• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಹಾಲಿನ ಫ್ಯಾಟ್ ಆಧಾರದಲ್ಲಿ ದರ ನೀಡಿ: ಕಾಡೇನಹಳ್ಳಿ ರಾಮಚಂದ್ರು
ಒಕ್ಕೂಟದಿಂದ ತಾಲೂಕಿನ 3000 ಮ್ಯಾಟ್ ನೀಡಿದ್ದಾರೆ. ಹಲವು ಡೇರಿಗಳಿಗೆ ಮ್ಯಾಟ್ ವಿತರಣೆ ಮಾಡಿದ್ದೇವೆ. ಮ್ಯಾಟ್‌ಗೆ ಸಾಕಷ್ಟು ಬೇಡಿಕೆ ಇರುವುದರಿಂದ ಮುಂದಿನ ದಿನಗಳಲ್ಲಿ ಮ್ಯಾಟ್ ಖರೀದಿಸಿ ನೀಡಲಾಗುವುದು, ನುಗ್ಗಹಳ್ಳಿ ವ್ಯಾಪ್ತಿಯ ಡೇರಿಗಳಿಗೆ ಒಕ್ಕೂಟದ ವ್ಯಾಪ್ತಿಯಲ್ಲಿ 300ಕ್ಕೂ ಹೆಚ್ಚು ಮ್ಯಾಟ್‌ಗಳನ್ನು ನೀಡುತ್ತಿದ್ದೇವೆ.
ಬೆಂಗಳೂರಿಗೆ ದಿನನಿತ್ಯ ಕುಡಿವ ನೀರಿನ ಸಮಸ್ಯೆ ಬಾರದಂತೆ ಕ್ರಮ : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ತಡೆಯಲು ಕಾವೇರಿ 5 ನೇ ಹಂತದ ಯೋಜನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಯೋಜನೆಯಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ.
ರಾಜ್ಯ ಮಟ್ಟದ 45ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾ ಮೇಳಕ್ಕೆ ವಿಧ್ಯುಕ್ತ ಚಾಲನೆ
ಗ್ರಾಮೀಣ ಸೊಗಡಿನ ಜನರ ಬಾಯಿಂದ ಬಾಯಿಗೆ ಸುಲಭವಾಗಿ ತಲುಪಬಹುದಾದ ವಿಶೇಷ ಶಕ್ತಿಯುಳ್ಳ ಜಾನಪದ ಕಲೆಯನ್ನು ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳು ತಮ್ಮ ಪಟ್ಟಾಭಿಷೇಕ ಮಹೋತ್ಸವಕ್ಕೆ ಆಯ್ಕೆ ಮಾಡಿಕೊಂಡಿದ್ದರು.
ಗೃಹಲಕ್ಷ್ಮೀ ಹಣ ಪಾವತಿಗೆ ತಾಂತ್ರಿಕ ಸಮಸ್ಯೆ: ಡಾ.ಪುಷ್ಪಾ ಅಮರನಾಥ್
ಜೂನ್ ತಿಂಗಳವರೆಗೆ ಗೃಹಲಕ್ಷ್ಮೀ ಹಣ ಪಾವತಿಯಾಗಿದೆ. ಜುಲೈ, ಆಗಸ್ಟ್, ಸೆಪ್ಟೆಂಬರ್ ತಿಂಗಳ ಹಣ ಪಾವತಿ ಬಾಕಿ ಇದೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳಿರುವ ಕಾರಣ ಫಲಾನುಭವಿಗಳ ಖಾತೆಗೆ ಹಣ ತಲುಪಿಲ್ಲ. ಶೀಘ್ರದಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಗಮನಕ್ಕೆ ತಂದು ತೊಂದರೆ ನಿವಾರಿಸಿ ಹಣ ಪಾವತಿಗೆ ಕ್ರಮ ವಹಿಸಲಾಗುವುದು.
ಸಾಲದ ಸುಳಿಯಲ್ಲಿ ಶ್ರಮಿಕ ವರ್ಗ: ಗಿರೀಶ್ ಮಟ್ಟಣ್ಣನವರ್
ಮಳವಳ್ಳಿಯಲ್ಲಿ ಧರ್ಮಸ್ಥಳ ಸಂಘದವರಿಂದ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಮಹಾಲಕ್ಷ್ಮಿ ಕುಟುಂಬಕ್ಕೆ ೫೦ ಲಕ್ಷ ರು. ಪರಿಹಾರ ನೀಡಬೇಕು. ಅಲ್ಲದೇ, ಆತ್ಮಹತ್ಯೆ ಮತ್ತು ವಾರದ ಬಡ್ಡಿ ಕಿರುಕುಳದ ಹೊಣೆಯನ್ನು ವೀರೇಂದ್ರ ಹೆಗ್ಗಡೆ ಅವರೇ ವಹಿಸಿಕೊಂಡು ಪರಿಹಾರ ನೀಡಬೇಕು.
ಟಿಎಪಿಸಿಎಂಎಸ್ ಎ ಶ್ರೇಣಿಯ ಹೆಗ್ಗಳಿಕೆಗೆ ಪಾತ್ರವಾಗಿದೆ: ಅಧ್ಯಕ್ಷ ಬಿ.ಎಲ್.ದೇವರಾಜು
ಸಂಘವು 1.73 ಕೋಟಿ ರು. ಆಪದ್ಧನ ನಿಧಿಯಿದೆ. ರಸಗೊಬ್ಬರ, ಆಹಾರ ಉತ್ಪನ್ನಗಳು, ಕಬ್ಬಿಣ ಮತ್ತು ಜವಳಿ ಮಾರಾಟ, ಪಿ.ವಿ.ಸಿ ಪೈಪುಗಳ ಮಾರಾಟ, ಬ್ಯಾಂಕಿಗ್ ವ್ಯವಹಾರ, ಪೆಟ್ರೋಲ್ ಬಂಕ್ ವಹಿವಾಟು ಮತ್ತಿತರ ವ್ಯವಹಾರಗಳ ಮೂಲಕ ಸಂಘ ಪ್ರಸಕ್ತ ಸಾಲಿನಲ್ಲಿ 30,99,289 ರು. ಲಾಭ ಗಳಿಸಿದೆ.
ಜನಶ್ರೇಯೋಭಿವೃದ್ಧಿ ಸಹಕಾರ ಸಂಘಕ್ಕೆ 11 ಲಕ್ಷ ರು. ನಿವ್ವಳ ಲಾಭ: ಎಚ್.ವಿ.ಅಶ್ವಿನ್ ಕುಮಾರ್
ಕಳೆದ ಸಾಲಿನಲ್ಲಿ 8.80 ಕೋಟಿ ರು. ವಹಿವಾಟು ನಡೆಸಲಾಗಿದೆ. ಈ ಬಾರಿ 11 ಲಕ್ಷ ರು.ನಿವ್ವಳ ಲಾಭ ಬಂದಿದೆ. ಸಂಸ್ಥೆಯಲ್ಲಿ ವ್ಯವಹಾರವನ್ನು ಕಂಪ್ಯೂಟರಿಕರಣ ಮಾಡಲಾಗಿದೆ. ಅತಿ ಶೀಘ್ರದಲ್ಲೇ ಸ್ವಂತ ಕಟ್ಟಡಕ್ಕಾಗಿ ನಿವೇಶನ ಖರೀದಿಸುವ ಬಗ್ಗೆ ಸದಸ್ಯರು ತೀರ್ಮಾನಿಸಿದ್ದಾರೆ.
ಸ್ಪೂರ್ತಿ ಪತ್ತಿನ ಸಹಕಾರ ಸಂಘಕ್ಕೆ 11.20 ಲಕ್ಷ ರು. ಲಾಭ: ಕೆ.ಎಲ್.ಶಿವರಾಮು
ಸಂಘವನ್ನು ಜಿಲ್ಲಾದ್ಯಂತ ವಿಸ್ತರಿಸಲು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು. ಈಗಾಗಲೇ ಸಂಘ 24 ವರ್ಷ ಯಶಸ್ಸು ಕಂಡಿದೆ. ಪ್ರಸಕ್ತ ವರ್ಷದ ನಿವ್ವಳಲಾಭ 11.20 ಲಕ್ಷ ಲಾಭಬಂದಿದೆ. ಸಂಘದಿಂದ ಸದಸ್ಯರು ಇ-ಸ್ಟಾಫ್, ರೈತರ ಪಹಣಿ, ಗುಂಪುವಿಮೆ, ಮರಣ ನಿಧಿ, ಯಶಸ್ವಿನಿ ಹಾಗೂ ಹಲವು ಸೌಲಭ್ಯ ಪಡೆದುಕೊಳ್ಳಬಹುದು.
ಚಿಕ್ಕದೇವರಾಜ ಒಡೆಯರ್ ಜನ್ಮ ದಿನಾಚರಣೆ: ಜೋಡಿ ನೆಲಮಾಳಿಗೆ ಸ್ವಚ್ಛತೆ
ಚಿಕ್ಕದೇವರಾಜ ಒಡೆಯರ್ ಅವರು ಮಂಡ್ಯ ಜಿಲ್ಲಾ ರೈತರ ಹಿತದೃಷ್ಟಿಯಿಂದ ಚಿಕ್ಕದೇವರಾಜ ಅಣೆಕಟ್ಟೆ ಎಂಬ ನೀರಾವರಿ ಯೋಜನೆಯನ್ನು 350 ವರ್ಷಗಳ ಹಿಂದೆ ನಿರ್ಮಿಸಿದರು. ಅಲ್ಲದೇ, ಮೈಸೂರು ರಾಜ್ಯದ ಅತ್ಯುತ್ತಮ ಆಡಳಿತಗಾರರಾಗಿದ್ದ ಇವರು ಮೈಸೂರು ಪ್ರಾಂತ್ಯದ ಜನಗಳ ಹಿತದೃಷ್ಟಿಯಿಂದ ಉತ್ತಮ ಆಡಳಿತವನ್ನು ನೀಡಿದ್ದಾರೆ.
ಹೊಸ ಸಾಹಿತ್ಯ ವಾಸ್ತವತೆ ತೆರೆದಿಡಲಿ: ಬಿಜೆಪಿ ಮುಖಂಡ ಎಚ್‌.ಆರ್.ಅರವಿಂದ್
ಹಿಂದಿನ ಸಾಹಿತ್ಯ-ಸಾಹಿತಿಗಳು ವಾಸ್ತವತೆಯನ್ನು ಕಟ್ಟಿಕೊಟ್ಟಿದ್ದರ ಪರಿಣಾಮ ಸಾಕಷ್ಟು ಸಂಚಲನ ಮೂಡಿಸಿದೆ, ಹೊಸ ತಲೆಮಾರಿಗೆ ಅಂದಿನ ಬದುಕು-ಬವಣೆ ಬಿತ್ತರಿಸಿಕೊಂಡಿದೆ, ಸಾಹಿತ್ಯ ತರೆದ ಪುಸ್ತಕವಾಗಿರಬೇಕು, ಮುಂದಿನ ಪೀಳಿಗೆಗೆ ಹೊಸ ಚೈತನ್ಯ ನೀಡವಂತಿರಬೇಕು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved