• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾರಿಗೆ ಬಸ್‌ ಡಿಕ್ಕಿ: 25 ಮಂದಿ ಗಾರ್ಮೆಂಟ್ಸ್ ನೌಕರರಿಗೆ ಗಾಯ
ಉಳಿದವರು ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳುಗಳೆಲ್ಲರೂ ಮದ್ದೂರು ತಾಲೂಕು ಸೋಮನಹಳ್ಳಿ ಗಿಲ್ ವುಡ್ ಗಾರ್ಮೆಂಟ್ಸ್ ಕಾರ್ಖಾನೆಯ ಕಾರ್ಮಿಕರಾಗಿದ್ದಾರೆ. ಕೆಲಸ ಮುಗಿದ ನಂತರ ತಮ್ಮ ತಮ್ಮ ಗ್ರಾಮಗಳಿಗೆ ತೆರಳಲು ತಿಮ್ಮ ದಾಸ್ ಟ್ರಾವೆಲ್ಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.
ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಸಾವು
ಮೃತ ಶ್ರಿಲ್ಪಶ್ರೀಗೆ ಒಂದು ಗಂಡು, ಹೆಣ್ಣು ಮಗುವಿದೆ, ಮೃತ ಯುವತಿ ಸಂಧ್ಯಾ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿಷಯ ತಿಳಿದ ಡಿವೈಎಸ್ಪಿ ಮುರುಳಿ, ಪಿಎಸ್ ಐ ಪ್ರಮೋದ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರದ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಕನ್ನಡದ ಉಳಿವಿಗಾಗಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆ ಉಳಿಯಬೇಕಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಬೇಕಿದ್ದ, ಇದರ ಜತೆಗೆ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗ್ಯಾರಂಟಿ ಯೋಜನೆಗೆ ಸಮ್ಮೇಳನಾಧ್ಯಕ್ಷ ಗೊರುಚ ಉಘೇ ಉಘೇ - ಬಡತನ ಎಂಬುದೇನು ಎಂಬುದು ನನಗೆ ಗೊತ್ತು

ಸಮ್ಮೇಳನಾಧ್ಯಕ್ಷರ ಭಾಷಣದಲ್ಲಿ ಸರ್ಕಾದ ಗ್ಯಾರಂಟಿ ಯೋಜನೆಯನ್ನು ಗೊರುಚ ಮುಕ್ತಕಂಠದಿಂದ ಹೊಗಳಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನ: ಗೊರುಚ ನೀಡಿದ 4 ತಂತ್ರಜ್ಞಾನ ಸಲಹೆಗಳು

 ಅಖಿಲ ಭಾರತ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಗೊರುಚ ಅ‍ವರು ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಹೊಂದಿಸುವ ಅನಿವಾರ್ಯತೆ ಹಾಗೂ ತಂತ್ರಜ್ಞಾನದ ಜತೆ ಕನ್ನಡವನ್ನು ಜೋಡಿಸಿ ಸಶಕ್ತಗೊಳಿಸುವ ಕುರಿತು ನಾಲ್ಕು ಮಹತ್ವದ ಸಲಹೆಗಳನ್ನು ನೀಡಿದ್ದಾರೆ. 

ಮಂಡ್ಯ ಗತ್ತು, ಊಟದ ಗಮ್ಮತ್ತು ..! ಅಚ್ಚುಕಟ್ಟಾದ ಸಾಹಿತ್ಯ ಸಮ್ಮೇಳನ ಊಟದ ವ್ಯವಸ್ಥೆಗೆ ಜನರ ಪ್ರಶಂಸೆ

ಆತಿಥ್ಯಕ್ಕೆ ಮಂಡ್ಯ ಹೆಸರುವಾಸಿ ಎಂಬುದನ್ನು ಸಾಹಿತ್ಯ ಸಮ್ಮೇಳನ ಸಾಬೀತುಪಡಿಸಿದೆ. ರುಚಿಕಟ್ಟಾದ ಊಟ, ಅಚ್ಚುಕಟ್ಟಾದ ವ್ಯವಸ್ಥೆ ಜನಮೆಚ್ಚುಗೆಗೆ ಪಾತ್ರವಾಗಿದೆ.

ನಮ್ಮ ಪಾಲು ನಮಗೆ ಕೊಡಿ, ನಮ್ಮ ಭಾಷೆ ನಮಗೆ ಬಿಡಿ - ಸಮ್ಮೇಳನಾಧ್ಯಕ್ಷ ಗೊರುಚ ಕನ್ನಡ ಗರ್ಜನೆ

ಕನ್ನಡಕ್ಕೆ ಸೇರಬೇಕಾದ ತೆರಿಗೆಯ ಪಾಲು ಸರಿಯಾಗಿ ಹಂಚಿಕೆ ಆಗುತ್ತಿಲ್ಲ. ಕನ್ನಡಿಗರ ಮೇಲೆ ಹಿಂದಿ  ಹೇರಿಕೆ ನಡೆಯುತ್ತಿದೆ. ಕನ್ನಡದಲ್ಲಿ ಶಿಕ್ಷಣ ದೊರೆಯುತ್ತಿಲ್ಲ. ಕನ್ನಡಿಗರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ‍ನದ ಸರ್ವಾಧ್ಯಕ್ಷ ಗೊ.ರು. ಚನ್ನಬಸಪ್ಪ ಆಕ್ರೋಶ  

ಹೆಮ್ಮನಹಳ್ಳಿಯಲ್ಲಿ ಎಸ್.ಎಂ.ಕೃಷ್ಣರಿಗೆ ಶ್ರದ್ಧಾಂಜಲಿ
ಎಸ್‌ಎಂಕೆ ಅವರು ತಾಲೂಕಿನಾದ್ಯಂತ ಹಲವು ಜನಪರ ಯೋಜನೆ ಜಾರಿಗೊಳಿಸಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಏತ ನೀರಾವರಿ ನಿರ್ಮಾಣ, ಸಕ್ಕರೆ ಕಾರ್ಖಾನೆ, ಕುಡಿಯುವ ನೀರು, ಪುರಸಭೆ, ಬಸ್ ನಿಲ್ದಾಣ ಇನ್ನಿತರ ಹತ್ತು ಹಲವು ಯೋಜನೆ ಕೈಗೊಂಡು ಮದ್ದೂರನ್ನು ಮಾದರಿ ತಾಲೂಕನ್ನಾಗಿಸಿದ ಕೀರ್ತಿ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ .
ಕನ್ನಡಿಯಲ್ಲಿ ಮುಖ ನೋಡಿಕೊಂಡ ಹಾಗೆ ಅನುವಾದ ಇರಬೇಕು: ಮಲರ್ ವಿಳಿ
‘ನನ್ನ ಮಾತೃಭಾಷೆ ತಮಿಳಾದರೂ ನನ್ನ ಮಾತಿನ ಭಾಷೆ ಕನ್ನಡ. ತನ್ನದಲ್ಲದ ಮನೆಯಲ್ಲೂ ತನ್ನ ಮನೆಯಂತಿರಲು ಸಾಧ್ಯವಾಗುವುದು ಅನುವಾದದಿಂದ. ನಮ್ಮ ನಿತ್ಯ ಬದುಕಿನಲ್ಲೇ ಅನುವಾದದ ಅಂಶಗಳು ಹೇರಳವಾಗಿವೆ. ಅನುವಾದ ಸಾಹಿತ್ಯದ ವಿಚಾರಕ್ಕೆ ಬರುವುದಾದರೆ ತಮಿಳಿನ ಸಂಗಂ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸುವಾಗ ಅನೇಕ ಸವಾಲುಗಳು ಎದುರಾದವು.
ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಆಕರ್ಷಕ ರಥ
ಮೆರವಣಿಗೆ ತಡವಾಗಿ ಆರಂಭವಾಗಿದ್ದರಿಂದ ಸಮ್ಮೇಳನಾಧ್ಯಕ್ಷರ ರಥ ತರಾತುರಿಯಲ್ಲಿ ಮುಂದೆ ಚಲಿಸಿತು. ಆದರೆ ಈ ವೇಗಕ್ಕೆ ಕಲಾತಂಡಗಳು ಸಾಥ್‌ ನೀಡಲು ಸಾಧ್ಯವಾಗದೆ ಹಿಂದುಳಿದವು. ಮಾರ್ಗಮಧ್ಯೆ ಸಾರ್ವಜನಿಕರು ಕಲಾತಂಡಗಳ ಜೊತೆ ಹೆಜ್ಜೆ ಹಾಕಿದ್ದರಿಂದ ಕಲಾತಂಡಗಳ ವೇಗ ಕಡಿಮೆಯಾಯಿತು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved