• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಲು ಅಧಿವೇಶನದಲ್ಲಿ ಚರ್ಚಿಸಿ
ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಪಡೆಯುವ ಸಲುವಾಗಿ ಸುಮಾರು 35 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಈ ಅಸಮಾನತೆ ಸರಿಪಡಿಸಲು ಕಳೆದ 2024 ಆಗಸ್ಟ್ 1ರಂದು ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟ ಸಮುದಾಯಗಳಿಗೆ ಜನಸಂಖ್ಯೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಆದೇಶ ನೀಡಿದೆ.
ಗ್ರಾಮ ಸಹಾಯಕನ ಭೀಕರ ಹತ್ಯೆ: ಆರೋಪಿಗಳ ಬಂಧನಕ್ಕೆ ಮನವಿ
ಅಕ್ರಮವಾಗಿ ಮರಳು ದಂಧೆ ತಡೆಯಲು ಹೋದ ಗದಗ ಜಿಲ್ಲೆಯ ಹುಲ್ಲೂರು ಗ್ರಾಮ ಸಹಾಯಕನನ್ನು ಭೀಕರವಾಗಿ ಹತ್ಯೆಗೈದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮದ್ದೂರು ತಾಲೂಕಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ.
ಮಂಡ್ಯ ವಿವಿ ಕ್ಯಾಂಪಸ್‌ಗೆ ವಿಶ್ವಗಂಗೋತ್ರಿ ಎಂದು ನಾಮಕರಣ: ಪಿ.ರವಿಕುಮಾರ್
ಮಂಡ್ಯ ವಿಶ್ವವಿದ್ಯಾನಿಲಯವನ್ನುಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಉತ್ತರ ನೀಡಿದ್ದಾರೆ. ಹಾಗಾಗಿ ಇದು ಮುಚ್ಚುವಂತಹ ಶಿಕ್ಷಣ ಸಂಸ್ಥೆಯಲ್ಲ, ಇದನ್ನು ಮುನ್ನಡೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಶೀಘ್ರವೇ ಮಂಡ್ಯ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೇಂದ್ರ ಸಚಿವ ಎಚ್‌ಡಿಕೆ ಸೂಚನೆ
ಕೆಲ ತಿಂಗಳ ಹಿಂದೆ ಉತ್ತಮ ಮಳೆಯಾಗಿ ಜಲಾಶಯ ಭರ್ತಿ ಆಗಿತ್ತು. ಆಗ ಕೆರೆಗಳಿಗೆ ನೀರು ತುಂಬಿಸುವಂತೆ ತಿಳಿಸಲಾಗಿತ್ತು. ಮಂಡ್ಯ ದಿಶಾ ಸಭೆಯಲ್ಲಿಯೂ ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿತ್ತು. ಆದರೆ, ತಮ್ಮ ಭಾಗದ ಕೆರೆಗಳನ್ನು ತುಂಬಿಸಿಲ್ಲ ಎಂದು ಹಲವಾರು ಕಡೆಗಳಿಂದ ರೈತರು ತಮ್ಮ ಗಮನಕ್ಕೆ ತಂದಿದ್ದಾರೆ.
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ವಕೀಲರಿಂದ ಪ್ರತಿಭಟನೆ
ಧರ್ಮಸ್ಥಳ ಶ್ರೀಮಂಜುನಾಥ ದೇವಾಲಯವು ಸತ್ಯ-ಧರ್ಮಕ್ಕೆ ಹೆಸರುವಾಸಿಯಾಗಿದ್ದು, ವಿಶ್ವದಾದ್ಯಂತ ತನ್ನದೇ ಆದ ಕೋಟ್ಯಂತರ ಭಕ್ತರನ್ನು ಹೊಂದಿದೆ. ಧರ್ಮಸ್ಥಳ ಕ್ಷೇತ್ರಕ್ಕೆ ತನ್ನದೇ ಆದ ಪಾವಿತ್ರ್ಯತೆ ಇದ್ದು, ಅಲ್ಲಿ ನಡೆಯುತ್ತಿರುವ ಸೇವೆಗಳು ಅವಿಸ್ಮರಣೀಯವಾಗಿದೆ.
ಗ್ರಾಪಂ ಕಚೇರಿಗಳಲ್ಲಿ ಪ್ರತಿ ಸೋಮವಾರ ಕುಂದುಕೊರತೆ ಸಭೆ: ಸಿಇಒ
ಸಾರ್ವಜನಿಕರು ಸರ್ಕಾರಿ ಕೆಲಸಗಳಿಗೆ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ನಿಗದಿತ ಅವಧಿಯೊಳಗೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ಸೋಮವಾರ ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಿ.
ಗಣೇಶ ಮೆರವಣಿಗೆ ರೂಟ್ ಮ್ಯಾಪ್ ಅನುಮತಿ ಕಡ್ಡಾಯ: ಡಿಸಿ ಡಾ.ಕುಮಾರ
ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪಿಸುವವರು ತಾಲೂಕು ಕಚೇರಿಗಳಲ್ಲಿ ತೆರೆಯಲಾಗುವ ಏಕಗವಾಕ್ಷಿ ಕೇಂದ್ರದಲ್ಲಿ ಮನವಿ ಸಲ್ಲಿಸಿ ಅನುಮತಿ ಪಡೆಯುವುದು ಕಡ್ಡಾಯ. ಸ್ಥಳೀಯ ಮುಖಂಡರು ಒಂದೇ ಸ್ಥಳವನ್ನು ನಿಗದಿಪಡಿಸಿಕೊಂಡು ಗಣಪತಿ ವಿಸರ್ಜನೆ ಮಾಡಿದರೆ, ಜಿಲ್ಲಾಡಳಿತದಿಂದ ಬೇಕಿರುವ ಸಿದ್ಧತೆ ಹಾಗೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವುದಕ್ಕೆ ಸುಲಭವಾಗಲಿದೆ.
ಅತಿಥಿ ಉಪನ್ಯಾಸಕರ ನೇಮಕದಲ್ಲಿ ತಾರತಮ್ಯ ಬೇಡ
ರಾಜ್ಯದ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು ೧೦,೯೭೬ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹತ್ತಾರು ವರ್ಷಗಳಿಂದ ಅತ್ಯಂತ ಕನಿಷ್ಠ ಗೌರವಧನ ಪಡೆದು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಇಲ್ಲಿಯವರೆಗೂ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
ಇಂದಿನಿಂದ ನಾಲ್ಕು ದಿನಗಳ ಕಾಲ ಮುತ್ತತ್ತಿ ರಾಯನ ಜಾತ್ರಾ ಮಹೋತ್ಸವ
ಪ್ರಸಿದ್ಧ ಪ್ರವಾಸಿಗರ ಪ್ರೇಕ್ಷಣಿ ಸ್ಥಳ, ಅಚ್ಚ ಹಸಿರಿನಿಂದ ಕೂಡಿರುವ ದಟ್ಟ ಅರಣ್ಯದಲ್ಲಿ ನೆಲೆಸಿರುವ ಆರಾಧ್ಯ ದೇವ ಮುತ್ತತ್ತಿರಾಯನ ಜಾತ್ರಾ ಮಹೋತ್ಸವ ಆ.19ರಿಂದ ನಾಲ್ಕು ದಿನಗಳ ಕಾಲ ನಡೆಯಲಿದ್ದು, ಸಿದ್ಧತೆಗಳು ನಡೆಯುತ್ತಿವೆ.
ಪತ್ರಿಕೋದ್ಯಮ ಕಾರ್ಪೊರೇಟ್ ಸಂಸ್ಥೆಯಾಗಿ ಬೆಳೆಯುತ್ತಿದೆ: ಕೆ.ವಿ.ಪ್ರಭಾಕರ್
ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ. ಮೊದಲೆಲ್ಲ ಆರ್ಥಿಕ ಶಕ್ತಿಗಳನ್ನು ಸರ್ಕಾರಗಳು ನಿಯಂತ್ರಿಸುತ್ತಿದ್ದವು. ಇಂದು ಆರ್ಥಿಕ ಶಕ್ತಿಗಳೇ ಸರ್ಕಾರಗಳನ್ನು ನಿಯಂತ್ರಿಸುತ್ತಾ, ದೇಶವನ್ನು ಮುನ್ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನೆ ಕೇಳಬೇಕಾದ ಪತ್ರಿಕೋದ್ಯಮಕ್ಕೆ ಮೈ ಮರೆವು ಬಂದಿರುವುದು ಅಪಾಯದ ಸಂಕೇತ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved