• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್‌ಎಸ್‌ನಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಅನುಮೋದನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಶ್ರೀರಂಗಪಟ್ಟಣ ತಾಲೂಕು ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನ್ನು ಸಾರ್ವಜನಿಕ -ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ2,663 ,74  ಕೋಟಿ ರು. ವೆಚ್ಚದಲ್ಲಿ ವಿಶ್ವ ದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣಗೊಳಿಸುವ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ.

ಕುಂದನಕುಪ್ಪೆ ಗ್ರಾಮದಲ್ಲಿ ವಿಷಪೂರಿತ ಮೇವು ತಿಂದು 11 ಕುರಿಗಳು ಸಾವು
ರೈತ ಮಹೇಶ್ ಕುರಿಗಳನ್ನು ಸಾಕಾಣಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಭಾನುವಾರ ಎಲ್ಲಾ ಕುರಿಗಳನ್ನು ಗ್ರಾಮದ ಹೊರ ವಲಯದ ಜಮೀನಿನಲ್ಲಿ ಮೇಯಲು ಬಿಟ್ಟಿದ್ದರು. ಈ ಪೈಕಿ 9 ಕುರಿಗಳು ಇದ್ದಕ್ಕಿಂತದಂತೆ ಅಸ್ವಸ್ತಗೊಂಡು ಸರಣಿ ಪ್ರಕಾರ ಕೊನೆ ಉಸಿರೆಳೆದವು. ಆ ನಂತರ ಸಂಜೆ ವೇಳೆ ಮತ್ತೆ ಎರಡು ಕುರಿಗಳು ಮೃತಪಟ್ಟಿದ್ದು ಸುಮಾರು 2 ಲಕ್ಷ ರು.ಹಾನಿ ಸಂಭವಿಸಿದೆ ಎಂದು ಅಂದಾಜು ಮಾಡಲಾಗಿದೆ.
ಮಧು ಮಾದೇಗೌಡರ ಹುಟ್ಟುಹಬ್ಬ: ಡಿ.27 ರಂದು ಉಚಿತ ಆರೋಗ್ಯ ಶಿಬಿರ: ಮಹೇಶ್ ಕುಮಾರ್
ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್, ಮಧು ಜಿ.ಮಾದೇಗೌಡ ಅಭಿಮಾನಿಗಳ ಬಳಗ, ಆಶಯ್‌ಮಧು ಅಭಿಮಾನಿ ಬಳಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ, ಆಸ್ಟರ್ ಜಿ ಮಾದೇಗೌಡ ಆಸ್ಪತ್ರೆ, ಬೆಂಗಳೂರು ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ.
ಗೃಹ ಮಂಡಳಿ ದರಕ್ಕೆ ಒಪ್ಪಿದರೆ ಅಂಚು ಜಾಗ ಹಂಚಿಕೆ: ಸಚಿವ ಜಮೀರ್
ಸ್ವರ್ಣಸಂದ್ರದಲ್ಲಿ ಮೈಷುಗರ್ ಕಂಪನಿಯಿಂದ ಹಾಗೂ ಇತರೆ ಭೂ ಮಾಲೀಕರಿಂದ ೫೭.೩೩ ಎಕರೆ ಜಮೀನನ್ನು ಖರೀದಿಸಿ ೧೯೫೨-೫೩ನೇ ಸಾಲಿನಿಂದ ಮೂರು ಹಂತಗಳಲಿ ೭೯೯೬ ಎಸ್‌ಐಎಚ್‌ಎಸ್ ಮನೆಗಳನ್ನು ಹಾಗೂ ೬೮ ನಿವೇಶನಗಳನ್ನು ನಿರ್ಮಿಸಿ ಹಂಚಿಕೆ ಮಾಡಲಾಗಿದೆ. ಪ್ರಸ್ತುತ ಯಾವುದೇ ಸ್ವತ್ತುಗಳು ಖಾಲಿ ಇರುವುದಿಲ್ಲ. ಆದರೆ, ಈ ೫೫ ಸ್ವತ್ತುಗಳಿಗೆ ಹೊಂದಿಕೊಂಡಂತೆ ಅಂಚು ಜಾಗಳು ಲಭ್ಯವಿರುತ್ತದೆ.
ಮನ್ಮುಲ್‌ ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್‌ನಿಂದ ಶಿವಕುಮಾರ್ ಅಭ್ಯರ್ಥಿ
ಸ್ಥಳೀಯ ಸಂಸ್ಥೆಗಳ ಜೊತೆಗೆ ಮನ್ಮುಲ್ ಚುನಾವಣೆಗಳು ಪಕ್ಷ ಸಂಘಟನೆಗೆ ಪ್ರಮುಖವಾಗಿದೆ. ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಶ್ರಮಿಸಬೇಕು. ಸರ್ವಾನುಮತದಿಂದ ಸಿ.ಶಿವಕುಮಾರ್ ಅವರನ್ನು ಆಯ್ಕೆಮಾಡಲಾಗಿದೆ. ಎಲ್ಲರು ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು.
ನಿಯಮಿತ ಆಹಾರ ಪದ್ಧತಿ, ಶಿಸ್ತುಬದ್ಧ ಜೀವನದಿಂದ ಆರೋಗ್ಯವಂತ ಬದುಕು: ಡಾ.ಪ್ರಗತಿ
ಅನಿಮಿತ ಆಹಾರ ಸೇವನೆ ಮಾಡಿ ಶಿಸ್ತು ಬದ್ಧ ಜೀವನ ನಡೆಸದೇ ವ್ಯರ್ಥ ಕಾಲಹರಣ ಮಾಡುವುದರಿಂದ ನಮ್ಮ ದೇಹದ ತೂಕವು ಹೆಚ್ಚಾಗಿ ಬೊಜ್ಜು ಬೆಳೆಯುವುದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಯಾನ್ಸರ್, ಮೂಳೆ ರೋಗ, ಸಂಧಿ ನೋವು ಸೇರಿದಂತೆ ಹಲವು ಕಾಯಿಲೆಗಳಿಗೆ ನಾವು ತುತ್ತಾಗಿ ಅಕಾಲಿಕವಾಗಿ ಸಾವಿಗೆತುತ್ತಾಗಬೇಕಾಗುತ್ತದೆ.
ರೈತರು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಪ್ರಗತಿ: ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್
ಮಳೆಯಾಶ್ರಿತ ಪ್ರದೇಶವಾಗಿರುವ ತಾಲೂಕಿನ ರೈತರು ರಾಗಿ ಬೆಳೆಯನ್ನೇ ಪ್ರಮುಖ ಕೃಷಿಯನ್ನಾಗಿಸಿಕೊಂಡಿರುವ ಹಿನ್ನೆಲೆಯಲ್ಲಿ ನಾಗಮಂಗಲ ಎಂದರೆ ರಾಗಿಯ ಕಣಜ ಎಂದು ಹೆಸರುವಾಸಿಯಾಗಿದೆ. ರೈತರು ಆಧುನಿಕ ಬೇಸಾಯ ಕ್ರಮಗಳನ್ನು ಆನುಸರಿಸಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ರಾಗಿಯನ್ನು ಬೆಳೆಯಬಹುದಾಗಿದೆ.
ಸರ್ಕಾರಿ ಜಾಗಗಳು ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದು: ಆಕ್ರೋಶ
ಕಸಬಾ ಬೆಳವಾಡಿಯ ಗ್ರಾಮದ ಸರ್ವೇ 64ರ ಸರ್ಕಾರಿ 70 ಎಕರೆ ಜಮೀನು ಖಾಸಗಿ ವ್ಯಕ್ತಿಗಳು ನಿವೇನ ಮಾಡಲು ಅತಿಕ್ರಮ ಒತ್ತುವರಿ ಮಾಡಿದ್ದಾರೆ. ಈ ಬಗ್ಗೆ ನ.6 ರಂದು ಸಮಿತಿಯಿಂದ ದೂರು ನೀಡಿದ್ದು, ಸರ್ಕಾರಿ ಜಮೀನಾಗಿರುವುದರಿಂದ ಕಂದಾಯ ಇಲಾಖೆಗೆ ಸೇರಿದೆ.
ಸಾಹಿತ್ಯ ಜಾತ್ರೆಯಲ್ಲಿ 4.69 ಲಕ್ಷ ಜನಕ್ಕೆ ಊಟೋಪಚಾರ - 625 ಕ್ವಿಂಟಲ್‌ ಅಕ್ಕಿ, 1200 ಕ್ರೇಟ್ ಟೊಮೆಟೊ ಬಳಕೆ

ಸಕ್ಕರೆ ನಗರಿಯಲ್ಲಿ ಮೂವತ್ತು ವರ್ಷದ ಬಳಿಕ ನಡೆದ ಸಾಹಿತ್ಯ ಜಾತ್ರೆ ಊಟದ ವಿಚಾರದಲ್ಲಿ ದಾಖಲೆ ಬರೆದಿದೆ. ಸಾಹಿತ್ಯ ಸಮ್ಮೇಳನದ ಮೂರು ದಿನ 4.69 ಲಕ್ಷಕ್ಕೂ ಹೆಚ್ಚು ಮಂದಿ ಭೋಜನ ಸವಿದಿದ್ದಾರೆ.

ಹೊಕ್ಕಮನೆಯಲ್ಲಿ ತವರು ಕಟ್ಟುವ ಹೆಣ್ಣಿನಂತೆ ಅನಿವಾಸಿ ಕನ್ನಡಿಗರು : ಕಿರಣ್‌ ಉಪಾಧ್ಯಾಯ

ಕೊಟ್ಟ ಹೆಣ್ಣು ಹೋದ ಮನೆಯಲ್ಲಿ ಇನ್ನೊಂದು ತವರು ಕಟ್ಟುತ್ತಾಳೆ. ವಿದೇಶಿ ಕನ್ನಡಿಗರೂ ಹಾಗೆಯೇ, ಬದುಕಿಗೋಸ್ಕರ ವಿದೇಶಕ್ಕೆ ಹೋದರೂ ತಮ್ಮ ಜೊತೆ ಕನ್ನಡವನ್ನೂ ಹೊತ್ತೊಯ್ದು ಅಲ್ಲಿ ಕಟ್ಟಿ ಬೆಳೆಸುತ್ತಾರೆ ಎಂದು ಬಹರೇನ್ ನ ಅನಿವಾಸಿ ಕನ್ನಡಿಗ ಕಿರಣ್ ಉಪಾಧ್ಯಾಯ ಅಭಿಪ್ರಾಯಪಟ್ಟಿದ್ದಾರೆ.

  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved