ಪೂಜೆ ಸಲ್ಲಿಸುವರು.
‘ಸಾಧಕರ ಜೀವನ ಚರಿತ್ರೆ ಓದಿ ಸಮಾಜಮುಖಿ ಬದುಕು ಕಟ್ಟಿಕೊಳ್ಳಿ’
ವಿದ್ಯಾರ್ಥಿಗಳು ಓದಿನ ಮಹತ್ವವನ್ನು ಅರಿಯಬೇಕು. ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷಾ ಪಠ್ಯದ ಜೊತೆಗೆ ಬದುಕನ್ನು ಕಟ್ಟಿಕೊಡಲು ಪೂರಕವಾದ ಪುಸ್ತಕಗಳನ್ನು ನಿರಂತರವಾಗಿ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಆ ಮೂಲಕ ಆದರ್ಶದ ಬದುಕನ್ನು ನಡೆಸಲು ಸಾಧ್ಯವಾಗುತ್ತದೆ.
ಮಕ್ಕಳಿಗೆ, ಗರ್ಭಿಣಿಯರಿಗೆ ಪೋಷಕಾಂಶ ಆಹಾರ ನೀಡುವುದು ಪೋಷಕರ ಜವಾಬ್ದಾರಿ: ದರ್ಶನ್ ಪುಟ್ಟಣ್ಣಯ್ಯ
ಪೂರ್ವಿಕರು ಪೋಷಕಾಂಶವುಳ್ಳ ಆಹಾರಗಳನ್ನು ಸೇವನೆ ಮಾಡುತ್ತಿದ್ದರು. ಇದರಿಂದ ಅವರು ಆರೋಗ್ಯವಂತರಾಗಿ ದೀರ್ಘಕಾಲ ಬದುಕುತ್ತಿದ್ದರು. ಆದರೆ, ಪ್ರಸ್ತುತ ದಿನಗಳಲ್ಲಿ ನಾವು ರಾಸಾಯನಿಕ ಅಂಶವುಳ್ಳ ಜಿಂಕ್ ಫುಡ್ ಸೇವನೆ ಮಾಡುತ್ತಾ ಅನಾರೋಗ್ಯಕ್ಕೆ ಸುತ್ತಾಗುತ್ತಿದ್ದೇವೆ.
ಮಳವಳ್ಳಿ ಪುರಸಭೆ ಸಮಾನ್ಯ ಸಭೆ ಮುಂದೂಡಿಕೆ ಖಂಡಿಸಿ ಕೆಲ ಸದಸ್ಯರಿಂದ ಪ್ರತಿಭಟನೆ
ಆರೋಗ್ಯ ಸಮಸ್ಯೆ ಇದ್ದು ಸಭೆ ಮುಂದೂಡಬೇಕೆಂದು ಮೊಬೈಲ್ ಮೂಲಕ ಸಂದೇಶ ಕಳುಹಿಸಿದ್ದಾರೆ. ಉಪಾಧ್ಯಕ್ಷರನ್ನು ಕರೆಸಿ ಸಭೆ ನಡೆಸಬೇಕೆಂದು ಒತ್ತಾಯಿಸಿದರೇ ಇದಕ್ಕೆ ಮುಖ್ಯಾಧಿಕಾರಿಗಳು ಪ್ರತಿಕ್ರಹಿಸಿ ಅವರ ಮೊಬೈಲ್ ಸ್ವೀಚ್ ಆಫ್ ಆಗಿದೆ ಎಂದು ಹೇಳುತ್ತಾರೆ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನಿರ್ಲಕ್ಷ್ಯದಿಂದ ಸಭೆ ಮುಂದೂಡಿದ್ದಾರೆ.
ಸರ್ಕಾರಿ ಭೂಮಿ ಒತ್ತುವರಿ, ಬಸ್ ನಿಲ್ದಾಣ ಸ್ಥಳಾಂತರಕ್ಕೆ ಹುನ್ನಾರ ಖಂಡಿಸಿ ತಹಸೀಲ್ದಾರ್‌ಗೆ ದೂರು
ಸರ್ವೆ ನಂ.105ರ 30 ಗುಂಟೆ ಬಂಡಿರಸ್ತೆ ಇದ್ದು, ಒತ್ತುವರಿ ಮಾಡಿಕೊಂಡು ರೈತರು ಜಮೀನಿಗೆ ತೆರಳದಂತೆ ಕಾಂಪೌಂಡ್ ನಿರ್ಮಿಸಿದ್ದಾರೆ. ಇದರಿಂದ ರೈತರು ಸುಮಾರು 8 ರಿಂದ 10 ಕಿಮೀ ಬಳಸಿ ತಮ್ಮ ಜಮೀನುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ತೇಗನಹಳ್ಳಿ ಚಿಕ್ಕಕೆರೆ ಖಾಸಗಿ ವ್ಯಕ್ತಿಯಿಂದ ಅತಿಕ್ರಮಣ ತೆರವಿಗೆ ಆಗ್ರಹ
ಕೆ.ಆರ್.ಪೇಟೆ ತಾಲೂಕಿನ ಹಿರೀಕಳಲೆ ಗ್ರಾಪಂ ವ್ಯಾಪ್ತಿಗೆ ಸೇರಿದ ತೇಗನಹಳ್ಳಿ ಸರ್ವೆ ನಂ.77 ರ ಗೋಮಾಳದಲ್ಲಿ ಚಿಕ್ಕಕೆರೆ ನೀರಾವರಿ ಇಲಾಖೆ ವ್ಯಾಪ್ತಿಗೆ ಸೇರಿದೆ. ಈ ಕೆರೆಯನ್ನು ಗ್ರಾಮಸ್ಥರು ದನಕರುಗಳ ಕುಡಿಯುವ ನೀರಿಗೆ, ಬಟ್ಟೆ ತೊಳೆಯುವುದು ಮತ್ತಿತರ ದೈನಂದಿನ ಬಳಕೆಗೆ ಉಪಯೋಗಿಸುತ್ತಿದ್ದರು.
ಶಿಂಷಾ ನದಿಗೆ ಅಡ್ಡಲಾಗಿ ಐದು ಕಡೆ ಹೊಸದಾಗಿ ಚೆಕ್ ಡ್ಯಾಂ ನಿರ್ಮಾಣ: ಶಾಸಕ ಕೆ.ಎಂ.ಉದಯ್
ಶಿಂಷಾ ನದಿಗೆ ಅಡ್ಡಲಾಗಿ ಹೊಸದಾಗಿ ಐದು ಕಡೆ ಚೆಕ್ ಡ್ಯಾಂ ನಿರ್ಮಿಸಲು ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಇದರಿಂದ ಆತಗೂರು ಹಾಗೂ ಕಸಬಾ ಹೋಬಳಿ ವಿವಿಧ ಕೆರೆಗಳಿಗೆ ನೀರು ತುಂಬಿಸಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚಿಸಿ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ
ನಿವೃತ್ತ ಸರ್ಕಾರಿ ನೌಕರರಿಗೆ ಉಪ ಧನಗಳಾದ ಡಿಸಿಆರ್‌ಜಿ, ಕಮ್ಯೂಟೇಷನ್ ಹಾಗೂ ಗಳಿಕೆ ರಜೆ ನಗದೀಕರಣ ಮೊತ್ತವನ್ನು ನೀಡುವಲ್ಲಿ ಆರ್ಥಿಕ ನಷ್ಟ ಉಂಟಾಗಿರುವುದರಿಂದ ಈ ಸೌಲಭ್ಯಗಳನ್ನು ಏಳನೇ ವೇತನಾ ಆಯೋಗದ ಲೆಕ್ಕಕಾಚಾರದಲ್ಲಿ ನೀಡಿ ಆದೇಶ ಹೊರಡಿಸುವಂತೆ ಒತ್ತಾಯ.
ಅ.೩ರಿಂದ ೧೩ರವರೆಗೆ ಚಂದ್ರವನ ನವರಾತ್ರಿ ಉತ್ಸವ
ಕಾಯಕ ಸೇವಾ ಧುರೀಣ ಪ್ರಶಸ್ತಿಯನ್ನು ಮೈಸೂರು ಗುರುವಿದ್ಯಾವಿಕಾಸ ಕೇಂದ್ರದ ಅಧ್ಯಕ್ಷ ಡಾ.ಸೋಮೇಶ್ವರ ಸ್ವಾಮೀಜಿ, ನಾಡೋಜ ಡಾ.ಬಿ..ಟಿ.ರುದ್ರೇಶ್, ನಿವೃತ್ತ ಸಹಾಯಕ ಔಷಧ ನಿಯಂತ್ರಕ ಗೋಣಿ ಫಕ್ಕೀರಪ್ಪ, ಎಸಿಎಟಿಟಿ ಫೌಂಡೇಷನ್ ಚೇರ್ ಪರ್ಸನ್ ಡಾ.ಶಾಲಿನಿ, ವಕೀಲ ಎಂ.ಭೋಜರಾಜನ್, ಸಮಾಜಸೇವಕ ಪಿ.ಸಿ.ಗೋಪಾಲ್‌ರೆಡ್ಡಿ ಅವರಿಗೆ ನೀಡಿ ಗೌರವಿಸಲಾಗುವುದು.
ಪಿತೃಪಕ್ಷ ಆಚರಣೆಗೆ ಮಂಡ್ಯ ಜಿಲ್ಲಾದ್ಯಂತ ಸಡಗರದ ಸಿದ್ಧತೆ
ಹಬ್ಬದ ಮುನ್ನಾ ದಿನವಾದ ಮಂಗಳವಾರ ಮಂಡ್ಯ ನಗರ ಹಾಗೂ ಇತರ ತಾಲೂಕು ಕೇಂದ್ರಗಳಲ್ಲಿ ಹಬ್ಬಕ್ಕೆ ಬೇಕಾದ ಸಾಮಗ್ರಿಗಳ ಖರೀದಿ ಬಿರುಸಾಗಿತ್ತು. ಮಾರುಕಟ್ಟೆಗಳಲ್ಲಿ ಜನಜಂಗುಳಿಯೇ ನೆರೆದಿತ್ತು. ಹಬ್ಬಕ್ಕೆ ಬೇಕಾದ ಎಡೆಸಾಮಾನು, ಬಟ್ಟೆ, ಹಣ್ಣು, ಹೂವು ಹಾಗೂ ಇತರ ವಸ್ತುಗಳ ಖರೀದಿ ಪ್ರಕ್ರಿಯೆ ಬಿರುಸಿನಿಂದ ನಡೆದಿತ್ತು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 686
  • next >
Top Stories
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ಖುರೇಷಿ ಟೀಕಿಸಿದ್ದ ಎಂಪಿ ಸಚಿವನ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved