• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲವು ಜನ್ಮಗಳ ಪುಣ್ಯದ ಫಲವೇ ಈ ಮನುಷ್ಯ ಜನ್ಮ: ಡಾ.ನಿರ್ಮಲಾನಂದನಾಥಶ್ರೀ
ಹಲವು ಜನ್ಮಗಳ ಪುಣ್ಯದ ಫಲವಾಗಿ ಮನುಷ್ಯನ ಜೀವ ಸೃಷ್ಟಿ ವಿಕಾಸದ ಪ್ರಕ್ರಿಯೆ ಹಾಗೂ ವಿಜ್ಞಾನದ ವಿಕಾಸದ ಪ್ರಕ್ರಿಯೆಯಲ್ಲಿ ಉನ್ನತ ಹಂತ ತಲುಪಿದೆ. ಆದರೆ, ಜಗತ್ತಿನಲ್ಲಿರುವ ಹಲವು ಜೀವರಾಶಿಗಳ ಪೈಕಿ ಎತ್ತರದ ಸ್ಥಾನದಲ್ಲಿರುವ ಮನುಷ್ಯ ಜಗತ್ತಿನ ಸುಖದ ಮೋಹಕ್ಕೆ ಸಿಲುಕಿದ್ದಾನೆ .
ಕನ್ನಡ ಭವನ ಮಾರಾಟ ಹೇಳಿಕೆಗೆ ಮುದ್ದೇಗೌಡ ವಿಷಾದ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಭವನ ಮಾರಾಟ ಮಾಡುವುದು ನಮ್ಮ ಉದ್ದೇಶವಲ್ಲ. ನಿನ್ನೆ ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ವಿಷಾದಿಸುತ್ತೇನೆ.
ಶತಾಯುಷಿ ತಮ್ಮಪ್ಪಶೆಟ್ಟರಂತಹ ಅಪರೂಪದ ವ್ಯಕ್ತಿಗಳು ಅಗತ್ಯವಿದೆ: ಬಿ.ನಂಜಪ್ಪ
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸಿ ಸರಳ ಜೀವನ ನಡೆಸಿ ಪ್ರಗತಿಪರ ಕೃಷಿಕ, ಸಮಾಜಮುಖಿ ಚಿಂತನೆಯೊಂದಿಗೆ ಅಪಾರವಾದ ಅಭಿಮಾನಿಗಳನ್ನು ಹೊಂದಿರುವ ನೇಕಾರ ಕುರುಹಿನಶೆಟ್ಟಿ ಸಮಾಜದ ನೇತಾರ ತಮ್ಮಪ್ಪಶೆಟ್ಟಿ ಅವರು ಸಾರ್ಥಕ ನೂರು ವರ್ಷಗಳನ್ನು ಸಂಪೂರ್ಣಗೊಳಿಸುತ್ತಿದ್ದಾರೆ.
ಕನ್ನಡಮ್ಮನ ಸೇವೆಗೆ ಪ್ರಾಮಾಣಿಕವಾಗಿ ಶ್ರಮಿಸಿದ ಕನ್ನಡದ ಕಣ್ವ ಬಿಎಂಶ್ರೀ: ಮಂಜುನಾಥ್
ತಮ್ಮ ಸಾಂಸಾರಿಕ ಬದುಕಿನ ಸಂಕಷ್ಟದ ನಡುವೆಯೂ ಕನ್ನಡಮ್ಮನ ಸೇವೆಗಾಗಿ ಇಡೀ ಜೀವನವನ್ನು ಅರ್ಪಿಸಿಕೊಂಡು ಆಂಗ್ಲ ಭಾಷೆ ಪ್ರಾಧ್ಯಾಪಕರಾಗಿ ಕೆಲಸಕ್ಕೆ ಸೇರಿದರೂ ಕನ್ನಡ ಭಾಷೆಯನ್ನು ಬೋಧಿಸುವ ಕೆಲಸ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕನ್ನಡ ಭಾಷೆ ಬೆಳವಣಿಗೆ ಮತ್ತು ಕರ್ನಾಟಕ ಏಕೀಕರಣಕ್ಕಾಗಿ ದುಡಿದು ನಿಜವಾದ ಕನ್ನಡ ಕಟ್ಟಾಳು ಆದರು.
ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರ ಇರುತ್ತದೆ: ದರ್ಶನ್ ಪುಟ್ಟಣ್ಣಯ್ಯ
ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ಶಿಕ್ಷಣದಲ್ಲಿ ಸಾಧನೆ ಮಾಡಬೇಕು. ಧನಾತ್ಮಕ ಚಿಂತನೆಗಳೊಂದಿಗೆ ಮಕ್ಕಳು ಓದಿನಲ್ಲಿ ಮುಂದೆ ಬರಬೇಕು. ಯೋಗ ಮತ್ತು ಧ್ಯಾನದಿಂದ ಧನಾತ್ಮಕ ಚಿಂತನೆ ಬೆಳೆಯುತ್ತದೆ. ಅದಕ್ಕಾಗಿ ವಿದ್ಯಾರ್ಥಿಗಳು ಈ ರೀತಿಯ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಕೊಳ್ಳಬೇಕು.
ನಿರ್ಗತಿಕ ಮಹಿಳೆಗೆ ಬಿ.ರೇವಣ್ಣ ಆರ್ಥಿಕ ನೆರವು
ಸಣಬ ಗ್ರಾಮದಲ್ಲಿ ನಮಗೆ ಇರಲು ಮನೆಯಲ್ಲಿ ಸಣ್ಣ ಗುಡಿಸಲಿನಲ್ಲಿದ್ದೇನೆ. ಇತ್ತೀಚೆಗೆ ಗುಡಿಸಲಿನಲ್ಲಿ ಹಾವು ಸೇರಿಕೊಂಡು ಗುಡಿಸಲಿನಲ್ಲೂ ಇರಲು ಆಗುತ್ತಿಲ್ಲ. ಹಾಗಾಗಿ ಸಣ್ಣದೊಂದು ಮನೆ ನಿರ್ಮಾಣ ಮಾಡಿಕೊಳ್ಳಲು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿಕೊಂಡರು.
ಸಾಲ ವಸೂಲಾತಿಯಲ್ಲಿ ಸಾಧನೆ: ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರು, ಸದಸ್ಯರಿಗೆ ಅಭಿನಂದನೆ
ಕಳೆದ ಆರ್ಥಿಕ ವರ್ಷದಲ್ಲಿ ಸರ್ಕಾರ ಪ್ರಕಟಿಸಿದ ಬಡ್ಡಿಮನ್ನಾ ಸೌಲಭ್ಯದಿಂದಾಗಿ ಪಿ ಕಾರ್ಡ್ ಬ್ಯಾಂಕ್‌ 6.43 ಲಕ್ಷ ರು. ಸಾಲ ವಸೂಲಾತಿ ಮಾಡುವ ಮೂಲಕ ಶೇಕಡಾ 74.27 ಗುರಿ ಸಾಧನೆ ಮಾಡಿದೆ. ನಮ್ಮ ಆಡಳಿತ ಮಂಡಳಿ ಅವಧಿಯಲ್ಲಿ ಬ್ಯಾಂಕ್‌ ಆರ್ಥಿಕವಾಗಿ ಪ್ರಗತಿ ಸಾಧಿಸಲು ಶಾಸಕ ಕೆ.ಎಂ.ಉದಯ್ ಸಹಕಾರ ಶ್ಲಾಘನೀಯ. ಸಾಲಗಾರರಿಂದ ಬ್ಯಾಂಕ್‌ಗೆ ಬರಬೇಕಿದ್ದ 7.58 ಲಕ್ಷ ಬಡ್ಡಿಯನ್ನು ವೈಯಕ್ತಿಕವಾಗಿ ಪಾವತಿ ಮಾಡಿದ್ದರು.
ಅಮರಶಿಲ್ಪಿ ಜಕಣಾಚಾರಿ, ವಿಶ್ವಮಾನವ ಕುವೆಂಪು ಜನ್ಮದಿನ ಆಚರಣೆ: ಪರಶುರಾಮ್ ಸತ್ತೀಗೇರಿ
ಡಿ.29ರಂದು ವಿಶ್ವ ಮಾನವ ಕುವೆಂಪು ಹಾಗೂ ಜ.1ರಂದು ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಯನ್ನು ಪ್ರತ್ಯೇಕವಾಗಿ ಎರಡು ಜಯಂತಿಗಳನ್ನು ಆಚರಣೆ ಮಾಡಲಾಗುತ್ತದೆ. ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿಶ್ವ ಕರ್ಮ ಸಮಾಜದ ಮುಖಂಡರು, ಸಾರ್ವಜನಿಕರು ಈ ದಿನಾಚರಣೆಯಲ್ಲಿ ಭಾಗವಹಿಸಬೇಕು.
ಅಟಲ್ ಬಿಹಾರಿ ವಾಜಪೇಯಿ ಭಾರತದ ಪರಿವರ್ತನ ಶಿಲ್ಪಿ: ಡಾ.ಸಿದ್ದರಾಮಯ್ಯ
ಅಟಲ್ ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ ಧೀಮಂತ ಆಡಳಿತಗಾರರಾಗಿದ್ದರು. ಪರಮಾಣು ಪರೀಕ್ಷೆಗಳನ್ನು ನಡೆಸುವ ಮೂಲಕ ಅವರು ತಮ್ಮ ಸರ್ಕಾರದ ನಿರ್ಧಾರ ಮತ್ತು ನಂತರದ ಪರಿಣಾಮಗಳನ್ನು ನಿಭಾಯಿಸುವುದು ಹೇಗೆ ಎಂಬುದನ್ನು ತಮ್ಮ ನಾಯಕತ್ವದ ಮೂಲಕ ತೋರಿಸಿಕೊಟ್ಟಿದ್ದಾರೆ.
ಮಂಡ್ಯದಲ್ಲಿ ಸಡಗರ-ಸಂಭ್ರಮದಿಂದ ಕ್ರಿಸ್‌ಮಸ್‌ ಆಚರಣೆ
ಕ್ರಿಸ್‌ಮಸ್ ಮುನ್ನಾ ದಿನವಾದ ಮಂಗಳವಾರ ಮಧ್ಯರಾತ್ರಿ 12 ಗಂಟೆವರೆಗೆ ಕ್ರೈಸ್ತರು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಯೇಸುವಿನ ಕುರಿತಂತೆ ಭಕ್ತಿ ಗೀತೆಗಳನ್ನು ಹಾಡುವುದರೊಂದಿಗೆ ಪ್ರಾರ್ಥಿಸಿದರು. ಸೋಮವಾರ ಬೆಳಗ್ಗೆ 8 ಗಂಟೆಯಿಂದಲೇ ಚರ್ಚ್‌ಗಳಲ್ಲಿ ಪ್ರಾರ್ಥನಾ ಕಾರ್ಯಕ್ರಮ ಆರಂಭವಾಗಿ 10-30ರವರೆವಿಗೂ ವಿಶೇಷ ಪ್ರಾರ್ಥನೆ ನಡೆಯಿತು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved