• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸೇವಕ ಮಲ್ಲಿಕಾರ್ಜುನ್ ಮಾನವೀಯತೆ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು
ಕುಟುಂಬಸ್ಥರನ್ನು ಕಳೆದುಕೊಂಡು ಅನಾಥರಾಗಿ ಸಂಕಷ್ಟಕ್ಕೆ ಸಿಲುಕಿದ್ದ ಎಳೆ ವಯಸ್ಸಿನ ಬಡ ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಮಾನವೀಯತೆ ಮೆರೆದಿದ್ದಾರೆ.
ಟಿಎಪಿಸಿಎಂಎಸ್ ಪ್ರಸಕ್ತ ವರ್ಷ 25 ಲಕ್ಷ ರು.ಲಾಭ ಗಳಿಸಿದೆ: ಎಸ್.ಬಿ.ಮಹದೇವ್
ಆಸ್ತಿಗಳ ಅಗತ್ಯ ದಾಖಲೆ ಸಂಗ್ರಹಿಸುವ ಜೊತೆಗೆ ಆಸ್ತಿಗಳನ್ನು ಗುರುತಿಸಿ ತಂತಿ ಬೇಲಿ ನಿರ್ಮಿಸಿ ಭದ್ರತೆ ಮಾಡುವುದರೊಂದಿಗೆ ಭವಿಷ್ಯದಲ್ಲಿ ಯಾವುದೇ ತೊಡಕು ಉಂಟಾಗದಂತೆ ಎಚ್ಚರ ವಹಿಸಲಾಗಿದೆ. ಸಹಕಾರ ಸಂಘದ ಮಳವಳ್ಳಿ ರಸ್ತೆಯಲ್ಲಿನ ನಿವೇಶನದಲ್ಲಿ ಏಳು ಅಂಗಡಿ ಮಳಿಗೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತ ತಲುಪಿದೆ.
ಮಂಡ್ಯ ‘ಗಾಂಧಿ ಗ್ರಾಮ’ಕ್ಕೆ ಶಿಲ್ಪಗಳ ಮೆರುಗು..!
ಮಂಡ್ಯ ನಗರದಿಂದ 10 ಕಿ.ಮೀ. ದೂರದಲ್ಲಿದೆ ಎಚ್.ಮಲ್ಲೀಗೆರೆ ಗ್ರಾಮ. ಗ್ರಾಮದ ಹೊರವಲಯದ ಪ್ರಶಾಂತ ಪರಿಸರದಲ್ಲಿ ಗಾಂಧಿ ಗ್ರಾಮ ತಲೆಎತ್ತಿ ನಿಂತಿದೆ. ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಪ್ರತಿಬಿಂಬಿಸುವ 40 ಶಿಲ್ಪ ಕಲಾಕೃತಿಗಳು ಅರಳಿ ನಿಂತಿರುವುದರಿಂದ ಈ ಗ್ರಾಮ ಹೊಸ ಆಕರ್ಷಣೆಯನ್ನು ಪಡೆದುಕೊಂಡಿದೆ.
ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಅ.2 ರಂದು ಬಹುಮಾನ ವಿತರಣೆ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟವಾಗಿದೆ.
ಭವ್ಯ ಭವಿಷ್ಯಕ್ಕಾಗಿ ಬಿಜೆಪಿ ಸದಸ್ಯತ್ವ ಅಭಿಯಾನ: ಸಚ್ಚಿದಾನಂದ
ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಕೂಡ ಬಿಜೆಪಿ ಸದಸ್ಯರನ್ನಾಗಿ ಮಾಡುವ ನಿಟ್ಟಿನಲ್ಲಿ ಯುವಕರು, ಹಿರಿಯರು, ಕಾರ್ಮಿಕರು, ಸಣ್ಣ, ಸಣ್ಣ ವ್ಯಾಪಾರಸ್ಥರು ಸೇರಿದಂತೆ ಇತರನ್ನು ಸದಸ್ಯತ್ವ ನೀಡಲಾಗುತ್ತಿದೆ. ದೇಶದಲ್ಲಿ ಬಿಜೆಪಿ ಜನಪರವಾಗಿದ್ದು, ಬಹುತೇಕ ಮಂದಿ ಇಷ್ಟುಪಡುವ ಪಕ್ಷ. ಹಾಗಾಗಿ ಸ್ವಯಂ ಪ್ರೇರಣೆಯಿಂದ ಪಕ್ಷದ ಸದಸ್ಯತ್ವ ಪಡೆಯುತ್ತಿದ್ದಾರೆ.
ಕೆಆರ್ ಎಸ್ ಹಿನ್ನೀರಿನಲ್ಲಿ ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ - 8 ಯುವತಿಯರು ಸೇರಿದಂತೆ 54 ಮಂದಿ ವಶಕ್ಕೆ

ಕೆ.ಆರ್.ಎಸ್. ಹಿನ್ನೀರು ಪ್ರದೇಶದ ಬಳಿಯ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಮೈಸೂರು ಜಿಲ್ಲಾ ಪೊಲೀಸರು ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ.

ಹಲಗೂರು ವ್ಯಾಪ್ತಿಯಲ್ಲಿ ಉತ್ತಮ ಮಳೆ; ಹಳ್ಳ ಕೊಳ್ಳಗಳಲ್ಲಿ ಹರಿದ ನೀರು
ಈ ಭಾಗದಲ್ಲಿ ಶಿಂಷಾ- ಕಾವೇರಿ ನದಿ ಪಕ್ಕದಲ್ಲೆ ಇದ್ದರೂ ಕೃಷಿ ಚಟುವಟಿಕೆಗಳಿಗೆ ಮಾತ್ರ ನೀರಿಲ್ಲ. ಮಳೆಯಾಶ್ರಿತ ಪ್ರದೇಶವಾದ ಈ ಭಾಗದ ಹಲವು ಗ್ರಾಮಗಳಲ್ಲಿ ಮಳೆ ಇಲ್ಲದೇ ಅಂತರ್ಜಲ ಕುಸಿದು ಬೋರ್ ವೆಲ್ ನೀರು ಕೂಡ ಕಡಿಮೆಯಾಗಿತ್ತು. ಜನರು ಸೇರಿದಂತೆ ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರಿಗೂ ತೊಂದರೆಯಾಗಿತ್ತು.
ದುದ್ದ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್‌ ಮೇಳಕ್ಕೆ ಚಾಲನೆ
ಚಿಕ್ಕ ವಯಸ್ಸಿನಲ್ಲೇ ಕಲಿಕೆಗೆ ಹೆಚ್ಚು ಒತ್ತು ನೀಡುವುದರಿಂದ ಮುಂದಿನ ಓದಿಗೆ ಸಹಕಾರಿಯಾಗುತ್ತದೆ ಗುಂಪು ಚಟುವಟಿಕೆಯಿಂದ ಮಕ್ಕಳ ಓದಿಗೆ ಪೂರಕವಾಗಿದೆ ಹಿಂದೆ ಉಳಿದ ಮಕ್ಕಳನ್ನು ಸಹ ಓದಿನ ಕಡೆ ತರುವುದೇ ನಮ್ಮ ಉದ್ದೇಶವಾಗಿದೆ.
ಸಮಾಜ ಸುಧಾರಣೆಯಲ್ಲಿ ಮಾಧ್ಯಮ ಪಾತ್ರ ಅಪಾರ: ಕೃಷಿ ಸಚಿವ ಚಲುವರಾಯಸ್ವಾಮಿ
ಇತ್ತೀಚೆಗೆ ಮಾಧ್ಯಮಗಳು ಕಮರ್ಷಿಯಲ್ ಇನ್‌ಸ್ಟಿಟ್ಯೂಟ್‌ಗಳಾಗಿವೆ. ಮಾಧ್ಯಮ ಬಂಡವಾಳ ಶಾಹಿಗಳ ಕೈಯಲ್ಲಿ ಸಿಲುಕಿವೆ. ಆದ್ದರಿಂದ ಪತ್ರಿಕಾ ಧರ್ಮ ಪಾಲನೆ ಮಾಡುವುದು ಕಷ್ಟವಾಗುತ್ತಿದೆ. ಇದರಿಂದ ಸಾಮಾಜಿಕ ನ್ಯಾಯ ದೊರಕಿಸಲು ಸಾಧ್ಯವಾಗುತ್ತಿಲ್ಲ. ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು.
ಭಾರೀ ಮಳೆಗೆ ದೇಗುಲ, ಶಾಲಾ ಆವರಣ ಸಂಪೂರ್ಣ ಜಲಾವೃತ..!
ಕಳೆದ ಹಲವು ದಿನಗಳಿಂದ ಮಳೆ ಇಲ್ಲದೇ ಸಂಕಷ್ಟದಲ್ಲಿದ್ದ ರೈತರಿಗೆ ಶನಿವಾರ ಸುರಿದ ಮಳೆ ಹರ್ಷ ತಂದಿದೆ. ಮತ್ತೊಂದೆಡೆ ಭಾರಿಯಿಂದ ಕಂದೇಗಾಲ-ಕಲ್ಲುವೀರನಹಳ್ಳಿ ಗ್ರಾಮಗಳ ಪ್ರಸಿದ್ಧ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನದ ಆವರಣ ಸಂಪೂರ್ಣ ಜಲಾವೃತ್ತವಾಗಿದೆ.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 686
  • next >
Top Stories
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ರಾಜಧಾನಿಗೆ ವರುಣಾಘಾತ ; 50 ಬಡಾವಣೆಗಳು ಜಲಾವೃತ
ಬೆಲೆ ಏರಿಕೆ, ಭ್ರಷ್ಟಾಚಾರ, ಅಧಿಕಾರ ದುರುಪಯೋಗವೇ ಇವರ ಸಾಧನೆಯೇ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved