• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಆಸ್ಪತ್ರೆಗೆ ಬಂದ್ರೆ ರೋಗ ಬರೋದು ಗ್ಯಾರಂಟಿ..!
ಆರೋಗ್ಯ ಕೇಂದ್ರದಲ್ಲಿ ನೌಕರರಿದ್ದರೂ ಆವರಣದಲ್ಲಿ ಅಶುಚಿತ್ವವಿದೆ. ಹಳ್ಳಿಯ ಜನರು ಜ್ವರ, ಅಪಘಾತ ಹಾಗೂ ಇನ್ನಿತರ ಘಟನೆಗಳು ನಡೆದಾಗ ಕೂಡಲೇ ಆಸ್ಪತ್ರೆಗೆ ಬರುವುದು ಸಾಮಾನ್ಯ. ಆದರೆ, ಆಸ್ಪತ್ರೆಯಲ್ಲಿ ತಲೆ, ಮೈಕೈನೋವು, ಕೆಮ್ಮು, ನೆಗಡಿ ಸಣ್ಣಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿದ್ದಾದರೂ ತುರ್ತು ಚಿಕಿತ್ಸೆಯ ಸೌಲಭ್ಯಗಳಿಲ್ಲ.
ಕೋರಮಂಡಲ್ ಕಾರ್ಖಾನೆಯಲ್ಲಿ ಡಿಸ್ಟಿಲರಿ, ಎಥೆನಾಲ್ ಘಟಕ ಸ್ಥಾಪನೆಗೆ ವಿರೋಧ
ಕೋಜನ್ ಘಟಕ ಆರಂಭಿಸಲ್ಲ ಎನ್ನುತ್ತಲೇ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸಿ ಸುತ್ತಮುತ್ತಲ ಜನರಿಗೆ ಅನ್ನದ ಜೊತೆಗೆ ಹಾರುಬೂದಿ ಉಣಿಸಲಾಗುತ್ತಿದೆ. ಪರಿಸರದ ಹಾನಿ ಜೊತೆಗೆ ಕೃಷಿ ಉತ್ಪನ್ನಗಳ ಇಳುವರಿ ಕಡಿಮೆಯಾಗಿ ಜನರು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ.
ಆಹಾರ ಪದಾರ್ಥಗಳ ಪೂರೈಕೆಯಲ್ಲಿ ಅವ್ಯವಹಾರ: ಆರೋಪ
ಸರ್ಕಾರದಿಂದ ಸರಬರಾಜಾಗಿರುವ ಅಕ್ಕಿ ಮತ್ತು ಗೋಧಿಯಲ್ಲಿ ಅವ್ಯವಹಾರ ನಡೆದಿದೆ. ಇಲ್ಲಿನ ಅಧಿಕಾರಿಗಳು ಹಾಗೂ ನೌಕರರು ಭಾಗಿಯಾಗಿರುವ ಸಾಧ್ಯತೆ ಇದೆ. ಅಲ್ಲದೇ ಪೂರೈಕೆಯಾಗುವ ಆಹಾರವು ಕಳಪೆ ಗುಣಮಟ್ಟದಿಂದ ಕೂಡಿದೆ.
ಜನಮನದಲ್ಲಿ ಕವಿಗಳು ಸಾಮರಸ್ಯದ ಬೀಜಗಳ ಬಿತ್ತಬೇಕು: ಸತೀಶ್ ಜವರೇಗೌಡ
ಭಾವೈಕ್ಯತೆ, ಸಾಮರಸ್ಯ, ಸೌಹಾರ್ದತೆ, ವಿಶ್ವಮಾನವತೆ ವರ್ತಮಾನದ ಬದುಕಿಗೆ ಅಗತ್ಯವಿರುವ ಜೀವನ ಮೌಲ್ಯಗಳು. ಕನ್ನಡ ಸಾಹಿತ್ಯ ಪರಂಪರೆಯು ತನ್ನ ಒಡಲಲ್ಲಿ ಈ ಮೌಲ್ಯಗಳನ್ನು ಜತನ ಮಾಡಿಕೊಂಡು ಬಂದಿದೆ. ಅದಕ್ಕೆ ಕನ್ನಡ ನೆಲ ಸರ್ವಜನಾಂಗದ ಶಾಂತಿಯ ತೋಟವಾಗಿದೆ.
ಅ.3ರಿಂದ 10ರವರೆಗೆ ಬಾಲಕ- ಬಾಲಕಿಯರ ರಾಜ್ಯ ಮಟ್ಟದ ಜನಜಾಗೃತಿ ಶಿಬಿರ
ಶಿಬಿರಾರ್ಥಿಗಳು ಯೋಗಾಭ್ಯಾಸಕ್ಕೆ ಸಂಬಂಧಿಸಿದ ಉಡುಪು, ದೈನಂದಿನ ಬಳಕೆಯ ವಸ್ತುಗಳು, ಲಘು ಹೊದಿಕೆ ಜೊತೆಗೆ ತಟ್ಟೆ ಲೋಟ ತರಬೇಕು. ಬೆಲೆ ಬಾಳುವ ವಸ್ತು ತರುವಂತಿಲ್ಲ. ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಶಿಬಿರಾರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಕಡ್ಡಾಯವಾಗಿ ತರಬೇಕು.
ಸ್ವಚ್ಛತಾ ಕಾರ್ಯ ಒಂದು ದಿನಕ್ಕೆ ಸೀಮಿತವಾಗದಿರಲಿ: ನ್ಯಾ.ಆರ್.ಮಹೇಶ್ ಸಲಹೆ
ಆಶುಚಿತ್ವದಿಂದ ಸಾಕಷ್ಟು ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತದೆ. ಹೀಗಾಗಿ ನಾವು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲರೂ ಅಗತ್ಯ ಸಹಕಾರ ನೀಡಿ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ರೋಗ- ರುಜಿನಗಳಿಂದ ಮುಕ್ತರಾಗಿ ಬದುಕಬಹುದು.
ಶ್ರೀರಂಗಪಟ್ಟಣದಲ್ಲಿ ಗಿಡ ನೆಟ್ಟು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
ಶ್ರೀರಂಗಪಟ್ಟಣ ಸ್ಥಾನಘಟ್ಟ ಬಳಿ ಕಾವೇರಿ ನದಿ ತಡದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಬಟ್ಟೆ, ಪೇಪರ್ ಸೇರಿದಂತೆ ಇತರೆ ತ್ಯಾಜ್ಯಗಳನ್ನ ಸ್ವತಃ ನ್ಯಾಯಾಧೀಶರು ತಮ್ಮ ಕೈಗಳಿಗೆ ಹ್ಯಾಂಡ್‌ಗ್ಲೌಸ್ ಹಾಕಿಕೊಂಡು ಕಸ, ಕಡ್ಡಿಗಳನ್ನು ಸಂಗ್ರಹಿಸಿ ಒಂದೆಡೆ ಹಾಕಿದರು.
ರಾಮರೂಢ ಸ್ವಾಮೀಜಿಗೆ ಬೆದರಿಕೆ, ಹಣ ವಂಚಿಸಿರುವ ಆರೋಪಿ ಬಂಧನಕ್ಕೆ ಒತ್ತಾಯ
ರಾಜ್ಯಾದ್ಯಂತ 34 ಶಾಲಾ ಮಠಗಳನ್ನು ಹೊಂದಿರುವ ಬಾಗಲಕೋಟೆಯ ರಾಮರೂಢ ಮಠಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ. ಲಕ್ಷಾಂತರ ಭಕ್ತರನ್ನು ಹೊಂದಿ ರಾಮರೂಢ ಸ್ವಾಮೀಜಿಗಳನ್ನು ದೇವರೆಂದು ಕಾಣುತ್ತಿರುವ ಭಕ್ತರಿಗೆ ಈ ಘಟನೆಯಿಂದ ತುಂಬಾ ನೋವಾಗಿದೆ.
ಫಿಜಾ ಬರ್ಗರ್ ನಂತಹ ಪಾಶ್ಚಾತ್ಯ ಶೈಲಿ ಆಹಾರ ತ್ಯಜಿಸಿ: ಪ್ರೊ.ದೊಡ್ಡರಂಗೇಗೌಡ
ಆಧುನಿಕತೆ ನೆಪದಲ್ಲಿ ಬಂದಿರುವ ಫಿಜಾ ಬರ್ಗರಗಳು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಪೌಷ್ಟಿಕ ಆಹಾರ ಸೇವನೆ ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಉತ್ತಮಗೊಳ್ಳುತ್ತದೆ. ಮಕ್ಕಳ ಭವಿಷ್ಯ ಮತ್ತು ರಾಷ್ಟ್ರ ಸದೃಢವಾಗಲು ಆರೋಗ್ಯವಂತ ಯುವಶಕ್ತಿ ಅವಶ್ಯಕ. ಹೀಗಾಗಿ ಬೇರೆ ಬೇರೆ ಆಹಾರಗಳಿಗೆ ಮಾರು ಹೋಗಿರುವ ಮಕ್ಕಳಲ್ಲಿ ನಮ್ಮ ಸಂಸ್ಕೃತಿ ಆಹಾರಗಳನ್ನು ರೂಢಿ ಮಾಡಬೇಕು.
ನಮ್ಮ ಸಂಸ್ಕೃತಿ ಮುಂದುವರಿಸುವ ಜವಾಬ್ದಾರಿ ಎಲ್ಲರ ಮೇಲೆ: ಮಲ್ಲಿಕಾರ್ಜುನ್
ದೃಶ್ಯ ಮಾಧ್ಯಮಗಳಿಗಿಂತ ಮೊದಲು ಜನರು ಮನರಂಜನೆಗಾಗಿ ನಾಟಕ ನೋಡುವ ಹವ್ಯಾಸ ಇಟ್ಟುಕೊಂಡಿದ್ದರು. ಮೊಬೈಲ್ ಮತ್ತು ಟಿ.ವಿ ಪ್ರಭಾವ ಹೆಚ್ಚಾಗಿ ಈಗ ನಾಟಕ ನೋಡುವವರು ಕಡಿಮೆಯಾಗಿದ್ದಾರೆ. ನಾಟಕಗಳನ್ನು ನೋಡುವುದರಿಂದ ರಂಗಭೂಮಿ ಕಲೆ ಉಳಿಯುತ್ತದೆ.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 686
  • next >
Top Stories
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ಖುರೇಷಿ ಟೀಕಿಸಿದ್ದ ಎಂಪಿ ಸಚಿವನ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶ
ಪಾಕ್‌ನ ಪರಮಾಣು ಸಾಮರ್ಥ್ಯದ ಕ್ಷಿಪಣಿಯ ತಡೆದ ಸುದರ್ಶನ ಚಕ್ರ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved