• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಆರೋಪಿಗಳ ಬಂಧನ ಶ್ಲಾಘನೀಯ: ಡಾ.ನಾಗಲಕ್ಷ್ಮಿಚೌಧರಿ
ನಮ್ಮ ಸಮಾಜ ಆಧುನಿಕತೆಯತ್ತ ಸಾಗುತ್ತಿದೆಯಾದರೂ ಸಹ ಹೆಣ್ಣು ಬ್ರೂಣ ಹತ್ಯೆ ಇನ್ನು ಜೀವಂತವಾಗಿರುವುದು ಗಮನಿಸಿದರೆ ಹೆಣ್ಣಿಗೆ ಹೆಣ್ಣೆ ಶತ್ರು ಎಂಬ ಆತಂಕ ಕಾಡುತ್ತಿದೆ. ಯಾವುದೇ ರೀತಿಯ ಭೇದ ಭಾವ ಮಾಡದೆ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳನ್ನು ಸರಿಸಮಾನವಾಗಿ ಕಾಣಬೇಕು.
ತಡೆಯಾಜ್ಞೆ ತೆರವು: ಇಂದು ಕೆ.ಆರ್.ಪೇಟೆ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಪುರಸಭೆಯ ಶಹರಿ ರೋಜ್‌ಗಾರ್ ಭವನದಲ್ಲಿ ಬೆಳಗ್ಗೆ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ. ನೂತನ ಮೀಸಲಾತಿ ಪ್ರಕಾರ ಪಟ್ಟಣ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಲಾಗಿತ್ತು.
ಕೊನ್ನಾಪುರ ಡೇರಿಗೆ 16.96 ಲಕ್ಷ ರು. ನಿವ್ವಳ ಲಾಭ: ನಾಗರಾಜೇಗೌಡ
ಡೇರಿಯಿಂದ ಸರಿಯಾಗಿ ಪ್ರೋತ್ಸಾಹಧನ ಬರುತ್ತಿಲ್ಲ. ಚುನಾವಣೆಯನ್ನು ಅದನ್ನು ಬೇಗ ನಡೆಸಬೇಕು. ಶಿಥಿಲಗೊಂಡಿರುವ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಿಸಬೇಕು. 5 ರು. ಪ್ರೋತ್ಸಾಹ ಧನ ಬಂದಿಲ್ಲ. ಡೇರಿ ಚುನಾವಣೆ ನಡೆಸಿಲ್ಲ ಎಂದಾಗ ಹಾಲು ಉತ್ಪಾದಕರಿಗೆ ಮುಂದಿನ ದಿನಗಳಲ್ಲಿ ಚುನಾವಣೆ ಹೇಗೆ ನಡೆಯಬೇಕು.
ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪಡೆದ ಇನ್ಸ್‌ಪೆಕ್ಟರ್ ಶೇಖರ್‌ಗೆ ಸನ್ಮಾನ
ನಾನು ಮಾರಗೌಡನಹಳ್ಳಿ ನಿವಾಸಿ. ನನ್ನ ಸೇವೆ ಗುರುತಿಸಿ ಸನ್ಮಾನಿಸಿರುವುದು ಸಂತೋಷದ ವಿಷಯ. ಅದರ ಜೊತೆಗೆ ನಾನು ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ನನ್ನ ಸಹಪಾಠಿಗಳು ಈಗ ಒಂದೊಂದು ವೃತ್ತಿಯಲ್ಲಿದ್ದಾರೆ. ಅವರೆಲ್ಲ ಒಂದು ಕಡೆ ಸೇರಿ ಇಂದು ನನಗೆ ಸನ್ಮಾನಿಸಿ ಅಭಿನಂದಿಸಿರುವುದು ತುಂಬಾ ಶ್ಲಾಘನೀಯ.
ರೈತ, ಮಹಿಳಾ ದಸರಾಗೆ ಹೆಚ್ಚು ನೀಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ
ದಸರಾ ಮೆರಣಿಗೆಯಲ್ಲಿ ಇಲಾಖಾವಾರು ತಪ್ಪದೆ ಸ್ತಬ್ಧ ಚಿತ್ರಗಳನ್ನ ತಯಾರಿಸಿ, ಮೆರಣಿಗೆಯಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು, ದಸರಾ ವೇದಿಕೆ ಬಳಿ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸ್ಟಾಲ್‌ಗಳ ನಿರ್ಮಾಣಮಾಡಿ, ಅದರಲ್ಲಿ ಸ್ತ್ರೀ ಶಕ್ತಿ ಸಂಘ, ಹೊರ ಜಿಲ್ಲೆ ಯವರಿಗೆ ಹಾಗೂ ಇಲಾಖೆಗಳಿಗೆ ಎಷ್ಟು ಸ್ಟಾಲ್‌ಗಳನ್ನು ನೀಡಬೇಕು.
ಅಣ್ಣೂರು ಡೇರಿ ಉತ್ತಮ ಸಂಘವೆಂದು ಗುರುತಿಸಿಕೊಂಡಿದೆ: ಬೊಮ್ಮಯ್ಯ
ಪ್ರತಿ ವರ್ಷವು ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಉತ್ತಮ ಸಂಘವೆಂದು ಗುರುತಿಸಿಕೊಂಡು ಸುಮಾರು 974 ಸದಸ್ಯರನ್ನು ಹೊಂದಿ ಈ ವರ್ಷ 19.27 ಲಕ್ಷಕ್ಕೂ ಹೆಚ್ಚು ನಿವ್ವಳ ಲಾಭಗಳಿಸಿದೆ ಕಳೆದ ವರ್ಷ 17 ಲಕ್ಷಕ್ಕೂ ಹೆಚ್ಚು ಲಾಭಗಳಿಸಿದೆ.
ನಾಳೆ ಡಾ.ಎಚ್.ಡಿ.ಚೌಡಯ್ಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ
೨೦೨೪ನೇ ಸಾಲಿನ ಡಾ.ಎಚ್.ಡಿ.ಚೌಡಯ್ಯ ಸಮಾಜ ಸೇವಾ ಪ್ರಶಸ್ತಿಯನ್ನು ಕೋಲಾರ ತಾಲೂಕು ಚಾಮರಹಳ್ಳಿಯ ಜೀವ ಸಂಜೀವನ ನ್ಯಾಚುರಲ್ ಲೈಫ್ ಸಂಸ್ಥಾಪಕ ಆರ್.ರಾಜಶೇಖರ್, ಗ್ರಾಮೀಣಾಭಿವೃದ್ಧಿ ಪ್ರಶಸ್ತಿಗೆ ಉಮ್ಮಡಹಳ್ಳಿ ಸರ್ಕಾರಿ ಪ್ರೌಢಶಾಲೆ, ಕೃಷಿ ಪ್ರಶಸ್ತಿಯನ್ನು ಮದ್ದೂರು ತಾಲೂಕು ಮಲ್ಲನಕುಪ್ಪೆ ಗ್ರಾಮದ ಶಿವರಾಮೇಗೌಡ ಅವರಿಗೆ ನೀಡಿ ಗೌರವಿಸಲಾಗುತ್ತಿದೆ.
ಕಲಾವಿದರ ಹಾಡುಗಳನ್ನು ಕೇಳುತ್ತಿದ್ದರೆ ಜನಪದ ಕಲೆ ಎಂದಿಗೂ ನಶಿಸುವುದಿಲ್ಲ: ಪ್ರೊ.ಹಿ.ಚಿ.ಬೋರಲಿಂಗಯ್ಯ
ನಾಡಿನ ನಿಜವಾದ ಸಾಂಸ್ಕೃತಿಕ ಜೀವಾಳ ಯಾರಾದರೂ ಇದ್ದರೆ ಜನಪದ ಕಲಾವಿದರು ಮಾತ್ರ ಎಂಬುದನ್ನು ಮನಗಂಡು ಭೈರವೈಕ್ಯ ಶ್ರೀಗಳು ಕಳೆದ 44 ವರ್ಷಗಳ ಹಿಂದೆ ಆರಂಭಿಸಿರುವ ರಾಜ್ಯ ಮಟ್ಟದ ಜಾನಪದ ಕಲಾಮೇಳ ಅಂದಿನಿಂದ ಇಂದಿನವರೆಗೂ ಬಹಳ ಅರ್ಥಪೂರ್ಣವಾಗಿ ನಡೆದುಕೊಂಡು ಬರುತ್ತಿದೆ.
ಪರಿಸರ ಸ್ವಚ್ಛವಾಗಿದ್ದರೆ ಉತ್ತಮ ಆರೋಗ್ಯ: ನ್ಯಾ.ಎಂ.ಮಹೇಂದ್ರ
ನಾವು ಹೇಗೆ ಪ್ರತಿನಿತ್ಯ ಸ್ವಚ್ಛವಾಗಿರುತ್ತೇವೋ ಅದೇ ರೀತಿ ನಮ್ಮ ಮನೆ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡು ಉತ್ತಮ ಪರಿಸರ ಹೊಂದಬೇಕು. ಮನಸ್ಸು ಸುದ್ದಿಯಾದರೇ ಸಾಲದು, ವಾತಾವರಣವು ಚೆನ್ನಾಗಿದ್ದರೇ ನಾವು ಆರೋಗ್ಯವಾಗಿರುತ್ತೇವೆ.
ಕೆಆರ್ ಎಸ್ ಬೃಂದಾವನದಲ್ಲಿ ಮಹಿಳಾ ಸಿಬ್ಬಂದಿ ಕೊರತೆ
ಮಹಿಳಾ ಪ್ರವಾಸಿಗರ ತಪಾಸಣಾ ಕಾರ್ಯವನ್ನು ಮಾಡಲು ಹಗಲು ಪಾಳಿಯಲ್ಲಿ ಕನಿಷ್ಠ 10 ಮಹಿಳಾ ಸಿಬ್ಬಂದಿ ಅವಶ್ಯಕತೆ ಇದೆ. ಆದರೆ, ಇದುವರೆಗೂ ಕೇವಲ 7 ಮಂದಿ ಸಿಬ್ಬಂದಿ ಪರಿಶೀಲನಾ ಕಾರ್ಯ ನಿರ್ವಹಿಸುತ್ತಿದ್ದರು. ಈಗ 6 ಮಂದಿ ಮಹಿಳಾ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾವಣೆ ಮಾಡಿರುವುದರಿಂದ ಈ ಕಾರ್ಯವನ್ನು ಕೇವಲ ಒಬ್ಬ ಮಹಿಳಾ ಪೊಲೀಸ್ ಸಿಬ್ಬಂದಿ ಮಾಡುವಂತಾಗಿದೆ.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved