• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ವಿಶ್ವ ವಿದ್ಯಾಲಯದಿಂದ 11 ಬೋಧಕರು ವರ್ಗಾವಣೆ
ವಿಶ್ವ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 23 ಮಂದಿ ಕಾಯಂ ಬೋಧಕರ ಪೈಕಿ ಪ್ರಭಾರ ಮೌಲ್ಯಮಾಪನ ಕುಲಸಚಿವ ಯೋಗಾನರಸಿಂಹಚಾರಿ ಸೇರಿದಂತೆ 11 ಮಂದಿ ವರ್ಗಾವಣೆಯಾಗಿರುವುದರಿಂದ ಸದ್ಯ 12 ಮಂದಿ ಬೋಧಕರಷ್ಟೇ ಕಾಲೇಜಿನಲ್ಲಿ ಉಳಿದುಕೊಂಡಿದ್ದಾರೆ. 4 ಸಾವಿರ ವಿದ್ಯಾರ್ಥಿಗಳಿಗೆ 12 ಮಂದಿ ಬೋಧಕರಿದ್ದು ಪಠ್ಯವಿಷಯಗಳ ಬೋಧನೆಗೆ ತೀವ್ರ ಹಿನ್ನೆಡೆಯಾಗಿದೆ.
ನಾಗಮಂಗಲ ಗಲಭೆ ಬಳಿಕ ಬೀದಿಗೆ ಬಂತು ಜನರ ಬದುಕು..!
ನಾಗಮಂಗಲ ಗಲಭೆ ಘಟನೆ ನಂತರ ನಮ್ಮನ್ನು ಕಾಪಾಡಿ ಎಂದು ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಕಣ್ಮುಚ್ಚಿ ಕುಳಿತಿರುವ ಸರ್ಕಾರ ಏನು ಮಾಡುತ್ತಿದೆ. ಉಸ್ತುವಾರಿ ಮಂತ್ರಿಗಳಿಗೆ ಜನರ ನೋವು ಅರ್ಥವಾಗುತ್ತಿಲ್ಲವೇ. ಅವರೇ ಉತ್ತರ ಕೊಡಬೇಕು.
ಕಾಂಗ್ರೆಸ್ ಸರ್ಕಾರದಿಂದ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ
ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.
ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಿಡಿದ ರೈತರು
ನಾಗಮಂಗಲ: ಗಣಪತಿ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಗಲಭೆಯಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿರುವ ಮತ್ತು ಬಂಧನದ ಭೀತಿಯಲ್ಲಿ ಗ್ರಾಮ ತೊರೆದಿದ್ದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ತಾಲೂಕಿನ ಕದಬಹಳ್ಳಿ ಭಾಗದ ರೈತರು ಆರ್ಥಿಕ ಸಹಾಯ ನೀಡಿದರು.
ಕೋಮುಗಲಭೆ: ಬಂಧನ ಭೀತಿಯಿಂದ ಊರು ತೊರೆದಿದ್ದ ಯುವಕನಿಗೆ ಪಾರ್ಶ್ವವಾಯು
ನಾಗಮಂಗಲ: ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ಉಂಟಾದ ಕೊಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಗ್ರಾಮ ತೊರೆದಿದ್ದ ಯುವಕ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.
ನಾಗಮಂಗಲಕ್ಕೆ ತೆರಳುತ್ತಿದ್ದ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ
ಮದ್ದೂರು: ಗಣೇಶನ ವಿಸರ್ಜನೆ ವೇಳೆ ಕೋಮುಗಲಭೆ ಸಂಭವಿಸಿದ್ದ ನಾಗಮಂಗಲ ಹಾಗೂ ಮಂಡ್ಯಕ್ಕೆ ತೆರಳುತ್ತಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲೆಯ ಗಡಿಭಾಗ ತಾಲೂಕಿನ ನಿಡಘಟ್ಟದಲ್ಲಿ ಪೊಲೀಸರು ತಡೆಯೊಡ್ಡಿ ವಾಪಸ್ ಕಳುಹಿಸಿದ ಘಟನೆ ಶನಿವಾರ ಬೆಳಗ್ಗೆ ಜರುಗಿದೆ.
ತಾಯಿ, ಮಗು ಆರೋಗ್ಯವಾಗಿರಲು ಪೌಷ್ಠಿಕ ಆಹಾರ ಅಗತ್ಯ
ಮಳವಳ್ಳಿ: ಅಂಗನವಾಡಿ ಕೇಂದ್ರದ ಮೂಲಕ ತಾಯಿ ಹಾಗೂ ಮಗುವಿನ ಪೌಷ್ಠಿಕತೆ ವೃದ್ಧಿಸಲು ಸರ್ಕಾರದ ವತಿಯಿಂದ ನೀಡುವ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕಿ ದೀಪಾ ತಿಳಿಸಿದರು.
ಉತ್ತಮ ಭವಿಷ್ಯ ರೂಪಿಸುವಲ್ಲಿ ಗುರುಗಳ ಪಾತ್ರ ಮಹತ್ವದ್ದು: ನ್ಯಾಯಾಧೀಶ ಎಸ್.ಕೆ.ಜನಾರ್ಧನ್ ಅಭಿಪ್ರಾಯ
ಮಕ್ಕಳು ಮೊಬೈಲ್ ಬಳಕೆ, ಧಾರಾವಾಹಿ ನೋಡುವುದು ಜಾಸ್ತಿಯಾಗಿದೆ. ಇವುಗಳಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಎರಡೂ ಇದೆ. ಆದರೆ, ವಿದ್ಯಾರ್ಥಿಗಳು ಒಳ್ಳೆಯದಕ್ಕಿಂತ ಕೆಟ್ಟದನ್ನು ಮಾತ್ರ ಜೀವನದಲ್ಲಿ ಅಳವಡಿಸಿಕೊಳ್ಳುತ್ತಿದ್ದಾರೆ.
ವಿದ್ಯಾರ್ಥಿಗಳು ಧೈರ್ಯದಿಂದ ಪ್ರತಿಭೆ ಪ್ರದರ್ಶಿಸಬೇಕು : ಎಂ.ರವಿ
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಬಂಧ, ಆಶುಭಾಷಣ, ಕಂಠಪಾಠ ಸ್ಪರ್ಧೆ, ಛಗ್ಮಾವೇಷ, ಮಿಮಿಕ್ರಿ, ಕವನ ವಾಚನ, ಭಾವಗೀತೆ, ದೇಶಭಕ್ತಗೀತೆ, ಭಕ್ತಿಗೀತೆ, ಜಾನಪದ ಗೀತೆ, ಪ್ಲೇಮಾಡ್ಲಿಂಗ್, ಧಾರ್ಮಿಕ ಪಟ್ಟಣ, ಸಂಸ್ಕೃತ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಸಂಘದ ಉಳಿವಿಗೆ ಜವಾಬ್ದಾರಿಯುತ ಕೆಲಸ ಅಗತ್ಯ
ಮಳವಳ್ಳಿ: ಗ್ರಾಮೀಣ ಭಾಗದ ಉಸಿರಾಗಿರುವ ಸಹಕಾರ ಸಂಘಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಿದೆ ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಅಧ್ಯಕ್ಷ ಎಚ್.ಬಿ.ಬಸವೇಶ್ ತಿಳಿಸಿದರು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved