• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡಾಕೂಟ: ಮಾಂಡವ್ಯ ಇಂಟಿಗ್ರೇಟೆಡ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಮಂಡ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಟೀಮ್ ಚಾಂಪಿಯನ್ ಆದ ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳನ್ನು ಅಭಿನಂದಿಸಲಾಯಿತು.
ಸಿಎಂ ಸಿದ್ದರಾಮಯ್ಯರಿಗೆ ಮಸಿ ಬಳಿಯಲು ಕೆಲವರಿಂದ ಯತ್ನ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಸಾಮಾಜಿಕ ನ್ಯಾಯಕತ್ವದಡಿ ಆಡಳಿತ ನಡೆಸಿ ಬಡ ಜನರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಯತ್ನಕ್ಕೆ ಫಲ ಸಿಗುವುದಿಲ್ಲ. ಸಿದ್ದರಾಮಯ್ಯರೊಂದಿಗೆ ಇರುವ ಯಾರನ್ನೂ ಅಲುಗಾಡಿಸಲು ಸಾಧ್ಯವಿಲ್ಲ.
ಕ್ರೀಡೆಯಲ್ಲಿ ಸೋಲು, ಗೆಲುವು ಸಮನಾಗಿ ಸ್ವೀಕರಿಸಿ: ಶಾಸಕ ರಮೇಶ್ ಬಂಡಿಸಿದ್ದೇಗೌಡ
ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಸರ್ಕಾರ ಹಲವು ಯೋಜನೆಗಳ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡುತ್ತಿದೆ. ತಮ್ಮ ಪ್ರಾಂಶುಪಾಲರ ಮೂಲಕ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು.
10 ದಿನಗಳ ಆರೋಗ್ಯ ತಪಾಸಣೆ ಶಿಬಿರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡಲು ಲಯನ್ಸ್ ಕ್ಲಬ್ ಆಫ್ ಸಂಸ್ಥೆಯೂ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತಿದೆ. ಜನರು ಸದ್ಬಳಕೆ ಮಾಡಿಕೊಳ್ಳಬೇಕು. ಜನರು ಆರೋಗ್ಯ ತಪಾಸಣೆಗಾಗಿ ಸಾವಿರಾರು ಹಣ ಖರ್ಚು ಮಾಡಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಸೇವೆ ವೃತ್ತಿ ವಾಣಿಜ್ಯಕರಣಗೊಳ್ಳುತ್ತಿದೆ.
ವಡ್ಡರದೊಡ್ಡಿ ಗ್ರಾಮದಲ್ಲಿ ಚಿರತೆ ಸೆರೆ ಹಿಡಿಯಲು ಬೋನಿಟ್ಟ ಅರಣ್ಯಾಧಿಕಾರಿಗಳು
ವಡ್ಡರ ದೊಡ್ಡಿ ಸೇರಿದಂತೆ ಆಸುಪಾಸಿನ ಗ್ರಾಮಗಳಿಗೆ ಚನ್ನಪಟ್ಟಣ ಮತ್ತು ಮದ್ದೂರು ತಾಲೂಕಿಗೆ ಹೊಂದಿಕೊಂಡಂತಿರುವ ವಡ್ಡರದೊಡ್ಡಿ ಸಮೀಪದ ಮೀಸಲು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿರುವ ಚಿರತೆಗಳು ಗ್ರಾಮಗಳಿಗೆ ಆಹಾರ ಅರಸಿ ಬಂದು ಸಾಕು ಪ್ರಾಣಿಗಳು ಹಾಗೂ ಜಮೀನುಗಳಲ್ಲಿ ಮೇಯಲು ಹೋಗುವ ಕುರಿಗಳ ಮೇಲೆ ದಾಳಿ ಮಾಡಿ ತಿಂದು ಹಾಕುತ್ತಿವೆ.
ಸಹಕಾರ ಸಂಘಗಳ ಪ್ರಗತಿಗೆ ಕೈ ಜೋಡಿಸಿ: ಶಾಸಕ ಎಚ್.ಟಿ.ಮಂಜು
ಹುಟ್ಟೂರಿನ ಹರಳಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉತ್ತಮವಾಗಿ ವ್ಯವಹರಿಸುವ ಮೂಲಕ ಆದಾಯದಲ್ಲಿ 4ನೇ ಸ್ಥಾನದಲ್ಲಿ ಇರುವುದು ನಿಜಕ್ಕೂ ಸಂತೋಷಕರ. ನನ್ನ ರಾಜಕೀಯ ಬೆಳವಣಿಗೆ ಅಡಿಗಲ್ಲಾದ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತೇನೆ.
ಮಂಡ್ಯ ತಾಲೂಕು ಸಾತನೂರಿನಲ್ಲಿ ಪ್ರಾಣಿ ಬಲಿ ತಡೆಗೆ ಆಗ್ರಹ
ಕರ್ನಾಟಕ ಪ್ರಾಣಿ ಬಲಿಗಳ ಪ್ರತಿಬಂಧಕ ಅಧಿನಿಯಮ ೧೯೫೯ ಮತ್ತು ನಿಯಮಳು ೧೯೬೩ ಹಾಗೂ ತಿದ್ದುಪಡಿ ಕಾಯ್ದೆ ೧೯೭೫ರ ಪ್ರಕಾರ ಪ್ರಾಣಿಬಲಿ ನೀಡುವುದನ್ನು ಶಿಕ್ಷಾರ್ಹ ಅಪರಾಧವೆಂದು ಹೇಳಿದೆ. ಜಾತ್ರೆ ಹಾಗೂ ಇನ್ನಿತರ ದಿನಗಳಲ್ಲಿ ನಡೆಯುವ ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ತಡೆಯುವುದು.
ಶ್ರೀರಂಗಪಟ್ಟಣ ದಸರಾ ಕಾಟಾಚಾರದ ಆಚರಣೆ ಸಲ್ಲದು: ಪಾಪು
ನೆಪಮಾತ್ರಕ್ಕೆ ಕಳೆದ ಸೆ.19ರಂದು ದಸರಾ ಪೂರ್ವಭಾವಿ ಕರೆದಿದ್ದು ಯಾವುದೇ ಗಂಭೀರ ಚರ್ಚೆಗಳು ನಡೆದಿಲ್ಲ. ತಮ್ಮ ಹಿತ ಕಾಯುವವರಿಗೆ ಮಾತ್ರ ವಕಾಲತ್ತು ವಹಿಸುವುದಷ್ಟೆ ಚರ್ಚೆಯಾಗಿದೆ. ಸಭೆಗೆ ಪಕ್ಷಾತೀತವಾಗಿ ಸಂಘ ಸಂಸ್ಥೆಗಳಿಗೆ ಸರಿಯಾದ ರೀತಿಯಲ್ಲಿ ಆಹ್ವಾನ ನೀಡಿಲ್ಲ. ಇದರಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ವೈಫಲ್ಯ ಎದ್ದು ಕಾಣುತ್ತಿದೆ.
ಒಂದು ವರ್ಷದಲ್ಲಿ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ: ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನ ವಿಜ್ಞಾನ ಕಾಲೇಜು ಸೇರಿದಂತೆ ಹೊಸ ಶಿಕ್ಷಣ ಸಂಕಿರಣ ಕಟ್ಟಡವನ್ನು ನಿರ್ಮಿಸಲು ರೂಪುರೇಷಗಳನ್ನು ಸಿದ್ಧಪಡಿಸಲಾಗುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪನೆಗೆ ಮುಂದಾಗುತ್ತಿದ್ದು, ಹೊಸ ಅವಿಷ್ಕಾರದ ತಕ್ಕಂತೆ ಶಿಕ್ಷಕರು ಬದಲಾಗಬೇಕಿದೆ.
ಪ್ರೊ.ಕೆ.ಎಸ್.ಭಗವಾನ್ ರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಲು ಒತ್ತಾಯ
ಪ್ರೊ.ಭಗವಾನ್ ಅವರು ವಿಚಾರವಂತರಲ್ಲಿ ಪ್ರಮುಖ ಪ್ರಗತಿ ಪರ ಸಾಹಿತಿ. ಪ್ರಜ್ಞಾವಂತ ವಿಮರ್ಶಕ, ಅಪರೂಪದ ಅನುವಾದಕ, ಬುದ್ಧ, ಬಸವಣ್ಣ, ಸ್ವಾಮಿ ವಿವೇಕಾನಂದ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಕುವೆಂಪು ಮುಂತಾದವರ ದೃಷ್ಟಿಕೋನವನ್ನು ಸಾಮಾನ್ಯರ ಅರಿವಿಗೆ ನಿರಂತರವಾಗಿ ತಲುಪಿಸುತ್ತಿರುವ ಕನ್ನಡ ಭಾಷಾ ಸೇವಕರಾಗಿದ್ದಾರೆ.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 686
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved