• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಆರ್.ಪೇಟೆ ಪುರಸಭೆಗೆ ಕಾಂಗ್ರೆಸ್‌ನ ಪಂಕಜ ಪ್ರಕಾಶ್ ಅಧ್ಯಕ್ಷೆ
ಕೆ.ಆರ್.ಪೇಟೆ ಪುರಸಭೆ ಚುನಾವಣೆಯಲ್ಲಿ ಶಾಸಕ ಎಚ್.ಟಿ.ಮಂಜು, ಸಂಸದ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಸದಸ್ಯ ನಟರಾಜು ಹಾಗೂ ಜೆಡಿಎಸ್ ಸದಸ್ಯರಾದ ಶೋಭಾದಿನೇಶ್, ಮತ್ತು ಎಚ್.ಡಿ.ಅಶೋಕ್ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಖಂಡಸಿ ಪ್ರತಿಭಟನೆ
ಬಿಜೆಪಿ-ಜೆಡಿಎಸ್ ನಾಯಕರ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಿದ್ದರಾಮಯ್ಯ ಬಡವರ ಪರ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯ ಪ್ರತೀಕಾರಕ್ಕೆ ಮುಂದಾಗಿದ್ದಾರೆ. ಮುಡಾ ಪ್ರಕರಣವನ್ನು ನೆಪವಾಗಿಸಿಕೊಂಡು ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ.
ಪಿಕಾರ್ಡ್ ಬ್ಯಾಂಕ್‌ನಲ್ಲಿ ಫಲಾನುಭವಿಗಳಿಗೆ ಸೌಲಭ್ಯ ಸಿಗುತ್ತಿಲ್ಲ
ಪಾಂಡವಪುರ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ (ಪೀಕಾರ್ಡ್) ನಿರ್ದೇಶಕರು ತಮ್ಮ ನೀಡುವ ಸಾಲ ಸೌಲಭ್ಯದ ಫಲಾನುಭವಿಗಳು ಬ್ಯಾಂಕ್‌ನ ನಿರ್ದೇಶಕರ ಸಂಬಂಧಿಕರು ಮತ್ತು ಸ್ನೇಹಿತರೇ ಆಗಿದ್ದಾರೆ. ಇತರರೆ ಷೇರುದಾರರಿಗೆ ಸಾಲ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ನಿರ್ದೇಶಕರ ನಡುವೆ ಮಾತಿನ ಚಕಮಕಿ ನಡೆಸಿದರು.
ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಶಾಸಕರಿಂದ ಚಾಲನೆ
ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ 1591.6 ಕೋಟಿ ಆರ್ಥಿಕ ಅನುದಾನದಲ್ಲಿ ಮೊಟ್ಟೆ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪೂರಕ ಆಹಾರವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಲೋಪ ದೋಷವಾಗದಂತೆ ಮುನ್ನೆಚ್ಚರಿಕೆ ವಹಿಸಲು ಉಪ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದರು.
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನಿಧನಕ್ಕೆ ಶ್ರದ್ಧಾಂಜಲಿ
ಡಿ.ಕೆಂಪಣ್ಣನವರು ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40 ಪರ್ಸೆಂಟ್‌ ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಅವರನ್ನು ಕಳೆದುಕೊಂಡಿರುವುದು ಗುತ್ತಿಗೆದಾರರಿಗೆ ತುಂಬಲಾರದ ನಷ್ಟವಾಗಿದೆ.
ಸಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರವಲ್ಲ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜ
ರೈತರು ದೇಶದ ಬೆನ್ನೆಲುಬು, ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು, ಎದೆಗುಂದದೆ ಮುನ್ನಡೆಯಬೇಕು, ಸಹಕಾರದ ಯಾವುದಾದರು ಸೌಲಭ್ಯ ಬಳಸಿಕೊಂಡು ಸಾಲ ತೀರಿಸುವ ಪರಿಹಾರ ಕಂಡುಕೊಳ್ಳಬೇಕು.
ಮಿತಿ ಮೀರಿರುವ ಮೈಕ್ರೋ ಫೈನಾನ್ಸ್ ಹಾವಳಿ: ನಾಗಲಕ್ಷ್ಮೀಚೌಧರಿ
ಇತ್ತೀಚೆಗೆ ಹೆಣ್ಣುಮಕ್ಕಳು ಮೈಕ್ರೋಫೈನಾನ್ಸ್ ಸೇರಿದಂತೆ ಸಣ್ಣ ಸಣ್ಣ ಖಾಸಗಿ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದಾರೆ. ಆದರೆ, ಸರ್ಕಾರವು ಸಾಲ ನೀಡಿ ಮಹಿಳೆಯರ ಹಾಗೂ ಬಡ ಕುಟುಂಬದವರ ನೆರವಿಗೆ ಬರುತ್ತಿತ್ತು. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಸುಮಾರು ೨೦ ಖಾಸಗಿ ಫೈನಾನ್ಸ್‌ಗಳು ಇಡೀ ಗ್ರಾಮವನ್ನೇ ಆವರಿಸಿಕೊಂಡಿದೆ. ರಾಜ್ಯದಲ್ಲಿ ಸಾವಿರಾರು ಗ್ರಾಮಗಳನ್ನೇ ಆವರಿಸಿಕೊಂಡಿವೆ.
ಡಾ.ನಿರ್ಮಲಾನಂದನಾಥ ಶ್ರೀಗಳಿಗೆ ಮುತ್ತಿನ ಪಾಲಕ್ಕಿ ಉತ್ಸವ, ತೆಪ್ಪೋತ್ಸವ
ಬಗೆ ಬಗೆಯ ಹೂವು ಮತ್ತು ವಿದ್ಯುತ್‌ ದೀಪಗಳಿಂದ ಸಿಂಗರಿಸಿದ್ದ ತೆಪ್ಪೋತ್ಸವದ ಒಂದು ಬದಿಯಲ್ಲಿ ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳ ಪುತ್ಥಳಿ ಮತ್ತೊಂದು ಬದಿಯಲ್ಲಿ ಶ್ರೀಕಾಲಭೈರವೇಶ್ವರ, ಮಾಳಮ್ಮದೇವಿ ಮತ್ತು ಚೌಡೇಶ್ವರಿದೇವಿಯ ಮೂರ್ತಿಯನ್ನಿರಿಸಲಾಗಿತ್ತು.
ಲಕ್ಷಾಂತರ ಚಿನ್ನಾಭರಣ ನಗದು ಇದ್ದ ವ್ಯಾನಿಟಿ ಬ್ಯಾಗ್ ಹಿಂದಿರುಗಿಸಿದ ಬೃಂದಾವನ ಭದ್ರತಾ ಸಿಬ್ಬಂದಿ
ಬೃಂದಾವನ ಪ್ರವೇಶದ್ವಾರದ ಮುಂಭಾಗದಲ್ಲಿ ಶಿವಮೊಗ್ಗ ಮೂಲದ ಪ್ರವಾಸಿಗರು ಸೆಲ್ಫೀ ಫೋಟೋ ತೆಗೆದುಕೊಳ್ಳಲು ಕಬ್ಬಿಣದ ಗ್ರಿಲ್‌ಗೆ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಮತ್ತು ನಗದು ಇಟ್ಟಿದ್ದ ವ್ಯಾನಿಟಿ ಬ್ಯಾಗ್ ನೇತುಹಾಕಿ ಮರೆತು ಹೋಗಿದ್ದರು.
ನೀರಿನ ಸಂಪನ್ಮೂಲಕ್ಕೆ ಕೊರತೆಯಾಗದಂತೆ ಕೆರೆಗಳನ್ನು ಉಳಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಈಗಾಗಲೇ ಪಾಂಡವಪುರ ತಾಲೂಕಿನ ಕೆನ್ನಾಳು, ಬನ್ನಂಗಾಡಿ ಹಾಗೂ ಕ್ಷೇತ್ರ ವ್ಯಾಪ್ತಿಯ ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಕಾರ್ಯಕ್ರಮ ಯಶಸ್ವಿಯಾಗಿದೆ. ಜನ ಕೇವಲ ಪೌತಿ ಖಾತೆ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಮಾತ್ರ ಬರಬೇಕು.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved