• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕ್ಕರೆ ನಾಡಿನ ಸಾಹಿತ್ಯ ಪರಿಷತ್ತು ಈಗ ಅಕ್ಷರಶಃ ಒಡೆದ ಮನೆ..!
ಭಾಷೆಯನ್ನು ಕಟ್ಟಬೇಕು, ಕನ್ನಡ ಮನಸ್ಸುಗಳನ್ನು ಒಗ್ಗೂಡಿಸಬೇಕು ಎಂಬ ಆಶಯದೊಂದಿಗೆ ನಡೆದ ಎಂಬತ್ತೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಅವರ ನಡವಳಿಕೆಗಳು ಜಿಲ್ಲಾ ಸಾಹಿತ್ಯ ವಲಯ ಮನಸ್ಸುಗಳನ್ನು ಒಡೆಯುವುದಕ್ಕೆ ಕಾರಣವಾಗಿವೆ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿಬರುತ್ತಿವೆ.
ಮನುಸ್ಮೃತಿ ಸುಟ್ಟು ಮನುವಾದದ ವಿರುದ್ಧ ಪ್ರತಿಭಟನೆ
ಶ್ರೇಣೀಕೃತ ಜಾತಿ ವ್ಯವಸ್ಥೆಗೆ ಮುನ್ನುಡಿ ಬರೆದು ಭಾರತವನ್ನು ಅಂಧಕಾರಕ್ಕೆ ತಳ್ಳಿದ ಮನುಸ್ಮತಿ ಯನ್ನು ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರು ಸುಟ್ಟುಹಾಕಿ 97 ವರ್ಷ ವಾಗಿದೆ. ಬಾಬಾ ಸಾಹೇಬರು ಮನುಸ್ಮತಿಯನ್ನು ಸುಟ್ಟಿದ್ದು ಚಾರಿತ್ರಿಕ ವಿಧ್ಯಮಾನ ಈ ಪ್ರಕ್ರಿಯೆಯನ್ನು ಪ್ರತಿಯೊಬ್ಬರು ಮುಂದುವರಿಸಬೇಕು.
ಐದು ಗ್ಯಾರಂಟಿ ಯೋಜನೆಗಳು ಕಟ್ಟ ಕಡೆಯ ಜನಾಂಗಕ್ಕೂ ತಲುಪಿಸಬೇಕು: ದರ್ಶನ್ ಪುಟ್ಟಣ್ಣಯ್ಯ
ರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಐದು ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದ್ದಾರೆ. ಅಧಿಕಾರಿಗಳು, ಅನುಷ್ಠಾನ ಸಮಿತಿ ಸದಸ್ಯರು ಸಭೆ ನಡೆಸಿ ಲೋಪದೋಷಗಳಿದ್ದರೆ ಸರಿಪಡಿಸಿ ಪ್ರತಿ ಕುಟುಂಬಕ್ಕೂ ಸೌಲಭ್ಯ ತಲುಪುವಂತೆ ಕೆಲಸ ಮಾಡಬೇಕು.
ಕಳ್ಳತನ, ದರೋಡೆ ಪ್ರಕರಣ ಬಗ್ಗೆ ಎಚ್ಚರ ವಹಿಸಿ: ದರ್ಶನ್ ಪುಟ್ಟಣ್ಣಯ್ಯ
ಹೊರಗಿನಿಂದ ಬಂದು ಕಳ್ಳತನ, ದರೋಡೆ ನಡೆಸುತ್ತಿದ್ದಾರೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಾನು ಸಹ ನಿತ್ಯ ವರದಿ ನೀಡುವಂತೆ ಸೂಚಿಸಿದ್ದೇನೆ. ರಾತ್ರಿ ವೇಳೆಯಲ್ಲಿ ಪೊಲೀಸರು ಗಸ್ತು ಬಂದು ಹೋದ ಬಳಿಕ ಕಳ್ಳರು ಕೃತ್ಯವೆಸಗುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ಸ್ವಲ್ಪ ಎಚ್ಚರ ವಹಿಸಬೇಕು.
ಹಿಂದುಳಿದ ವರ್ಗದ ವಸತಿ ನಿಲಯದ ಇಬ್ಬರು ವಿದ್ಯಾರ್ಥಿಗಳು ಪತ್ತೆ
ಡಿ.14 ಮತ್ತು 15 ರಂದು ಶಾಲೆಗೆ ರಜೆ ಇದ್ದ ಕಾರಣ ತಾಯಿ ಊರಾದ ಹಾಲಂಶೆಟ್ಟಿಹಳ್ಳಿಗೆ ಬಂದ ನಂತರ ಶಾಲೆಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದರು. ನಂತರ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳಿ ಅಲ್ಲೆ ಉಳಿದುಕೊಂಡಿದ್ದರು. ಖರ್ಚು ವೆಚ್ಚಕ್ಕಾಗಿ ಭಕ್ತಾದಿಗಳಿಂದ ಭಿಕ್ಷೆಬೇಡಿಕೊಂಡು ಕಾಲ ಕಳೆಯುತ್ತಿದ್ದರು ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಡಿ.೨೮ರಂದು ಮೈಷುಗರ್ ಪ್ರೌಢಶಾಲೆ ಅಮೃತ ಮಹೋತ್ಸವ
ಮಧ್ಯಾಹ್ನ ೨ ರಿಂದ ೩ ಗಂಟೆಯವರೆಗೆ ಹಿರಿಯ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರ ಸಭೆ. ೩ ರಿಂದ ೪ರವರೆಗೆ ಶೈಕ್ಷಣಿಕ ವಿಚಾರಗೋಷ್ಠಿ ಅಧ್ಯಕ್ಷತೆಯನ್ನು ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಸ್.ಬಿ.ಶಂಕರಗೌಡ ವಹಿಸುವರು. ವಿಚಾರ ಮಂಡನೆಯನ್ನು ನಿವೃತ್ತ ಮುಖ್ಯಶಿಕ್ಷಕ ಡಾ.ಎಂ.ಎಸ್.ಮನ್ನಾರ್ ಕೃಷ್ಣರಾವ್, ವೈದ್ಯ ಡಾ.ಎಂ.ಮಾದಯ್ಯ, ಶಿಕ್ಷಣ ತಜ್ಞ ಎನ್.ಎನ್.ಪ್ರಹ್ಲಾದ್, ವಿಶ್ರಾಂತ ಪ್ರಾಂಶುಪಾಲ ಡಾ.ಕೆಂಪಯ್ಯ ಮಾಡಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ವಿಶ್ವವೇ ಮೆಚ್ಚುವಂತಹ ನಾಯಕನ ವಿರುದ್ಧ ಮಾತನಾಡಿರುವ ಅಮಿತ್‌ ಶಾ ಅವರನ್ನು ಸಚಿವ ಸ್ಥಾನದಿಂದ ರಾಷ್ಟ್ರಪತಿಗಳು ವಜಾ ಮಾಡಬೇಕು. ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಸಿ.ಟಿ.ರವಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ರಾಜ್ಯಪಾಲರು ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿಕೊಂಡು ರದ್ದು ಪಡಿಸಬೇಕು.
ಸಾಹಿತ್ಯ ಸಮ್ಮೇಳನದ ಬಳಿಕ ಜೋಶಿ-ಮೀರಾ ನಡುವಿನ ಭಿನ್ನಮತ ಸ್ಫೋಟ...!
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕಿ ಜವಾಬ್ದಾರಿಯಿಂದ ಡಾ.ಮೀರಾ ಶಿವಲಿಂಗಯ್ಯ ಅವರನ್ನು ಬಿಡುಗಡೆಗೊಳಿಸಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರೊ.ಎಚ್.ಎಸ್.ಮುದ್ದೇಗೌಡ ಅವರನ್ನು ನಾಮನಿರ್ದೇಶನಗೊಳಿಸಿ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಆದೇಶ ಹೊರಡಿಸಿದ್ದಾರೆ.
ಹಳ್ಳಿಗಾಡಿನ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವ ಗುಲಾಬಿ ವಿದ್ಯಾ ಸಂಸ್ಥೆ: ಸುನಿತಾ ಪುಟ್ಟಣ್ಣಯ್ಯ
ಸರ್ಕಾರಿ ಶಾಲೆಗಳಲ್ಲೂ ಸಹ ಖಾಸಗಿ ಶಾಲೆ ಮಾದರಿಯಲ್ಲಿ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಮನುಷ್ಯನಿಗೆ ಶಿಕ್ಷಣ ಎಷ್ಟು ಮುಖ್ಯವೋ, ಅಷ್ಟೆ ಸಹ ಪಠ್ಯೇತರ ಚಟುವಟಿಕೆಗಳು ಸಹ ಮುಖ್ಯ. ಶಾಸಗಿ ವಿದ್ಯಾಸಂಸ್ಥೆಗಳನ್ನು ಕಟ್ಟುವುದು ಸುಲಭವಲ್ಲ, ಗುಣಾತ್ಮಕ ಶಿಕ್ಷಣ ನೀಡಿದಾಗ ಮಾತ್ರ ಶಿಕ್ಷಣ ಸಂಸ್ಥೆಗಳು ನಿಲ್ಲುತ್ತವೆ.
ನಟ ಶಿವರಾಜ್ ಕುಮಾರ್ ಗೆ ಚಿಕಿತ್ಸೆ ಯಶಸ್ವಿಯಾಗಲು ಪ್ರಾರ್ಥಿಸಿ ವಿಶೇಷ ಪೂಜೆ
ಚಿತ್ರನಟ ಶಿವಣ್ಣನವರಿಗೆ ಅಮೆರಿಕಾದ ಮಿಮೊರಿ ಆಸ್ಪತ್ರೆಯಲ್ಲಿ ನಡೆಯುವ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಅವರು ಬೇಗ ಗುಣಮುಖರಾಗಿ ಮುಂದಿನ ದಿನಗಳಲ್ಲಿ ಉತ್ತಮ ಜೀವನ ನಡೆಸಿ ನೂರಾರು ಕಾಲ ಬಾಳಲಿ ಎಂದು ಆಶಿಸುತ್ತೇನೆ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved