• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಸ್ನೇಹಿ ಸೇವೆ ಅಲಯನ್ಸ್ ಸಂಸ್ಥೆ ಧ್ಯೇಯ: ಡಾ.ನಾಗರಾಜು ವಿ.ಭೈರಿ
ಜಿಲ್ಲೆಯಲ್ಲಿ ಅಲಯನ್ಸ್ ಸಂಸ್ಥೆ ಆರಂಭಗೊಂಡು ಕೇವಲ 8 ತಿಂಗಳು ಕಳೆದಿದೆ. 26 ಅಲಯನ್ಸ್ ಸಂಸ್ಥೆಗಳು ವಿವಿಧ ಸೇವಾ ಕಾರ್ಯಗಳನ್ನು ಮಾಡಿ ವರದಿ ಸಮರ್ಪಿಸಿವೆ. ಆರೋಗ್ಯ, ಪರಿಸರ, ಅಗತ್ಯಯುಳ್ಳವರಿಗೆ ಆರ್ಥಿಕ ನೆರವು, ರಾಷ್ಟ್ರೀಯ - ಅಂತ ರಾಷ್ಟ್ರೀಯ ದಿನಾಚರಣೆಗಳಲ್ಲಿ ಜಾಗೃತಿ ಮತ್ತು ಅಭಿನಂದನೆ, ಪ್ರೋತ್ಸಾಹ ಅಭಿಯಾನ ಮಾಡಿರುವುದು ಶ್ಲಾಘನೀಯ.
ಯುವ ಬ್ರಿಗೇಡ್ ನಿಂದ ಕಾವೇರಿ ನದಿಯಲ್ಲಿ ಗಮನ ಸೆಳೆದ ಸ್ವಚ್ಛತಾ ಅಭಿಯಾನ
ಐತಿಹಾಸಿಕ ಶ್ರೀರಂಗಪಟ್ಟಣಕ್ಕೆ ನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಹಾಗೂ ಭಕ್ತರು ಆಗಮಿಸಿ ತೆರಳಲಿದ್ದು, ಕಾವೇರಿ ನದಿಯಲ್ಲಿ ಸ್ನಾನ ಮಾಡಿ ಅವರು ಧರಿಸಿದ್ದ ಬಟ್ಟೆ ಸೇರಿದಂತೆ ಕಾಗದ, ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಇತರೆ ತ್ಯಾಜ್ಯಗಳನ್ನು ಸಂಗ್ರಹಿಸಿ ಒಂದೆಡೆ ಹಾಕಿದರು. ನಂತರ ಶಾಸ್ವತಿ ಧಾರ್ಮಿಕ ಕ್ರಿಯಾ ಸಮಿತಿಯಲ್ಲಿ ಉಪಾಹಾರ ಸ್ವೀಕರಿಸಿ ಟಿ.ನರಸಿಪುರ ಕಡೆಗೆ ಬೈಕ್ ರ್‍ಯಾಲಿ ಮೂಲಕ ತೆರಳಿದರು.
ಕ್ವಿಂಟಲ್ ಭತ್ತಕ್ಕೆ 3 ಸಾವಿರ ರು. ಬೆಂಬಲ ಬೆಲೆ ನೀಡುವಂತೆ ಭರತ್ ರಾಜ್ ಒತ್ತಾಯ
ಭತ್ತ ಖರೀದಿ ಏಜೆನ್ಸಿಯನ್ನು ರಾಜ್ಯ ಸಹಕಾರ ಮಹಾ ಮಂಡಳಕ್ಕೆ ವಹಿಸಲಾಗಿದೆ. ಆದರೆ, ಅವರು ಹೇಳುವ ಪ್ರಕಾರ ಖರೀದಿಗೆ ಸಂಬಂಧಪಟ್ಟಂತೆ ಸಾಪ್ಟ್ ವೇರ್ ಇನ್ನೂ ತಯಾರಿಸಿಲ್ಲ, ಸಾಗಾಣಿಕೆಗೆ ಟೆಂಡರ್ ಆಗಿಲ್ಲ, ಹಮಾಲಿಗಳು ನಿಗದಿಯಾಗಿಲ್ಲ ಎನ್ನುತ್ತಾರೆ. ಇವುಗಳ ಜೊತೆಗೆ ಭತ್ತ ಖರೀದಿ ಮಾಡಿದ 15 ದಿನದ ಒಳಗಡೆ ಹಣ ಪಾವತಿ ಮಾಡಬೇಕು.
ರಾಜ್ಯ ಮಟ್ಟದ ಜೋಡಿ ಎತ್ತಿನ ಓಟದ ಸ್ಪರ್ಧೆಗೆ ಚಾಲನೆ
ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯೂ ಗ್ರಾಮೀಣ ಕ್ರೀಟಕೂಟವಾಗಿದೆ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಸಿದ್ಧಿ ಹೊಂದಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಕ್ರೀಡಾಸ್ಪೂರ್ತಿಯೊಂದಿಗೆ ಭಾಗವಹಿಸಬೇಕು.
ಅಪರಾಧ ತಡೆಗಟ್ಟಲು ಪೊಲೀಸರಿಗೆ ಸಹಕಾರ ನೀಡಿ: ಬಿ.ಜಿ ಮಹೇಶ್
ರಸ್ತೆ ಸುರಕ್ಷತೆ ನಿಯಮಗಳನ್ನು ವಿದ್ಯಾರ್ಥಿಗಳು ಪಾಲನೆ ಮಾಡುವ ಮೂಲಕ ಅಪಘಾತ ತಡೆಯಬೇಕು. 18 ವರ್ಷ ಒಳಪಟ್ಟ ಮಕ್ಕಳು ವಾಹನಗಳನ್ನು ಚಾಲನೆ ಮಾಡಬಾರದು. ಯಾವುದೇ ಅಪರಾಧ ಪ್ರಕರಣಗಳು ಕಂಡು ಬಂದಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು, ತುರ್ತು ಸಂದರ್ಭದಲ್ಲಿ 112ಗೆ ಕರೆ ಮಾಡಿದರೇ ತಕ್ಷಣದಲ್ಲಿಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಮಸ್ಯೆ ನಿವಾರಿಸುತ್ತಾರೆ.
ಶಾಸಕ ಮುನಿರತ್ನಗೆ ನೊಂದ ಸಂತ್ರಸ್ತರಿಂದ ಪಂಥಾಹ್ವಾನ
ನಾನು ಯಾವುದೇ ತಪ್ಪು ಮಾಡಿಲ್ಲ, ಬೇಕಿದ್ದರೆ ಶ್ರೀಕಾಲಭೈರವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡುತ್ತೇನೆಂದು ಮಾಧ್ಯಮದ ಎದುರು ಸವಾಲು ಹಾಕುತ್ತಿರುವ ಬಿಜೆಪಿ ಶಾಸಕ ಮುನಿರತ್ನ ತನ್ನ ಮೇಲಿರುವ ಆರೋಪಗಳು ಸುಳ್ಳು ಎನ್ನುವುದಾದರೆ ಆದಿಚುಂಚನಗಿರಿ ಕ್ಷೇತ್ರಕ್ಕೆ ಬರಲಿ.
ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಆರೋಗ್ಯ ಪಡೆಯಿರಿ: ಆಶಯ್ ಮಧು
ದೈಹಿಕ ಚಟುವಟಿಕೆ ಮುಂದುವರಿದ ಭಾಗವೇ ಕ್ರೀಡೆ. ಪ್ರತಿಯೊಬ್ಬರೂ ಚಿಕ್ಕವಯಸ್ಸಿನಿಂದಲೇ ಕ್ರಿಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ಕ್ರೀಡಾಕೂಟಗಳ ಮಹತ್ವವನ್ನು ಅರಿತು ಕ್ರಿಡೆಗಳನ್ನು ಅಬಿವೃದ್ಧಿಪಡಿಸುವ ಮನೋಬಾವ ಬೆಳೆಸಿಕೊಂಡು ಇಂದಿನ ಯುವಜನತೆಯು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು.
ನಾಲೆಗೆ ಏಕಾಏಕಿ ನೀರು ಬಿಡುಗಡೆ: ಕಟಾವು ಮಾಡಿದ್ದ ಭತ್ತದ ಬೆಳೆ ನಾಶ
ಗ್ರಾಮದ ಭಾಗ್ಯಮ್ಮ, ರಮೇಶ, ಸತೀಶ, ರಾಜ ಸೇರಿದಂತೆ ಹಲವು ರೈತರ ಕಟಾವ್ ಮಾಡಿದ್ದ ಭತ್ತದ ಬೆಳೆ ನಾಶವಾಗಿದೆ. ಕೊಪ್ಪ ಹೋಬಳಿ ಮಾರಂಗೆರೆ ಕೆರೆ ತುಂಬಿಸಲು ವಿ.ಸಿ.ನಾಲೆ ನೀರನ್ನು ಹರಿಯ ಬಿಡಲಾಗಿತ್ತು. ನಾಲೆಯಲ್ಲಿ ಹೆಚ್ಚುವರಿ ಯಾಗಿ ಹರಿದ ನೀರು ರೈತರ ಜಮೀನುಗಳಿಗೆ ನುಗ್ಗಿದ ಪರಿಣಾಮ ಈ ಅನಾಹುತ ಸಂಭವಿಸಿದೆ.
ಹುಲಿವಾನದಲ್ಲಿ ಮೂರು ದಿನ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ
ಗ್ರಾಮೀಣ ಮಟ್ಟದಲ್ಲಿ ಯುವಕರು ಸೇರಿ ಕ್ರಿಕೆಟ್‌ ಆಯೋಜಿಸಿರುವುದು ಕ್ರೀಟಾ ಪ್ರೇಮವನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಅಭ್ಯಾಸ ಮಾಡಿ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸಾಧನೆ ಮಾಡಬಹುದು. ಮುಂದಿನ ದಿನಗಳಲ್ಲಿ ನಗರದ ಕ್ರೀಡಾಂಗಣದಲ್ಲಿ ಗ್ರಾಮೀಣ ಪ್ರತಿಭೆಯ ಕ್ರಿಡಾಪಟುಗಳನ್ನು ಕರೆತಂದು ಕ್ರೀಡೆ ಆಯೋಜಿಸುವ ಮೂಲಕ ಪ್ರೋತ್ಸಾಹ ನೀಡಲಾಗುವುದು.
ಉದ್ಯೋಗ ಮೇಳಕ್ಕೆ ಯುವಕ- ಯುವತಿಯರಿಂದ ಉತ್ತಮ ಸ್ಪಂದನೆ
ಉದ್ಯೋಗ ಮೇಳದಲ್ಲಿ ೫೦ ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು. ಕಂಪನಿಯ ಸಿಬ್ಬಂದಿ ಸಂದರ್ಶನ ನಡೆಸುವುದರೊಂದಿಗೆ ತಮ್ಮ ಕಂಪನಿಯ ಮಾಹಿತಿಯನ್ನು ತಿಳಿಸಿ ಹಲವರನ್ನು ಆಯ್ಕೆ ಮಾಡಿಕೊಂಡರು. ಉದ್ಯೋಗ ಮೇಳಕ್ಕೆ ೧೨೫೩ ನಿರುದ್ಯೋಗಿಗಳು ಭಾಗವಹಿಸಿದ್ದು ಅದರಲ್ಲಿ ೮೮೦ ಮಂದಿ ಸ್ಥಳದಲ್ಲೇ ಆಯ್ಕೆಯಾದರೆ ಉಳಿದವರ ಆಯ್ಕೆಯನ್ನು ಕಾಯ್ದಿರಿಸಿದ್ದಾರೆ .
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved