• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ರವಿಕುಮಾರ್ ಹುಟ್ಟುಹಬ್ಬ: ದೇಗುಲಗಳಲ್ಲಿ ಪೂಜೆ, ವಿವಿಧ ಸೇವಾ ಕಾರ್ಯ
ಶಾಸಕ ರವಿಕುಮಾರ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಆಚರಿಸುತ್ತಿದ್ದೇವೆ. ಶಾಸಕರಿಗೆ ಆಯುಸ್ಸು-ಆರೋಗ್ಯ-ರಾಜಕೀಯ ಭವಿಷ್ಯ ವೃದ್ಧಿಗಾಗಿ ದೇಗುಲದಲ್ಲಿ ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದೇವೆ.
ಕುವೆಂಪು ವಿಶ್ವಮಾನವ ಸಂದೇಶ ಸಾರಿದ ಮಹಾನ್ ಚೇತನ
ನಾಡಿನ ಕಲೆ, ಸಂಸ್ಕೃತಿ, ಇತಿಹಾಸ ಸಾರುವ ಜಯ ಭಾರತ ಜನನಿಯ ತನುಜಾತೆ ನಾಡಗೀತೆ ಮತ್ತು ವಿಶ್ವಕ್ಕೆ ಅನ್ನ ಹಾಕುವ ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ ಗೀತೆಗಳು ಎಂದೆಂದಿಗೂ ಅಮರ. ಪ್ರತಿ ಶಾಲಾ ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಗೀತೆಗಳನ್ನು ಹಾಡಿ ಪ್ರಸ್ತುತಪಡಿಸುವ ನಿಯಮ ಜಾರಿಯಲ್ಲಿದೆ.
ಶಾಸಕ ಪಿ.ರವಿಕುಮಾರ್ ಹುಟ್ಟುಹಬ್ಬ ಮಮತೆಯ ಮಡಿಲುನಲ್ಲಿ ಅನ್ನದಾಸೋಹ
ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಳ್ಳುವ ಮೂಲಕ ಕ್ಷೇತ್ರಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಅನ್ನದಾಸೋಹ ವಿತರಣೆ ಮಾಡಲಾಗಿದೆ.
ಕ್ರೀಡೆಗಳಲ್ಲಿ ಸೋಲು, ಗೆಲುವು ಸಮಾನವಾಗಿ ಸ್ವೀಕರಿಸಿ: ಮಧು ಜಿ.ಮಾದೇಗೌಡ
ನನ್ನ 60 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಐದು ದಿನಗಳ ಕಾಲ ವಿವಿಧ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಂಡು ಹಲವು ಸಾಮಾಜ ಮುಖಿ ಕೆಲಸಗಳನ್ನು ಮಾಡಿ ಬಡ ಜನತೆಗೆ ನೆರವಾಗಿ, ಕ್ರೀಡಾಸಕ್ತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸಿ ವಿಭಿನ್ನ ಕಾರ್ಯಕ್ರಮ ನೆರವೇರಿಸಿರುವ ಅಭಿಮಾನಿಗಳಿಗೆ ನಾನು ಚಿರ ಋಣಿಯಾಗಿದ್ದೇನೆ.
ರಿಕ್ರಿಯೇಷನ್ ಕ್ಲಬ್‌ಗೆ ಸಿ.ಎಲ್.ಶಿವಕುಮಾರ್ ಅಧ್ಯಕ್ಷರಾಗಿ ಆಯ್ಕೆ
ಎಚ್.ಹೊಂಬೇಗೌಡ ಮೆಮೋರಿಯಲ್ ಅಡ್ವೋಕೇಟ್ಸ್ ಅಸೋಸಿಯೇಸನ್ ರಿಕ್ರಿಯೇಷನ್ ಕ್ಲಬ್‌ನ 2025 ಮತ್ತು 2026 ನೇ ಸಾಲಿನ ಎರಡು ವರ್ಷಗಳ ಅವಧಿಗೆ ನಡೆದ ಕಾರ್ಯಕಾರಿ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ.ಎಲ್.ಶಿವಕುಮಾರ್ ಚುನಾಯಿತರಾದರು.
ಲಿಂಗೈಕ್ಯ ಚಂದ್ರಶೇಖರ ಸ್ವಾಮೀಜಿಗಳ 15ನೇ ವರ್ಷದ ಸಂಸ್ಮರಣೆ
ಚಂದ್ರಶೇಖರ ಸ್ವಾಮೀಜಿಗಳು ಗವಿಮಠದ ಪೀಠಾಧ್ಯಕ್ಷರಾಗಿ ಶ್ರೀಮಠವನ್ನು ಸಮರ್ಥವಾಗಿ ವೈಚಾರಿಕ ನೆಲೆಗಟ್ಟಿನ ಆಧಾರದ ಮೇಲೆ ಶರಣರ ಶ್ರದ್ಧಾ ಕೇಂದ್ರವನ್ನಾಗಿ ಮುನ್ನಡೆಸಿದ್ದಾರೆ. ಸ್ವತಂತ್ರ ಸಿದ್ಧಲಿಂಗೇಶ್ವರರು ಜೀವಂತವಾಗಿ ಸಮಾಧಿಯಾಗಿರುವ ಗದ್ದುಗೆಯಿರುವ ಗವಿಮಠವನ್ನು ಬಸವಾದಿ ಶರಣರ ಚಿಂತನೆಗಳು ಹಾಗೂ ಸಂದೇಶಗಳ ಆಧಾರದ ಮೇಲೆ ಮುನ್ನಡೆಸಿ ವಚನಗಳ ಸಾರವನ್ನು ಗ್ರಾಮೀಣ ಜನರಿಗೆ ತಲುಪಿಸುವ ಮೂಲಕ ಧಾರ್ಮಿಕ ಜಾಗೃತಿ ಮೂಡಿಸಿದ್ದಾರೆ.
ಕೋರಮಂಡಲ್ ಕಾರ್ಖಾನೆ ಎದುರು ಶವವಿಟ್ಟು ಸಂಬಂಧಿಕರ ಪ್ರತಿಭಟನೆ
ಕಾರ್ಮಿಕ ರಾಜೇಶ್ ಸಾವಿಗೆ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕಾರ್ಖಾನೆ ದ್ವಾರದ ಮುಂದೆ ಮೃತ ಕಾರ್ಮಿಕನ ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿ, ರಾಜೇಶ್ ಹೃದಯಘಾತದಿಂದ ಕುಸಿದು ಬಿದ್ದು ಒದ್ದಾಡುತ್ತಿದ್ದರೂ ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸದೆ ನಿರ್ಲಕ್ಷ್ಯ ಮಾಡಲಾಗಿದೆ.
ನೂತನ ವರ್ಷ ರೈತರಿಗೆ ನೆಮ್ಮದಿ ಬದುಕು ತರಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ರೈತರಿಗೆ ಆರಂಭದಲ್ಲಿ ಸ್ವಲ್ಪ ಭರದ ಛಾಯೆ ಮನೆ ಮಾಡಿತ್ತು. ಬಳಿಕ ಸೂಕ್ತ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾಗುವ ಮೂಲಕ ಉತ್ತಮ ಬೆಳೆಯಾಗಿದೆ. ಇದೇ ರೀತಿ ಮುಂದಿನ 2025ನೇ ವರ್ಷವೂ ಸಹ ರೈತರು ನೆಮ್ಮದಿಯ ಜೀವನ ನಡೆಸುವಂತಾಗಲಿದೆ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ.
ಕೇಂದ್ರ ಸಚಿವ ಅಮಿತ್ ಶಾ ಮಂಡಿಯೂರಿ ಕ್ಷಮೆಯಾಚಿಸಲು ಆಗ್ರಹಿಸಿ ಪ್ರತಿಭಟನೆ
ಡಾ.ಅಂಬೇಡ್ಕರ್ ನೀಡಿರುವ ಕೊಡುಗೆಯಿಂದಾಗಿ ದೇಶದ ಎಲ್ಲಾ ಜಾತಿ ವರ್ಗದ ಮಕ್ಕಳು ಶಾಲೆಯಲ್ಲಿ ಒಟ್ಟಿಗೆ ಕುಳಿತು ಸಮಾನತೆಯಿಂದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, 75 ವರ್ಷಗಳ ಹಿಂದೆ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಜಾರಿಯಾಗದಿದ್ದರೆ ಇಂತಹ ದಿನವನ್ನು ನೋಡಲು ಸಾಧ್ಯವಾಗುತ್ತಿತ್ತೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು.
ಸಾಗ್ಯ ಗ್ರಾಮದಲ್ಲಿ ಪವಾಡ ಪುರುಷ ಬಸಪ್ಪ ನಿಧನ
ಅನೇಕ ಪವಾಡಗಳನ್ನು ಮಾಡಿ ಹೆಸರು ವಾಸಿಯಾಗಿದ್ದು, ರೈತರಿಗೆ ಬೋರ್ವೆಲ್ ಕೊರೆಸಲು ಸ್ಥಳ ಸೂಚಿಸುವುದು, ಸಂತಾನವಿಲ್ಲದ ಜನರಿಗೆ ತನ್ನ ಕಾಲುಗಳ ಮೂಲಕ ಆಶೀರ್ವಾದ ನೀಡಿ ಸಂತಾನ ಪ್ರಾಪ್ತಿಗೆ ಹಾಗೂ ಜಮೀನಿನ ವಿವಾದಗಳನ್ನು ಬಗೆಹರಿಸುವಲ್ಲಿ ತುಂಬಾ ಹೆಸರುವಾಸಿಯಾಗಿತ್ತು. ಈಗ ಅದನ್ನು ಕಳೆದುಕೊಂಡು ಸಾಗ್ಯ ಗ್ರಾಮಸ್ಥರು ದುಃಖ ತಪ್ತರಾಗಿದ್ದಾರೆ.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved