• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನದಲ್ಲಿ ನೊಂದು ಕಣ್ಣೀರು ಹಾಕಿದರೂ ಶಾಪವಾಗಲಿದೆ: ಗುಣಶ್ರೀ
ಇಳಿ ವಯಸ್ಸಿನಲ್ಲಿ ಅವರಿಗೆ ಅಭಯ ನೀಡಿ ಪ್ರೀತಿ-ವಿಶ್ವಾಸದಿಂದ ಆರೈಕೆ ಮಾಡಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಪ್ರೇರಣೆ ನೀಡುವುದೇ ವಾತ್ಸಲ್ಯ ಯೋಜನೆಯ ಉದ್ದೇಶ. ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡಿ ಅವರನ್ನು ಅರ್ಥಿಕವಾಗಿ ಸಬಲೀಕರಣ ಮಾಡುವ ಮೂಲಕ ಸಂಸ್ಥೆ ಹಲವು ಬಗೆಯ ಸೌಲಭ್ಯಗಳು ನೀಡಿದೆ.
ಮಾರಾಟಕ್ಕಿದೆ ಮಂಡ್ಯ ಜಿಲ್ಲಾ ಕನ್ನಡ ಭವನ..!
ಎಂಬತ್ತೇಳನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಗಿದು ಮೂರು ದಿನ ಕಳೆದಿಲ್ಲ. ಸಮ್ಮೇಳನಕ್ಕೆ ಹಾಕಿದ್ದ ವಿದ್ಯುತ್ ದೀಪಗಳೂ ಇನ್ನೂ ಆರಿಲ್ಲ. ಸಮ್ಮೇಳನದ ಯಶಸ್ಸಿನ ಗುಂಗಿನಿಂದ ಇನ್ನೂ ಯಾರೂ ಹೊರಬಂದಿಲ್ಲ. ಇವರು ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡು ೨೪ ತಾಸು ಕಳೆಯುವುದರೊಳಗೆ ಕನ್ನಡ ಭವನ ಮಾರಾಟ ಕುರಿತು ಆಡಿರುವ ಮಾತುಗಳಿಗೆ ಎಲ್ಲೆಡೆಯಿಂದ ತೀವ್ರ ಕಟು ಟೀಕೆಗಳು ವ್ಯಕ್ತವಾಗಿವೆ.
ಶ್ರೀರಂಗಟಪ್ಟಣದಲ್ಲಿ ಕ್ರೈಸ್ತ ಬಾಂಧವರಿಂದ ಕ್ರಿಸ್‌ಮಸ್ ಸಂಭ್ರಮ
ಶ್ರೀರಂಗಟಪ್ಟಣ ಪಟ್ಟಣ ಸೇರಿದಂತೆ ಗಂಜಾಂನ ಮಕ್ಕಳು, ನೂರಾರು ಕ್ರೈಸ್ತ ಮುಖಂಡರು ಭಾಗವಹಿಸಿದ್ದರು. ಚರ್ಚ್ ಆವರಣದಲ್ಲಿ ಏಸು ದೇವರು ಮಕ್ಕಳಂತಿದ್ದ ವೇಳೆ ಕುರಿತಾಗಿ ಗುಡಿಸಿಲು ನಿರ್ಮಿಸಿ ಏಸುವಿನ ಬೊಂಬೆಗಳ ಇಟ್ಟು ಜನಾರ್ಕಣೆಗೊಳ್ಳುವಂತೆ ಮಾಡಲಾಯಿತು.
ಮಧು ಜಿ.ಮಾದೇಗೌಡರ 60ನೇ ವರ್ಷದ ಹುಟ್ಟುಹಬ್ಬ: 197 ಯೂನಿಟ್ ರಕ್ತ ಸಂಗ್ರಹ
ದಿಟ್ಟ ಹೋರಾಟಗಾರ, ಹಿರಿಯ ಗಾಂಧಿವಾಧಿ, ಮಾಜಿ ಸಂಸದ ದಿ.ಜಿ. ಮಾದೇಗೌಡರ ಪುತ್ರರಾದ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರ ಹುಟ್ಟುಹಬ್ಬದ ವೇಳೆ ರಕ್ತದಾನ ಶಿಬಿರ ಆಯೋಜಿರುವುದು ನಿಜಕ್ಕೂ ಶ್ಲಾಘನೀಯ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸಿ. ಇದರಿಂದ ನಿಮ್ಮ ಆರೋಗ್ಯ ಕೂಡ ಉತ್ತಮವಾಗಿರುತ್ತದೆ.
ಡಿ.28 ಮತ್ತು 29ರಂದು ಅಂತರ ರಾಜ್ಯಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ
ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಎಲ್ಲಾ ಸಿದ್ಧತೆ ನಡೆಸಲಾಗಿದೆ. ಡಿ.28ರಂದು ಶನಿವಾರ ಮಧ್ಯಾಹ್ನ ಸ್ಪರ್ಧೆ ಆರಂಭಗೊಂಡರೆ ಡಿ.29 ಭಾನುವಾರದ ಸಂಜೆವರೆಗೂ ನಡೆಯಲಿದೆ. ಸ್ಪರ್ಧೆಗೆ ಭಾಗವಹಿಸುವ ಜೋಡಿ ಎತ್ತಿನಗಾಡಿಗಳಿಗೆ 3500 ರು. ನೋಂದಣಿ ಶುಲ್ಕ ನಿಗಧಿಪಡಿಸಲಾಗಿದೆ. 11 ಗಂಟೆ ನಂತರ ಬಂದರೆ ಹೆಚ್ಚುವರಿಯಾಗಿ 500 ಪ್ರವೇಶಾತಿ ಶುಲ್ಕ ನೀಡಬೇಕು.
ರೈತ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿ ರೂಪಿಸಿ: ಚಂದ್ರಶೇಖರ್
ರೈತರ ಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ರೂಪಿಸಬೇಕು. ರೈತರ ಸಮಸ್ಯೆಗಳ ನಿವಾರಣೆ, ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶ್ವ ರೈತರ ದಿನವನ್ನು ಸರ್ಕಾರಿ ರಜಾದಿನ ಎಂದು ಘೋಷಿಸಬೇಕು.
ಸಂಚಾರಿ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ: ಇನ್ಸ್‌ಪೆಕ್ಟರ್ ಎಂ.ರವಿಕುಮಾರ್
ಪ್ರತಿಯೊಬ್ಬ ಪ್ರಯಾಣಿಕರು ಚಾಲನಾ ಪರವಾನಗಿ ಪಡೆದಿರಬೇಕು. ವಾಹನಗಳಿಗೆ ವಿಮೆ, 18 ವರ್ಷ ಒಳಪಟ್ಟ ಮಕ್ಕಳಿಗೆ ವಾಹನಗಳನ್ನು ನೀಡಬಾರದು, ಕುಡಿದು ವಾಹನ ಓಡಿಸಬಾರದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಅಪಘಾತದಿಂದ ಪರಾಗಬೇಕು.
ಅಸಮಾನತೆ ತೊಡೆದು ಹಾಕಲು ಕಾಯ್ದೆಯ ಬಗ್ಗೆ ಅರಿವು ಅಗತ್ಯ: ಸುಕನ್ಯಾ
ಭಾರತೀಯ ಸಂವಿಧಾನದ 17ನೇ ವಿಧಿಯು ಅಸ್ಪೃಶ್ಯತೆಯನ್ನು ಶಿಕ್ಷಾರ್ಹ ಕಾಯಿದೆ ಎಂದು ಘೋಷಿಸಿದೆ. ಇದರ ಪ್ರಕಾರ ಸಮಾಜದ ಎಲ್ಲಾ ವರ್ಗದ ಜನರಿಗೂ ಸಾರ್ವಜನಿಕ ಸ್ಥಳಗಳಲ್ಲಿ ಮುಕ್ತ ಅವಕಾಶವಿದೆ. ಸಾರ್ವಜನಿಕ ಸೇವೆಗಳನ್ನು ಗೌರವ ಮತ್ತು ಘನತೆಯಿಂದ ಬಳಸಬಹುದಾಗಿದೆ.
ಹೆಲ್ಮೆಟ್ ಕಡ್ಡಾಯದ ಬಗ್ಗೆ ಪೊಲೀಸರಿಂದ ಬೈಕ್ ಜಾಥಾ, ಜಾಗೃತಿ
ಮುಂದಿನ ದಿನಗಳಲ್ಲಿ ದ್ವಿಚಕ್ರ ವಾಹನ ಚಾಲಕರುಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ವಾಹನ ಚಾಲನೆಯಲ್ಲಿ ಮೊಬೈಲ್ ಬಳಸುವುದನ್ನು ನಿಲ್ಲಿಸಬೇಕು, ದ್ವಿಚಕ್ರ ವಾಹನದಲ್ಲಿ ಮೂರು ಜನ ಪ್ರಯಾಣ ನಿಷೇಧಿಸಲಾಗಿದೆ. ಇಲ್ಲವಾದಲ್ಲಿ ದಂಡ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ.
ಅಪ್ರತಿಮ ರಾಷ್ಟ್ರಪ್ರೇಮಿ, ಅಜಾತಶತ್ರು ವಾಜಪೇಯಿ: ನಿಂಗರಾಜ್‌ಗೌಡ
ವಾಜಪೇಯಿ ಅವರು ದೆಹಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ೧೦ ಬಾರಿ ಸಂಸದರಾಗಿ, ೨ ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಮಧ್ಯ ಪ್ರದೇಶದಲ್ಲಿ ಹುಟ್ಟಿ ಇಡೀ ದೇಶದಲ್ಲಿ ಒಬ್ಬ ರಾಜಕಾರಣಿ ಹೇಗಿರಬೇಕು, ಅಜಾತಶತ್ರುವಾಗಿ ಹೇಗೆ ಬಾಳಬೇಕು ಎಂಬುದಕ್ಕೆ ಮಾದರಿ ನಾಯಕರಾಗಿದ್ದಾರೆ.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved