• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾನಿಗಳು ನೀಡುವ ಸೌಲಭ್ಯಗಳನ್ನು ಸದ್ಬಳಸಿಕೊಳ್ಳಿ
ಪಾಂಡವಪುರ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ದಾನಿಗಳು ನೀಡುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕನಗನಮರಡಿ ಗ್ರಾಪಂ ಪಿಡಿಒ ಪುರುಷೋತ್ತಮ್ ಹೇಳಿದರು.
4 ಕೋಟಿ ರು. ವೆಚ್ಚದ ಕಾಮಗಾರಿಗೆ ಚಾಲನೆ: ಶಾಸಕ ರಮೇಶ ಬಂಡಿಸಿದ್ದೇಗೌಡ
ಜಂಬೂ ಸವಾರಿ ಹೋಗುವ ರಸ್ತೆಗೆ ಮೊದಲು ಅಭಿವೃದ್ಧಿ, ನಂತರದಲ್ಲಿ ಪ್ರವಾಸಿ ತಾಣಗಳ ರಸ್ತೆಗಳು, ಪಟ್ಟಣದಿಂದ ಜೋಡಿ ರಸ್ತೆವರೆಗೆ 2 ಕೋಟಿ ಅನುದಾನದಲ್ಲಿ ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರ ಜೊತೆ ಗೋಸಾಯಿಘಾಟ್, ಗುಂಬಸ್, ಕಾವೇರಿ ಸಂಗಮ್ ಹಾಗೂ ನಿಮಿಷಾಂಬ ದೇವಾಲಯಗಳಿಗೆ ಹೋಗುವ ರಸ್ತೆಗಳ ಅಭಿವೃದ್ಧಿಗೊಳಿಸಲಾಗುತ್ತದೆ.
ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಿ: ಶಾಸಕ ಕೆ.ಎಂ.ಉದಯ್
ಮದ್ದೂರಿನಲ್ಲಿ ರೋಟರಿ ಸಂಸ್ಥೆ ಆರಂಭವಾಗಿ 44 ವರ್ಷ ಕಳೆದಿದೆ. ಸಂಸ್ಥೆ ಸುಧೀರ್ಘವಾಗಿ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ಅನುಕೂಲ ಕಲ್ಪಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ.
ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಆರ್‌ಬಿಐ ನಿರ್ದೇಶನದ ವಾಣಿಜ್ಯ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿಂದಲೇ ಹಲವು ಅನ್ಯಾಯಗಳು ನಡೆಯುತ್ತಿದ್ದು, ಇವುಗಳ ಸುಧಾರಣೆಯನ್ನು ನಿರೀಕ್ಷಿಸುತ್ತಿರುವಾಗಲೇ ಖಾಸಗೀ ಮೈಕ್ರೋ ಫೈನಾನ್ಸ್ ಸಾಲ ಸಂಸ್ಥೆಗಳ ಹಣ ಲೂಟಿ ಹಪಾಹಪಿತನಕ್ಕೆ ಮಹಿಳೆಯರು ಬಲಿಯಾಗುತ್ತಿದ್ದಾರೆ.
ಶಾಸಕ ಮುನಿರತ್ನ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
ಜವಾಬ್ದಾರಿಯುತ ಶಾಸಕ ಸ್ಥಾನದಲ್ಲಿವ ಮುನಿರತ್ನರವರು ಪರಿಶಿಷ್ಟ ಜಾತಿ ಮತ್ತು ಮಹಿಳೆಯರ ಬಗ್ಗೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿರುವುದು ಖಂಡನೀಯ. ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಹನಿಟ್ರ‍್ಯಾಪ್ ಮಾಡಿ ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಇಂತಹ ಘಟನೆಗಳಿಂದ ನಾಗರೀಕ ಸಮಾಜವೇ ತಲೆತಗ್ಗಿಸುವಂತಾಗಿದೆ.
ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಮಧು ಜಿ.ಮಾದೇಗೌಡ
ಮಣಿಗೆರೆ ಗ್ರಾಮದಲ್ಲಿ ಕಾರು-ಗೂಡ್ಸ್ ಟೆಂಪೊ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ವಿಚಾರಿಸಿದರು.
ಕಾರ್ಮಿಕರು ಅಗತ್ಯ ಸುರಕ್ಷಾ ಸಾಧನ ಬಳಸಿ ಕೆಲಸ ಮಾಡಬೇಕು: ಸುಭಾಷ್
ಕಟ್ಟಡ ಕಾರ್ಮಿಕರು ತಲೆಗೆ ಹೆಲ್ಮೇಟ್, ಕಾಲಿಗೆ ಬೂಟ್, ಗ್ಲೌಸ್, ಮಾಸ್ಕ್, ಗಾರ್ಗಲ್ಸ್ ಹಾಗೂ ಎತ್ತರದಲ್ಲಿ ನಿಂತು ಕೆಲಸ ಮಾಡುವಾಗ ಸೇಫ್ಟಿ ಬೆಲ್ಟ್‌ಗಳನ್ನು ಧರಿಸಿಕೊಂಡೇ ಕೆಲಸ ಮಾಡಬೇಕು. ಇದರಿಂದ ಆಕಸ್ಮಿಕವಾಗಿ ಸಂಭವಿಸಬಹುದಾದ ಅನಾಹುತಗಳಿಂದ ರಕ್ಷಣೆ ಪಡೆಯಬಹುದು.
ಸ್ವಚ್ಛತಾ ಅಭಿಯಾನ ಪ್ರಯುಕ್ತ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧನೆ
ಸ್ವಚ್ಛ ಭಾರತಕ್ಕಾಗಿ ವಾರದಲ್ಲಿ ಎರಡು ಗಂಟೆ ಕಾಲ ಸ್ವಪ್ರೇರಣೆಯಿಂದ ನಾವು ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದಿಲ್ಲ. ಇತರರು ಕಸ ಹಾಕಲು ಬಿಡುವುದಿಲ್ಲ. ಭಾರತವನ್ನು ವಿಶ್ವದ ಅತ್ಯಂತ ಸ್ವಚ್ಛ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತೇವೆಂದು ನೆರೆದಿದ್ದವರು ಪತಿಜ್ಞೆ.
ಸರ್ಕಾರದ ಕಾರ್ಯಕ್ರಮ ಸದುಪಯೋಗ ಆಗಲಿ: ಗರಸಭಾಧ್ಯಕ್ಷ ಎಂ.ಸಿ.ಪ್ರಕಾಶ್
ಅಸಂಘಟಿತ ಕಾರ್ಮಿಕರ ಯೋಜನೆಗಳ ವಿವರಗಳನ್ನು ತಿಳಿದಾಗ ನಾವು ಜವಾಬ್ದಾರಿಯುತವಾಗಿ ಕಾರ್ಮಿಕರ ಹಿತ ಕಾಯಬೇಕು. ಆ ಮೂಲಕ ನಗರ ಸ್ವಚ್ಛತೆ ಮತ್ತು ಅಭಿವೃದ್ಧಿಗೆ ಕಾರ್ಮಿಕರ ಶ್ರಮ ಅನಿವಾರ್‍ಯವಾಗಿದೆ. ಇದರ ಯೋಜನೆಗಳನ್ನು ತಾವು ಉಪಯೋಗಿಸಿಕೊಳ್ಳಬೇಕು.
ಸತೀಶ್ ಜವರೇಗೌಡರಿಗೆ ಮಹಾತ್ಮಗಾಂಧಿ ಸದ್ಭಾವನಾ ಪ್ರಶಸ್ತಿ
ಸಾಂಸ್ಕೃತಿಕ ಸಂಘಟನೆ, ಸೃಜನಶೀಲ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಟಿ.ಸತೀಶ್ ಜವರೇಗೌಡರು ಸಲ್ಲಿಸಿರುವ ಎರಡು ದಶಕಗಳ ಗಣನೀಯ ಸೇವೆ, ಸಾಧನೆಯನ್ನು ಪರಿಗಣಿಸಿ ಮಹಾತ್ಮಗಾಂಧಿ ಸದ್ಭಾವನಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 685
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved