• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಣನಹಳ್ಳಿ, ಬೂದನೂರು ಕೆರೆಗಳ ಅಭಿವೃದ್ಧಿ: ಶಾಸಕ ಪಿ.ರವಿಕುಮಾರ್
ಕೆರೆಯ ಏರಿ ಮೇಲೆ ವಾಯು ವಿಹಾರ ನಡೆಸಲು ವಾಕಿಂಗ್ ಪಾಥ್, ಮಧ್ಯದಲ್ಲಿ ನಡುಗಡ್ಡೆ ನಿರ್ಮಾಣ, ಕೆರೆಯಲ್ಲಿ ತುಂಬಿರುವ ಹೂಳು, ಕಳೆ ತೆಗೆದು ಸ್ವಚ್ಛಗೊಳಿಸುವುದರ ಜೊತೆಗೆ ನೀರು ಸೋರಿಕೆಯಾಗದಂತೆ ತಡೆಗಟ್ಟಲು ಯೋಜನೆ ರೂಪಿಸಲಾಗಿದೆ.
ಕುಲಾಂತರಿ ಬೀಜ ವಿರೋಧಿಸಿ ಸೆ.29 ರಂದು ತುಮಕೂರಿನ ದೊಡ್ಡಹೊಸೂರು ಚಲೋ
ಕುಲಾಂತರಿ ತಳಿಯ ಆಹಾರ ಸೇವನೆಯಿಂದ ಮನುಷ್ಯನ ದೇಹದ ಮೇಲೆ ಅಂಗವಿಕಲತೆ. ಪುರುಷತ್ವ ಕಳೆದುಕೊಳ್ಳುವುದು. ತಳಿಯ ಬಿತ್ತನೆಯಿಂದ ಭೂಮಿ ಫಲವತ್ತತೆ ಹಾಳಾಗುವುದು ಅಲ್ಲದೇ, ಪರಿಸರ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ಸಭೆಯಲ್ಲಿ ಕುಲ ಅಂತರಿ ಸ್ಥಳಿಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಯಿತು.
ನನ್ನ ಮೇಲಿನ ಆರೋಪ ಮುಗಿದ ಬಳಿಕ ಉತ್ತರಿಸುವೆ: ಕೇಂದ್ರ ಸಚಿವ ಎಚ್‌ಡಿಕೆ
ಇವರ ಬಗ್ಗೆ ನಾನೇನು ಮಾತಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೂ ನಾನು ಒತ್ತಾಯ ಮಾಡಿಲ್ಲ. ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ. ಸಿದ್ದರಾಮಯ್ಯ ಅವರಿಗೆ ನಾನು ಏನೂ ಹೇಳಲ್ಲ. ಆದರೆ, ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೊದು ಕ್ಲಿಯರ್ ಆಗಬೇಕು.
ಮಂಡ್ಯ ವಿವಿ: ಗೌರವ ಧನದ ಆಧಾರದ ಮೇಲೆ ಉಪನ್ಯಾಸಕರ ಸೇವೆ
ಮಂಡ್ಯ ವಿಶ್ವ ವಿದ್ಯಾಲಯದಿಂದ ೧೧ ಬೋಧಕರು ವರ್ಗಾವಣೆ ಎಂಬ ಶೀರ್ಷಿಕೆಯಡಿ ‘ಕನ್ನಡಪ್ರಭ’ ಸೆ.೨೩ರಂದು ಬೋಧಕರ ವರ್ಗಾವಣೆಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಪಠ್ಯ ಬೋಧನೆಗೆ ಹಿನ್ನಡೆಯಾಗಿರುವ ಕುರಿತಂತೆ ಸಮಗ್ರ ವರದಿಯನ್ನು ಪ್ರಕಟಿಸಿತ್ತು.
ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ. ಸಮಾಜದ ಆತ್ಮವಾಗಿರುವ ಈ ಸಂಸ್ಕೃತಿ ಕಲೆ ಜೀವಂತವಾಗಿ ಉಳಿಯಬೇಕು. ಶ್ರಮಿಕ ವರ್ಗದ ಜನರಿಂದ ಹುಟ್ಟಿಕೊಂಡಿರುವ ಇಂತಹ ಕಲೆಯನ್ನು ಕಳೆದ ನಾಲ್ಕು ದಶಕಗಳಿಂದ ಪೋಷಣೆ ಮಾಡುತ್ತಿರುವ ಶ್ರೀಮಠವು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರನ್ನು ಕರೆಸಿ ಜನಪದ ಕಲೆಗಳ ಉಳಿವಿಗೆ ಶ್ರಮಿಸುತ್ತಿದೆ. ಇದಕ್ಕೆ ಭೈರವೈಕ್ಯಶ್ರೀಗಳ ಪರಿಶ್ರಮ ಅಪಾರ.
ದೇಶದ ಅಭಿವೃದ್ಧಿಗೆ ಶಿಕ್ಷಣದ ಜೊತೆಗೆ ಗುರು ಮಾರ್ಗದರ್ಶನ ಅನಿವಾರ್ಯ: ರಮೇಶ ಬಂಡಿಸಿದ್ದೇಗೌಡ
ದೇಶದ ಪರಿಕಲ್ಪನೆ ಶಿಕ್ಷಣದ ವ್ಯವಸ್ಥೆ ಮೇಲೆ ನಿಂತಿದೆ. ಮಕ್ಕಳ ಭವಿಷ್ಯವೂ ಸಹ ಶಿಕ್ಷಕರ ಮೇಲಿದೆ. ಗುರು ಮಾರ್ಗದರ್ಶನ ಆರೋಗ್ಯಕರ ಸಮಾಜ ನಿರ್ಮಾಣ ಶಿಕ್ಷಕರ ನಿಸ್ವಾರ್ಥ ಸೇವೆ ಅಗತ್ಯ. ದೇಶದ ಅಭಿವೃದ್ಧಿಗೆ ಶಿಕ್ಷಣ ಅಗತ್ಯದ ಜೊತೆಗೆ ಶಿಕ್ಷಕರೇ ಬೆನ್ನೆಲುಬಾಗಿದ್ದಾರೆ.
ರೈತರು ಕೃಷಿ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಲಿ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು
ಡೇರಿಯಲ್ಲಿ ಈ ವರ್ಷ ರೈತರಿಂದ 2.65 ಕೋಟಿ ಹಣದ ಹಾಲು ಖರೀದಿಸಿದ್ದು, 2.14 ಕೋಟಿ ಹಣ ಮಾರಾಟ ಮಾಡಲಾಗಿದೆ. ಹಾಲು ಮಾರಾಟದಿಂದ 23.99 ಲಕ್ಷ ರು. ಲಾಭ ಬಂದಿದೆ. ಸಂಘದ ಬ್ಯಾಂಕ್ ಖಾತೆಯಲ್ಲಿ 16.96 ಲಕ್ಷ ರು. ಹಣ ಇದೆ. ಮನ್ಮುಲ್ ಒಕ್ಕೂಟದಿಂದ 14.92 ಲಕ್ಷ ರು. ಹಾಲಿನ ಪೇಮೆಂಟ್ ಬರಬೇಕಾಗಿದೆ.
ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಳದ ಮಾಹಿತಿ ಸಿಕ್ಕರೆ ದೂರು ದಾಖಲಿಸಿ
ಸದ್ಯದಲ್ಲಿಯೇ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಅವರೊಂದಿಗೆ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ವಿರುದ್ಧ ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಯಲು ಜನರ ಪರವಾಗಿ ಹೋರಾಟ ಮಾಡುತ್ತೇನೆ.
ಜಾನಪದ ಕಲಾಮೇಳದಲ್ಲಿ ನಾಲ್ವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ
ನಾಗಮಂಗಲವು ಜಾನಪದದ ಗಂಗೋತ್ರಿ. ಭೈರವೈಕ್ಯಶ್ರೀಗಳ ವಾರ್ಷಿಕ ಪಟ್ಟಾಭಿಷಕ ಮಹೋತ್ಸವದ ಪ್ರಯುಕ್ತ ಈ ಜಾನಪದ ಜಾತ್ರೆಯೊಂದಿಗೆ ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಗೈದ ಐವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ನೀಡುತ್ತಿರುವುದು ಶ್ರೀ ಮಠದ ಸಂಕಲ್ಪವಾಗಿದೆ. ನಿಜದ ಬದುಕು ಹಳ್ಳಿಯಲ್ಲಿದೆ ಅಲ್ಲಿಂದಲೇ ಜನಪದ ಆರಂಭವಾಗುವುದು.
ಕಾವೇರಿ ಆರತಿಗಾಗಿ ಸ್ನಾನಘಟ್ಟ ಬಳಿ ಶಾಸಕರಿಂದ ಸ್ಥಳ ಪರಿಶೀಲನೆ
ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಮಂಡ್ಯ, ಮೈಸೂರು ಭಾಗದ ಶಾಸಕರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ವಾರಣಾಸಿ, ಹರಿದ್ವಾರ, ಕಾಶಿಗೆ ಭೇಟಿ ನೀಡಿ ಅಲ್ಲಿನ ಗಂಗಾ ಆರತಿ ಬಗ್ಗೆ ಅಧ್ಯಯನ ನಡೆಸಿದರು.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved