• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧ್ವಾನ, ಆಶಯಗಳೊಂದಿಗೆ ಮಂಡ್ಯ ಸಮ್ಮೇ‍ಳನಕ್ಕೆ ತೆರೆ - ಅಕ್ಷರ ಜಾತ್ರೆ ಮುಗಿಸಿ ಬಳ್ಳಾರಿಯತ್ತ ರಥ ಮುಖ

ಕನ್ನಡ ಭಾಷೆಯಾಗಲಿ, ರಾಷ್ಟ್ರಕವಿಗಳ ಹೆಸರು ಘೋಷಣೆಯಾಗಲಿ, ಕನ್ನಡ ಶಾಲೆಗಳು ಅಭಿವೃದ್ಧಿಯಾಗಲಿ, ಹಳೇ ನಿರ್ಣಯಗಳು ಜಾರಿಯಾಗಲಿ ಮುಂತಾದ ಆಶಯಗಳನ್ನು ಹೊತ್ತುಕೊಂಡು, ಸಮ್ಮೇಳನದ ರಥ ಬಳ್ಳಾರಿಯತ್ತ ಮುಖ ಮಾಡಿತು

ನೀತಿ ನಿರೂಪಣೆ ರೂಪಿಸಬೇಕಾದ ಜನಪ್ರತಿನಿಧಿಗಳೇ ಖಾಸಗಿ ಶಾಲೆ ಮಾಲೀಕರು
ಸರ್ಕಾರಿ ಕನ್ನಡ ಶಾಲೆಗಳು ಹೆಚ್ಚು ಸಬಲೀಕರಣ ಆಗಬೇಕಾದ ಅವಶ್ಯಕತೆ ಇದೆ. ಸಾರ್ವಜನಿಕ ಕನ್ನಡ ಶಾಲೆಗಳನ್ನು ಉಳಿಸಿ-ಬೆಳೆಸಬೇಕಾದ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದ ಅವರು, ಕಳೆದ ಹತ್ತು ವರ್ಷದಲ್ಲಿ 2012-13ರಲ್ಲಿ ರಾಜ್ಯದಲ್ಲಿ 44,672 ಕನ್ನಡ ಶಾಲೆಗಳು ಇದ್ದವು. ಈ ಸಂಖ್ಯೆ ಈಗ 41,911ಕ್ಕೆ ಬಂದು ನಿಂತಿದೆ. ಕಳೆದ ಹತ್ತು ವರ್ಷಗಳಲ್ಲಿ ಬರೋಬ್ಬರಿ 2759 ಶಾಲೆಗಳನ್ನು ಮುಚ್ಚಿದ್ದೇವೆ.
ಬ್ಯಾಂಕ್ ಆಫ್ ಬರೋಡದ ತರಬೇತಿ ಸಂಸ್ಥೆಗಳಿಂದ ಉತ್ತಮ ಕಾರ್ಯ: ಲಾಲ್ ಸಿಂಗ್ ಶ್ಲಾಘನೆ
ಸಂಸ್ಥೆಗಳಲ್ಲಿ ತರಬೇತಿ ಪಡೆಯುವ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಬ್ಯಾಂಕಿಂಗ್ ಸಾಲವನ್ನು ಪಡೆದು ಸ್ವ ಉದ್ಯೋಗ ಪಡೆಯುವಂತಾಗಬೇಕು.
ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 50 ಪರ್ಸೆಂಟ್ ಕಡಿತ; ಬೆಲೆಯಲ್ಲ, ಮಾರಾಟ...!

ಈ ಬಾರಿಯ ಸಮ್ಮೇಳನದಲ್ಲಿ ಹದಿನೈದು ಲಕ್ಷಕ್ಕೂ ಅಧಿಕ ಪುಸ್ತಕ ಮಾರಾಟವಾಗುವ ನಿರೀಕ್ಷೆ ಇತ್ತು. ನಿರೀಕ್ಷೆಯನ್ನು ನಿಜ ಮಾಡುವಂತೆ ಲಕ್ಷಾಂತರ ಜನ ಪುಸ್ತಕ ಮಳಿಗೆಗೆ ಭೇಟಿಯನ್ನೂ ನೀಡಿದರು. ಆದರೆ ಬಂದವರು ಪುಸ್ತಕಕೊಳ್ಳದೇ ವ್ಯಾಪಾರಿಗಳು ಜೋಲುಮೋರೆ ಹಾಕುವಂತಾಯಿತು.  

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ಬಾರಿ ಪಟ್ಟು ಬಿಡದೆ ಬಾಡೂಟ ಬಡಿಸಿದ ಮುಖಂಡರು

 ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಮಂಡ್ಯದಲ್ಲಿ ಸಂಘಟಕರ ವಿರೋಧವನ್ನೂ ಲೆಕ್ಕಿಸದೆ ಕೆಲ ಮುಖಂಡರು ಸಾರ್ವಜನಿಕರಿಗೆ ಬಾಡೂಟ ವಿತರಿಸಿ ಸರ್ಕಾರಕ್ಕೆ ಸೆಡ್ಡು ಹೊಡೆದರು.

ದಲಿತ-ಬುಡಕಟ್ಟು ಮಹಿಳೆಯರ ಆತ್ಮಕಥನಗಳು ಬಂದಿಲ್ಲ
ರಾಜ್ಯದಲ್ಲಿ ಈವರೆಗೆ ಪ್ರಕಟಗೊಂಡಿರುವ ಆತ್ಮಕಥನಗಳ ಸಂಖ್ಯೆ ೨೦೦ ಸಹ ದಾಟಿಲ್ಲ. ಈ ಪೈಕಿ ಅಲೆಮಾರಿ, ಬುಡಕಟ್ಟು ಸಮುದಾಯಗಳ ಆತ್ಮಕಥನಗಳು ಮಿತಿಯಲ್ಲಿವೆ. ದಲಿತ, ಬುಡಕಟ್ಟು ಲೋಕದ ಅದೆಷ್ಟೋ ಅನುಭವಗಳು ಆತ್ಮಕಥನಗಳಿಗೆ ಕನ್ನಡದ ದ್ವಾರದಲ್ಲಿ ಕಾದು ನಿಂತಿವೆ. ಆತ್ಮಕಥನದ ಮೂಲಕ ಹೊರಹೊಮ್ಮಬಹುದಾದ ಕಣ್ಣೋಟಗಳು ನಮ್ಮ ತಿಳಿವಳಿಕೆಗೆ ನಿಲುಕಿಲ್ಲ. ಕನ್ನಡದ ವಿವೇಕಕ್ಕೆ ದಕ್ಕಿಲ್ಲ.
ಪರಶುರಾಮ ಸಂಸ್ಕೃತಿಯಲ್ಲೇ ಮರ್ಯಾದಾ ಹತ್ಯೆ ಇದೆ : ಡಾ.ತಾರಿಣಿ ಶುಭದಾಯಿನಿ
‘ಪಿತೃ ಪ್ರಧಾನ ಸಮಾಜಕ್ಕೊಂದು ಪವರ್‌ ಸ್ಟ್ರಕ್ಚರ್ ಇದೆ. ಇಲ್ಲಿ ಮೌಲ್ಯಗಳಿಗೆ ಎರವಾಗುವುದನ್ನು ಶಿಕ್ಷಿಸುವ ಪ್ರವೃತ್ತಿ ಇದೆ. ಆದರೆ ಈ ಶಿಕ್ಷೆಗೆ ಹೆಣ್ಣೇ ಬಲಿಪಶುವಾಗುತ್ತಿರುವುದು ಅವ್ಯಾಹತವಾಗಿ ನಡೆದು ಬರುತ್ತಿದೆ. ಉತ್ತರ ಭಾರತದ ಪಂಚಾಯತ್ ವ್ಯವಸ್ಥೆಗಳಲ್ಲಿ ಹೆಣ್ಣಿಗೆ ಜೀವ ತೆಗೆಯುವ ಶಿಕ್ಷೆಯನ್ನೂ ನೀಡಲಾಗುತ್ತದೆ. ಆಫ್ರಿಕ ದೇಶಗಳಲ್ಲಿ ಹೆಣ್ಣನ್ನು ಮಾನಭಂಗ ಮಾಡುವ ಮೂಲಕ ಶಿಕ್ಷಿಸುವ ಪದ್ಧತಿ ಇದ್ದು, ಇದಕ್ಕೆಂದೇ ಬಾಡಿಗೆಗೆ ಗಂಡಸರನ್ನು ನೇಮಿಸಲಾಗುತ್ತದೆ’
6 ಕವನಗಳು ಬೇಗ ಮುಗಿದವು, ಮತ್ತಾರು ಕವನಕ್ಕೆ ಶಿಳ್ಳೆ, ಚಪ್ಪಾಳೆ ಬಿದ್ದವು
ಧರ್ಮಾಂಧತೆ, ಶಬರಿಮೆಲೆಗೆ ಮಹಿಳಾ ಪ್ರವೇಶ ನಿಷೇಧ, ಭ್ರಷ್ಟಾಚಾರ, ಪ್ರಾಕೃತಿಕ ದೌರ್ಜನ್ಯ, ಭ್ರೂಣಹತ್ಯೆ, ಬಾಣಂತಿ ಮರಣ, ಪ್ರವಾಹ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಅಂಬೇಡ್ಕರ್ ಮತ್ತಿತರ ಹತ್ತು ಹಲವು ವಿಚಾರಗಳು ಕವನ ರೂಪಕಗಳಾಗಿ ಪ್ರಸ್ತುತಗೊಂಡವು. ಸಮಾನಾಂತರ ಸಭಾಂಗಣ ಮಧ್ಯಾಹ್ನದ ಹಸಿವಿನ ವೇಳೆಯಲ್ಲೂ ಆರಂಭದಲ್ಲಿ ಪೂರ್ತಿಯಾಗಿ ಕೊನೆ ಕೊನೆಗೆ ಭಾಗಶಃ ಭರ್ತಿಯಾಗಿ ಸಕ್ರಿಯ ಪ್ರೋತ್ಸಾಹ ಗಳಿಸಿತು.
ಕನ್ನಡ ಶಾಲೆ ಸೌಕರ್ಯ ಪರ ಸಕ್ಕರೆ ನಾಡು ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ
ಸಕ್ಕರೆ ನಾಡು, ಕಾವೇರಿ ಸೀಮೆ ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆಬಿದ್ದಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಣಿ ನಾಡು, ತುಂಗಭದ್ರಾ ತೀರದ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸಮಕಾಲೀನ ಸಮಾಜಕ್ಕೆ ವಿವೇಕಾನಂದರ ಚಿಂತನೆಗಳ ಅಗತ್ಯವಿದೆ: ಎಲ್.ಎನ್. ಮುಕಂದರಾಜ್
ಒಬ್ಬ ಲೇಖಕ ಬೆಳೆಯಬೇಕಾದರೆ ಪ್ರಕಾಶಕ ಮತ್ತು ಓದುಗರು ತುಂಬಾ ಮುಖ್ಯ. ಈ ಇಬ್ಬರೂ ಕೂಡ ಲೇಖಕ ಬೆಳೆಯಲು ಸಹಕಾರ ನೀಡಬೇಕು. ಸಹೃದಯರು ಪುಸ್ತಕಗಳನ್ನು ಖರೀದಿಸಿ ಓದುವ ಮೂಲಕ‌ ಲೇಖಕರ ಪ್ರೋತ್ಸಾಹಿಸಬೇಕು .
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved