• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾರಾಯಣಪುರ ಗ್ರಾಪಂಗೆ ಕೆ.ಕೆ.ಪ್ರಕಾಶ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಹಿಂದಿನ ಅಧ್ಯಕ್ಷ ಎನ್.ಎಸ್.ಆನಂದ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದು ಕೆ.ಕೆ.ಪ್ರಕಾಶ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಬಿಆರ್ ಸಿ ಪ್ರಕಾಶ್ ಘೋಷಿಸಿದರು.
ಅ.4 ರಿಂದ ರಾಜ್ಯಾದ್ಯಂತ ಸೇವೆ ನಿಲ್ಲಿಸಿ ಹೋರಾಟ: ಅನಿರ್ದಿಷ್ಟಾವಧಿ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ.4 ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಯ ಸೇವೆಗಳಾದ ಬಾಪೂಜಿ ಸೇವೆ ಹಾಗೂ ಕಚೇರಿಯ ಎಲ್ಲಾ ಕರ್ತವ್ಯ (ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ಹೊರತುಪಡಿಸಿ) ನಿರ್ವಹಿಸುವುದನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಹೋರಾಟವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೈಗೊಳ್ಳಲಾಗುವುದು.
ಆರೋಗ್ಯಕರ ಜೀವನಕ್ಕಾಗಿ ಮರಗಿಡ ಬೆಳೆಸಿ ಪೋಷಿಸಿ: ನ್ಯಾಯಾಧೀಶ ಎಸ್.ಸಿ.ನಳಿನ
ಕಾಡು ನಾಶ, ಸವಕಳಿ, ಪ್ರವಾಹ, ಕುಸಿತ ದಿಂದಾಗಿ ಸಾವು ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಪರಿಸರ ನಾಶವೇ ಕಾರಣ. ಹೀಗಾಗಿ ಸಮುದಾಯ ಮಕ್ಕಳಲ್ಲಿ ಗಿಡಮರಗಳನ್ನು ಬೆಳೆಸಿ ಪರಿಸರವನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಕಾಡುಗಳನ್ನು ರಕ್ಷಣೆಮಾಡುವ ಪರಿಕಲ್ಪನೆಯನ್ನು ಮಕ್ಕಳಲ್ಲಿ ಜಾಗೃತಗೊಳಿಸುವ ಕಾರ್ಯ ಅತ್ಯಗತ್ಯವಾಗಿದೆ.
ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿ ಅಭಿವೃದ್ಧಿಪಡಿಸಿ: ರೈತರಿಗೆ ಮಂಜುನಾಥಗೌಡ ಸಲಹೆ
ರೈತರು ಕೃಷಿ ಮೇಲೆ ಸಂಪೂರ್ಣ ಅವಲಂಬಿತರಾಗಿ ಉತ್ತಮ ಬೆಳೆ ಬೆಳೆಯಬೇಕು ಎಂಬ ಭಾವನೆ ಇದೆಯಾದರೂ ಕೃಷಿ ಕಾರ್ಮಿಕರ ಸಮಸ್ಯೆಯಿಂದ ವ್ಯವಸಾಯದಿಂದ ವಿಮುಖರಾಗುವ ಪರಿಸ್ಥಿತಿ ತಲೆದೋರಿದೆ. ಈ ಸಮಸ್ಯೆಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ಬಗೆಹರಿಸಿಕೊಳ್ಳಬೇಕು .
ಭೈರವೈಕ್ಯರ ವಾರ್ಷಿಕ ಪಟ್ಟಾಭಿಷೇಕ: 51 ಹಿರಿಯ ಆದರ್ಶ ದಂಪತಿಗಳಿಗೆ ಅಭಿನಂದನೆ
ಅನ್ನ, ಅಕ್ಷರ ಮತ್ತು ಆರೋಗ್ಯ ದಾಸೋಹದ ಮೂಲಕ ಆದಿ ಚುಂಚನಗಿರಿ ಮಠವನ್ನು ವಿಶ್ವ ವಿಖ್ಯಾತಗೊಳಿಸಿದ ಶ್ರೇಯಸ್ಸು ಭೈರವೈಕ್ಯ ಶ್ರೀಗಳಿಗೆ ಸಲ್ಲುತ್ತದೆ. ಶ್ರೀಗಳನ್ನು ಸ್ಮರಿಸುವುದು ನಮ್ಮೆಲ್ಲರ ಪುಣ್ಯ.
ಮಂಡ್ಯದಲ್ಲಿ 4 ಲಕ್ಷ ಬಿಜೆಪಿ ಸದಸ್ವತ್ವ ನೋಂದಣಿ ಗುರಿ: ಕೇಂದ್ರ ಮಾಜಿ ಸಚಿವ ಭಗವಂತ್ ಖೂಬಾ
ಸಂವಿಧಾನ ರಕ್ಷಿಸುತ್ತೇವೆ ಎಂದು ರಾಹುಲ್ ಗಾಂಧಿ ಪ್ರಚಾರ ಮಾಡಿದ್ದರು. ಆದರೆ, ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು.
ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಪರೀಕ್ಷೆ
ಅಭ್ಯರ್ಥಿಗಳು ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲ್ಯೂ ಟೂತ್, ಕ್ಯಾಲ್ಕುಲೇಟರ್, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋ ಫೋನ್ ಗಳು ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ನಿಷೇಧಿಸಲಾಗಿದೆ.
ವಡ್ಡರದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿ ಕುರಿ ಬಲಿ
ದಾಳಿಗೊಳಗಾದ ಕುರಿ ಸ್ಥಳದಲ್ಲೇ ಅಸುನೀಗಿದೆ. ಕಳೆದ ಮೂರು ತಿಂಗಳಿಂದ ಗ್ರಾಮದಲ್ಲಿ ಚಿರತೆ ದಾಳಿಗೆ 8 ಕುರಿಗಳು ಬಲಿಯಾಗಿವೆ. ಇದರಿಂದ ಆರ್ಥಿಕವಾಗಿ ನಷ್ಟ ಉಂಟಾಗಿದೆ ಎಂದು ರೈತ ಕೃಷ್ಣಮೂರ್ತಿ ಅಳಲು ತೋಡಿಕೊಂಡರು.
ತಂಬಾಕು ಮುಕ್ತ ಅಭಿಯಾನ ಪ್ರತಿ ಮನೆಯಲ್ಲಿ ನಡೆಯಲಿ: ಎಸ್.ಡಿ.ಬೆನ್ನೂರ ಅಭಿಪ್ರಾಯ
ಭಾರತದಲ್ಲಿ ಪ್ರತಿದಿನ 3500 ಹದಿಹರೆಯದ ಮಕ್ಕಳು ತಂಬಾಕು ಪದಾರ್ಥಗಳ ಗುಲಾಮರಾಗುತ್ತಿದ್ದಾರೆ. ಇದರಿಂದ ಯುವಕರಲ್ಲಿ ಹೃದಯಾಘಾತ, ರಕ್ತ ನಾಳಗಳ ಕಾಯಿಲೆ, ಕ್ಯಾನ್ಸರ್, ದೀರ್ಘಕಾಲದ ಉಸಿರಾಟ ತೊಂದರೆ ಹಾಗೂ ಮಧುಮೇಹದಂತಹ ಕಾಯಿಲೆಗಳು ಕಂಡುಬರುತ್ತಿವೆ .
ಇಂದು ಪಿಇಎಸ್ ತಾಂತ್ರಿಕ ಕಾಲೇಜಿನಲ್ಲಿ ಪದವಿ ಪ್ರದಾನ
ರಾಜ್ಯದ ೧೦ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಸಹ ಒಂದಾಗಿದ್ದು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸ್ವಾಯತ್ತತೆ ಪಡೆದು, ನಂತರ ಎನ್‌ಬಿಎ, (ಯುಜಿ ಮತ್ತು ಪಿಜಿ, ಯುಜಿಸಿ, ನ್ಯಾಕ್) ವತಿಯಿಂದ ಮಾನ್ಯತೆ ಪಡೆದಿದೆ.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved