• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದಿಚುಂಚನಗಿರಿಯಲ್ಲಿ ನಾಳೆ 5 ಮಂದಿ ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ
ರಾಜ್ಯ ಮಟ್ಟದ 45ನೇ ಜಾನಪದ ಕಲಾ ಮೇಳದಲ್ಲಿ ಸೆ.24ರ ಮಂಗಳವಾರ ಬೆಳಗ್ಗೆ 9.30ಕ್ಕೆ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕಿರಣ್ ಅಂತ್ಯಕ್ರಿಯೆಯಲ್ಲಿ ತಂದೆ ಕುಮಾರ್ ಭಾಗಿ; ಪೊಲೀಸ್ ಭದ್ರತೆ
ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿ ಕುಮಾರ್‌ಗೆ ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನ್ಯಾಯಾಲಯ ಅನುಮತಿ ನೀಡಿತ್ತು. ಭಾನುವಾರ ಬೆಳಗ್ಗೆ 10 ಗಂಟೆ ವೇಳೆಗೆ ಪೊಲೀಸ್ ಭದ್ರತೆಯಲ್ಲಿ ಕುಮಾರ್ ಅವರನ್ನು ಬದರಿಕೊಪ್ಪಲು ಗ್ರಾಮಕ್ಕೆ ಕರೆತರಲಾಯಿತು.
ಬುದ್ಧನ ಪಂಚಶೀಲ, ಅಷ್ಟಾಂಗ ಮಾರ್ಗದಿಂದ ಜಗತ್ತಿನಲ್ಲಿ ಶಾಂತಿ: ಸುಗತಪಾಲ ಭಂತೇಜ
ಬೌದ್ಧ ಧರ್ಮ ವಿಶ್ವದ ಪ್ರಾಚೀನ ಧರ್ಮಗಳಲ್ಲಿ ಒಂದು, ಶಾಂತಿ ಸಹಬಾಳ್ವೆ ಹಾಗೂ ಬಹುಜನ ಹಿತಾಯ, ಬಹುಜನ ಸುಖಾಯ ಎಂಬ ತತ್ವದಲ್ಲಿ ನಂಬಿಕೆಯಿಟ್ಟ ಧರ್ಮ ಎಂದ ಸುಗತಪಾಲ ಭಂತೇಜಿ ಬೌದ್ಧ ಧರ್ಮವು ಮಾನವೀಯತೆಯ ತಳಹದಿಯ ಮೇಲೆ ರೂಪುಗೊಂಡಿರುವ ಅತ್ಯಂತ ವೈಜ್ಞಾನಿಕ ಧರ್ಮ ಎನ್ನುವ ಕಾರಣಕ್ಕಾಗಿಯೇ ಬಾಬಾ ಸಾಹೇಬ್ ಅಂಬೆಡ್ಕರ್ ಅವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.
ಮಂಡ್ಯ ಜಿಲ್ಲೆಯಲ್ಲಿ ಬರದ ಛಾಯೆ: ಅನ್ನದಾತಗೆ ಬರೆ..!
ಕೊನೆಯ ಭಾಗದಲ್ಲಿ ನೀರಿಗಾಗಿ ರೈತರ ನಡುವೆ ಕಾದಾಟ ಶುರುವಾಗಿದೆ. ನೀರು ಸಿಗುವ ನಿರೀಕ್ಷೆಯಲ್ಲಿ ಭತ್ತದ ಸಸಿ ಮಾಡಿಟ್ಟುಕೊಂಡವರಿಗೆ ಸಮಯಕ್ಕೆ ಸರಿಯಾಗಿ ನೀರು ಸಿಗದಿದ್ದರಿಂದ ನಾಟಿಯಿಂದ ದೂರ ಉಳಿದಿದ್ದಾರೆ. ನೀರು ದೊರೆತು ನಾಟಿ ಮಾಡಿರುವವರಿಗೂ ಕೊನೆಯವರೆಗೆ ಬೆಳೆ ಉಳಿಸಿಕೊಳ್ಳುವ ಸವಾಲು ಎದುರಾಗಿದೆ.
ಆಲ್ಜೈಮರ್ಸ್ ಕಾಯಿಲೆಗೆ ಪ್ರಾರಂಭದಲ್ಲೆ ಸೂಕ್ತ ಚಿಕಿತ್ಸೆ ಅಗತ್ಯ: ಡಿಎಚ್‌ಒ ಡಾ.ಕೆ.ಮೋಹನ್
ವಯಸ್ಸಾದವರಲ್ಲಿ ಚರ್ಮ ಸುಕ್ಕು ಗಟ್ಟುವಿಕೆ, ತೊದಲು ಮಾತು, ಜ್ಞಾಪಕ ಶಕ್ತಿ ಕಡಿಮೆಯಾಗುವುದು, ಸ್ವಚ್ಛತೆ ಬಗ್ಗೆ ನಿರ್ಲಕ್ಷ ವಹಿಸುವುದು, ಮರೆಯುವಿಕೆ, ನಡೆಯುವಾಗ ದಾರಿ ತಪ್ಪುವುದು, ಉಡುಪುಗಳನ್ನು ಧರಿಸುವುದು ಗೊತ್ತಾಗದೆ ಇರುವುದು, ಮಾನಸಿಕವಾಗಿ ಕುಗ್ಗುವಿಕೆ ಇತ್ಯಾದಿ ಸಮಸ್ಯೆಗಳು ಈ ಕಾಯಿಲೆ ಲಕ್ಷಣಗಳಾಗಿವೆ.
ಮೃತ ಕಿರಣ್ ಕುಟುಂಬಕ್ಕೆ ನಿಖಿಲ್ ಸಾಂತ್ವನ, ಪತ್ನಿಗೆ ಕೆಲಸದ ಭರವಸೆ
ಬಿಕಾಂ ವ್ಯಾಸಂಗ ಮಾಡಿದ್ದ ಕಿರಣ್‌ಗೆ ಯಾವುದಾದರೊಂದು ಕಂಪನಿಯಲ್ಲಿ ಕೆಲಸ ಕೊಡಿಸಬೇಕೆಂದು ಮಾಜಿ ಶಾಸಕ ಸುರೇಶ್‌ ಗೌಡರು ಕೇಂದ್ರ ಸಚಿವ ಕುಮಾರಣ್ಣ ಅವರೊಂದಿಗೆ ಚರ್ಚಿಸಿದ್ದರು. ಆದರೆ, ಘಟನೆ ಬೇರೆಯಾಗಿದ್ದು, ಮೃತ ಕಿರಣ್‌ಗೆ ಕೊಡಿಸಬೇಕೆಂದುಕೊಂಡಿದ್ದ ಕೆಲಸವನ್ನು ಮುಂದಿನ ದಿನಗಳಲ್ಲಿ ಅವರ ಪತ್ನಿಗೆ ಕೊಡಿಸಲಾಗುವುದು.
ಹಲಗೂರು ಲಯನ್ಸ್ ಕ್ಲಬ್‌ನಿಂದ ಸ್ವಚ್ಛತಾ ಆಂದೋಲನ
ಪ್ರತಿಯೊಬ್ಬರೂ ನಿಮ್ಮ ಮನೆ ಅಂಗಳಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ನಿಂತುಕೊಳ್ಳುವುದರಿಂದ ಸೊಳ್ಳೆಗಳು ಜಾಸ್ತಿಯಾಗಿ ಮಲೇರಿಯಾ , ಡೆಂಘೀ ಇಂತಹ ಮಾರಕ ರೋಗಗಳು ಹರಡುವ ಸಾಧ್ಯತೆ ಇದೆ. ಮರ ಗಿಡಗಳನ್ನು ಬೆಳೆಸಿದರೆ ಉತ್ತಮ ಆಮ್ಲಜನಕದ ಜೊತೆಗೆ ಸಕಾಲಕ್ಕೆ ಸಮೃದ್ಧಿ ಮಳೆಯಾಗುತ್ತದೆ.
ನಾವು ಕಲಿತ ವಿದ್ಯೆ ಎಂದಿಗೂ ಕೈ ಬಿಡುವುದಿಲ್ಲ: ರವೀಂದ್ರ ವೆಂಕಟರಾಮು
ಭಾಷೆ, ಸಂಸ್ಕೃತಿ, ಶಿಕ್ಷಣ, ಆರೋಗ್ಯ ಮತ್ತು ಪರಿಸರಕ್ಕೆ ಪೂರಕವಾದ ಸಮಾಜ ಮುಖಿ ಕಾರ್ಯಗಳನ್ನು ಅವಿರತ ಟ್ರಸ್ಟ್ ಮತ್ತು ಅಪ್ಟಿವ್ ಸಂಸ್ಥೆ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಕಳೆದ 1964ರಲ್ಲಿ ನಿರ್ಮಾಣಗೊಂಡಿದ್ದ ಈ ಶಾಲಾ ಕಟ್ಟಡ ಬಹಳ ಶಿಥಿಲಗೊಂಡಿತ್ತು. ನಮ್ಮ ಕುಟುಂಬಸ್ಥರು ಈ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಹಿನ್ನೆಲೆಯಲ್ಲಿ ಓದಿದ ಶಾಲೆಗೆ ಏನಾದರೊಂದು ಕೊಡುಗೆ ನೀಡಬೇಕೆಂಬ ಮಮತೆ ಅವರಲ್ಲಿತ್ತು.
ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಲ್ಲಿ ತಾರತಮ್ಯ: ಜಿಪಂ ಸಿಇಒಗೆ ದೂರು
ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಕಾರ್ಯಕ್ಷಮತೆ ಹೊಂದಿರುವ ಐದು ಪಂಚಾಯ್ತಿಗಳನ್ನು ಶ್ರೇಣೀಕರಿಸಿ ಒಂದು ಪಂಚಾಯ್ತಿಯನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲು ಅಂಕಗಳನ್ನು ನೀಡುವಾಗ ಅನರ್ಹ ಪಂಚಾಯ್ತಿಗಳಿಗೆ ಹೆಚ್ಚು ಅಂಕ ನೀಡಲಾಗುತ್ತಿದೆ. ಉತ್ತಮ ಕಾರ್ಯದಕ್ಷತೆ ಹೊಂದಿರುವ ಪಂಚಾಯ್ತಿಗಳಿಗೆ ಕಡಿಮೆ ಅಂಕ ನೀಡಲಾಗುತ್ತಿದೆ. ಇದರ ಹಿಂದೆ ರಾಜಕೀಯ ಒತ್ತಡ, ಪ್ರಭಾವವಿದೆ ಎಂದು ಆಪಾದನೆ ವ್ಯಕ್ತವಾಗಿದೆ.
ಭೂಮಿ ಖರೀದಿಸಿ ಲೇಔಟ್ ನಿರ್ಮಾಣ ಮಾಡಿ ನಿವೇಶನ ಹಂಚಿಕೆ: ಬಸ್ತಿ ರಂಗಪ್ಪ
ಇಂದಿನ ದಿನಮಾನದಲ್ಲಿ ಎಲ್ಲರೂ ಒಂದು ಸ್ವಂತ ಸೂರನ್ನು ಹೊಂದಬೇಕು ಎನ್ನುವುದು ನಮ್ಮ ಜೀವಿತದ ಜೀವಮಾನದ ಕೊನೆ ಆಸೆ. ಈ ಕನಸನ್ನು ಸಾಕಾರ ಮಾಡುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆ ಹಾಕಿರುವ ಸಂಘವು ಪಟ್ಟಣದ ವ್ಯಾಪ್ತಿಯಲ್ಲಿ ಒಂದೂವರೆ ಎಕರೆ ಕೃಷಿ ಜಮೀನನ್ನು ಖರೀದಿಸಿ ಲೇಔಟ್ ನಿರ್ಮಾಣ ಮಾಡಿ ಶ್ರೀಸಾಮಾನ್ಯರ ಕೈಗೆಟಕುವ ದರದಲ್ಲಿ ನಿವೇಶನ ವಿತರಣೆ ಮಾಡಲು ತೀರ್ಮಾನಿಸಿದೆ.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved