• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್.ಮಲ್ಲಿಗೆರೆಯ ‘ಗಾಂಧಿ ಶಿಲ್ಪ ಕಲಾವಿದರಿಗೆ’ ಗೌರವ ಸಮರ್ಪಣೆ
‘ಶಿಲ್ಪಗಳಿಗೆ ಭಾವ ಮತ್ತು ಜೀವವನ್ನು ತುಂಬಿರುವ ಕಲಾವಿದರ ಕಾರ್ಯ ಸ್ತುತ್ಯಾರ್ಹ. ತನ್ಮಯತೆ, ಏಕಾಗ್ರತೆ, ಕುಶಲತೆ ಮತ್ತು ಶಾಂತ ಮನಸ್ಥಿತಿಯಿಂದ ಕೆಲಸ ಮಾಡಿದ್ದರಿಂದಲೇ ಶಿಲ್ಪಗಳಲ್ಲಿ ಜೀವಂತಿಕೆ ಇದೆ. ಈ ಸ್ಥಳಕ್ಕೆ ಜೀವಕಳೆ ಬಂದಿದೆ. ಶಿಲ್ಪಗಳಂತೆಯೇ ಕಲಾವಿದರ ಹೆಸರು ಕೂಡ ನೂರಾರು ಕಾಲ ಉಳಿಯಲಿದೆ.
ಅ.4ರಿಂದ 7ರವರೆಗೆ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವ
ಈ ಬಾರಿ ಹಲವು ವಿಶೇಷತೆಗಳೊಂದಿಗೆ ಪಾರಂಪರಿಕಾ ದಸರಾ ಆಚರಣೆಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅ.4 ರಂದು ಮಧ್ಯಾಹ್ನ 2.30ಕ್ಕೆ ಕಿರಂಗೂರು ಬಳಿಯ ಬನ್ನಿಮಂಟಪ ಬಳಿ ಚಿತ್ರನಟ ಶಿವರಾಜ್‌ ಕುಮಾರ್ ಜಂಬೂ ಸವಾರಿ, ವಿವಿಧ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಮಂಡ್ಯ ಕನ್ನಡ ಸಮ್ಮೇಳನ ಹೊಸ ಪರಂಪರೆ ಸೃಷ್ಟಿಸಲಿ: ತ್ರಿನೇತ್ರಶ್ರೀ
ಸಾಹಿತ್ಯ ಕ್ಷೇತ್ರಕ್ಕೆ ಹಲವಾರು ಸ್ವಾಮೀಜಿಗಳು, ಮಠಗಳ ಕೊಡುಗೆಯೂ ಇದೆ. ಎಲೆಮರೆ ಕಾಯಿಯಂತೆ ಸ್ವಾಮೀಜಿಗಳು ಅನೇಕ ಪುಸ್ತಕಗಳನ್ನು ಹೊರತಂದಿದ್ದಾರೆ. ಮಠಗಳೂ ಕೂಡ ನಿರಂತರವಾಗಿ ಪುಸ್ತಕ ಪ್ರಕಟಣೆ ಮಾಡುತ್ತಿವೆ. ಅಂದ ಮೇಲೆ ಸ್ವಾಮೀಜಿಗಳೂ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಅರ್ಹರಲ್ಲವೇ..?
ಕಿರಿಯರು ಹಿರಿಯರ ಅನುಭವ, ಮಾರ್ಗದರ್ಶನ ಪಡೆಯಬೇಕು: ಡಾ.ಟಿ.ಜೆ.ತಾರಾ
ಆಲದ ಮರದಂತೆ ಇರುವ ಹಿರಿಯರು ಒಂದು ರೀತಿಯಲ್ಲಿ ಎಲ್ಲರಿಗೂ ನೆರಳಾಗುತ್ತಾರೆ. ಹಿರಿಯರ ಮಾತು ಕೇಳಿದವರು ಜೀವನದಲ್ಲಿ ಉತ್ತಮ ಸಾಧನೆ ಮಾಡಬಲ್ಲರು. ಅವರ ಮಾರ್ಗದರ್ಶನ ಇಂದಿನ ಯುವ ಸಮೂಹಕ್ಕೆ ಆಗತ್ಯವಾಗಿದೆ. ತನ್ನ ಕುಟುಂಬ ಏಳಿಗೆಗೆ ಹಗಲಿರುಳು ದುಡಿದು ಬದುಕಿನ ಸಂದ್ಯ ಕಾಲದಲ್ಲಿರುವ ಹಿರಿಯ ಜೀವಿಗಳಿಗೆ ಪ್ರೀತಿ, ಗೌರವಗಳಿಂದ ನೋಡಿಕೊಳ್ಳಬೇಕು.
ತನಿಖೆಗೆ ಹೆದರಿ ಸಿಎಂ ಸೈಟ್ ವಾಪಸ್: ಅಶ್ವಥನಾರಾಯಣ
ಬಿಜೆಪಿ ಸದನದ ಒಳಗೆ ಮುಡಾ ಹಗರಣ ಕುರಿತು ತನಿಖೆಗೆ ಒತ್ತಾಯಿಸಿದಾಗ ಸದನ ಮುಂದೂಡಿದರು. ಅವರ ನಿಲುವನ್ನು ವಿರೋಧಿಸಿ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ನಡೆಸಿದೆವು. ನಿರಂತರ ಹೋರಾಟದ ಫಲವಾಗಿ ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಇಳಿಯುವ ದಿನ ಹತ್ತಿರಕ್ಕೆ ಬಂದಿದೆ.
ಆಸ್ತಿ-ಅಧಿಕಾರಕ್ಕಿಂತ ಆರೋಗ್ಯವೇ ಅತ್ಯಮೂಲ್ಯ: ಶಶಿಕುಮಾರ್
ಮನುಷ್ಯ ಹುಟ್ಟು-ಸಾವುಗಳ ನಡುವೆ ಜೀವನ ನಡೆಸುವಾಗ ಸಮಾಜಮುಖಿಯಾಗಿ ಸಾಧನೆ ಮಾಡಿದರೆ ಸತ್ತ ನಂತರವೂ ಜೀವಂತವಾಗಿರುತ್ತಾರೆ. ಸುತ್ತಮುತ್ತಲಿನ ನಾಗರೀಕರು ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆ, ಉತ್ತಮ ಪರಿಸರ, ಪೌಷ್ಟಿಕ ಆಹಾರ, ವ್ಯಾಯಾಮ ಅತ್ಯವಶ್ಯಕ. ವೈದರ ಸಲಹೆ ಅನುಸರಿಸಿದರೆ ಆರೋಗ್ಯವಂತ ಜೀವನ ನಡೆಸಬಹುದು.
ಗ್ರಾಮೀಣ ಕ್ರೀಡೆ ಕುಸ್ತಿಯನ್ನು ಸರ್ಕಾರ ಪ್ರೋತ್ಸಾಹಿಸಬೇಕು: ದಯಾನಂದ್
ಈ ಹಿಂದೆ ಕುಸ್ತಿಪಟುಗಳಿಗೆ ಸಕಲ ಉತ್ತಮ ತಿಂಡಿ, ಹಾಲು, ಆಹಾರದ ಸೌಕರ್ಯ ನೀಡಿ ಪ್ರತಿ ದಿನ ಗರಡಿ ಮನೆಯಲ್ಲಿ ಅವರಿಗೆ ತಾಕತ್ ಬರುವಂತೆ ವ್ಯಾಯಾಮ ಮಾಡಿಸಿ ಅವರ ಬೆಳವಣಿಗೆಗೆ ಸಹಕಾರ ಕೊಡುತ್ತಿದ್ದರು. ಈಗ ಅಂತರ ಬೆಳವಣಿಗೆ ಇಲ್ಲ. ನಶಿಸುತ್ತಿರುವ ಗ್ರಾಮೀಣ ಕುಸ್ತಿಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ.
ಚಂದ್ರಶೇಖರ್ ಒಬ್ಬ ಅವಿವೇಕಿ, ದುರಹಂಕಾರಿ: ರವೀಂದ್ರ ಶ್ರೀಕಂಠಯ್ಯ
ಆಂಧ್ರ ಮೂಲದ ಅಧಿಕಾರಿಯಾಗಿರುವ ಎಡಿಜಿಪಿ ದರ್ಜೆಯ ಚಂದ್ರಶೇಖರ್ ಕಳೆದ ಎಂಟು ವರ್ಷಗಳಿಂದಲೂ ಬೆಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜನನಾಯಕರೊಬ್ಬರ ಬಗ್ಗೆ ವ್ಯಾಪ್ತಿ ಮೀರಿ ಮಾತನಾಡುವ ಅಧಿಕಾರವನ್ನು ಇವರಿಗೆ ಕೊಟ್ಟವರು ಯಾರು. ಮಾಜಿ ಮುಖ್ಯಮಂತ್ರಿಗಳೂ ಸೇರಿ ಹಲವು ಜನಪ್ರತಿನಿಧಿಗಳ ವಿರುದ್ಧ ಪ್ರಕರಣಗಳಿದ್ದು ಎಲ್ಲರನ್ನೂ ಬಂಧಿಸಲು ಸಾಧ್ಯವೇ..?
ಧರ್ಮದ ಮಾರ್ಗದಿಂದ ಮನಸ್ಸಿಗೆ ಶಾಂತಿ, ನೆಮ್ಮದಿ: ಡಾ.ಮಾದೇಶ್ ಗುರೂಜಿ
ಉಳ್ಳವರು ಹಾಗೂ ಸ್ಥಿತಿವಂತರು ತಾವು ಗಳಿಸಿರುವ ಹಣದಲ್ಲಿ ಅಲ್ಪ ಭಾಗವನ್ನು ಸಮಾಜದ ಬಡವರು ಹಾಗೂ ನೊಂದವರಿಗೆ ದಾನ ಧರ್ಮ ಮಾಡುವ ಮೂಲಕ ಸಹಾಯ ಹಸ್ತ ಚಾಚಬೇಕು. ಆಡಂಬರದ ಪೂಜೆ ಬಿಟ್ಟು ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿದರೆ ಭಗವಂತ ಆಶೀರ್ವದಿಸುತ್ತಾನೆ.
ನ್ಯಾಯಾಧೀಶರು, ಸಿಬ್ಬಂದಿಯಿಂದ ಸಾಮೂಹಿಕ ಸ್ವಚ್ಛತಾ ಕಾರ್ಯ
ಸ್ವಚ್ಛತಾ ಕಾರ್ಯ ಕೇವಲ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ ಮಾತ್ರವಲ್ಲ. ಇದಕ್ಕೆ ಸಮುದಾಯಗಳು ಹಾಗೂ ನಾಗರಿಕರು ಕೈಜೋಡಿಸಿದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 686
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved