ಕಾವೇರಿ ಆರತಿಗಾಗಿ ಸ್ನಾನಘಟ್ಟ ಬಳಿ ಶಾಸಕರಿಂದ ಸ್ಥಳ ಪರಿಶೀಲನೆಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಮಂಡ್ಯ, ಮೈಸೂರು ಭಾಗದ ಶಾಸಕರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ವಾರಣಾಸಿ, ಹರಿದ್ವಾರ, ಕಾಶಿಗೆ ಭೇಟಿ ನೀಡಿ ಅಲ್ಲಿನ ಗಂಗಾ ಆರತಿ ಬಗ್ಗೆ ಅಧ್ಯಯನ ನಡೆಸಿದರು.