• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಷರ ವಂಚಿತರಿಂದ ಬಂದ ಜನಪದ ಮರೆ: ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌
ಅಕ್ಷರ ವಂಚಿತರಿಂದ ಬಂದ ವಿವೇಕವನ್ನು ನಾವು ಕಳೆದುಕೊಂಡಿದ್ದೇವೆ. ಜನಪದವನ್ನೂ ಮರೆಯುತ್ತಿದ್ದೇವೆ. ಪ್ರಸ್ತುತ ದಿನಗಳಲ್ಲಿ ಅವಿಭಕ್ತ ಕುಟುಂಬಗಳು ಸಂಪೂರ್ಣವಾಗಿ ಮರೆಯಾಗುತ್ತಿವೆ. ಇದನ್ನು ನೆನೆದುಕೊಳ್ಳುವುದಕ್ಕೂ ಸಾಧ್ಯವಾಗದ ಸಂದರ್ಭದಲ್ಲಿ ಬದುಕುತ್ತಿದ್ದೇವೆ, ಜನಪದ ಹಾಡುಗಳೇ ಸೊಗಸಾಗಿದ್ದವು, ಮದುವೆ ಸಮಾರಂಭದಲ್ಲಿ ಹಾಡುತ್ತಿದ್ದ ಜನಪದ ಹಾಡುಗಳು ಮರೆಯಗಾಗಿವೆ.
ಹೈನುಗಾರಿಕೆ ಗ್ರಾಮಾಭಿವೃದ್ಧಿಗೆ ಪೂರಕ: ಶಾಸಕ ಎಚ್.ಟಿ.ಮಂಜು
ಮಂಡ್ಯ ರಾಜ್ಯದಲ್ಲೇ ಅತಿ ಹೆಚ್ಚು ಹಾಲು ಸರಬರಾಜು ಮಾಡುವ ಜಿಲ್ಲೆಯಾಗಿದೆ. ಪ್ರತಿ ಮನೆಯಲ್ಲಿ ರಾಸುಗಳು ಇರುವುದು ಸ್ವಾವಲಂಭಿಗಳಾಗಿ ಬದುಕಲು ಸಹಕಾರಿಯಾಗಿದೆ. ವಿದ್ಯಾವಂತರು ಉದ್ಯೋಗ ಹರಸಿ ಪಟ್ಟಣಕ್ಕೆ ತೆರಳುವ ಬದಲು ಹೈನುಗಾರಿಕೆಯನ್ನೆ ಉದ್ಯಮವಾಗಿ ಸ್ವೀಕರಿಸಬೇಕು.
ರಾಜೀನಾಮೆ ನೀಡದಂತೆ ರಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿಮಾನಿಯಿಂದ ಪತ್ರ
ಡಿ.ದೇವರಾಜು ಅರಸು ನಂತರ ಅತಿ ಹೆಚ್ಚು ಸರ್ಕಾರಿ ಯೋಜನೆ ಬಡ ಜನರಿಗೆ ನೀಡಿದ ಕೀರ್ತಿ ನಿಮಗೆ ಸಲ್ಲುತ್ತದೆ. ಬಡವರು, ದೀನ‌ ದಲಿತರ ಪರ ಕೆಲಸ ಮಾಡುತ್ತೀದ್ದೀರಿ. ಮೈಸೂರು ಮೂಡಾ ಹಗರಣದ ವಿಚಾರದಲ್ಲಿ ನೀವು ರಾಜೀನಾಮೇ ನೀಡಬಾರದು. ನಿಮ್ಮೋಂದಿಗೆ ನಾವಿದ್ದೇವೆ.
ಅಹಿಂದ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳ ಸಭೆ
ಮಾಜಿ ಸಿಎಂ ಹಿಂದುಳಿದ ವರ್ಗಗಳ ನೇತಾರ, ದೇವರಾಜು ಅರಸು ಜನ್ಮ ದಿನಾಚರಣೆ ಆಚರಣೆಯನ್ನು ಮದ್ದೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ಮಾಡುವ ಬಗ್ಗೆ ಚರ್ಚೆ.
ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ ಸ್ಮರಣಾರ್ಥ ಶಾಸಕ ದರ್ಶನ್ ರಿಂದ ರಂಗ ಮಂಟಪ ಉದ್ಘಾಟನೆ
ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ, ಪ್ರೋತ್ಸಾಹ ದೊರಕಿದರೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚು ಬುದ್ಧಿವಂತರು ಮತ್ತು ಪ್ರತಿಭಾ ಸಂಪನ್ನರಾಗಿದ್ದಾರೆ. ಅದನ್ನು ಅನಾವರಣಗೊಳಿಸಲು ಶಿಕ್ಷಕರು ಮತ್ತು ಪೋಷಕರು ಸಹಕರಿಸಬೇಕು.
ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್ ಶಿಪ್‌: ಎಚ್.ಎ.ಧುವನ್ ಗೌಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕಳೆದ ಸೆ.23ರಿಂದ 25ರವರೆಗೆ ಬೆಳಗಾವಿ ಗುಡ್ ಶೆಫರ್ಡ್ ಸೆಂಟ್ರಲ್ ಶಾಲೆಯಲ್ಲಿ ಸ್ಕೇಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ ಎಚ್.ಎ.ಧುವನ್ ಗೌಡ 300 ಮೀಟರ್ ಟೈಮ್ ಟ್ರಯಲ್ ವಿಭಾಗ ಹಾಗೂ ರೋಡ್ 1 ಲ್ಯಾಪ್ ಸ್ಕೇಟಿಂಗ್ ವಿಭಾಗದ ಎರಡರಲ್ಲೂ ಪ್ರಥಮ ಸ್ಥಾನಗಳಿಸುವ ಮೂಲಕ ಚಿನ್ನದ ಪದಕಗಳಿಸಿದ್ದಾರೆ.
ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೆ ನನ್ನ ಹೋರಾಟ ನಿರಂತರ: ಕೆ.ಪಿ.ನಂಜುಂಡಿ
ಗುಡಿ, ಗೋಪುರ ಹಾಗೂ ದೇವಾಲಯಗಳನ್ನು ನಿರ್ಮಾಣ ಮಾಡಿ ದೇಶದ ಸಂಸ್ಕೃತಿ ಉಳಿಸಲು ಜೊತೆಗೆ ದೇಶದ ಸರ್ವ ಜನಾಂಗಕ್ಕಗೂ ಒಂದಲ್ಲ ಒಂದು ರೀತಿಯಲ್ಲಿ ಕೆಲಸ ಮಾಡಿಕೊಡುವ ಕೊಡುತ್ತಾ ಬಂದಿರುವ ನಮ್ಮ ಸಮಾಜದ ಜನರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಒಗ್ಗೂಡಿ ಹೋರಾಟ ಮಾಡಬೇಕಾಗಿದೆ.
ಅಕ್ರಮವಾಗಿ ನೀಲಗಿರಿ ಮರ ಕಡಿದು ಸಾಗಾಟಕ್ಕೆ ಯತ್ನ
ಮದ್ದೂರು ತಾಲೂಕಿನ ಬೆಸಗರಹಳ್ಳಿ ಸಮೀಪದ ಶಿವಾರಗುಡ್ಡ ವಿದ್ಯಾಪೀಠದ ಆವರಣದಲ್ಲಿ ಬೆಳೆಯಲಾಗಿದ್ದ ಲಕ್ಷಾಂತರ ರು. ಮೌಲ್ಯದ ನೀಲಗಿರಿ ಮರಗಳನ್ನು ಕಡಿದು ಸಾಗಿಸುತ್ತಿದ್ದವರನ್ನು ತಡೆಯಲು ಹೋದ ಜನಪ್ರತಿನಿಧಿಗಳು ಹಾಗೂ ರೈತ ಸಂಘದ ಕಾರ್ಯಕರ್ತರ ಮೇಲೆ ಮರಗಳ್ಳರು ಹಲ್ಲೆಗೆ ವಿಫಲ ಯತ್ನ ನಡೆಸಿರುವ ಘಟನೆ ಭಾನುವಾರ ಜರುಗಿದೆ.
ಗುರುಗಳಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಬದ್ಧತೆ ಬೆಳೆಯಬೇಕು. ದೇಶದ ಬಗ್ಗೆ ಗೌರವ, ಪ್ರೀತಿ ಜೊತೆಗೆ ಎಲ್ಲರು ನಮ್ಮವರು ಎಂಬ ಭಾವನೆ ಬರಬೇಕು. ಇದನ್ನು ಶಾಲಾ ಹಂತದಲ್ಲಿ ಶಿಕ್ಷಕರು ಕಲಿಸಬೇಕು. ಸರ್ಕಾರಿ ಶಾಲೆಯಲ್ಲಿ ಓದಿದ ಗ್ರಾಮೀಣ ಮಕ್ಕಳು ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳಾಗಿದ್ದಾರೆ ಎಂಬುದನ್ನು ತಿಳಿಸಬೇಕು.
ಕೆಟ್ಟು ಹೋದ 630 ಕೆಜಿ ಬೆಲ್ಲ ಎಡೆಯೂರು ಶ್ರೀಸಿದ್ದಲಿಂಗೇಶ್ವರ ದೇಗುಲಕ್ಕೆ ದಾನ..!
ತಿರುಪತಿ ದೇಗುಲದ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಸೇರಿರುವ ವರದಿ ಬಹಿರಂಗವಾದ ಬಳಿಕ ದೇಶದ ವಿವಿಧ ಪುರಾಣ ಪ್ರಸಿದ್ಧ ದೇವಾಲಯಗಳ ಪ್ರಸಾದವನ್ನು ಪರಿಶೀಲಿಸಲಾಗುತ್ತಿದೆ. ಇದರ ಜೊತೆಯಲ್ಲೇ ರಾಜ್ಯದ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಕೆಟ್ಟು ಹೋಗಿರುವ 630 ಕೆಜಿ ಬೆಲ್ಲವನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಮುಳುಕಟ್ಟಮ್ಮ ದೇಗುಲದಿಂದ ದಾನವಾಗಿ ನೀಡಿರುವ ಸಂಗತಿ ಇದೀಗ ಬೆಳಕಿಗೆ ಬಂದಿದೆ.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 686
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved