ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಗಾಂಧೀಜಿ ಅಭಿಪ್ರಾಯವಾಗಿತ್ತು: ಎಚ್.ಆರ್.ಸುಜಾತ
ಸ್ವಾತಂತ್ರ್ಯ ಎನ್ನುವುದು ಮಹಿಳೆಯರ ಹಕ್ಕು, ಶಿಕ್ಷಣವು ಹೆಣ್ಣು ಮಕ್ಕಳಿಗೆ ಸಿಗಬೇಕು. ಅದನ್ನು ಪುರುಷರ ವಿರುದ್ಧ ಹೋರಾಟ ಮಾಡಿ ಪಡೆದುಕೊಳ್ಳುವಂತಾಗಬಾರದು. ಅಸ್ಪೃಶ್ಯತಾ ನಿವಾರಣೆ, ಜನರ ಆರ್ಥಿಕ ಪರಿಸ್ಥಿತಿ ಉತ್ತಮಪಡಿಸುವುದು ಸೇರಿದಂತೆ ಹಲವು ಪರಿಕಲ್ಪನೆಗಳನ್ನು ಹೊಂದಿದ್ದರು.
ಅಂಬೇಡ್ಕರ್ ಸಿದ್ಧಾಂತ ಪಾಲಿಸದ ಶಾಸಕರು: ಮಾಜಿ ಶಾಸಕ ಆರೋಪ
ಅಮಿತ್ ಶಾ ಅವರು ಅಂಬೇಡ್ಕರ್ ವಿರುದ್ಧ ಉದ್ದೇಶ ಪೂರಕವಾಗಿ ಹೇಳಿಕೆ ನೀಡಿದ್ದರೆ ಅದನ್ನು ಖಂಡಿಸುತ್ತೇನೆ. ಆ ವಿಚಾರವಾಗಿ ಕಾಂಗ್ರೆಸ್ಸಿಗರು ರಾಜ್ಯಾದ್ಯಂತ ಬೊಬ್ಬ ಹಾಕುತ್ತಿದ್ದಾರೆ. ಕಾಂಗ್ರೆಸ್ ಶಾಸಕ ಅಂಬೇಡ್ಕರ್ ಬಗ್ಗೆ ಅನಾಗರಿಕವಾಗಿ ಮಾತನಾಡಿದ್ದು, ಈ ಸಂಬಂಧ ಕಾಂಗ್ರೆಸ್ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ಉತ್ತರ ನೀಡಬೇಕು.
ಸರ್ಕಾರಿ ಗೋಮಾಳ ಜಾಗಗಳ ಅನಧಿಕೃತ ಒತ್ತುವರಿಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ
ಅರಣ್ಯ ಹಕ್ಕು ಕಾಯ್ದೆ 2006 ತಿದ್ದುಪಡಿ 2018ರನ್ವಯ ಪ.ಜಾತಿ ಮತ್ತು ಪಂಗಡದ ತಳವಾರ, ನೀರುಗಂಟಿಗಳ ಜಮೀನುಗಳನ್ನು ಮರು ಮಂಜೂರಾತಿ ಮಾಡಿಕೊಡಬೇಕು. ಮಳವಳ್ಳಿ ತಾಲೂಕು ಕಸಬಾ ಮತ್ತು ಬಿಜಿಪುರ ಹೋಬಳಿ ಕಾಡಂಚಿನ ಗ್ರಾಮಗಳ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಿಕೊಡಬೇಕು
ಇಂಡಿಗೋ ಪೇಂಟ್ಸ್ ಕಂಪನಿಯಿಂದ ಸರ್ಕಾರಿ ಶಾಲೆಗೆ ಮೆರುಗು
ಇಂಡಿಗೋ ಪೇಂಟ್ಸ್ ಕಂಪನಿ ವತಿಯಿಂದ ನಮ್ಮ ಶಾಲೆಗೆ ಹೊಸದಾಗಿ ಬಣ್ಣ ಬಳಿಯುತ್ತಿರುವುದು ಸಂತಸದ ವಿಚಾರ. ಸರ್ಕಾರಿ ಶಾಲೆ ಉಳಿವಿಗಾಗಿ ಪ್ರತಿಯೊಬ್ಬರೂ ಕೂಡ ಆಸಕ್ತಿ ವಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಓದಿರುವ ಬಹುತೇಕ ಮಂದಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ.
ವಿದ್ಯುತ್ ಅವಘಡ: ಅಂಗಡಿಯಲ್ಲಿದ್ದ ವಸ್ತುಗಳು ಹಾನಿ
ಪ್ರಸನ್ನ ಅವರ ಅಂಗಡಿ ಹಾಗೂ ಮನೆ ಒಟ್ಟಿಗೆ ಇದ್ದು ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಅಂಗಡಿಯೊಳಗೆ ದಟ್ಟ ಹೊಗೆ ಕಾಣಿಸಿಕೊಂಡು ನಂತರ ಬೆಂಕಿ ತೀವ್ರತೆ ಹೆಚ್ಚಾಗಿ ಅಂಗಡಿ ಹಾಗೂ ಮೇಲ್ಛಾವಣೆ ಸುತ್ತ ಹರಡಿದೆ.
ವೇತನ ಹೆಚ್ಚಳಕ್ಕಾಗಿ ಆಶಾ ಕಾರ್ಯಕರ್ತರ ಪ್ರತಿಭಟನೆ
60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿರುವಂತೆ 3 ಲಕ್ಷ ರು. ಗೆ ಹೆಚ್ಚಿಸುವುದು. ತೀವ್ರ ಅನಾರೋಗ್ಯ, ಚಿಕಿತ್ಸೆ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರೊಟೀನ್ ಚಟುವಟಿಕೆಗಳಿಗೆ ನಿಗದಿತ ಪ್ರೋತ್ಸಾಹ ಧನ ನೀಡಬೇಕು ಎಂದು ಆಗ್ರಹಿಸಿದರು.
ಉತ್ತಮ ಪರಿಸರ, ಸ್ವಚ್ಛತೆ ಇದ್ದರೆ ಮಾತ್ರ ಆರೋಗ್ಯ ವೃದ್ಧಿ: ಡಾ.ರಾಜಶೇಖರ್ ಅಭಿಪ್ರಾಯ
ಇತ್ತೀಚೆಗೆ ಉಳಕಡ್ಡಿ ಎಂಬುದು ಜಾಸ್ತಿ ಕಂಡು ಬಂದಿದೆ. ಮನೆಯಲ್ಲಿ ಒಬ್ಬರಿಗೆ ಬಂದರೆ ಮನೆಯಲ್ಲಿರುವ ಎಲ್ಲರಿಗೂ ಸಹ ಹರಡುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಸ್ವಚ್ಛತೆಯಿಂದ ಇರಬೇಕು. ಉತ್ತಮ ಪರಿಸರ ಹಾಗೂ ಹಣ್ಣು- ತರಕಾರಿಗಳನ್ನು ಸೇವಿಸಿ, ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿದರೆ ದೈಹಿಕ, ಮಾಸಿಕ ಆರೋಗ್ಯ ವೃದ್ಧಿ: ಚೈತ್ರ ಶಶಿಧರ್ ಗೌಡ
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಬಡ್ಡಿ ಆಟವು ಪುರುಷ ಪ್ರಧಾನವಾಗಿತ್ತು. ಕಬಡ್ಡಿ ಆಟದಲ್ಲಿ ಮಹಿಳೆಯರು ಸಕ್ರಿಯರಾಗಿರುವುದರಿಂದ ನೇಪಥ್ಯಕ್ಕೆ ಸರಿಯುವ ಹಂತದಲ್ಲಿದ್ದ ಕಬಡ್ಡಿ ಆಟವು ಮತ್ತೆ ತನ್ನ ವೈಭವವನ್ನು ಉಳಿಸಿಕೊಂಡಿದೆ. ಸೋಲು- ಗೆಲುವು ಲೆಕ್ಕಕ್ಕೆ ಇಟ್ಟುಕೊಳ್ಳದೇ ಕ್ರೀಡೆಯಲ್ಲಿ ಸಕ್ರಿಯರಾಗುವುದು. ಕ್ರೀಡಾಸ್ಫೂರ್ತಿಯನ್ನು ಮೆರೆಯುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಲಕ್ಷಣ ಎಂದರು.
ಹೊಸವರ್ಷಕ್ಕಾಗಿ ಜನಾಕರ್ಷಣೆಯ ಬೃಹತ್ ಕೇಕ್ ಮೇಳಕ್ಕೆ ಚಾಲನೆ
ಹೊಸ ವರ್ಷಕ್ಕೆ ಬ್ರೆಡ್, ಕ್ರೀಮ್, ಹಣ್ಣುಗಳು, ಚಾಕೋಲೇಟ್ ಚಿಪ್ಸ್, ಅಲಂಕಾರಿಕ ಸಿಹಿ ತಿನಿಸುಗಳನ್ನು ಬಳಸಿ ತಯಾರಿಸಿದ ಅತ್ಯಾಕರ್ಷಕ ಕೇಕ್ಗಳನ್ನು ಪ್ರದರ್ಶನಕ್ಕಿಡಲಾಗಿದೆ. ಒಂದಕ್ಕೊಂದು ವಿಭಿನ್ನವಾಗಿರುವ ಕೇಕ್ಗಳು ಜನರ ಗಮನ ಸೆಳೆಯುತ್ತಿವೆ.
ರೈತರಿಗಾಗಿ ಶ್ರಮಿಸಿದ ಮಾಜಿ ಪ್ರಧಾನಿ ಚೌದರಿ ಚರಣ್ಸಿಂಗ್ ರನ್ನು ಸ್ಮರಿಸಿ: ಆರ್.ಹರೀಶ್ ಮನವಿ
ಕುವೆಂಪು ಅವರು ನಾಡಿನ ಹೆಮ್ಮೆಯ ರಸಕವಿ. ಕನ್ನಡದ ಹಿರಿಮೆಯನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಸ್ತರಗಳಲ್ಲಿ ಎತ್ತಿ ಹಿಡಿದ ಮಹಾನ್ ಚೇತನ. ಕನ್ನಡ ಸಾಹಿತ್ಯವನ್ನು ವಿಶ್ವ ಸಾಹಿತ್ಯ ವೇದಿಕೆಗೆ ಕೊಂಡೊಯ್ದ ವಿಶ್ವಮಾನವ ಎಂದು ಬಣ್ಣಿಸಿದರು.
< previous
1
...
332
333
334
335
336
337
338
339
340
...
814
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ